Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಅಕ್ರಮ ಮರಳು ಸಾಗಾಟದ ವಿರುದ್ಧ ದೂರು ನೀಡಿದ ವಕೀಲನನ್ನು ಕೊಲೆಗೆ ಯತ್ನ, ಐವರು ಅರೆಸ್ಟ್

16/01/2026 10:02 PM

BREAKING : ಗ್ರೀನ್ ಲ್ಯಾಂಡ್ ಜೊತೆ ಒಪ್ಪಂದ ಮಾಡಿಕೊಳ್ಳದ ದೇಶಗಳ ಮೇಲೆ ಸುಂಕ ; ‘ಟ್ರಂಪ್’ ಹೊಸ ಬೆದರಿಕೆ!

16/01/2026 9:59 PM

BREAKING : ನ್ಯೂಜಿಲೆಂಡ್ ವಿರುದ್ಧದ T20I ಸರಣಿಗೆ ನವೀಕರಿಸಿದ ಭಾರತ ತಂಡ ಪ್ರಕಟ ; ಅಯ್ಯರ್ ಕಂಬ್ಯಾಕ್!

16/01/2026 9:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ʻಪೌರ ಕಾರ್ಮಿಕʼರಿಗೆ ಗುಡ್‌ ನ್ಯೂಸ್‌ : ವಾರದ ರಜೆ ಮಂಜೂರು ಮಾಡಿ ಆದೇಶ
KARNATAKA

ರಾಜ್ಯದ ʻಪೌರ ಕಾರ್ಮಿಕʼರಿಗೆ ಗುಡ್‌ ನ್ಯೂಸ್‌ : ವಾರದ ರಜೆ ಮಂಜೂರು ಮಾಡಿ ಆದೇಶ

By kannadanewsnow5707/07/2024 11:19 AM

ಬೆಂಗಳೂರು : ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ವಾರದಲ್ಲಿ ಪೂರ್ತಿ ಒಂದು ದಿನ ರಜೆ ನೀಡುವುದು ಕಡ್ಡಾಗೊಳಿಸಿ, ರಾಜ್ಯ ಸರ್ಕಾರ ಆದೇಶಿಸಿದೆ.

ಈ ಸಂಬಂಧ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.

