Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Deepavali 2025 : `ಲಕ್ಷ್ಮಿ ಪೂಜೆ’ಯ ಮಹತ್ವ, ಶುಭ ಮುಹೂರ್ತ ತಿಳಿಯಿರಿ

20/10/2025 7:26 AM

ಪ್ರಯಾಣಿಕನ ಪವರ್ ಬ್ಯಾಂಕ್ ಗೆ ಬೆಂಕಿ : ದೆಹಲಿ-ದಿಮಾಪುರ ಇಂಡಿಗೋ ವಿಮಾನ ವಾಪಸ್

20/10/2025 7:25 AM

ಪ್ರಯಾಣಿಕನ ವೈದ್ಯಕೀಯ ತುರ್ತುಸ್ಥಿತಿ: ಸೌದಿ ವಿಮಾನ ತಿರುವನಂತಪುರಂದಲ್ಲಿ ಭೂ ಸ್ಪರ್ಶ

20/10/2025 7:15 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ರಾಜ್ಯದ ‘ಗ್ರಾಮೀಣ ಪತ್ರಕರ್ತ’ರಿಗೆ ಗುಡ್ ನ್ಯೂಸ್: ‘ಉಚಿತ ಬಸ್ ಪಾಸ್’ ಪಡೆಯಲು ಅರ್ಜಿ ಆಹ್ವಾನ | Journalist Bus Pass
KARNATAKA

GOOD NEWS: ರಾಜ್ಯದ ‘ಗ್ರಾಮೀಣ ಪತ್ರಕರ್ತ’ರಿಗೆ ಗುಡ್ ನ್ಯೂಸ್: ‘ಉಚಿತ ಬಸ್ ಪಾಸ್’ ಪಡೆಯಲು ಅರ್ಜಿ ಆಹ್ವಾನ | Journalist Bus Pass

By kannadanewsnow0928/01/2025 4:54 PM

ಬೆಂಗಳೂರು: ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಮುಖ್ಯಮಂತ್ರಿಗಳು 2024-25 ನೇ ಸಾಲಿನ ಆಯವ್ಯಯದಲ್ಲಿ ಈ ಯೋಜನೆ ಘೋಷಿಸಿದ್ದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಪೂರ್ಣಾವಧಿಗೆ ನೇಮಕಗೊಂಡು 4 ವರ್ಷಗಳ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು. ನೇಮಕಾತಿ ಆದೇಶ/ವೇತನ ಪತ್ರ/ಬ್ಯಾಂಕ್ ಸ್ಟೇಟ್‌ಮೆಂಟ್ ಗಳಲ್ಲಿ ಯಾವುದಾದರೂ ದಾಖಲೆಗಳನ್ನು ಸೇವಾನುಭವಕ್ಕಾಗಿ ಒದಗಿಸಬೇಕು.

ಜಿಲ್ಲಾ ವ್ಯಾಪ್ತಿಯಲ್ಲಿ ಸಂಚರಿಸುವ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ಜಿಲ್ಲಾ ವ್ಯಾಪ್ತಿಗೆ ಉಚಿತವಾಗಿ ಸಂಚರಿಸಬಹುದು.ತಹಸೀಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರ ಒದಗಿಸಬೇಕು.

ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುವ ವರದಿಗಾರರಿಗೆ ಪ್ರತಿ ತಾಲ್ಲೂಕಿಗೆ ಸಂಪಾದಕರು ಸೂಚಿಸುವ ಒಬ್ಬರಿಗೆ, ಜಿಲ್ಲಾ ಮಟ್ಟದ ಪತ್ರಿಕೆಗಳು ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಒಬ್ಬರಿಗೆ, ಆರು ಪುಟಗಳಲ್ಲಿ ಪ್ರಕಟವಾಗುವ ಪ್ರಾದೇಶಿಕ ಪತ್ರಿಕೆಗಳು ಓರ್ವ ವರದಿಗಾರರು ಹಾಗೂ ಓರ್ವ ಫೋಟೋಗ್ರಾಫರ್ ಎಂಟು ಅಥವಾ ಹೆಚ್ಚು ಪುಟಗಳಲ್ಲಿ ಪ್ರಕಟವಾಗುವ ಪ್ರಾದೇಶಿಕ ಪತ್ರಿಕೆಗಳು ಇಬ್ಬರು ವರದಿಗಾರರು ಹಾಗೂ ಓರ್ವ ಫೋಟೋಗ್ರಾಫರ್‌ಗೆ ಬಸ್ ಪಾಸ್ ಪಡೆಯಲು ಅವಕಾಶವಿದೆ.

