ರಾಜ್ಯದ ಮಳೆಹಾನಿ ಸಂತ್ರಸ್ತರಿಗೆ ಗುಡ್ ನ್ಯೂಸ್: 48 ಗಂಟೆಯಲ್ಲೇ ಪರಿಹಾರ ವಿತರಣೆಗೆ ಸಿಎಂ ಸಿದ್ಧರಾಮಯ್ಯ ಆದೇಶ

ಬೆಂಗಳೂರು: ರಾಜ್ಯದ ಮಳೆಹಾನಿಯಿಂದಾಗಿ ರೈತರ ಬೆಳೆ ನಷ್ಟವಾಗಿದೆ. ಹಲವೆಡೆ ಮನೆಗಳು ಕುಸಿದು ಹೋಗಿದ್ದಾವೆ. ಇಂತಹ ಮಳೆಹಾನಿ ಸಂತ್ರಸ್ತರಿಗೆ ಗುಡ್ ನ್ಯೂಸ್ ಎನ್ನುವಂತೆ ಸಿಎಂ ಸಿದ್ಧರಾಮಯ್ಯ ಅವರು 48 ಗಂಟೆಗಳಲ್ಲಿ ಪರಿಹಾರವನ್ನು ನೀಡುವಂತೆ ಖಡಕ್ ಆದೇಶವನ್ನು ಮಾಡಿದ್ದಾರೆ. ಇಂದು ರಾಜ್ಯದಲ್ಲಿನ ಮಳೆಹಾನಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಮಹತ್ವದ ಸಭೆಯನ್ನು ನಡೆಸಿದರು. ಈ ಬಾರಿ ಹಿಂಗಾರು ಹಂಗಾಮಿನಲ್ಲಿ ಅಕ್ಟೋಬರ್‌ 1ರಿಂದ 25ರ ವರೆಗೆ ರಾಜ್ಯದಲ್ಲಿ ಸರಾಸರಿ 181 ಮಿ.ಮೀ ಮಳೆಯಾಗಿದೆ. ಈ ಅವಧಿಯ ವಾಸ್ತವಿಕ ಸರಾಸರಿ ಮಳೆ … Continue reading ರಾಜ್ಯದ ಮಳೆಹಾನಿ ಸಂತ್ರಸ್ತರಿಗೆ ಗುಡ್ ನ್ಯೂಸ್: 48 ಗಂಟೆಯಲ್ಲೇ ಪರಿಹಾರ ವಿತರಣೆಗೆ ಸಿಎಂ ಸಿದ್ಧರಾಮಯ್ಯ ಆದೇಶ