BREAKING NEWS: ರಾಜ್ಯದ ‘ಪೌರಕಾರ್ಮಿಕ’ರಿಗೆ ಭರ್ಜರಿ ಗುಡ್ ನ್ಯೂಸ್: ಇನ್ಮುಂದೆ ಸಿಗಲಿದೆ ಮಾಸಿಕ ‘2 ಸಾವಿರ ಸಂಕಷ್ಟ ಪರಿಹಾರ ಭತ್ಯೆ’

ಬೆಂಗಳೂರು: ಪೌರಕಾರ್ಮಿಕರು ( Pourakarmikas ) ಇಂದಿನಿಂದ ತಮ್ಮ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸ್ವಚ್ಛತಾ ಕಾರ್ಯವನ್ನು ಬಂದ್ ಮಾಡಿ ಪ್ರತಿಭಟನೆಗೆ ಇಳಿಸಿದ್ದಾರೆ. ಈ ಬೆನ್ನಲ್ಲೇ ರಾಜ್ಯ ಸರ್ಕಾರ ಪೌರ ಕಾರ್ಮಿಕರಿಗೆ ಮಾಸಿಕ ಸಂಕಷ್ಟ ಪರಿಹಾರ ಭತ್ಯೆಯಾಗಿ ರೂ.2,000 ನೀಡುವುದಾಗಿ ಘೋಷಿಸಿದೆ. ಇದಕ್ಕೆ ಇಂದಿನ ಸಚಿವ ಸಂಪುಟ ಸಭೆಯಲ್ಲಿಯೂ ಒಪ್ಪಿಗೆ ಸೂಚಿಸಿ, ಗುಡ್ ನ್ಯೂಸ್ ನೀಡಿದೆ. ಇಂದಿನ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಸಚಿವ ಜೆ.ಸಿ ಮಾಧುಸ್ವಾಮಿಯವರು ( Minister JC Madhuswamy ), … Continue reading BREAKING NEWS: ರಾಜ್ಯದ ‘ಪೌರಕಾರ್ಮಿಕ’ರಿಗೆ ಭರ್ಜರಿ ಗುಡ್ ನ್ಯೂಸ್: ಇನ್ಮುಂದೆ ಸಿಗಲಿದೆ ಮಾಸಿಕ ‘2 ಸಾವಿರ ಸಂಕಷ್ಟ ಪರಿಹಾರ ಭತ್ಯೆ’