ರಾಜ್ಯದ ‘ಪಡಿತರ ವಿತರಕ’ರಿಗೆ ಗುಡ್ ನ್ಯೂಸ್: ಪ್ರತಿ ಕೆಜಿ ಅಕ್ಕಿಗೆ ‘ಕಮೀಷನ್ ಮೊತ್ತ ರೂ.1.50’ ಹೆಚ್ಚಳ

ಬೆಂಗಳೂರು: ನರೇಂದ್ರ ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿ ಆಹಾರ ಭದ್ರತೆ ಮತ್ತು ನರೇಗಾ ಕಾರ್ಯಕ್ರಮಗಳನ್ನು ವಿರೋಧಿಸಿದ್ದರು. ಇವು ಕಾಂಗ್ರೆಸ್ ಜಾರಿಗೆ ತಂದಿದ್ದ ಹಸಿವು ಮುಕ್ತ ಭಾರತದ ಕಾರ್ಯಕ್ರಮಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.‌ ಇದೇ ಸಂದರ್ಭದಲ್ಲಿ ಪಡಿತರ ವಿತರಕರಿಗೆ ಪ್ರತಿ ಕೆಜಿ ಅಕ್ಕಿಗೆ ಕಮಿಷನ್ ಮೊತ್ತ ಒಂದೂವರೆ ರೂಪಾಯಿಗೆ ಹೆಚ್ಚಳ ಮಾಡುವುದಾಗಿ ಘೋಷಣೆ ಮಾಡಿದರು. ಅರಮನೆ ಮೈದಾನದಲ್ಲಿ ನಡೆದ ಅನ್ನಭಾಗ್ಯ ದಶಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬಿಜೆಪಿ ಕಾಂಗ್ರೆಸ್ ಮುಕ್ತ ಭಾರತ ಎನ್ನುತ್ತದೆ, ಆದರೆ ಕಾಂಗ್ರೆಸ್ ಹಸಿವು ಮುಕ್ತ … Continue reading ರಾಜ್ಯದ ‘ಪಡಿತರ ವಿತರಕ’ರಿಗೆ ಗುಡ್ ನ್ಯೂಸ್: ಪ್ರತಿ ಕೆಜಿ ಅಕ್ಕಿಗೆ ‘ಕಮೀಷನ್ ಮೊತ್ತ ರೂ.1.50’ ಹೆಚ್ಚಳ