Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಇಂದು ರಾಜ್ಯಾಧ್ಯಂತ ‘ಸರ್ಕಾರಿ ರಜೆ’ ಘೋಷಿಸಿಲ್ಲ : ರಾಜ್ಯ ಸರ್ಕಾರ ಸ್ಪಷ್ಟನೆ | Government Holiday

15/11/2025 6:27 AM

BREAKING : ಇಂದು ಬೆಂಗಳೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಸಾಲುಮರದ ತಿಮ್ಮಕ್ಕ ಅಂತ್ಯಕ್ರಿಯೆ

15/11/2025 6:21 AM

BREAKING : ಜಮ್ಮು- ಕಾಶ್ಮೀರದ ಪೊಲೀಸ್ ಠಾಣೆಯಲ್ಲಿ ತಡರಾತ್ರಿ ಬಾಂಬ್ ಸ್ಪೋಟಗೊಂಡು 7 ಮಂದಿ ಸಾವು : ಭಯಾನಕ ವಿಡಿಯೋ ವೈರಲ್ | WATCH VIDEO

15/11/2025 6:13 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ `ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ’ ಗುಡ್ ನ್ಯೂಸ್ : `ವಿಮೆ ಮೊತ್ತ’ 20 ರಿಂದ 50 ಲಕ್ಷಕ್ಕೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ!
KARNATAKA

ರಾಜ್ಯದ `ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ’ ಗುಡ್ ನ್ಯೂಸ್ : `ವಿಮೆ ಮೊತ್ತ’ 20 ರಿಂದ 50 ಲಕ್ಷಕ್ಕೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ!

By kannadanewsnow5726/09/2024 9:12 AM

ಬೆಂಗಳೂರು : ರಾಜ್ಯ ಸರ್ಕಾರವು ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ವಿಮೆ ಮೊತ್ತ 20 ರಿಂದ 50 ಲಕ್ಷಕ್ಕೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.

ಮೇಲೆ ಓದಲಾದ (1)ರ ಆದೇಶದಲ್ಲಿ ಫಾಲೋಯರ್ ಹುದ್ದೆಯಿಂದ ಪೊಲೀಸ್ ಇನ್ಸ್ ಪೆಕ್ಟರ್ ಹುದ್ದೆಯವರೆಗೆ ಕರ್ತವ್ಯ ನಿರ್ವಹಿಸುತ್ತಿರುವ ಒಟ್ಟು 92,841 ಅಧಿಕಾರಿ/ಸಿಬ್ಬಂದಿ (ಫಾಲೋಯರ್, ಪಿ.ಸಿ. ಹೆಚ್.ಸಿ, ಎ.ಎಸ್.ಐ. ಪಿ.ಎಸ್.ಐ ಮತ್ತು ಪಿ.ಐ)ಗಳಿಗೆ ಕರ್ತವ್ಯದ ಮೇಲಿರುವಾಗ 24X7 ಆಕಸ್ಮಿಕವಾಗಿ/ಅಪಘಾತಕ್ಕೆ ಒಳಗಾಗಿ ಮೃತಪಟ್ಟಲ್ಲಿ ಅವರ ಕುಟುಂಬದವರಿಗೆ ರೂ.20.00 ಲಕ್ಷಗಳ ವಿಮೆ ಪಾವತಿಸುವ ಸಂಬಂಧ ಮೆ: ಯುನೈಟೆಡ್ ಇಂಡಿಯಾ ಇನ್‌ಶೂರೆನ್ಸ್ ಕಂಪನಿ, ಲಿಮಿಟೆಡ್, ಬೆಂಗಳೂರು ರವರಿಗೆ ಪ್ರೀಮಿಯಂ ಮೊತ್ತ ರೂ.8,21,64,285/-ಗಳನ್ನು (ಜಿ.ಎಸ್.ಟಿ) ಸೇವಾ ತೆರಿಗೆ ಸೇರಿ ಪಾವತಿಸಲು ಮಂಜೂರಾತಿ ನೀಡಿ ಆದೇಶಿಸಲಾಗಿದೆ.