ಅದರಲ್ಲಿ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಪಸ್ತುತ ವಾರಕ್ಕೆ ಎರಡು ಭಾರಿ ಅರ್ಧ ದಿನ ರಜೆ ನೀಡುತ್ತಿದ್ದು, ಮುಂದಿನ ದಿನಗಳಲ್ಲಿ ಈ ಕೆಳಕಂಡ ಷರತ್ತುಗಳನ್ನು ಪೂರೈಸಿಕೊಂಡು, ವಾರದಲ್ಲಿ ಪೂರ್ತಿ ಒಂದು ದಿನ ರಜೆ ಘೋಷಿಸಲು ಸರ್ಕಾರದ ಅನುಮೋದನೆ ನೀಡಿದೆ ಎಂದು ತಮಗೆ ತಿಳಿಸಲು ನಿರ್ದೇಶಿಸಿದ್ದಾರೆ.
1. ದಿನನಿತ್ಯದ ಸ್ವಚ್ಛತಾ ಕೆಲಸ ಕಾರ್ಯಗಳಿಗೆ ತೊಂದರೆಯಾಗದಂತೆ ಶೇ.85% ರಷ್ಟು ಹಾಜರಾತಿ ಖಚಿತಪಡಿಸಿಕೊಂಡು ಒಂದು ರಜೆ ನೀಡಲು;
2. ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯ ಸ್ವಚ್ಛತಾ ಕಾರ್ಯಕ್ಕೆ ಈಗಾಗಲೇ ನೇಮಿಸಿರುವ ಸಿಬ್ಬಂದಿಗೆ ವಾರದ ರಜೆ ನೀಡುವ ಸಂದರ್ಭದಲ್ಲಿ ಬೇರೊಬ್ಬ ನೌಕರರನ್ನು ಸದರಿ ಕಾರ್ಯಕ್ಕೆ ನಿಯೋಜಿಸುವ ಮೇರೆಗೆ ರಜೆಯ ಅವಶ್ಯಕತೆಯಿರುವ ಪೌರಕಾರ್ಮಿಕರಿಗೆ ವಾರದಲ್ಲಿ ಒಂದು ದಿನ ರಜೆ ನೀಡಲು ಅವಕಾಶ ಕಲ್ಪಿಸಬಹುದು.
3. ವಾರದ ರಜೆಯನ್ನು ನೌಕರರು / ಪೌರ ಕಾರ್ಮಿಕರ ಹಕ್ಕು ಎಂದು ಪರಿಗಣಿಸತಕ್ಕದ್ದಲ್ಲ ಹಾಗೂ ಒಂದು ವಾರದ ಒಂದು ರಜೆಯನ್ನು ಮುಂದಿನ ವಾರಕ್ಕೆ ಹಿಂಬಾಕಿ ಎಂದು ಪರಿಗಣಿಸಿ ಸತತವಾಗಿ ರಜೆ ಪಡೆಯಲು ಅವಕಾಶವಿರುವುದಿಲ್ಲ.
4. ಪುಕೃತಿ ವಿಕೋಪ, ಸ್ಥಳೀಯ ಜಾತ್ರೆ, ಸಭೆ ಸಮಾರಂಭಗಳ ವಿಶೇಷ ಸಂದರ್ಭಗಳಲ್ಲಿ ವಾರದ ರಜೆಯನ್ನು ಕಡ್ಡಾಯವಾಗಿ ನೀಡಬೇಕೆಂದು ಒತ್ತಾಯಿಸುವಂತಿಲ್ಲ ಹಾಗೂ ಈ ಸಂದರ್ಭದಲ್ಲಿ ವಾರದ ರಜೆ ನೀಡುವ ಅಧಿಕಾರ ಆಯಾ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರ ವಿವೇಚನೆಗೆ ಒಳಪಟ್ಟಿರುತ್ತದೆ.
5. ರಜೆಯ ಮೇಲೆ ತೆರಳಿದ ನೌಕರ / ಪೌರ ಕಾರ್ಮಿಕರ ವ್ಯಾಪ್ತಿಗೆ ಸೇರಿದ ಪ್ರದೇಶದ (Area) ಸ್ವಚ್ಛತಾ ಕಾರ್ಯವನ್ನು ಸಾರ್ವಜನಿಕರಿಗೆ ತೊಂದರೆಯಾಗದಂತೆ
ಕೆಲಸಕ್ಕೆ ಹಾಜರಾಗಿರುವ ಇತರೆ ಸಿಬ್ಬಂದಿಯಿಂದ ಸ್ವಚ್ಛಗೊಳಿಸತಕ್ಕದ್ದು,
6. ಸದರಿಯವರಿಗೆ ಮೇಲ್ಕಂಡ 1ರಿಂದ 5ರ ಕ್ರಮ ಸಂಖ್ಯೆಯಂತೆ ಷರತ್ತಿಗೊಳಪಟ್ಟು ವಾರದ ಒಂದು ದಿನದ ರಜೆಯ ಸೌಲಭ್ಯವನ್ನು ನೀಡುತ್ತಿರುವುದರಿಂದ, ಪ್ರಸ್ತುತ ಸದರಿ ನೌಕರರುಗಳಿಗೆ ಸರ್ಕಾರದ ಆದೇಶ ಸಂಖ್ಯೆ: ನಅಇ 226 ಟಿಎಂಎಸ್ 2012, ದಿನಾಂಕ: 15.07.20140 ಆದೇಶದಂತೆ 21 ದಿನಗಳ ವಿಶೇಷ ರಜಾ ಸೌಲಭ್ಯವನ್ನು ಮುಂದುವರೆಸಲು ಸೂಚಿಸಿದ್ದಾರೆ.

Good news for pourakarmikas in the state: Order granting weekly off ರಾಜ್ಯದ ʻಪೌರ ಕಾರ್ಮಿಕʼರಿಗೆ ಗುಡ್‌ ನ್ಯೂಸ್‌ : ವಾರದ ರಜೆ ಮಂಜೂರು ಮಾಡಿ ಆದೇಶ
Share. Facebook Twitter LinkedIn WhatsApp Email

Related Posts

BIG NEWS: ಅಕ್ರಮ ಮರಳು ಸಾಗಾಟದ ವಿರುದ್ಧ ದೂರು ನೀಡಿದ ವಕೀಲನನ್ನು ಕೊಲೆಗೆ ಯತ್ನ, ಐವರು ಅರೆಸ್ಟ್

