Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಔಷಧ, ರಾಸಾಯನಿಕಗಳ ದಾಸ್ತಾನು `ಇ-ತಂತ್ರಾಂಶದಲ್ಲಿ ನಿರ್ವಹಣೆ ಕಡ್ಡಾಯ : ಆರೋಗ್ಯ ಇಲಾಖೆ ಆದೇಶ

14/08/2025 8:23 AM

ಬೆಂಗಳೂರು ಜನತೆ ಗಮನಕ್ಕೆ: ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಭಾಗಿಯಾಗುವವರಿಗೆ E-Pass ವ್ಯವಸ್ಥೆ

14/08/2025 8:18 AM

ಬೆಂಗಳೂರು-ಲಂಡನ್ ವಿಮಾನಗಳು ನಿಯಮ ಉಲ್ಲಂಘನೆ: ಏರ್ ಇಂಡಿಯಾಗೆ DGCA ಎಚ್ಚರಿಕೆ

14/08/2025 8:17 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Good News: ‘ಪೌರಕಾರ್ಮಿಕ’ರಿಗೆ ಸಿಹಿಸುದ್ದಿ: ಮಾರ್ಚ್ ಅಂತ್ಯದೊಳಗೆ ‘ನೇಮಕಾತಿ ಆದೇಶ ಪತ್ರ’ ವಿತರಣೆ
KARNATAKA

Good News: ‘ಪೌರಕಾರ್ಮಿಕ’ರಿಗೆ ಸಿಹಿಸುದ್ದಿ: ಮಾರ್ಚ್ ಅಂತ್ಯದೊಳಗೆ ‘ನೇಮಕಾತಿ ಆದೇಶ ಪತ್ರ’ ವಿತರಣೆ

By kannadanewsnow0909/01/2025 3:39 PM

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಪೌರಕಾರ್ಮಿಕರ ಅಂತಿಮ ಆಯ್ಕೆ ಪಟ್ಟಿಯಲ್ಲಿ ಆಯ್ಕೆ ಮಾಡಿರುವ ಪೌರಕಾರ್ಮಿಕರಿಗೆ ಮಾರ್ಚ್ 2025ರ ಅಂತ್ಯದೊಳಗಾಗಿ ನೇಮಕಾತಿ ಆದೇಶವನ್ನು ನೀಡಲಾಗುವುದೆಂದು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ತಿಳಿಸಿದರು.

ಪೌರಕಾರ್ಮಿಕರ ಪಿತಾಮಹರಾದ ಶ್ರೀ ಐ.ಪಿ.ಡಿ ಸಾಲಪ್ಪ ರವರ ಜನ್ಮ ದಿನಾಚರಣೆ ಅಂಗವಾಗಿ ಪಾಲಿಕೆ ಕೇಂದ್ರ ಕಛೇರಿಯ ಆವರಣದಲ್ಲಿರುವ ಡಾ. ರಾಜ್ ಕುಮಾರ್ ಗಾಜಿನ ಮನೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಖಾಯಂ ಮಾಡಿಕೊಳ್ಳುತ್ತಿರುವ ಪೌರಕಾರ್ಮಿಕರ ಪೈಕಿ ಪೊಲೀಸ್ ತಪಾಸಣೆ ಹಾಗೂ ಮೀಸಲಾತಿ ಪ್ರಮಾಣ ಪತ್ರಗಳ ಸಿಂಧುತ್ವ ಕಾರ್ಯ ನಡೆಯುತ್ತಿದ್ದು, ಆ ಪ್ರಕ್ರಿಯೆಯನ್ನು ಮಾರ್ಚ್ 2025ರ ಅಂತ್ಯದೊಳಗಾಗಿ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.