ಮೇಲೆ ಓದಲಾದ (2)ರ ಪತ್ರಗಳಲ್ಲಿ ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರೀಕ್ಷಕರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ, ಮಾನ್ಯ ಮುಖ್ಯಮಂತ್ರಿಗಳು ದಿನಾಂಕ: 21-10-2023ರಂದು ನಡೆದ ಪೊಲೀಸ್ ಹುತಾತ್ಮರ ದಿನಾಚರಣೆ ಸಮಾರಂಭದಲ್ಲಿ ಕರ್ತವ್ಯದ ಮೇಲಿದ್ದಾಗ ಹುತಾತ್ಮರಾಗುವ ಪೊಲೀಸ್ ಸಿಬ್ಬಂದಿಯ ಗುಂಪು ವಿಮಾ ಮೊತ್ತವನ್ನು ರೂ.20.00 ಲಕ್ಷಗಳಿಂದ ರೂ.50.00 ಲಕ್ಷಗಳಿಗೆ ಏರಿಕೆ ಮಾಡಲಾಗುವುದೆಂದು ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ, ಫಾಲೋಯರ್ ಹುದ್ದೆಯಿಂದ ಪೊಲೀಸ್ ಇನ್ಸ್ ಪೆಕ್ಟರ್ ಹುದ್ದೆಯವರೆಗೆ ಒಟ್ಟು 92.841 ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ದಿನಾಂಕ: 01-02-2024 ರಿಂದ 10-10-2024ರವರೆಗಿನ ಬಾಕಿ ಅವಧಿಗೆ (ಒಟ್ಟು 253 ದಿನಗಳು) ಪ್ರಸ್ತುತ ನೀಡುತ್ತಿರುವ ರೂ.20.00 ಲಕ್ಷಗಳ ಜೊತೆಗೆ ಹೆಚ್ಚುವರಿಯಾಗಿ ರೂ.30.00 ಲಕ್ಷಗಳನ್ನು ಸೇರಿ ಒಟ್ಟು . 2.50.00 ಲಕ್ಷಗಳನ್ನು ಪಾವತಿಸಲು ವಿಮಾ ಕಂಪನಿಯವರು ಈಗಾಗಲೇ ನೀಡಿರುವ ದರದಂತೆ ಪ್ರತಿ ಅಧಿಕಾರಿ/ಸಿಬ್ಬಂದಿಯವರಿಗೆ ನೀಡಿರುವ ವಾರ್ಷಿಕ ಪ್ರೀಮಿಯಂ ಮೊತ್ತ (ರೂ.777.722+ 18% ಜಿ.ಎಸ್.ಟಿ ಮೊತ್ತ ರೂ.139.98 ಸೇರಿ ಒಟ್ಟು ರೂ.917.702/-) ರೂ.8,52,00,371/-ಗಳಾಗುತ್ತದೆಂದು ತಿಳಿಸಿರುತ್ತಾರೆ.

ಪೊಲೀಸ್ ಇಲಾಖೆಯಲ್ಲಿ ಪೊಲೀಸ್ ಉಪಾಧೀಕ್ಷಕರು (ಡಿ.ವೈ.ಎಸ್.ಪಿ) ಹುದ್ದೆಯಿಂದ ಡಿ.ಜಿ ಮತ್ತು ಐ.ಜಿ.ಪಿ ಹುದ್ದೆಯವರೆಗೆ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳ ಒಟ್ಟು ಸಂಖ್ಯೆ 608 ಇದ್ದು, ಸದರಿ ಅಧಿಕಾರಿಗಳಿಗೆ ವಿಶೇಷ ಗುಂಪು ವಿಮಾ ಯೋಜನೆಯನ್ನು ಜಾರಿಗೊಳಿಸಲು ವಿಮಾ ಕಂಪನಿಯವರು ಈಗಾಗಲೇ ನೀಡಿರುವ ದರದಂತೆ ವಿಶೇಷ ಗುಂಪು ವಿಮಾ ಮೊತ್ತ ರೂ.50.00 ಲಕ್ಷಗಳಿಗೆ ದಿನಾಂಕ: 01-02-2024 ರಿಂದ 10-10-2024ರವರೆಗಿನ (ಒಟ್ಟು 253 ದಿನಗಳು) ಅವಧಿಗೆ ಪ್ರತಿ ಅಧಿಕಾರಿಯವರಿಗೆ ವಾರ್ಷಿಕ ಪ್ರೀಮಿಯಂ ಮೊತ್ತ (ರೂ.1290.996 + 18% ಜಿ.ಎಸ್.ಟಿ ಮೊತ್ತ ರೂ. 232 379 ಸೇರಿ ಒಟ್ಟು ರೂ.1523.38/-) ರೂ.9.26,212/-ಗಳಾಗುತ್ತದೆಂದು ತಿಳಿಸಿರುತ್ತಾರೆ.

