‘ಪಡಿತರ ಚೀಟಿದಾರ’ರಿಗೆ ಗುಡ್ ನ್ಯೂಸ್: ಅಕ್ಟೋಬರ್ ತಿಂಗಳ ‘ಆಹಾರ ಧಾನ್ಯ ವಿತರಣೆ’ ಆರಂಭ

ಧಾರವಾಡ : ಅಕ್ಟೋಬರ್ 2024 ರ ಮಾಹೆಗೆ ಸರ್ಕಾರವು ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ಜಿಲ್ಲೆಯಲ್ಲಿ ಚಾಲ್ತಿಯಲ್ಲಿರುವ ಪಡಿತರ ಚೀಟಿದಾರರಿಗೆ ಪಡಿತರ ಆಹಾರಧಾನ್ಯವನ್ನು ಬಿಡುಗಡೆ ಮಾಡಲಾಗಿದೆ. ಅಕ್ಟೋಬರ್ 2024 ರ ಮಾಹೆಯ ಪಡಿತರ ವಿತರಣೆಯಲ್ಲಿ ಅಂತ್ಯೋದಯ (ಎಎವೈ) ಪಡಿತರ ಚೀಟಿದಾರರಿಗೆ ಪ್ರತಿ ಪಡಿತರ ಚೀಟಿಗೆ ಅಕ್ಕಿ 21 ಕೆಜಿ, ಜೋಳ 14 ಕೆಜಿ ಉಚಿತವಾಗಿ ವಿತರಿಸಲಾಗುತ್ತದೆ. ಹಾಗೂ ಪಿಎಚ್‍ಎಚ್ (ಬಿಪಿಎಲ್) ಪಡಿತರ ಚೀಟಿದಾರರಿಗೆ ಪ್ರತಿ ಸದಸ್ಯರಿಗೆ ಅಕ್ಕಿ 3 ಕೆಜಿ, ಜೋಳ 2 ಕೆಜಿ ಉಚಿತವಾಗಿ ವಿತರಿಸಲಾಗುತ್ತದೆ. … Continue reading ‘ಪಡಿತರ ಚೀಟಿದಾರ’ರಿಗೆ ಗುಡ್ ನ್ಯೂಸ್: ಅಕ್ಟೋಬರ್ ತಿಂಗಳ ‘ಆಹಾರ ಧಾನ್ಯ ವಿತರಣೆ’ ಆರಂಭ