Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ತಲೆ ಕೂದಲಿಗೆ `ಹೇರ್ ಡೈ’ ಹಚ್ಚುವ ಮಹಿಳೆಯರೇ ಎಚ್ಚರ : ಯುವತಿಯಲ್ಲಿ ಅಪಾಯಕಾರಿ `ಕಾಯಿಲೆ’ ಪತ್ತೆ.!

24/01/2026 2:04 PM

ALERT : ಸಾರ್ವಜನಿಕರೇ ಈ 5 ಆಹಾರಗಳನ್ನು ಹೆಚ್ಚು ಸೇವಿಸಬೇಡಿ, ಹೃದಯಕ್ಕೆ ಅಪಾಯ.!

24/01/2026 1:53 PM

ದುನಿಯಾ ವಿಜಯ್ ನಟನೆಯ `ಲ್ಯಾಂಡ್ ಲಾರ್ಡ್’ ಸಿನಿಮಾಗೆ `CM ಸಿದ್ದರಾಮಯ್ಯ’ ವಿಶ್

24/01/2026 1:37 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗರ್ಭಿಣಿ ಮಹಿಳೆಯರಿಗೆ ಗುಡ್‌ ನ್ಯೂಸ್‌ : ಈ ಯೋಜನೆಯಡಿ ಸಿಗಲಿದೆ 11,000 ರೂ. ಪ್ರೋತ್ಸಾಹಧನ!
KARNATAKA

ಗರ್ಭಿಣಿ ಮಹಿಳೆಯರಿಗೆ ಗುಡ್‌ ನ್ಯೂಸ್‌ : ಈ ಯೋಜನೆಯಡಿ ಸಿಗಲಿದೆ 11,000 ರೂ. ಪ್ರೋತ್ಸಾಹಧನ!

By kannadanewsnow5710/09/2024 5:33 AM

ಬೆಂಗಳೂರು : ಗರ್ಭಿಣಿ ಮಹಿಳೆಯರಿಗೆ ಸಿಹಿಸುದ್ದಿ ಸಿಕ್ಕಿದ್ದು, ಕೇಂದ್ರ ಸರ್ಕಾರದ ಮಾತೃವಂದನಾ ಯೋಜನೆಯಡಿ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೇಂದ್ರ ಪುರಸ್ಕøತ ಯೋಜನೆಗಳಲ್ಲೊಂದಾದ ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಸೌಲಭ್ಯ ಪಡೆಯಲು ಮೊದಲನೇ ಪ್ರಸವದ ಗರ್ಭಿಣಿ ಮಹಿಳೆಯರು ಮತ್ತು ಎರಡನೇ ಪ್ರಸವದಲ್ಲಿ ಹೆಣ್ಣು ಮಗು ಜನಿಸಿದ ಮಹಿಳೆಯರಿಂದ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ನೋಂದಣಿಗೆ ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿ, ತಾಯಿ ಕಾರ್ಡ್ ಮತ್ತು ಮಗುವಿನ ಲಸಿಕೆ ಮಾಹಿತಿಯ ಪ್ರತಿ, ಫಲಾನುಭವಿಯ ಆಧಾರ್ ಕಾರ್ಡ್, ಫಲಾನುಭವಿಯ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಕಡ್ಡಾಯವಾಗಿ ಜೋಡಣೆಯಾಗಿರಬೇಕು. ಪಡಿತರ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ನರೇಗಾ ಕಾರ್ಡ್, ಇ-ಶ್ರಮ್ ಕಾರ್ಡ್, ಆಯುಷ್ಮಾನ್ ಕಾರ್ಡ್(ಯಾವುದಾದರು ಪ್ರತಿ) ಸಲ್ಲಿಸಬೇಕು.

ಮಹಿಳೆಯ ಮೊದಲ ಪ್ರಸವದ ಮತ್ತು ನಂತರದ ಸಾಕಷ್ಟು ವಿಶ್ರಾಂತಿಗಾಗಿ ಆಂಶಿಕ ಪರಿಹಾರವನ್ನು ಗರ್ಭಿಣಿ ಮತ್ತು ಬಾಣಂತಿಯರ ಆರೋಗ್ಯದಲ್ಲಿ ಸುಧಾರಣೆ ತರಲು ಪ್ರೋತ್ಸಾಹಧನ ರೂಪದಲ್ಲಿ ವೇತನ ನಷ್ಟಕ್ಕಾಗಿ ನೀಡುವುದಾಗಿದೆ.
ಮೊದಲ ಮಗುವಿಗೆ ಎರಡು ಕಂತುಗಳಲ್ಲಿ ರೂ. 5000, ಎರಡನೇ ಮಗು (ಹೆಣ್ಣು ಮಗುವಾಗಿರುವುದಕ್ಕೆ) ರೂ. 6000 ನೀಡಲಾಗುವುದು. ಸರ್ಕಾರಿ ನೌಕರರು ಮತ್ತು ಸಾರ್ವಜನಿಕ ಉದ್ದಿಮೆಗಳ ನೌಕರರನ್ನು ಹೊರತುಪಡಿಸಿ ಮೊದಲ ಪ್ರಸವದ ಗರ್ಭಿಣಿ ಮತ್ತು ಎರಡನೇ ಹೆಣ್ಣು ಮಗುವಿನ ಬಾಣಂತಿಯರು ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು.

