Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
vidhana soudha

GOOD NEWS : ಕನ್ನಡಿಗರಿಗೆ ಭರ್ಜರಿ ಗುಡ್ ನ್ಯೂಸ್ : ಖಾಸಗಿ ವಲಯದಲ್ಲಿ `ಕನ್ನಡಿಗರಿಗೆ ಮೀಸಲಾತಿ’ ಪ್ರಸ್ತಾವನೆ ಮಂಡನೆಗೆ ಸಿದ್ಧತೆ.!

24/06/2025 5:36 AM

BIG NEWS : ಕಳಪೆ ಸ್ಕೂಟರ್ ಮಾರಿದ್ದ `ಓಲಾಗೆ’ ದಂಡ ವಿಧಿಸಿದ ಗ್ರಾಹಕರ ಆಯೋಗ.!

24/06/2025 5:31 AM

BIG NEWS : ರಾಜ್ಯಾದ್ಯಂತ ಶಾಲಾ-ಕಾಲೇಜುಗಳಲ್ಲಿ `ಮೊಬೈಲ್ ಬಿಡಿ-ಪುಸ್ತಕ ಹಿಡಿ’ ಅಭಿಯಾನ.!

24/06/2025 5:26 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ ಆಸ್ತಿ ತೆರಿಗೆ ಪಾವತಿದಾರರಿಗೆ ಸಿಹಿಸುದ್ದಿ: ಸೆ.30ರವರೆಗೆ ಬಿಬಿಎಂಪಿಯಿಂದ ‘OTS’ ಯೋಜನೆ ವಿಸ್ತರಣೆ
KARNATAKA

ಬೆಂಗಳೂರಿನ ಆಸ್ತಿ ತೆರಿಗೆ ಪಾವತಿದಾರರಿಗೆ ಸಿಹಿಸುದ್ದಿ: ಸೆ.30ರವರೆಗೆ ಬಿಬಿಎಂಪಿಯಿಂದ ‘OTS’ ಯೋಜನೆ ವಿಸ್ತರಣೆ

By kannadanewsnow0908/08/2024 8:34 PM

ಬೆಂಗಳೂರು: ನಗರದ ಆಸ್ತಿ ತೆರಿಗೆ ಪಾವತಿದಾರರಿಗೆ ಗುಡ್ ನ್ಯೂಸ್ ಎನ್ನುವಂತೆ ಸರ್ಕಾರದ ವತಿಯಿಂದ ಒಂದು ಬಾರಿ ಪರಿಹಾರ(OTS) ಯೋಜನೆಯನ್ನು ಬಿಬಿಎಂಪಿಯಲ್ಲಿ ದಿನಾಂಕ:30-9-2024 ರವರೆಗೆ ವಿಸ್ತರಿಸಲಾಗಿದೆ.

ಈ ಕುರಿತಂತೆ ಬಿಬಿಎಂಪಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಒಂದು ಬಾರಿ ಪರಿಹಾರ ಯೋಜನೆಯನ್ನು ವಿಸ್ತರಿಸಿದ್ದಕ್ಕಾಗಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಮತ್ತು ಬೆಂಗಳೂರು ಉಸ್ತುವಾರಿ ಸಚಿವರಾದ ಡಿ.ಕೆ ಶಿವಕುಮಾರ್ ಅವರ ನೇತೃತ್ವದ ಸರ್ಕಾರಕ್ಕೆ ಬಿಬಿಎಂಪಿ ಕೃತಜ್ಞತೆ ಸಲ್ಲಿಸುತ್ತದೆ ಮತ್ತು ನಾಗರೀಕರ ಮನವಿಗಳ ಮೇರೆಗೆ ಒಂದು ಬಾರಿ ಪರಿಹಾರ ಯೋಜನೆಯನ್ನು ದಿನಾಂಕ:30-9-2024ರವರೆಗೆ ವಿಸ್ತರಿಸಲಾಗಿದೆ ಎಂದಿದೆ.

ಒಂದು ಬಾರಿ ಪರಿಹಾರ ಯೋಜನೆ & ಅದರ ಪ್ರಮುಖಾಂಶಗಳು:

* ಸಂಪೂರ್ಣ ಬಡ್ಡಿ ಮನ್ನಾ

* ದಂಡವನ್ನು ಅರ್ಧಕ್ಕೆ ಇಳಿಸಲಾಗಿದೆ.

* ವಸತಿ ಮತ್ತು ಮಿಶ್ರ ಬಳಕೆಯ ಆಸ್ತಿಗಳ ಆಸ್ತಿ ತೆರಿಗೆ ಬಾಕಿ ವಸೂಲಾತಿ ಪರಿಷ್ಕರಣೆ ಮತ್ತು ಮೌಲ್ಯಮಾಪನ ಮಾಡದ ಆಸ್ತಿಗಳಿಗೆ 5-ವರ್ಷಗಳಿಗೆ ಸೀಮಿತವಾಗಿರುತ್ತದೆ.

ಎಲ್ಲಾ ಆಸ್ತಿ ತೆರಿಗೆ ಬಾಕಿಗಳನ್ನು ಪಾವತಿಸುವ ಮೂಲಕ ಮುಖ್ಯಧಾರೆಗೆ ಸೇರಲು ಈ ಐತಿಹಾಸಿಕ ಕೊನೆಯ ಅವಕಾಶದ ಪ್ರಯೋಜನವನ್ನು ಪಡೆದುಕೊಳ್ಳಲು ಎಲ್ಲರಿಗೂ ವಿನಂತಿಸಲಾಗಿದೆ ಎಂದು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಸಾರ್ವಜನಿಕ ಪ್ರಕಟಣೆಯ ಮೂಲಕ ತಿಳಿಸಿರುತ್ತಾರೆ.

