‘ದಕ್ಷಿಣ ಕನ್ನಡ ಜಿಲ್ಲೆ’ಯ ‘ರೈಲ್ವೆ ಪ್ರಯಾಣಿಕ’ರಿಗೆ ಗುಡ್ ನ್ಯೂಸ್: ಈ ‘ವಿಶೇಷ ರೈಲು’ಗಳ ಸಂಚಾರ | South Western Railway

ಬೆಂಗಳೂರು: ಮಂಗಳೂರಿನ ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಕೆಎಸ್ಆರ್ ಬೆಂಗಳೂರು-ಮಂಗಳೂರು ಜಂಕ್ಷನ್-ಯಶವಂತಪುರ ವಿಶೇಷ ಎಕ್ಸ್ ಪ್ರೆಸ್ ರೈಲು ಸಂಚಾರದ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಬಗ್ಗೆ ನೈರುತ್ಯ ರೈಲ್ವೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ತೆರವುಗೊಳಿಸಲು ಈ ಕೆಳಗಿನ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಲಾಗಿದೆ. ಈ ವಿಶೇಷ ರೈಲುಗಳು ಈ ಕೆಳಗಿನ ದಿನಾಂಕಗಳಲ್ಲಿ ಕಾರ್ಯನಿರ್ವಹಿಸುತ್ತವೆ ಎಂದಿದೆ. ರೈಲು ಸಂಖ್ಯೆ 06547/06548 ಕೆಎಸ್ಆರ್ ಬೆಂಗಳೂರು-ಮಂಗಳೂರು ಜಂಕ್ಷನ್-ಯಶವಂತಪುರ ವಿಶೇಷ ಎಕ್ಸ್ಪ್ರೆಸ್. ರೈಲು ಸಂಖ್ಯೆ 06547 ಜುಲೈ … Continue reading ‘ದಕ್ಷಿಣ ಕನ್ನಡ ಜಿಲ್ಲೆ’ಯ ‘ರೈಲ್ವೆ ಪ್ರಯಾಣಿಕ’ರಿಗೆ ಗುಡ್ ನ್ಯೂಸ್: ಈ ‘ವಿಶೇಷ ರೈಲು’ಗಳ ಸಂಚಾರ | South Western Railway