ಉಪಗ್ರಹ ಆಧಾರಿತ ವಿದ್ಯುನ್ಮಾನ ವಾಹಿನಿಗಳ ವರದಿಗಾರರು ತಾಲೂಕು ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದರೆ ಪ್ರತಿ ತಾಲ್ಲೂಕಿಗೆ ಓರ್ವ ಕ್ಯಾಮರಾಮ್ಯಾನ್ ಹಾಗೂ ಓರ್ವ ವರದಿಗಾರರು ಬಸ್ ಪಾಸ್ ಪಡೆಯಬಹುದಾಗಿದೆ.

ದಿನಪತ್ರಿಕೆಗಳು ಹಾಗೂ ಉಪಗ್ರಹ ಸುದ್ದಿ ವಾಹಿನಿಗಳ ಸಂಪಾದಕರು ನೀಡುವ ನೇಮಕಾತಿ ಪತ್ರ ಹಾಗೂ ಶಿಫಾರಸ್ಸು ಆಧರಿಸಿ ಅರ್ಹ ಪತ್ರಕರಿಗೆ ಬಸ್ ಪಾಸ್‌ಗಳನ್ನು ನೀಡಲಾಗುವುದು.

ಆಸಕ್ತ ಹಾಗೂ ಅರ್ಹ ಪತ್ರಕರ್ತರು ತಮ್ಮ ಸಮೀಪದ ಗ್ರಾಮ ಒನ್,ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಿಗೆ ತೆರಳಿ ಸೇವಾಸಿಂಧು ಪೋರ್ಟಲ್‌‌ ‌ನಲ್ಲಿ ಆನ್‌ಲೈನ್ ಮೂಲಕ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಿ ಅರ್ಜಿ ಸಲ್ಲಿಸಬಹುದು.ಅಪ್‌ಲೋಡ್ ಮಾಡಿದ ದಾಖಲೆಗಳು ಹಾಗೂ ಆನ್‌ಲೈನ್ ಅರ್ಜಿಯ ಮುದ್ರಿತ ಪ್ರತಿಯನ್ನು ತಮ್ಮ ಜಿಲ್ಲೆಯ ಜಿಲ್ಲಾ ವಾರ್ತಾಧಿಕಾರಿಗಳ ಕಚೇರಿಗೆ ಸ್ವಯಂ ದೃಢೀಕರಿಸಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

ಬೆಂಗಳೂರು ಜನತೆ ಗಮನಕ್ಕೆ: ಜ.30ರಂದು ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ನಿಮ್ಮ ಮನೆಯಲ್ಲಿ ಜಿರಳೆ, ಹಲ್ಲಿ, ಇರುವೆಗಳ ಕಾಟವೇ? ಜಸ್ಟ್ ಹೀಗೆ ಮಾಡಿ, ನಿರ್ಮೂಲನೆ ಗ್ಯಾರಂಟಿ!

BREAKING: ಶೀಘ್ರವೇ ಬೆಂಗಳೂರಲ್ಲಿ ‘ಕಾವೇರಿ ನೀರಿನ ದರ’ ಹೆಚ್ಚಳ: ಡಿಸಿಎಂ ಡಿ.ಕೆ ಶಿವಕುಮಾರ್ | Cauvery Water Bill hike

Share. Facebook Twitter LinkedIn WhatsApp Email

Related Posts

Deepavali 2025 : `ಲಕ್ಷ್ಮಿ ಪೂಜೆ’ಯ ಮಹತ್ವ, ಶುಭ ಮುಹೂರ್ತ ತಿಳಿಯಿರಿ

20/10/2025 7:26 AM1 Min Read

GOOD NEWS : ರಾಜ್ಯದ ಮಹಿಳೆಯರಿಗೆ `ದೀಪಾವಳಿ ಗಿಫ್ಟ್’ : ‘ಗೃಹಲಕ್ಷ್ಮಿ ಸಹಕಾರ ಸಂಘ’ ಸ್ಥಾಪನೆಗೆ ಅನುಮತಿ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್.!