16/01/2026 10:02 PM2 Mins Read

ಶಿವಮೊಗ್ಗ: ಜ.18ರಂದು ಸೊರಬ ತಾಲ್ಲೂಕಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

16/01/2026 8:56 PM1 Min Read

ಜಿ ರಾಮ್ ಜಿ ಕಾಯ್ದೆ : ನ್ಯಾಯ ಸಿಗವವರೆಗೂ ಹೋರಾಟ ನಿಲ್ಲಲ್ಲ: ಮದ್ದೂರು ಶಾಸಕ ಕೆ.ಎಂ.ಉದಯ್

16/01/2026 7:56 PM2 Mins Read
Recent News

BIG NEWS: ಅಕ್ರಮ ಮರಳು ಸಾಗಾಟದ ವಿರುದ್ಧ ದೂರು ನೀಡಿದ ವಕೀಲನನ್ನು ಕೊಲೆಗೆ ಯತ್ನ, ಐವರು ಅರೆಸ್ಟ್

16/01/2026 10:02 PM

BREAKING : ಗ್ರೀನ್ ಲ್ಯಾಂಡ್ ಜೊತೆ ಒಪ್ಪಂದ ಮಾಡಿಕೊಳ್ಳದ ದೇಶಗಳ ಮೇಲೆ ಸುಂಕ ; ‘ಟ್ರಂಪ್’ ಹೊಸ ಬೆದರಿಕೆ!

16/01/2026 9:59 PM

BREAKING : ನ್ಯೂಜಿಲೆಂಡ್ ವಿರುದ್ಧದ T20I ಸರಣಿಗೆ ನವೀಕರಿಸಿದ ಭಾರತ ತಂಡ ಪ್ರಕಟ ; ಅಯ್ಯರ್ ಕಂಬ್ಯಾಕ್!

16/01/2026 9:41 PM

BREAKING : ವಾಯು ರಕ್ಷಣೆಗೆ ಆನೆ ಬಲ ; 114 ಹೆಚ್ಚುವರಿ ‘ರಫೇಲ್ ಜೆಟ್’ಗಳ ಖರೀದಿಗೆ ಕೇಂದ್ರ ಸರ್ಕಾರ ಅನುಮೋದನೆ

16/01/2026 9:26 PM
State News
KARNATAKA

BIG NEWS: ಅಕ್ರಮ ಮರಳು ಸಾಗಾಟದ ವಿರುದ್ಧ ದೂರು ನೀಡಿದ ವಕೀಲನನ್ನು ಕೊಲೆಗೆ ಯತ್ನ, ಐವರು ಅರೆಸ್ಟ್

By kannadanewsnow0916/01/2026 10:02 PM KARNATAKA 2 Mins Read

ಶಿವಮೊಗ್ಗ: ಅಕ್ರಮ ಮರಳು ಸಾಗಾಟ ಮಾಡುವವರ ವಿರುದ್ಧ ದೂರು ನೀಡಿದಂತ ವಕೀಲರೊಬ್ಬರನ್ನು ಕೊಲೆಗೆ ಯತ್ನಿಸಿದಂತ ಘಟನೆ ಆನಂದಪುರ ಪೊಲೀಸ್ ಠಾಣೆ…

ಶಿವಮೊಗ್ಗ: ಜ.18ರಂದು ಸೊರಬ ತಾಲ್ಲೂಕಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

16/01/2026 8:56 PM

ಜಿ ರಾಮ್ ಜಿ ಕಾಯ್ದೆ : ನ್ಯಾಯ ಸಿಗವವರೆಗೂ ಹೋರಾಟ ನಿಲ್ಲಲ್ಲ: ಮದ್ದೂರು ಶಾಸಕ ಕೆ.ಎಂ.ಉದಯ್

16/01/2026 7:56 PM

ರಾಮನಾಮ ಮಹಿಮೆ ಉಪದೇಶ ಮಾಡಿದ ಭಗವಾನ್ ಸದ್ಗುರು ಶ್ರೀ ಶ್ರೀಧರಸ್ವಾಮಿ ಮಹಾರಾಜರು: ಇಲ್ಲಿದೆ ಮಹಿಮೆ

16/01/2026 7:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.