ರಾಜ್ಯದ ‘ಪಡಿತರದಾರ’ರಿಗೆ ಗುಡ್ ನ್ಯೂಸ್: ಇನ್ಮುಂದೆ ‘ಸಾರವರ್ಧಿತ ಅಕ್ಕಿ’ ವಿತರಣೆ

ಶಿವಮೊಗ್ಗ : ಆಹಾರ ಭದ್ರತೆಯೊಂದಿಗೆ ಪೋಷಣೆಯ ಭದ್ರತೆಯನ್ನೂ ನೀಡುವ ನಿರ್ಧಾರವನ್ನು ಕೇಂದ್ರ ಸರ್ಕಾರ ( Central Government ) ತೆದುಕೊಂಡಿದ್ದು ಸಾರ್ವಜನಿಕ ಪಡಿತರ ವ್ಯವಸ್ಥೆಯಲ್ಲಿ ಸಾರವರ್ಧಿತ ಅಕ್ಕಿ ವಿತರಣೆ ಮಾಡಲು ಕ್ರಮ ಕೈಗೊಂಡಿದೆ ಎಂದು ಭಾರತ ಆಹಾರ ನಿಗಮದ ಶಿವಮೊಗ್ಗ ಡಿವಿಷನಲ್ ಮ್ಯಾನೇಜರ್ ಭಗವಾನ್ ಸಿಂಗ್ ತಿಳಿಸಿದರು. ಇಂದು ಗಾಡಿಕೊಪ್ಪದ ಭಾರತ ಆಹಾರ ನಿಗಮ(ಎಫ್‍ಸಿಐ)ದ ವಿಭಾಗೀಯ ಕಚೇರಿಯಲ್ಲಿ ಸಾರ್ವಜನಿಕ ಪಡಿತರ ವ್ಯವಸ್ಥೆಯಲ್ಲಿ ಸಾರವರ್ಧಿತ ಅಕ್ಕಿ ವಿತರಣೆ ಕುರಿತು ಮಾಹಿತಿ ನೀಡಲು ಕರೆಯಲಾಗಿದ್ದ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತಾಡಿದ ಅವರು, ಕೋವಿಡ್ … Continue reading ರಾಜ್ಯದ ‘ಪಡಿತರದಾರ’ರಿಗೆ ಗುಡ್ ನ್ಯೂಸ್: ಇನ್ಮುಂದೆ ‘ಸಾರವರ್ಧಿತ ಅಕ್ಕಿ’ ವಿತರಣೆ