20/10/2025 7:12 AM1 Min Read

ದೀಪಾವಳಿ `ಪಟಾಕಿ’ ಅವಘಡಗಳಿಗೆ ಬೆಂಗಳೂರಿನ ಮಿಂಟೋ ಆಸ್ಪತ್ರೆ ಸಜ್ಜು : ದಿನದ 24 ಗಂಟೆ ಸೇವೆ.!

20/10/2025 7:05 AM2 Mins Read
Recent News

Deepavali 2025 : `ಲಕ್ಷ್ಮಿ ಪೂಜೆ’ಯ ಮಹತ್ವ, ಶುಭ ಮುಹೂರ್ತ ತಿಳಿಯಿರಿ

20/10/2025 7:26 AM

ಪ್ರಯಾಣಿಕನ ಪವರ್ ಬ್ಯಾಂಕ್ ಗೆ ಬೆಂಕಿ : ದೆಹಲಿ-ದಿಮಾಪುರ ಇಂಡಿಗೋ ವಿಮಾನ ವಾಪಸ್

20/10/2025 7:25 AM

ಪ್ರಯಾಣಿಕನ ವೈದ್ಯಕೀಯ ತುರ್ತುಸ್ಥಿತಿ: ಸೌದಿ ವಿಮಾನ ತಿರುವನಂತಪುರಂದಲ್ಲಿ ಭೂ ಸ್ಪರ್ಶ

20/10/2025 7:15 AM

GOOD NEWS : ರಾಜ್ಯದ ಮಹಿಳೆಯರಿಗೆ `ದೀಪಾವಳಿ ಗಿಫ್ಟ್’ : ‘ಗೃಹಲಕ್ಷ್ಮಿ ಸಹಕಾರ ಸಂಘ’ ಸ್ಥಾಪನೆಗೆ ಅನುಮತಿ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್.!

20/10/2025 7:12 AM
State News
KARNATAKA

Deepavali 2025 : `ಲಕ್ಷ್ಮಿ ಪೂಜೆ’ಯ ಮಹತ್ವ, ಶುಭ ಮುಹೂರ್ತ ತಿಳಿಯಿರಿ

By kannadanewsnow5720/10/2025 7:26 AM KARNATAKA 1 Min Read

ದೀಪಗಳ ಹಬ್ಬವಾದ ದೀಪಾವಳಿಯು ಸಂತೋಷ, ಸಮೃದ್ಧಿ ಮತ್ತು ಭಕ್ತಿಯ ಭಾವನೆಯನ್ನು ತರುತ್ತದೆ. ಈ ಆಚರಣೆಯ ಸಮಯದಲ್ಲಿ ಅತ್ಯಂತ ಪವಿತ್ರ ಕ್ಷಣಗಳಲ್ಲಿ…

GOOD NEWS : ರಾಜ್ಯದ ಮಹಿಳೆಯರಿಗೆ `ದೀಪಾವಳಿ ಗಿಫ್ಟ್’ : ‘ಗೃಹಲಕ್ಷ್ಮಿ ಸಹಕಾರ ಸಂಘ’ ಸ್ಥಾಪನೆಗೆ ಅನುಮತಿ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್.!

20/10/2025 7:12 AM

ದೀಪಾವಳಿ `ಪಟಾಕಿ’ ಅವಘಡಗಳಿಗೆ ಬೆಂಗಳೂರಿನ ಮಿಂಟೋ ಆಸ್ಪತ್ರೆ ಸಜ್ಜು : ದಿನದ 24 ಗಂಟೆ ಸೇವೆ.!

20/10/2025 7:05 AM

BREAKING: ಅಶ್ಲೀಲ ಪದ ಬಳಕೆ: ಮಾಜಿ ಸಂಸದ ರಮೇಶ್ ಕತ್ತಿ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲು

20/10/2025 7:01 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.