ಈ ಬಗ್ಗೆ ಶಿಶು ಅಭಿವೃದ್ಧಿ ಯೋಜನಾ ಕಚೇರಿ ಹಾಗೂ ನಿಮ್ಮ ಹತ್ತಿರದ ಅಂಗನವಾಡಿ ಕೇಂದ್ರದಲ್ಲಿ ಅರ್ಜಿ ಪಡೆದು ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

000 ರೂ. ಪ್ರೋತ್ಸಾಹಧನ 000. Incentive Good news for pregnant women: Under this scheme you will get Rs 11 ಗರ್ಭಿಣಿ ಮಹಿಳೆಯರಿಗೆ ಗುಡ್‌ ನ್ಯೂಸ್‌ : ಈ ಯೋಜನೆಯಡಿ ಸಿಗಲಿದೆ ಸಹಾಯಧನ
Share. Facebook Twitter LinkedIn WhatsApp Email

Related Posts

SHOCKING : ತಲೆ ಕೂದಲಿಗೆ `ಹೇರ್ ಡೈ’ ಹಚ್ಚುವ ಮಹಿಳೆಯರೇ ಎಚ್ಚರ : ಯುವತಿಯಲ್ಲಿ ಅಪಾಯಕಾರಿ `ಕಾಯಿಲೆ’ ಪತ್ತೆ.!

24/01/2026 2:04 PM2 Mins Read

ALERT : ಸಾರ್ವಜನಿಕರೇ ಈ 5 ಆಹಾರಗಳನ್ನು ಹೆಚ್ಚು ಸೇವಿಸಬೇಡಿ, ಹೃದಯಕ್ಕೆ ಅಪಾಯ.!

24/01/2026 1:53 PM3 Mins Read

ದುನಿಯಾ ವಿಜಯ್ ನಟನೆಯ `ಲ್ಯಾಂಡ್ ಲಾರ್ಡ್’ ಸಿನಿಮಾಗೆ `CM ಸಿದ್ದರಾಮಯ್ಯ’ ವಿಶ್

24/01/2026 1:37 PM1 Min Read
Recent News

SHOCKING : ತಲೆ ಕೂದಲಿಗೆ `ಹೇರ್ ಡೈ’ ಹಚ್ಚುವ ಮಹಿಳೆಯರೇ ಎಚ್ಚರ : ಯುವತಿಯಲ್ಲಿ ಅಪಾಯಕಾರಿ `ಕಾಯಿಲೆ’ ಪತ್ತೆ.!

24/01/2026 2:04 PM

ALERT : ಸಾರ್ವಜನಿಕರೇ ಈ 5 ಆಹಾರಗಳನ್ನು ಹೆಚ್ಚು ಸೇವಿಸಬೇಡಿ, ಹೃದಯಕ್ಕೆ ಅಪಾಯ.!

24/01/2026 1:53 PM

ದುನಿಯಾ ವಿಜಯ್ ನಟನೆಯ `ಲ್ಯಾಂಡ್ ಲಾರ್ಡ್’ ಸಿನಿಮಾಗೆ `CM ಸಿದ್ದರಾಮಯ್ಯ’ ವಿಶ್

24/01/2026 1:37 PM

SHOCKING : 50 ರವರೆಗೆ ಅಂಕಿಗಳನ್ನು ಬರೆಯದ 4 ವರ್ಷದ ಮಗಳನ್ನು ಹೊಡೆದು ಕೊಂದ ಕ್ರೂರ ತಂದೆ..!

24/01/2026 1:19 PM
State News
KARNATAKA

SHOCKING : ತಲೆ ಕೂದಲಿಗೆ `ಹೇರ್ ಡೈ’ ಹಚ್ಚುವ ಮಹಿಳೆಯರೇ ಎಚ್ಚರ : ಯುವತಿಯಲ್ಲಿ ಅಪಾಯಕಾರಿ `ಕಾಯಿಲೆ’ ಪತ್ತೆ.!

By kannadanewsnow5724/01/2026 2:04 PM KARNATAKA 2 Mins Read

ಹೇರ್ ಡೈಯಲ್ಲಿರುವ ಅಪಾಯಕಾರಿ ರಾಸಾಯನಿಕಗಳಿಂದ ಯುವತಿಯೊಬ್ಬಳಿಗೆ ಅಪಾಯಕಾರಿ ಕಾಯಿಲೆ ಪತ್ತೆಯಾಗಿದೆ. ಯುವತಿ ತನ್ನ ಕಾಲುಗಳಲ್ಲಿ ಕೆಂಪು ಕಲೆಗಳು, ಕೀಲು ನೋವು…

ALERT : ಸಾರ್ವಜನಿಕರೇ ಈ 5 ಆಹಾರಗಳನ್ನು ಹೆಚ್ಚು ಸೇವಿಸಬೇಡಿ, ಹೃದಯಕ್ಕೆ ಅಪಾಯ.!

24/01/2026 1:53 PM

ದುನಿಯಾ ವಿಜಯ್ ನಟನೆಯ `ಲ್ಯಾಂಡ್ ಲಾರ್ಡ್’ ಸಿನಿಮಾಗೆ `CM ಸಿದ್ದರಾಮಯ್ಯ’ ವಿಶ್

24/01/2026 1:37 PM

BREAKING :  ವಿಧಾನಸೌಧದ ಮುಂದೆ ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ.!

24/01/2026 1:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.