ಆದ್ದರಿಂದ, ಪೊಲೀಸ್ ಇಲಾಖೆಯ ಒಟ್ಟು 93,449 ಅಧಿಕಾರಿ ಮತ್ತು ಸಿಬ್ಬಂದಿಗಳು ಕರ್ತವ್ಯದ ಮೇಲಿರುವಾಗ ಆಕಸ್ಮಿಕ/ಅಪಘಾತಕ್ಕೆ ಒಳಗಾಗಿ ಮೃತಪಟ್ನಲ್ಲಿ ಇವರುಗಳ ಕುಟುಂಬದವರಿಗೆ ವಿಶೇಷ ಗುಂಪು ವಿಮಾ ಮೊತ್ತ ๑.50.00 2: 01-02-2024 0໐໖ 10-10-20240 ಗುಂಪು ವಿಮಾ ಯೋಜನೆಯನ್ನು ಒದಗಿಸಲು, ಅಂದಾಜು ಮೊತ್ತ (ರೂ.8,52.00,371 + 9,26,212) ರೂ.8,61,26,583/-ಗಳಿಗೆ ಸರ್ಕಾರದ ಆದೇಶವನ್ನು ಹೊರಡಿಸುವಂತೆ ಹಾಗೂ ಲೆಕ್ಕ ಶೀರ್ಷಿಕೆ 2055-00-102-1-01- 051-ಸಾಮಾನ್ಯ ವೆಚ್ಚಗಳಡಿಯಲ್ಲಿ ಅನುದಾನವನ್ನು ಭರಿಸಲು ಅನುದಾನವನ್ನು ಸಹ ಬಿಡುಗಡೆಗೊಳಿಸುವಂತೆ ಕೋರಿರುತ್ತಾರೆ.

ಮಹಾ ನಿರ್ದೇಶಕರು ಮತ್ತು ಅರಕ್ಷಕ ಮಹಾ ನಿರೀಕ್ಷಕರು ಇವರ ಪುಸ್ತಾವನೆಯನ್ನು ಪರಿಶೀಲಿಸಿ, ಈ ಕಳಕಂಡಂತೆ ಆದೇಶಿಸಿದ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಪೊಲೀಸ್ ಇಲಾಖೆಯ ಫಾಲೋಯರ್ ಹುದ್ದೆಯಿಂದ ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರೀಕ್ಷಕರು ಹುದ್ದೆಯವರೆಗೆ ಒಟ್ಟು ಸಂಖ್ಯಾ ಬಲ 93,449 ಅಧಿಕಾರಿ/ಸಿಬ್ಬಂದಿಗಳಿಗೆ ವಿಶೇಷ ಗುಂಪು ವಿಮಾ ಮೊತ್ತವನ್ನು ರೂ.20.00 ಲಕ್ಷಗಳಿಂದ ರೂ.50.00 ಲಕ್ಷಗಳಿಗೆ ಪ್ರಸಕ್ತ ಚಾಲ್ತಿಯಲ್ಲಿರುವ ವಿಮಾ ಅವಧಿ ಮುಕ್ತಾಯದ ನಂತರದ ದಿನಾಂಕದಿಂದ ಜಾರಿಗೆ ಬರುವಂತೆ ಹೆಚ್ಚಿಸಿ ಆದೇಶಿಸಿದೆ.

ಈ ಯೋಜನೆಯನ್ನು ವಿಮಾ ಕಂಪನಿಗೆ ವಹಿಸದೇ ಆಕಸ್ಮಿಕ/ಅಪಘಾತದಲ್ಲಿ ಮೃತಪಟ್ಟ ಕರ್ತವ್ಯನಿರತ ಪೊಲೀಸ್ ಇಲಾಖೆಯ ಉದ್ಯೋಗಿಗಳ ಕುಟುಂಬಗಳಿಗೆ ನೀಡುವ ವಿಶೇಷ ಗುಂಪು ವಿಮಾ ಮೊತ್ತವನ್ನು ನೇರವಾಗಿ ಇಲಾಖೆಯ ಸಂಬಂಧಪಟ್ಟ ಲೆಕ್ಕ ಶೀರ್ಷಿಕೆಯಡಿ ಪಾವತಿ ಮಾಡಲು ಸೂಚಿಸಿದೆ.

ಈ ಆದೇಶವನ್ನು ಆರ್ಥಿಕ ಇಲಾಖೆಯ ಹಿಂಬರಹ ಸಂಖ್ಯೆ: ಆಇ 126 ವೆಚ್ಚ-11/2024, ದಿನಾಂಕ: 02/09/2024ರಲ್ಲಿ ನೀಡಿರುವ ಸಹಮತಿ ಮೇರೆಗೆ ಹೊರಡಿಸಿದೆ.

