Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
vidhana soudha

ರಾಜ್ಯ ಸರ್ಕಾರದಿಂದ `ಕಾಡುಗೊಲ್ಲ ಸಮುದಾಯದವರಿಗೆ’ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ.!

06/06/2025 7:22 AM

BIG NEWS : ರಾಜ್ಯ ಸರ್ಕಾರದಿಂದ ‘ಅನರ್ಹ ಪಡಿತರ ಚೀಟಿ’ದಾರರಿಗೆ ಬಿಗ್ ಶಾಕ್ : ಶೀಘ್ರವೇ ಥರ್ಡ್ ಪಾರ್ಟಿ ಸಮೀಕ್ಷೆ.!

06/06/2025 7:13 AM

BIG NEWS : ರಾಜ್ಯ ಸರ್ಕಾರದಿಂದಲೇ `108 ಆಂಬುಲೆನ್ಸ್ ಕಂಟ್ರೋಲ್‌’ಗೆ ಸಚಿವ ಸಂಪುಟ ಅಸ್ತು.!

06/06/2025 7:06 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ‘ವಸತಿ ರಹಿತ’ ಬಡ ಕುಟುಂಬಗಳಿಗೆ ಗುಡ್‌ನ್ಯೂಸ್‌: 36,789 ಮನೆಗಳ ಹಂಚಿಕೆಗೆ ಸಿಎಂ ಇಂದು ಚಾಲನೆ!
KARNATAKA

ರಾಜ್ಯದ ‘ವಸತಿ ರಹಿತ’ ಬಡ ಕುಟುಂಬಗಳಿಗೆ ಗುಡ್‌ನ್ಯೂಸ್‌: 36,789 ಮನೆಗಳ ಹಂಚಿಕೆಗೆ ಸಿಎಂ ಇಂದು ಚಾಲನೆ!

By kannadanewsnow0702/03/2024 2:06 PM

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಳಜಿ ಮತ್ತು ಕನಸಿಗೆ ವಸತಿ ಇಲಾಖೆ ಯಲ್ಲಿ ಕ್ರಾಂತಿಕಾರಕ ತೀರ್ಮಾನ ತೆಗೆದುಕೊಂಡಿದೆ. ರಾಜ್ಯಾ ದ್ಯಂತ ಏಕ ಕಾಲದಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಬಡ ಕುಟುಂಬಗಳಿಗೆ ನಿರ್ಮಿಸಿರುವ 36,789 ಮನೆಗಳ ಹಂಚಿಕೆ ಇಂದು ನಡೆಯುತ್ತಿದೆ.   

ರಾಜ್ಯ ಸರ್ಕಾರದಿಂದ ಯಜಮಾನಿಯರೇ ಗುಡ್‌ನ್ಯೂಸ್‌: ಗೃಹಲಕ್ಷ್ಮಿ ಹಣ 2,000 ಅಲ್ಲ, ಬರಲಿದೆ 4 ಸಾವಿರ ರೂ!

Poverty Data: ಭಾರತದಲ್ಲಿ ತೀವ್ರ ಬಡತನ, ಹೊಸ ಅಂಕಿಅಂಶಗಳು ಏನು ಹೇಳುತ್ತವೆ ಎಂದು ತಿಳಿಯಿರಿ!

EPFO ಚಂದಾದರಿಗೆ ಗುಡ್‌ನ್ಯೂಸ್‌: ಈ ಯೋಜನೆಯಲ್ಲಿ ಸಿಗಲಿದೆ ನಿಮಗೆ 7 ಲಕ್ಷ ವಿಮೆ ಹಣ!

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಜಮೀರ್ ಅಹಮದ್ ಖಾನ್ ಅವರು ವಸತಿ ಇಲಾಖೆ ಹೊಣೆ ಗಾರಿಕೆ ವಹಿಸಿಕೊಂಡ ನಂತರ ಬಡವರಿಗೆ ಸೂರು ಕಲ್ಪಿಸುವ ವಿಚಾರದಲ್ಲಿ ದಿಟ್ಟ ತೀರ್ಮಾನ ಕೈಗೊಳ್ಳಲಾಗಿದೆ.

