Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಜೈಲಿನಲ್ಲಿ ಕೈದಿಗಳ ರಾಜಾತಿಥ್ಯ ವಿಡಿಯೋ ವೈರಲ್ ಕೇಸ್ : ಹೆಚ್ಚಿನ ವಿಚಾರಣೆಗೆ ದರ್ಶನ್ ಆಪ್ತ ಧನ್ವೀರ್ ‘CCB’ ವಶಕ್ಕೆ

10/11/2025 11:18 AM

Shocking: ಭಾರತದಲ್ಲಿ 9 ಪ್ರತಿ ವಿದ್ಯಾರ್ಥಿಗಳಲ್ಲಿ ಒಬ್ಬರು ಆತ್ಮಹತ್ಯೆಗೆ ಶರಣು: ಶಾಲೆಗಳಲ್ಲಿ ಮಾನಸಿಕ ಆರೋಗ್ಯ ಬಿಕ್ಕಟ್ಟು ಬಹಿರಂಗಪಡಿಸಿದ ಹೊಸ ವರದಿ

10/11/2025 11:14 AM

BREAKING : ಪರಪ್ಪನ ಅಗ್ರಹಾರ ಜೈಲಿನ ವಿಡಿಯೋ ವೈರಲ್ : ದರ್ಶನ್ ಆಪ್ತ ನಟ ಧನ್ವೀರ್ `CCB’ ಪೊಲೀಸರ ವಶಕ್ಕೆ.!

10/11/2025 11:14 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಜನತೆಗೆ ಗುಡ್ ನ್ಯೂಸ್ : ಇನ್ಮುಂದೆ 7 ದಿನಗಳಲ್ಲೇ ಸಿಗಲಿದೆ ಜನನ-ಮರಣ ಪ್ರಮಾಣಪತ್ರ!
KARNATAKA

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಇನ್ಮುಂದೆ 7 ದಿನಗಳಲ್ಲೇ ಸಿಗಲಿದೆ ಜನನ-ಮರಣ ಪ್ರಮಾಣಪತ್ರ!

By kannadanewsnow5712/10/2024 6:43 AM

ಬೆಂಗಳೂರು : ಆಸ್ಪತ್ರೆಯಲ್ಲಿ ಮತ್ತು ನಂತರದ ಜನನ ಪ್ರಮಾಣ ಪತ್ರವನ್ನು ವಿತರಿಸುವಾಗ ಇ- ಜನ್ಮ ತಂತ್ರಾಂಶದ ಸಕಾಲ ಮಿತಿಯನ್ನು 15 ರಿಂದ 7 ದಿನಗಳಿಗೆ ಕಡಿಮೆ ಮಾಡುವ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಆಸ್ಪತ್ರೆಯಲ್ಲಿ ಮತ್ತು ನಂತರದ ಜನನ ಪ್ರಮಾಣ ಪತ್ರದ ವಿತರಣೆಯ ಕುರಿತು ಉಲ್ಲೇಖ (1) ರಂತೆ ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2 ರ 4ನೇ ವರದಿಯ ಶಿಫಾರಸ್ಸು ಸಂಖ್ಯೆ 131 ಕ್ಕೆ ಸಂಬಂಧಿಸಿದಂತೆ ಜನನ ಪತ್ರವನ್ನು ನೀಡುವಾಗ ಅಧಿಕಾರಿಗಳು ಯಾವುದೇ ತಪ್ಪುಗಳನ್ನು ಮಾಡಬಾರದು ಅದನ್ನು ಸರಿಪಡಿಸುವುದು ಕಷ್ಟ.

ತುರ್ತು ಸಂದರ್ಭದಲ್ಲಿ ಜನನ ಪ್ರಮಾಣ ಪತ್ರವನ್ನು ಒಂದು ದಿನದೊಳಗೆ ಒದಗಿಸುವುದು. ಅರ್ಜಿದಾರರು ಒದಗಿಸಿದ ದಾಖಲೆಗಳನ್ನು ಸುರಕ್ಷಿತ ಕಸ್ಟಡಿಯಲ್ಲಿ ಇಡಬೇಕು ಮತ್ತು ಅವರು ಮತ್ತೆ ದಾಖಲೆಗಳನ್ನು ಸಲ್ಲಿಸುವಂತೆ ಕೇಳಬಾರದು.