Good news for police officers staff: State govt orders increase insurance amount from Rs 20 lakh to Rs 50 lakh ರಾಜ್ಯ ಸರ್ಕಾರದಿಂದ ಪೊಲೀಸ್ ಅಧಿಕಾರಿ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : ವರ್ಗಾವಣೆಗೆ ಕೌನ್ಸೆಲಿಂಗ್ ವೇಳಾಪಟ್ಟಿ ಪ್ರಕಟ!
Share. Facebook Twitter LinkedIn WhatsApp Email

Related Posts

BIG NEWS : ಇಂದು ರಾಜ್ಯಾಧ್ಯಂತ ‘ಸರ್ಕಾರಿ ರಜೆ’ ಘೋಷಿಸಿಲ್ಲ : ರಾಜ್ಯ ಸರ್ಕಾರ ಸ್ಪಷ್ಟನೆ | Government Holiday

15/11/2025 6:27 AM1 Min Read

BREAKING : ಇಂದು ಬೆಂಗಳೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಸಾಲುಮರದ ತಿಮ್ಮಕ್ಕ ಅಂತ್ಯಕ್ರಿಯೆ

15/11/2025 6:21 AM1 Min Read

BREAKING: ನಾಳೆ ಸಾಲುಮರದ ತಿಮ್ಮಕ್ಕ ನಿಧನ ಹಿನ್ನಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿಲ್ಲ: ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ

14/11/2025 8:44 PM1 Min Read
Recent News

BIG NEWS : ಇಂದು ರಾಜ್ಯಾಧ್ಯಂತ ‘ಸರ್ಕಾರಿ ರಜೆ’ ಘೋಷಿಸಿಲ್ಲ : ರಾಜ್ಯ ಸರ್ಕಾರ ಸ್ಪಷ್ಟನೆ | Government Holiday

15/11/2025 6:27 AM

BREAKING : ಇಂದು ಬೆಂಗಳೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಸಾಲುಮರದ ತಿಮ್ಮಕ್ಕ ಅಂತ್ಯಕ್ರಿಯೆ

15/11/2025 6:21 AM

BREAKING : ಜಮ್ಮು- ಕಾಶ್ಮೀರದ ಪೊಲೀಸ್ ಠಾಣೆಯಲ್ಲಿ ತಡರಾತ್ರಿ ಬಾಂಬ್ ಸ್ಪೋಟಗೊಂಡು 7 ಮಂದಿ ಸಾವು : ಭಯಾನಕ ವಿಡಿಯೋ ವೈರಲ್ | WATCH VIDEO

15/11/2025 6:13 AM

BREAKING: ಬಿಹಾರದ ಚುನಾವಣೆಯಲ್ಲಿ ವಿಪಕ್ಷಗಳು ಧೂಳಿಪಟ, ಮತ್ತೆ NDA ಸರ್ಕಾರ ಅಸ್ಥಿತ್ವಕ್ಕೆ: ಪ್ರಧಾನಿ ಮೋದಿ

14/11/2025 9:14 PM
State News
KARNATAKA

BIG NEWS : ಇಂದು ರಾಜ್ಯಾಧ್ಯಂತ ‘ಸರ್ಕಾರಿ ರಜೆ’ ಘೋಷಿಸಿಲ್ಲ : ರಾಜ್ಯ ಸರ್ಕಾರ ಸ್ಪಷ್ಟನೆ | Government Holiday

By kannadanewsnow5715/11/2025 6:27 AM KARNATAKA 1 Min Read

ಬೆಂಗಳೂರು: ಇಂದು ರಾಜ್ಯಾಧ್ಯಂತ ಸರ್ಕಾರಿ ರಜೆ ಇರುವುದಿಲ್ಲ. ಕೇವಲ ಸರ್ಕಾರಿ ಗೌರವಗಳೊಂದಿಗೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಡಾ.ಸಾಲುಮರದ ತಿಮ್ಮಕ್ಕ ಅವರ…

BREAKING : ಇಂದು ಬೆಂಗಳೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಸಾಲುಮರದ ತಿಮ್ಮಕ್ಕ ಅಂತ್ಯಕ್ರಿಯೆ

15/11/2025 6:21 AM

BREAKING: ನಾಳೆ ಸಾಲುಮರದ ತಿಮ್ಮಕ್ಕ ನಿಧನ ಹಿನ್ನಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿಲ್ಲ: ಸಿಎಂ ಸಿದ್ಧರಾಮಯ್ಯ ಸ್ಪಷ್ಟನೆ

14/11/2025 8:44 PM

BREAKING: ನಾಳೆ ರಾಜ್ಯಾಧ್ಯಂತ ‘ಸರ್ಕಾರಿ ರಜೆ’ ಘೋಷಿಸಿಲ್ಲ: ರಾಜ್ಯ ಸರ್ಕಾರ ಸ್ಪಷ್ಟನೆ | Government Holiday

14/11/2025 7:40 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.