Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬ್ರಿಟಿಷರಿಗೆ ಸಾವರ್ಕರ್ 10 ಬಾರಿ ಕ್ಷಮಾದಾನ ಅರ್ಜಿ ಸಲ್ಲಿಸಿದ್ದು ನಿಜ : ನ್ಯಾಯಾಲಯದಲ್ಲಿ ಮರಿಮೊಮ್ಮಗ ಸತ್ಯಕಿ ಹೇಳಿಕೆ

ALERT : ಬೈಕ್ ಸವಾರರೇ ಎಚ್ಚರ : ಮಳೆಗಾಲದಲ್ಲಿ ಈ 5 ತಪ್ಪುಗಳನ್ನು ಮಾಡಿದರೆ ಅಪಘಾತ ಗ್ಯಾರಂಟಿ

BIG NEWS : ಶಕ್ತಿ ಯೋಜನೆ ಅಡಿಯಲ್ಲಿ ಸ್ತ್ರೀಯರಿಗೆ ಸ್ಮಾರ್ಟ್ ಕಾರ್ಡ್ ಫ್ರೀ ಪುರುಷರಿಗೆ ಶುಲ್ಕ : ಸಚಿವ ಭೈರತಿ ಸುರೇಶ್

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗರ್ಭಿಣಿ ಮಹಿಳೆಯರಿಗೆ ಗುಡ್ ನ್ಯೂಸ್ : ಈ ಯೊಜನೆಯಲ್ಲಿ ಸಿಗುತ್ತೆ 11,000 ರೂ.!
KARNATAKA

ಗರ್ಭಿಣಿ ಮಹಿಳೆಯರಿಗೆ ಗುಡ್ ನ್ಯೂಸ್ : ಈ ಯೊಜನೆಯಲ್ಲಿ ಸಿಗುತ್ತೆ 11,000 ರೂ.!

By kannadanewsnow57

ಬೆಂಗಳೂರು : ಗರ್ಭಿಣಿ ಮಹಿಳೆಯರಿಗೆ ಸಿಹಿಸುದ್ದಿ ಸಿಕ್ಕಿದ್ದು, ಕೇಂದ್ರ ಸರ್ಕಾರದ ಮಾತೃವಂದನಾ ಯೋಜನೆಯಡಿ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೇಂದ್ರ ಪುರಸ್ಕøತ ಯೋಜನೆಗಳಲ್ಲೊಂದಾದ ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಸೌಲಭ್ಯ ಪಡೆಯಲು ಮೊದಲನೇ ಪ್ರಸವದ ಗರ್ಭಿಣಿ ಮಹಿಳೆಯರು ಮತ್ತು ಎರಡನೇ ಪ್ರಸವದಲ್ಲಿ ಹೆಣ್ಣು ಮಗು ಜನಿಸಿದ ಮಹಿಳೆಯರಿಂದ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ಮಹಿಳೆಯ ಮೊದಲ ಪ್ರಸವದ ಮತ್ತು ನಂತರದ ಸಾಕಷ್ಟು ವಿಶ್ರಾಂತಿಗಾಗಿ ಆಂಶಿಕ ಪರಿಹಾರವನ್ನು ಗರ್ಭಿಣಿ ಮತ್ತು ಬಾಣಂತಿಯರ ಆರೋಗ್ಯದಲ್ಲಿ ಸುಧಾರಣೆ ತರಲು ಪ್ರೋತ್ಸಾಹಧನ ರೂಪದಲ್ಲಿ ವೇತನ ನಷ್ಟಕ್ಕಾಗಿ ನೀಡುವುದಾಗಿದೆ.

ಮೊದಲ ಮಗುವಿಗೆ ಎರಡು ಕಂತುಗಳಲ್ಲಿ ರೂ. 5000, ಎರಡನೇ ಮಗು (ಹೆಣ್ಣು ಮಗುವಾಗಿರುವುದಕ್ಕೆ) ರೂ. 6000 ನೀಡಲಾಗುವುದು. ಸರ್ಕಾರಿ ನೌಕರರು ಮತ್ತು ಸಾರ್ವಜನಿಕ ಉದ್ದಿಮೆಗಳ ನೌಕರರನ್ನು ಹೊರತುಪಡಿಸಿ ಮೊದಲ ಪ್ರಸವದ ಗರ್ಭಿಣಿ ಮತ್ತು ಎರಡನೇ ಹೆಣ್ಣು ಮಗುವಿನ ಬಾಣಂತಿಯರು ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು.

ಈ ಬಗ್ಗೆ ಶಿಶು ಅಭಿವೃದ್ಧಿ ಯೋಜನಾ ಕಚೇರಿ ಹಾಗೂ ನಿಮ್ಮ ಹತ್ತಿರದ ಅಂಗನವಾಡಿ ಕೇಂದ್ರದಲ್ಲಿ ಅರ್ಜಿ ಪಡೆದು ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ಮಾತೃವಂದನಾ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ

ನೋಂದಣಿಗೆ ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿ, ತಾಯಿ ಕಾರ್ಡ್ ಮತ್ತು ಮಗುವಿನ ಲಸಿಕೆ ಮಾಹಿತಿಯ ಪ್ರತಿ, ಫಲಾನುಭವಿಯ ಆಧಾರ್ ಕಾರ್ಡ್, ಫಲಾನುಭವಿಯ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಕಡ್ಡಾಯವಾಗಿ ಜೋಡಣೆಯಾಗಿರಬೇಕು. ಪಡಿತರ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ನರೇಗಾ ಕಾರ್ಡ್, ಇ-ಶ್ರಮ್ ಕಾರ್ಡ್, ಆಯುಷ್ಮಾನ್ ಕಾರ್ಡ್(ಯಾವುದಾದರು ಪ್ರತಿ) ಸಲ್ಲಿಸಬೇಕು.