ಅರ್ಜಿಯ ಪ್ರಕ್ರಿಯೆಯ ಹಂತದಲ್ಲಿ ಅರ್ಜಿದಾರರಿಗೆ ಎಸ್. ಎಮ್. ಎಸ್. ಕಳುಹಿಸಲು ಮತ್ತು ಸೇವೆಯನ್ನು ಅನುಮೋದಿಸಿದಾಗ ಆನ್‌ಲೈನ್ ಮೂಲಕ ಪ್ರಮಾಣ ಪತ್ರವನ್ನು ಡೌನ್ ಲೋಡ್ ಮಾಡಿಕೊಳ್ಳುವ ಆಯ್ಕೆಯನ್ನು ಹೊಂದಿರಬೇಕೆಂದು ಸಲಹೆ ನೀಡಿದರು.

ಶಿಫಾರಸ್ಸು ಎರಡು ಸೇವೆಗಳಿಗೆ ಸಕಾಲದ ಸಮಯದ ಮಿತಿಯನ್ನು 15 ದಿನಗಳಿಂದ 07 ದಿನಗಳವರೆಗೆ ಕಡಿಮೆ ಮಾಡಬಹುದು ಎಂದು ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2 ಶಿಫಾರಸ್ಸು ಮಾಡಿದೆ.

ಉಲ್ಲೇಖ (2) ರಲ್ಲಿ ಜನನ ಮರಣ ನೋಂದಣಿಯ ಪ್ರಕ್ರಿಯೆಯ ಹಂತದಲ್ಲಿ ಜನನ, ಮರಣಗಳ ಮುಖ್ಯ ನೋಂದಣಾಧಿಕಾರಿಗಳು ಹಾಗೂ ಅವರ ನಿರ್ದೇಶಕರು ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದವರು ಈ ಕೆಳಕಂಡಂತೆ ಕ್ರಮವಹಿಸಲಾಗಿರುತ್ತದೆ.

ಜನನ ಪ್ರಮಾಣ ಪತ್ರವನ್ನು ವಿತರಿಸುವಾಗ ಅಧಿಕಾರಿಗಳು ಯಾವುದೇ ತಪ್ಪುಗಳನ್ನು ಮಾಡದಂತೆ ಎಚ್ಚರಿಕೆ ವಹಿಸುವುದು.

ನೋಂದಣಿ ಕುರಿತಂತೆ ಅರ್ಜಿದಾರರಿಗೆ ಎಸ್ ಎಮ್. ಎಸ್ ಕಳುಹಿಸಲಾಗುತ್ತಿದೆ.

ಇ-ಜನ್ಮ ತಂತ್ರಾಂಶದಲ್ಲಿ ಅನುಮೋದನೆಯಾಗಿರುವ ಜನನ ಮರಣ ಪ್ರಮಾಣ ಪತ್ರದಲ್ಲಿ ಸೇವಾಸಿಂಧು

ತಂತ್ರಾಂಶದ ಮೂಲಕ ಡೌನ್ ಲೋಡ್ ಮಾಡಿಕೊಳ್ಳುವ ಅವಕಾಶವನ್ನು ಕಲ್ಪಿಸಲಾಗಿದೆ.

ಸಕಾಲದಲ್ಲಿ ಜನನ, ಮರಣ ಪ್ರಮಾಣ ಪತ್ರಗಳನ್ನು ಪಡೆಯಲು 07 ದಿನಗಳ ಕಾಲಾವಧಿಯನ್ನು ನಿಗಧಿಪಡಿಸಲಾಗಿದೆ. ಅರ್ಜಿದಾರರು ಒದಗಿಸಿದ ದಾಖಲೆಗಳನ್ನು ಸುರಕ್ಷಿತ ಕನ್ನಡಿಯಲ್ಲಿ ಇಡಬೇಕು ಮತು ಅವರು ಮತ್ತೆ ದಾಖಲೆಗಳನ್ನು ಸಲ್ಲಿಸಲು ಕೇಳಬಾರದು. ಈ ಕುರಿತು ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಸೂಚಿಸಲಾಗಿದೆ.

Good news for rural people: Birth and death certificates to be issued within 7 days ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಅಕ್ಷರ ಆವಿಷ್ಕಾರ ಯೋಜನೆಯಡಿ ‘ಪೂರ್ವ ಪ್ರಾಥಮಿಕ’ ಎಲ್‍ಕೆಜಿ
Share. Facebook Twitter LinkedIn WhatsApp Email

Related Posts

BREAKING : ಜೈಲಿನಲ್ಲಿ ಕೈದಿಗಳ ರಾಜಾತಿಥ್ಯ ವಿಡಿಯೋ ವೈರಲ್ ಕೇಸ್ : ಹೆಚ್ಚಿನ ವಿಚಾರಣೆಗೆ ದರ್ಶನ್ ಆಪ್ತ ಧನ್ವೀರ್ ‘CCB’ ವಶಕ್ಕೆ

10/11/2025 11:18 AM1 Min Read

BREAKING : ಪರಪ್ಪನ ಅಗ್ರಹಾರ ಜೈಲಿನ ವಿಡಿಯೋ ವೈರಲ್ : ದರ್ಶನ್ ಆಪ್ತ ನಟ ಧನ್ವೀರ್ `CCB’ ಪೊಲೀಸರ ವಶಕ್ಕೆ.!

