ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆಯ ದೇವಸ್ಥಾನಗಳ ಅರ್ಚಕರು, ನೌಕರರಿಗೆ ಗುಡ್ ನ್ಯೂಸ್ ಅನ್ನು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ನೀಡಿದ್ದಾರೆ. ಅದೇ ಅರ್ಚಕರು, ನೌಕರರ ವೇತನ ತಾರತಮ್ಯ ಸರಿಪಡಿಸಲು ಸಮಿತಿ ರಚಿಸುವುದಾಗಿ ಘೋಷಿಸಿದ್ದಾರೆ.
ದೇವಾಲಯಗಳ ಅರ್ಚಕರು/ ನೌಕರರ ವೇತನ ತಾರತಮ್ಯ ಸರಿಪಡಿಸಲು ನಿವೃತ್ತ ನ್ಯಾಯಾಧೀಶರ ಸಮಿತಿ ರಚಿಸಲಾಗುವುದು ಎಂದು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.
ದೇವಾಲಯಗಳ ಅರ್ಚಕರು/ ನೌಕರರ ವೇತನ ತಾರತಮ್ಯ ಸರಿಪಡಿಸಲು ನಿವೃತ್ತ ನ್ಯಾಯಾಧೀಶರ ಸಮಿತಿ ರಚಿಸಲಾಗುವುದು ಎಂದು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು.@CMofKarnataka @siddaramaiah @RLR_BTM pic.twitter.com/woNEomyPSH
— DIPR Karnataka (@KarnatakaVarthe) March 6, 2025