Good news for pregnant women: Rs 11000 will be available under this scheme! ಗರ್ಭಿಣಿ ಮಹಿಳೆಯರಿಗೆ ಗುಡ್‌ ನ್ಯೂಸ್‌ : ಈ ಯೋಜನೆಯಡಿ ಸಿಗಲಿದೆ ಸಹಾಯಧನ
Share. Facebook Twitter LinkedIn WhatsApp Email

Related Posts

ALERT : ಬೈಕ್ ಸವಾರರೇ ಎಚ್ಚರ : ಮಳೆಗಾಲದಲ್ಲಿ ಈ 5 ತಪ್ಪುಗಳನ್ನು ಮಾಡಿದರೆ ಅಪಘಾತ ಗ್ಯಾರಂಟಿ

2 Mins Read

BIG NEWS : ಶಕ್ತಿ ಯೋಜನೆ ಅಡಿಯಲ್ಲಿ ಸ್ತ್ರೀಯರಿಗೆ ಸ್ಮಾರ್ಟ್ ಕಾರ್ಡ್ ಫ್ರೀ ಪುರುಷರಿಗೆ ಶುಲ್ಕ : ಸಚಿವ ಭೈರತಿ ಸುರೇಶ್

2 Mins Read

BIG NEWS : ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ : ಸ್ವದೇಶಿ `AI’ ತಂತ್ರಜ್ಞಾನದ ಹೊಸ ಹೆಜ್ಜೆ

3 Mins Read
Recent News

ಬ್ರಿಟಿಷರಿಗೆ ಸಾವರ್ಕರ್ 10 ಬಾರಿ ಕ್ಷಮಾದಾನ ಅರ್ಜಿ ಸಲ್ಲಿಸಿದ್ದು ನಿಜ : ನ್ಯಾಯಾಲಯದಲ್ಲಿ ಮರಿಮೊಮ್ಮಗ ಸತ್ಯಕಿ ಹೇಳಿಕೆ

ALERT : ಬೈಕ್ ಸವಾರರೇ ಎಚ್ಚರ : ಮಳೆಗಾಲದಲ್ಲಿ ಈ 5 ತಪ್ಪುಗಳನ್ನು ಮಾಡಿದರೆ ಅಪಘಾತ ಗ್ಯಾರಂಟಿ

BIG NEWS : ಶಕ್ತಿ ಯೋಜನೆ ಅಡಿಯಲ್ಲಿ ಸ್ತ್ರೀಯರಿಗೆ ಸ್ಮಾರ್ಟ್ ಕಾರ್ಡ್ ಫ್ರೀ ಪುರುಷರಿಗೆ ಶುಲ್ಕ : ಸಚಿವ ಭೈರತಿ ಸುರೇಶ್

BIG NEWS : ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ : ಸ್ವದೇಶಿ `AI’ ತಂತ್ರಜ್ಞಾನದ ಹೊಸ ಹೆಜ್ಜೆ

State News
KARNATAKA

ALERT : ಬೈಕ್ ಸವಾರರೇ ಎಚ್ಚರ : ಮಳೆಗಾಲದಲ್ಲಿ ಈ 5 ತಪ್ಪುಗಳನ್ನು ಮಾಡಿದರೆ ಅಪಘಾತ ಗ್ಯಾರಂಟಿ

By kannadanewsnow57 KARNATAKA 2 Mins Read

ಸುಡುವ ಬೇಸಿಗೆಯ ನಂತರ ಮಳೆಗಾಲದ ಆರಂಭವು ಜನರಿಗೆ ತಂಪಾದ ವಾತಾವರಣದ ಮೂಲಕ ನೆಮ್ಮದಿ ನೀಡುವುದು ನಿಜ. ಆದರೆ ದ್ವಿಚಕ್ರ ವಾಹನ…

BIG NEWS : ಶಕ್ತಿ ಯೋಜನೆ ಅಡಿಯಲ್ಲಿ ಸ್ತ್ರೀಯರಿಗೆ ಸ್ಮಾರ್ಟ್ ಕಾರ್ಡ್ ಫ್ರೀ ಪುರುಷರಿಗೆ ಶುಲ್ಕ : ಸಚಿವ ಭೈರತಿ ಸುರೇಶ್

BIG NEWS : ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ : ಸ್ವದೇಶಿ `AI’ ತಂತ್ರಜ್ಞಾನದ ಹೊಸ ಹೆಜ್ಜೆ

SHOCKING : ರಾಜ್ಯದಲ್ಲಿ ಘೋರ ಘಟನೆ : ಅಕ್ಕ-ತಂಗಿ ಮೇಲೆ ಅತ್ಯಾಚಾರ, ಆರೋಪಿ ಅರೆಸ್ಟ್ ಪೋಕ್ಸೋ ಕೇಸ್ ದಾಖಲು!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.