ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ಈ ಮಾರ್ಗದಲ್ಲಿ ಸ್ಥಗಿತಗೊಂಡಿದ್ದ ರೈಲು ಸಂಚಾರ ಪುನರಾರಂಭ | South Western Railway

ಬೆಂಗಳೂರು: ಸಕಲೇಶಪುರ ಟು ಬಾಳ್ಳುಪೇಟೆ ಮಾರ್ಗಮಧ್ಯದ ರೈಲು ಹಳಿಗಳ ಮೇಲೆ ಭೂ ಕುಸಿತ ಉಂಟಾಗಿ ಸಂಚಾರಕ್ಕೆ ಅಡ್ಡಿಯಾಗಿತ್ತು. ಇಂದು ಭೂ ಕುಸಿತದ ಮಣ್ಣನ್ನು ತೆರವುಗೊಳಿಸಲಾಗಿದ್ದು, ಸಂಚಾರ ಸುರಕ್ಷತೆಯ ಪರೀಕ್ಷೆಯನ್ನು ನಡೆಸಲಾಗಿದೆ. ಹೀಗಾಗಿ ನಾಳೆಯಿಂದ ಈ ಮಾರ್ಗದಲ್ಲಿ ರೈಲುಗಳ ಸಂಚಾರ ಪುನರಾರಂಭಗೊಳಿಸಲಾಗುತ್ತಿದೆ. ಈ ಕುರಿತಂತೆ ನೈರುತ್ಯ ರೈಲ್ವೆಯ ಮೈಸೂರು ವಿಭಾಗವು ಮಾಹಿತಿ ನೀಡಿದ್ದು, ಸಕಲೇಶಪುರ-ಬಳ್ಳುಪೇಟೆ ನಿಲ್ದಾಣಗಳ ನಡುವೆ ಭೂಕುಸಿತಕ್ಕೆ ಸಂಬಂಧಿಸಿದಂತೆ, ಹಳಿಯನ್ನು ಪುನಃಸ್ಥಾಪಿಸಲಾಗಿದೆ ಮತ್ತು ರೈಲು ಕಾರ್ಯಾಚರಣೆಗೆ ಯೋಗ್ಯವಾಗಿದೆ ಎಂದು ಪ್ರಮಾಣೀಕರಿಸಲಾಗಿದೆ ಎಂದು ತಿಳಿಸಿದೆ. ಯಾವೆಲ್ಲಾ ರೈಲುಗಳ ಸಂಚಾರ … Continue reading ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್: ಈ ಮಾರ್ಗದಲ್ಲಿ ಸ್ಥಗಿತಗೊಂಡಿದ್ದ ರೈಲು ಸಂಚಾರ ಪುನರಾರಂಭ | South Western Railway