ಶ್ರೀ ಐ.ಪಿ.ಡಿ ಸಾಲಪ್ಪ ರವರು 1929ರಲ್ಲಿ ಜನಿಸಿದ್ದು, ಭಾರತ ಸ್ವಾತಂತ್ರ್ಯದ ಹೋರಾಟದಲ್ಲಿ ಸಕ್ರಿಯವಾಗಿ ಹೋರಾಟ ನಡೆಸಿಕೊಂಡು ಬಂದವರು. ಬಿನ್ನಿಪೇಟೆಯಿಂದ ಶಾಸಕರಾಗಿ ಕಾರ್ಯನಿರ್ವಹಿಸಿದವರು. ಪೌರಕಾರ್ಮಿಕರ ಜೀವನದ ಸ್ಥಿತಿಗತಿಗಳನ್ನು ಬಹಳ ಹತ್ತಿರದಿಂದ ತಿಳಿದಿದ್ದ ಸಾಲಪ್ಪನವರು 36 ಅಂಶಗಳ ವರದಿಯನ್ನು ಸರ್ಕಾರಕ್ಕೆ ನೀಡಿದರು. ಐ.ಪಿ.ಡಿ.ಸಾಲಪ್ಪ ವರದಿಯ ಅಧಾರದ ಮೇಲೆ ಪೌರಕಾರ್ಮಿಕರಿಗೆ ಎಲ್ಲಾ ಸೌಲಭ್ಯಗಳು ಸಿಗುತ್ತಿದ್ದು, ಸಾಲಪ್ಪ ರವರು ನಮ್ಮ ಸಮಾಜಕ್ಕೆ ಅಪಾರ ಸೇವೆ ಸಲ್ಲಿಸಿದ್ದಾರೆ ಎಂದು ಹೇಳಿದರು.

ಮನೆ-ಮನೆಯಿಂದ ಸಂಗ್ರಹಿಸುವ ಕಸದ ಪದ್ದತಿ ಸರಿಯಾಗಿ ಜಾರಿಯಾಗಬೇಕಿದೆ. ನಾಗರೀಕರು ರಸ್ತೆ ಬದಿ ಕಸ ಬಿಸಾಡುತ್ತಾರೆ, ಅದನ್ನು ಪೌರಕಾರ್ಮಿಕರೇ ಸ್ವಚ್ಛಗೊಳಿಸಬೇಕಿದೆ. ಮನೆ-ಮನೆಯಿಂದ ಕಸ ಸಂಗ್ರಹಿಸುವ ಪದ್ದತಿ ಸರಿಯಾಗಿ ಜಾರಿಯಾದರೆ ಬಹುತೇಖ ಸಮಸ್ಯೆ ನಿವಾರಣೆಯಾಗಲಿದೆ ಎಂದು ಹೇಳಿದರು.

ಯಾಂತ್ರಿಕ ಯಂತ್ರಗಳ ವಿತರಣೆಗೆ ಕ್ರಮ:

ತಂತ್ರಜ್ಞಾನ ಎಷ್ಟೇ ಬೆಳೆದಿದ್ದರೂ ಕೂಡಾ ಪೌರಕಾರ್ಮಿಕರು ಇನ್ನು ಪೊರಕೆಯಿಂದಲೇ ಬೀದಿಗಳನ್ನು ಸ್ವಚ್ಛ ಮಾಡುತ್ತಿದ್ದಾರೆ. ಅದನ್ನು ನಾವು ಬದಲಿಸಲು ಮುಂದಾಗಲಾಗುತ್ತಿದೆ. ಈ ನಿಟ್ಟಿನಲ್ಲಿ ಪೌರಕಾರ್ಮಿಕರಿಗೆ ಶೀಘ್ರ ಯಾಂತ್ರಿಕೃತ ಯಂತ್ರಗಳನ್ನು ನೀಡಲು ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದರು.

ಈ ವೇಳೆ ವಿಶೇಷ ಆಯುಕ್ತರಾದ ಡಾ. ಕೆ. ಹರೀಶ್ ಕುಮಾರ್, ಸುರಳ್ಕರ್ ವಿಕಾಸ್ ಕಿಶೋರ್, ಉಪ ಆಯುಕ್ತರಾದ ಮಂಜುನಾಥ ಸ್ವಾಮಿ, ಜಂಟಿ ಆಯುಕ್ತರಾದ ಪ್ರತಿಭಾ, ಲಕ್ಷ್ಮಿದೇವಿ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಛತ್ತೀಸ್ ಗಢದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್ ಕೌಂಟರ್ ನಲ್ಲಿ ಮೂವರು ನಕ್ಸಲರ ಹತ್ಯೆ

BIG NEWS : ಕಾಂಗ್ರೆಸ್ ಪಕ್ಷದಲ್ಲಿ ಯಾವ ಗೊಂದಲವೂ ಇಲ್ಲ : ಗೃಹ ಸಚಿವ ಡಾ. ಜಿ. ಪರಮೇಶ್ವರ ಸ್ಪಷ್ಟನೆ

Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಔಷಧ, ರಾಸಾಯನಿಕಗಳ ದಾಸ್ತಾನು `ಇ-ತಂತ್ರಾಂಶದಲ್ಲಿ ನಿರ್ವಹಣೆ ಕಡ್ಡಾಯ : ಆರೋಗ್ಯ ಇಲಾಖೆ ಆದೇಶ