ವರ್ಷಗಳ ಕಾಲ ಸ್ವಂತ ಮನೆಯ ಬಡವರ ಕನಸು ನನಸಾಗಿದೆ : ಹಿಂದಿನ ಸರ್ಕಾರದ ಅವಧಿಯಲ್ಲಿ ಒಂದೇ ಒಂದು ಮನೆಯನ್ನೂ ಬಡವರಿಗೆ ವಿತರಿಸಿಲ್ಲದಿರುವುದನ್ನು ಖಂಡಿಸಿ ವಿರೋಧ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಅವರು ಸದನದ ಒಳಗೆ ಮತ್ತು ಹೊರಗೆ ಧ್ವನಿ ಎತ್ತಿ ಹೋರಾಟ ನಡೆಸಿದ್ದರು.

ರಾಮೇಶ್ವರಂ ಕೆಫೆ ಸ್ಪೋಟವನ್ನು ‘ಭಜರಂಗದಳ’ ಮೇಲೆ ಹಾಕುವವರು ‘ಅಯೋಗ್ಯ’ ನನ್ಮಕ್ಕಳು : ಯತ್ನಾಳ್ ಕಿಡಿ

ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ : ಪ್ರಧಾನ ಮಂತ್ರಿ ಅವಾಸ್ ಯೋಜನೆಯಡಿಯಲ್ಲಿ ಆರಂಭಿಸಲಾದ ವಸತಿ ಯೋಜನೆಯ ಫಲಾನುಭವಿಗಳು ತಮ್ಮ ಪಾಲಿನ ವಂತಿಗೆ ಪಾವತಿ ಮಾಡಲು ಸಾಧ್ಯವಾಗದೆ ನೆನೆಗುದಿಗೆ ಬಿದ್ದಿತ್ತು. ಮುಖ್ಯಮಂತ್ರಿಗಳ ಸಲಹೆಯಂತೆ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರ ನಿರಂತರ ಪ್ರಯತ್ನ ದಿಂದ ಬಡ ಕುಟುಂಬಗಳು ಪಾವತಿಸಬೇಕಿದ್ದ ಫಲಾನುಭವಿಗಳ ವಂತಿಗೆಯನ್ನು ಸರ್ಕಾರವೇ ಭರಿಸುತ್ತಿದೆ.

ಬಡ ಕುಟುಂಬಗಳ ಆರ್ಥಿಕ ಸಂಕಷ್ಟದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹಣಕಾಸು ಇಲಾಖೆ ಅಧಿಕಾರಿಗಳಿಗೆ ವಸ್ತು ಸ್ಥಿತಿ ಮನವರಿಕೆ ಮಾಡಿಕೊಟ್ಟು ಹತ್ತಾರು ಬಾರಿ ಅಧಿಕಾರಿಗಳ ಸಭೆ ನಡೆಸಿ ಫಲಾನುಭವಿಗಳ ಪಾಲಿನ ವಂತಿಗೆ ಮೊತ್ತ 6170 ಕೋಟಿ ರೂ.ಸಂಪೂರ್ಣ ವಾಗಿ ಸರ್ಕಾರವೇ ಭರಿಸುವ ಮಹತ್ವದ ತೀರ್ಮಾನ ಸಂಪುಟ ಸಭೆ ಕೈಗೊಳ್ಳುವಂತೆ ಮಾಡುವಲ್ಲಿ ಜಮೀರ್ ಅಹಮದ್ ಖಾನ್ ಯಶಸ್ವಿ ಆಗಿದ್ದರ ಫಲವಾಗಿ ಇಂದು ಸುಸೂತ್ರವಾಗಿ ಬಡವರಿಗೆ ಮನರಗಳ ಹಂಚಿಕೆ ಆಗುತ್ತಿದೆ.

