‘ಹೋಳಿ ಹಬ್ಬ’ಕ್ಕೆ ಊರಿಗೆ ಹೋಗುವ ‘ರೈಲ್ವೆ ಪ್ರಯಾಣಿಕ’ರಿಗೆ ಗುಡ್ ನ್ಯೂಸ್: ‘ವಿಶೇಷ ರೈಲು’ಗಳ ಸಂಚಾರ

ಬೆಂಗಳೂರು: ಮುಂಬರುವ ಹೋಳಿ ಹಬ್ಬದ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ತೆರವುಗೊಳಿಸುವ ಸಲುವಾಗಿ, ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ (ಎಸ್ಎಂವಿಟಿ) ಬೆಂಗಳೂರು-ಕೊಚುವೇಲಿ ನಿಲ್ದಾಣಗಳ ನಡುವೆ ಎರಡು ಟ್ರಿಪ್, ಎಸ್ಎಂವಿಟಿ ಬೆಂಗಳೂರು-ಕಣ್ಣೂರು ನಿಲ್ದಾಣಗಳ ನಡುವೆ ಎರಡು ಟ್ರಿಪ್ ಮತ್ತು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ-ಅಹಮದಾಬಾದ್ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲಾಗುತ್ತಿದೆ. ವಿಶೇಷ ರೈಲುಗಳ ವಿವರಗಳು ಈ ಕೆಳಗಿನಂತಿವೆ: 1.ಎಸ್ಎಂವಿಟಿ ಬೆಂಗಳೂರು-ಕಣ್ಣೂರು ನಿಲ್ದಾಣಗಳ ನಡುವೆ ಎರಡು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ (ರೈಲು ಸಂಖ್ಯೆ … Continue reading ‘ಹೋಳಿ ಹಬ್ಬ’ಕ್ಕೆ ಊರಿಗೆ ಹೋಗುವ ‘ರೈಲ್ವೆ ಪ್ರಯಾಣಿಕ’ರಿಗೆ ಗುಡ್ ನ್ಯೂಸ್: ‘ವಿಶೇಷ ರೈಲು’ಗಳ ಸಂಚಾರ