10/11/2025 11:14 AM1 Min Read

BIG NEWS : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ : ‘CID’ ಇಂದ A1 ಆರೋಪಿ ಜಗದೀಶ್ ಆಪ್ತ ಅಜೀತ್ ಅರೆಸ್ಟ್

10/11/2025 11:08 AM1 Min Read
Recent News

BREAKING : ಜೈಲಿನಲ್ಲಿ ಕೈದಿಗಳ ರಾಜಾತಿಥ್ಯ ವಿಡಿಯೋ ವೈರಲ್ ಕೇಸ್ : ಹೆಚ್ಚಿನ ವಿಚಾರಣೆಗೆ ದರ್ಶನ್ ಆಪ್ತ ಧನ್ವೀರ್ ‘CCB’ ವಶಕ್ಕೆ

10/11/2025 11:18 AM

Shocking: ಭಾರತದಲ್ಲಿ 9 ಪ್ರತಿ ವಿದ್ಯಾರ್ಥಿಗಳಲ್ಲಿ ಒಬ್ಬರು ಆತ್ಮಹತ್ಯೆಗೆ ಶರಣು: ಶಾಲೆಗಳಲ್ಲಿ ಮಾನಸಿಕ ಆರೋಗ್ಯ ಬಿಕ್ಕಟ್ಟು ಬಹಿರಂಗಪಡಿಸಿದ ಹೊಸ ವರದಿ

10/11/2025 11:14 AM

BREAKING : ಪರಪ್ಪನ ಅಗ್ರಹಾರ ಜೈಲಿನ ವಿಡಿಯೋ ವೈರಲ್ : ದರ್ಶನ್ ಆಪ್ತ ನಟ ಧನ್ವೀರ್ `CCB’ ಪೊಲೀಸರ ವಶಕ್ಕೆ.!

10/11/2025 11:14 AM

BIG NEWS : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ : ‘CID’ ಇಂದ A1 ಆರೋಪಿ ಜಗದೀಶ್ ಆಪ್ತ ಅಜೀತ್ ಅರೆಸ್ಟ್

10/11/2025 11:08 AM
State News
KARNATAKA

BREAKING : ಜೈಲಿನಲ್ಲಿ ಕೈದಿಗಳ ರಾಜಾತಿಥ್ಯ ವಿಡಿಯೋ ವೈರಲ್ ಕೇಸ್ : ಹೆಚ್ಚಿನ ವಿಚಾರಣೆಗೆ ದರ್ಶನ್ ಆಪ್ತ ಧನ್ವೀರ್ ‘CCB’ ವಶಕ್ಕೆ

By kannadanewsnow0510/11/2025 11:18 AM KARNATAKA 1 Min Read

ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಡಿಯೋ ಫೋಟೋಗಳು ವೈರಲ್ ಆಗಿವೆ. ಈ…

BREAKING : ಪರಪ್ಪನ ಅಗ್ರಹಾರ ಜೈಲಿನ ವಿಡಿಯೋ ವೈರಲ್ : ದರ್ಶನ್ ಆಪ್ತ ನಟ ಧನ್ವೀರ್ `CCB’ ಪೊಲೀಸರ ವಶಕ್ಕೆ.!

10/11/2025 11:14 AM

BIG NEWS : ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ : ‘CID’ ಇಂದ A1 ಆರೋಪಿ ಜಗದೀಶ್ ಆಪ್ತ ಅಜೀತ್ ಅರೆಸ್ಟ್

10/11/2025 11:08 AM

BREAKING : ಜೈಲಲ್ಲಿ ರಾಜಾತಿಥ್ಯ ಕೇಸ್ : ಜೈಲಾಧಿಕಾರಿಗಳಿಗೆ ಹಿಗ್ಗಾ ಮುಗ್ಗಾ ಕ್ಲಾಸ್ ತೆಗೆದುಕೊಂಡ ಗೃಹ ಸಚಿವ ಜಿ. ಪರಮೇಶ್ವರ್

10/11/2025 11:04 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.