1,80,253 ಮನೆಗಳ ಕಾಮಗಾರಿ ಪೂರ್ಣ ಗೊಳಿಸಲು ಮೊದಲನೇ ಕಂತು 500 ಕೋಟಿ ರೂ. ಬಿಡುಗಡೆ ಆಗಿದ್ದು ಮೊದಲ ಹಂತದಲ್ಲಿ 36, 789 ಮನೆ ಗಳನ್ನು ಇಂದು ಹಂಚಿಕೆ ಮಾಡಲಾಗುತ್ತಿದೆ. ಕೆ ಆರ್ ಪುರದ ನಗರೇಶ್ವರ ನಾಗೇನಹಳ್ಳಿ ಯಲ್ಲಿ 1047 ಮನೆ ನಿರ್ಮಿಸಿದ್ದು ಇಂದು 480 ಮನೆ ಹಂಚಿಕೆ ಮಾಡಲಾಗುತ್ತಿದೆ. ಇದೇ ರೀತಿ ರಾಜ್ಯಾದ್ಯಂತ ನಿರ್ಮಿಸಿರುವ ಮನೆಗಳನ್ನು ಏಕ ಕಾಲದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಹಂಚಿಕೆ ಮಾಡಲಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ತಮ್ಮ ತಮ್ಮ ಕ್ಷೇತ್ರ ದಲ್ಲಿದ್ದು ಕಾರ್ಯಕ್ರಮ ಕ್ಕೆ ಚಾಲನೆ ನೀಡಲಿದ್ದಾರೆ. ಈ ಯೋಜನೆಯಡಿಯಲ್ಲಿ ಫಲಾನುಭವಿಗಳು ತಲಾ 4.50 ಲಕ್ಷ ರೂ. ಪಾವತಿಸಬೇಕಿತ್ತಾದರೂ ಇದೀಗ 1 ಲಕ್ಷ ರೂ. ಪಾವತಿಸಿದರೆ ಉಳಿದ ಮೊತ್ತ ಸರ್ಕಾರವೇ ಭರಿಸುತ್ತಿದೆ. ಈ ಯೋಜನೆಯಡಿಯಲ್ಲಿ ಪ್ರತಿ ಮನೆಗೆ 7.50 ಲಕ್ಷ ರೂ. ವೆಚ್ಚ ವಾಗಲಿದ್ದು 3 ಲಕ್ಷ ಸಬ್ಸಿಡಿ ಹೊರತು ಪಡಿಸಿದರೆ ಉಳಿದ ಮೊತ್ತ ಫಲಾನುಭವಿ ಕೊಡಬೇಕಿತ್ತು. ಬ್ಯಾಂಕ್ ಸಾಲವೂ ದೊರೆಯದೆ ಅಷ್ಟು ಕುಟುಂಬಗಳು ಸಂಕಷ್ಟ ಎದುರಿಸುತ್ತಿದ್ದವು.ಇದೀಗ ಸರ್ಕಾರ ದ ತೀರ್ಮಾನ ದಿಂದ 1,80,253 ಕುಟುಂಬಗಳಿಗೆ ನೆಮ್ಮದಿ ಸಿಕ್ಕಂತಾಗಿದೆ.

ಸಂಕಷ್ಟದಲ್ಲಿದ್ದ ಬಡ ಕುಟುಂಬಗಳಿಗೆ ಸೂರು ಕಲ್ಪಿಸುವ ತೀರ್ಮಾನ ನಮ್ಮ ಅವಧಿಯಲ್ಲಿ ಕೈಗೊಂಡಿದ್ದು ಸಂತೋಷ ತಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಸೇರಿದಂತೆ ನಮ್ಮ ಕಾಂಗ್ರೆಸ್ ಸರ್ಕಾರದ ಬಡವರ ಪರ ಕಾಳಜಿ, ಹಣಕಾಸು ಇಲಾಖೆ ಅಧಿಕಾರಿಗಳ ಸಹಕಾರ ದಿಂದ ಬಡವರು ಶಾಶ್ವತ ಸೂರು ಪಡೆದಂತಾಗಿದೆ. ಆ ಮೂಲಕ ಮುಖ್ಯಮಂತ್ರಿಗಳ‌ ಕನಸು ಮತ್ತು‌ ಕಾಳಜಿ ಸಾಕಾರಗೊಳ್ಳುತ್ತಿದೆ.‌

789 ಮನೆಗಳ ಹಂಚಿಕೆಗೆ ಸಿಎಂ ಇಂದು ಚಾಲನೆ! ರಾಜ್ಯದ ವಸತಿ ಬಡ ಕುಟುಂಬಗಳಿಗೆ ಗುಡ್‌ನ್ಯೂಸ್‌: 36
Share. Facebook Twitter LinkedIn WhatsApp Email

Related Posts

vidhana soudha

ರಾಜ್ಯ ಸರ್ಕಾರದಿಂದ `ಕಾಡುಗೊಲ್ಲ ಸಮುದಾಯದವರಿಗೆ’ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ.!