14/08/2025 8:23 AM2 Mins Read

ಬೆಂಗಳೂರು ಜನತೆ ಗಮನಕ್ಕೆ: ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಭಾಗಿಯಾಗುವವರಿಗೆ E-Pass ವ್ಯವಸ್ಥೆ

14/08/2025 8:18 AM1 Min Read

BREAKING : ಮುಸ್ಲಿಂ ಯುವತಿಯರನ್ನು ಮದುವೆಯಾಗುವ ಯುವಕರಿಗೆ 5 ಲಕ್ಷ ರೂ. ಘೋಷಣೆ : ಶಾಸಕ ಯತ್ನಾಳ್ ವಿರುದ್ಧ `FIR’ ದಾಖಲು.!

14/08/2025 8:10 AM1 Min Read
Recent News

ರಾಜ್ಯ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಔಷಧ, ರಾಸಾಯನಿಕಗಳ ದಾಸ್ತಾನು `ಇ-ತಂತ್ರಾಂಶದಲ್ಲಿ ನಿರ್ವಹಣೆ ಕಡ್ಡಾಯ : ಆರೋಗ್ಯ ಇಲಾಖೆ ಆದೇಶ

14/08/2025 8:23 AM

ಬೆಂಗಳೂರು ಜನತೆ ಗಮನಕ್ಕೆ: ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಭಾಗಿಯಾಗುವವರಿಗೆ E-Pass ವ್ಯವಸ್ಥೆ

14/08/2025 8:18 AM

ಬೆಂಗಳೂರು-ಲಂಡನ್ ವಿಮಾನಗಳು ನಿಯಮ ಉಲ್ಲಂಘನೆ: ಏರ್ ಇಂಡಿಯಾಗೆ DGCA ಎಚ್ಚರಿಕೆ

14/08/2025 8:17 AM

BREAKING : ಮುಸ್ಲಿಂ ಯುವತಿಯರನ್ನು ಮದುವೆಯಾಗುವ ಯುವಕರಿಗೆ 5 ಲಕ್ಷ ರೂ. ಘೋಷಣೆ : ಶಾಸಕ ಯತ್ನಾಳ್ ವಿರುದ್ಧ `FIR’ ದಾಖಲು.!

14/08/2025 8:10 AM
State News
KARNATAKA

ರಾಜ್ಯ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಔಷಧ, ರಾಸಾಯನಿಕಗಳ ದಾಸ್ತಾನು `ಇ-ತಂತ್ರಾಂಶದಲ್ಲಿ ನಿರ್ವಹಣೆ ಕಡ್ಡಾಯ : ಆರೋಗ್ಯ ಇಲಾಖೆ ಆದೇಶ

By kannadanewsnow5714/08/2025 8:23 AM KARNATAKA 2 Mins Read

ಬೆಂಗಳೂರು : ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಔಷಧ ಮತ್ತು ರಾಸಾಯನಿಕಗಳ ದಾಸ್ತಾನು ನಿರ್ವಹಣೆಯನ್ನು ಕಡ್ಡಾಯವಾಗಿ ಇ-ಔಷಧ ತಂತ್ರಾಂಶದಲ್ಲಿ ನಮೂದಿಸುವ ಕುರಿತು…

ಬೆಂಗಳೂರು ಜನತೆ ಗಮನಕ್ಕೆ: ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಭಾಗಿಯಾಗುವವರಿಗೆ E-Pass ವ್ಯವಸ್ಥೆ

14/08/2025 8:18 AM

BREAKING : ಮುಸ್ಲಿಂ ಯುವತಿಯರನ್ನು ಮದುವೆಯಾಗುವ ಯುವಕರಿಗೆ 5 ಲಕ್ಷ ರೂ. ಘೋಷಣೆ : ಶಾಸಕ ಯತ್ನಾಳ್ ವಿರುದ್ಧ `FIR’ ದಾಖಲು.!

14/08/2025 8:10 AM

ಗ್ರಾಮೀಣಾ ಜನತೆಗೆ ಗುಡ್ ನ್ಯೂಸ್ : ಉಚಿತ ಟೈಲರಿಂಗ್ ತರಬೇತಿ ಜೊತೆಗೆ 5000 ರೂ. ಕಿಟ್ ವಿತರಣೆ.!

14/08/2025 7:37 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.