RBI ನಿಂದ ಮಹತ್ವದ ತೀರ್ಮಾನ: ಈಗ ನಿಮ್ಮ ಚೆಕ್ ಅನ್ನು ಶೀಘ್ರದಲ್ಲೇ ಬ್ಯಾಂಕಿನಿಂದ ಕ್ಲೀಯರ್‌…!

ಶುಭ ದಿನ, ಗಳಿಗೆ, ನಕ್ಷೆತ್ರ ನೋಡಿ ಕುಮಾರಸ್ವಾಮಿ ಸಹೋದರನ ಆಸ್ತಿ ದಾಖಲೆ ಬಿಡುಗಡೆ: ಡಿಸಿಎಂ ಡಿ.ಕೆ ಶಿವಕುಮಾರ್

Share. Facebook Twitter LinkedIn WhatsApp Email

Related Posts

vidhana soudha

GOOD NEWS : ಕನ್ನಡಿಗರಿಗೆ ಭರ್ಜರಿ ಗುಡ್ ನ್ಯೂಸ್ : ಖಾಸಗಿ ವಲಯದಲ್ಲಿ `ಕನ್ನಡಿಗರಿಗೆ ಮೀಸಲಾತಿ’ ಪ್ರಸ್ತಾವನೆ ಮಂಡನೆಗೆ ಸಿದ್ಧತೆ.!

24/06/2025 5:36 AM1 Min Read

BIG NEWS : ಕಳಪೆ ಸ್ಕೂಟರ್ ಮಾರಿದ್ದ `ಓಲಾಗೆ’ ದಂಡ ವಿಧಿಸಿದ ಗ್ರಾಹಕರ ಆಯೋಗ.!

24/06/2025 5:31 AM2 Mins Read

BIG NEWS : ರಾಜ್ಯಾದ್ಯಂತ ಶಾಲಾ-ಕಾಲೇಜುಗಳಲ್ಲಿ `ಮೊಬೈಲ್ ಬಿಡಿ-ಪುಸ್ತಕ ಹಿಡಿ’ ಅಭಿಯಾನ.!

24/06/2025 5:26 AM1 Min Read
Recent News
vidhana soudha

GOOD NEWS : ಕನ್ನಡಿಗರಿಗೆ ಭರ್ಜರಿ ಗುಡ್ ನ್ಯೂಸ್ : ಖಾಸಗಿ ವಲಯದಲ್ಲಿ `ಕನ್ನಡಿಗರಿಗೆ ಮೀಸಲಾತಿ’ ಪ್ರಸ್ತಾವನೆ ಮಂಡನೆಗೆ ಸಿದ್ಧತೆ.!

24/06/2025 5:36 AM

BIG NEWS : ಕಳಪೆ ಸ್ಕೂಟರ್ ಮಾರಿದ್ದ `ಓಲಾಗೆ’ ದಂಡ ವಿಧಿಸಿದ ಗ್ರಾಹಕರ ಆಯೋಗ.!

24/06/2025 5:31 AM

BIG NEWS : ರಾಜ್ಯಾದ್ಯಂತ ಶಾಲಾ-ಕಾಲೇಜುಗಳಲ್ಲಿ `ಮೊಬೈಲ್ ಬಿಡಿ-ಪುಸ್ತಕ ಹಿಡಿ’ ಅಭಿಯಾನ.!

24/06/2025 5:26 AM

GOOD NEWS : ರಾಜ್ಯದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಉಚಿತ `ಶೂ, ಸಾಕ್ಸ್’ ವಿತರಣೆಗೆ ಸರ್ಕಾರ ಮಹತ್ವದ ಆದೇಶ

24/06/2025 5:17 AM
State News
vidhana soudha KARNATAKA

GOOD NEWS : ಕನ್ನಡಿಗರಿಗೆ ಭರ್ಜರಿ ಗುಡ್ ನ್ಯೂಸ್ : ಖಾಸಗಿ ವಲಯದಲ್ಲಿ `ಕನ್ನಡಿಗರಿಗೆ ಮೀಸಲಾತಿ’ ಪ್ರಸ್ತಾವನೆ ಮಂಡನೆಗೆ ಸಿದ್ಧತೆ.!

By kannadanewsnow5724/06/2025 5:36 AM KARNATAKA 1 Min Read

ಬೆಂಗಳೂರು : ಕನ್ನಡಿಗರಿಗೆ ಸಚಿವ ಸಂತೋಷ್ ಲಾಡ್ ಸಿಹಿಸುದ್ದಿಯೊಂದನ್ನು ನೀಡಿದ್ದು,ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವ ಸಂಬಂಧ ಅಭಿಪ್ರಾಯ…

BIG NEWS : ಕಳಪೆ ಸ್ಕೂಟರ್ ಮಾರಿದ್ದ `ಓಲಾಗೆ’ ದಂಡ ವಿಧಿಸಿದ ಗ್ರಾಹಕರ ಆಯೋಗ.!

24/06/2025 5:31 AM

BIG NEWS : ರಾಜ್ಯಾದ್ಯಂತ ಶಾಲಾ-ಕಾಲೇಜುಗಳಲ್ಲಿ `ಮೊಬೈಲ್ ಬಿಡಿ-ಪುಸ್ತಕ ಹಿಡಿ’ ಅಭಿಯಾನ.!

24/06/2025 5:26 AM

GOOD NEWS : ರಾಜ್ಯದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಉಚಿತ `ಶೂ, ಸಾಕ್ಸ್’ ವಿತರಣೆಗೆ ಸರ್ಕಾರ ಮಹತ್ವದ ಆದೇಶ

24/06/2025 5:17 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.