06/06/2025 7:22 AM1 Min Read

BIG NEWS : ರಾಜ್ಯ ಸರ್ಕಾರದಿಂದ ‘ಅನರ್ಹ ಪಡಿತರ ಚೀಟಿ’ದಾರರಿಗೆ ಬಿಗ್ ಶಾಕ್ : ಶೀಘ್ರವೇ ಥರ್ಡ್ ಪಾರ್ಟಿ ಸಮೀಕ್ಷೆ.!

06/06/2025 7:13 AM1 Min Read

BIG NEWS : ರಾಜ್ಯ ಸರ್ಕಾರದಿಂದಲೇ `108 ಆಂಬುಲೆನ್ಸ್ ಕಂಟ್ರೋಲ್‌’ಗೆ ಸಚಿವ ಸಂಪುಟ ಅಸ್ತು.!

06/06/2025 7:06 AM1 Min Read
Recent News
vidhana soudha

ರಾಜ್ಯ ಸರ್ಕಾರದಿಂದ `ಕಾಡುಗೊಲ್ಲ ಸಮುದಾಯದವರಿಗೆ’ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ.!

06/06/2025 7:22 AM

BIG NEWS : ರಾಜ್ಯ ಸರ್ಕಾರದಿಂದ ‘ಅನರ್ಹ ಪಡಿತರ ಚೀಟಿ’ದಾರರಿಗೆ ಬಿಗ್ ಶಾಕ್ : ಶೀಘ್ರವೇ ಥರ್ಡ್ ಪಾರ್ಟಿ ಸಮೀಕ್ಷೆ.!

06/06/2025 7:13 AM

BIG NEWS : ರಾಜ್ಯ ಸರ್ಕಾರದಿಂದಲೇ `108 ಆಂಬುಲೆನ್ಸ್ ಕಂಟ್ರೋಲ್‌’ಗೆ ಸಚಿವ ಸಂಪುಟ ಅಸ್ತು.!

06/06/2025 7:06 AM

BREAKING : ಬೆಂಗಳೂರು ‘ಚಿನ್ನಸ್ವಾಮಿ ಸ್ಟೇಡಿಯಂ’ ಬಳಿ ಕಾಲ್ತುಳಿತ ದುರಂತ ಕೇಸ್ : `RCB ಮ್ಯಾನೇಜ್ಮೆಂಟ್’ ನ ಪ್ರತಿನಿಧಿ ಬಂಧನಕ್ಕೆ ಸಿಎಂ ಆದೇಶ.!

06/06/2025 7:01 AM
State News
vidhana soudha KARNATAKA

ರಾಜ್ಯ ಸರ್ಕಾರದಿಂದ `ಕಾಡುಗೊಲ್ಲ ಸಮುದಾಯದವರಿಗೆ’ ಗುಡ್ ನ್ಯೂಸ್ : ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ.!

By kannadanewsnow5706/06/2025 7:22 AM KARNATAKA 1 Min Read

ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಆನ್‌ಲೈನ್…

BIG NEWS : ರಾಜ್ಯ ಸರ್ಕಾರದಿಂದ ‘ಅನರ್ಹ ಪಡಿತರ ಚೀಟಿ’ದಾರರಿಗೆ ಬಿಗ್ ಶಾಕ್ : ಶೀಘ್ರವೇ ಥರ್ಡ್ ಪಾರ್ಟಿ ಸಮೀಕ್ಷೆ.!

06/06/2025 7:13 AM

BIG NEWS : ರಾಜ್ಯ ಸರ್ಕಾರದಿಂದಲೇ `108 ಆಂಬುಲೆನ್ಸ್ ಕಂಟ್ರೋಲ್‌’ಗೆ ಸಚಿವ ಸಂಪುಟ ಅಸ್ತು.!

06/06/2025 7:06 AM

BREAKING : ಬೆಂಗಳೂರು ‘ಚಿನ್ನಸ್ವಾಮಿ ಸ್ಟೇಡಿಯಂ’ ಬಳಿ ಕಾಲ್ತುಳಿತ ದುರಂತ ಕೇಸ್ : `RCB ಮ್ಯಾನೇಜ್ಮೆಂಟ್’ ನ ಪ್ರತಿನಿಧಿ ಬಂಧನಕ್ಕೆ ಸಿಎಂ ಆದೇಶ.!

06/06/2025 7:01 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.