Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇಂದು `ರಾಷ್ಟ್ರೀಯ ಡೆಂಗ್ಯೂ ದಿನ-2025′ : ದಿನದ ಥೀಮ್, ಉದ್ದೇಶ ಲಕ್ಷಣಗಳೇನು ತಿಳಿಯಿರಿ| National Dengue Day

16/05/2025 5:22 AM

ALERT : ಪೋಷಕರೇ ಎಚ್ಚರ : ಅಪ್ರಾಪ್ತ ಮಕ್ಕಳಿಗೆ ವಾಹನ ಚಾಲನೆಗೆ ಅವಕಾಶ ಕೊಟ್ರೆ ದಂಡ ಜೊತೆಗೆ ಜೈಲು ಶಿಕ್ಷೆ ಫಿಕ್ಸ್.!

16/05/2025 5:18 AM

BIG NEWS : ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : `ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ’ ಪ್ರವೇಶಕ್ಕೆ ಆನ್ ಲೈನ್ ಅರ್ಜಿ ಆಹ್ವಾನ.!

16/05/2025 5:10 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : `ವಾಟ್ಸಪ್’ ನಲ್ಲೇ ಸಿಗಲಿವೆ `ಗ್ರಾಮ ಪಂಚಾಯಿತಿಯ’ ಈ ಎಲ್ಲಾ ಸೇವೆಗಳು.!
KARNATAKA

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : `ವಾಟ್ಸಪ್’ ನಲ್ಲೇ ಸಿಗಲಿವೆ `ಗ್ರಾಮ ಪಂಚಾಯಿತಿಯ’ ಈ ಎಲ್ಲಾ ಸೇವೆಗಳು.!

By kannadanewsnow5709/01/2025 6:00 AM

ಬೆಂಗಳೂರು: ಈವರೆಗೆ ಗ್ರಾಮ ಪಂಚಾಯ್ತಿ ಸೇವೆಗಳಿಗೆ ( Gramapanchayat Service ) ಸಂಬಂಧಿಸಿದಂತೆ ಕಚೇರಿಗೆ ತೆರಳಿ ಅರ್ಜಿಸಲ್ಲಿಸಬೇಕಾಗಿತ್ತು. ಆದ್ರೇ ಈಗ ಗ್ರಾಮ ಪಂಚಾಯ್ತಿ ಸೇವೆಗಳಿಗೆ ಅರ್ಜಿ ಸಲ್ಲಿಕೆ ಮತ್ತಷ್ಟು ಸರಳಗೊಳಿಸಲಾಗಿದೆ. ಅದೇನು ಅಂದ್ರೇ ಜಸ್ಟ್ ಈ ನಂಬರ್ ಗೆ ವಾಟ್ಸಾಪ್ ( WhatsApp ) ಮಾಡಿ ಸಾಕು. ಅದು ಹೇಗೆ ಅಂತ ಮುಂದೆ ಓದಿ.

ರಾಜ್ಯ ಸರ್ಕಾರದಿಂದ ಸಾರ್ವಜನಿಕರಿಗೆ ಗ್ರಾಮ ಪಂಚಾಯ್ತಿ ಸೇವೆಗಳು ಕುಳಿತಲ್ಲೇ ಸಿಗುವಂತೆ ಮಾಡುವ ನಿಟ್ಟಿನಲ್ಲಿ ಪಂಚಮಿತ್ರ ವಾಟ್ಸಾಪ್ ಚಾಟ್ ಆರಂಭಿಸಲಾಗಿದೆ. ಇನ್ಮುಂದೆ ವಾಟ್ಸ್ ಆಪ್ ನಲ್ಲಿ ಗ್ರಾಮ ಪಂಚಾಯ್ತಿಯ ಅನೇಕ ಸೇವೆಗಳಿಗೆ ಅರ್ಜಿಯನ್ನು ಸಲ್ಲಿಸಿ, ಪಡೆಯಬಹುದಾಗಿದೆ.

ಜನತೆ ತಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಅಹವಾಲು ದಾಖಲಿಸುವುದು ಅತಿ ಮುಖ್ಯವಾಗುತ್ತದೆ, ಜನರು ಅಹವಾಲು ಸಲ್ಲಿಸುವುದಕ್ಕಾಗಿ ಸರಳ, ಸುಲಭ ಹಾಗೂ ಸಮರ್ಥ ವ್ಯವಸ್ಥೆಯನ್ನು ಗ್ರಾಮೀಣಾಭಿವೃದ್ಧಿ ಇಲಾಖೆ ಕೈಗೊಂಡಿದೆ.

ಕುಂದು–ಕೊರತೆಗಳನ್ನು ಹಾಗೂ ಸಮಸ್ಯೆಗಳನ್ನು ದಾಖಲಿಸಲು ಇದ್ದ ಪ್ರತ್ಯೇಕ ಕರೆ ಸಂಖ್ಯೆಗಳನ್ನು ಒಗ್ಗೂಡಿಸಿ ಪಂಚಮಿತ್ರ ಸಹಾಯವಾಣಿ ಕೇಂದ್ರವನ್ನು ಸ್ಥಾಪಿಸಲಾಗಿದೆ.

ಗ್ರಾಮೀಣ ಜನತೆ ತಮ್ಮೆಲ್ಲಾ ಅಹವಾಲುಗಳನ್ನು ದಾಖಲಿಸಲು ಪಂಚಮಿತ್ರ ಸಹಾಯವಾಣಿ ಸಂಖ್ಯೆ 8277506000ಗೆ ಕರೆ ಮಾಡಬಹುದು. ಅಥವಾ ಅದೇ ಸಂಖ್ಯೆಯಲ್ಲಿ ವಾಟ್ಸಾಪ್ ಚಾಟ್ ಮೂಲಕವೂ ಅಹವಾಲು ಸಲ್ಲಿಸಬಹುದು.

ವಾಟ್ಸಾಪ್ ಚಾಟ್ ಮೂಲಕ ಅಹವಾಲು ಸಲ್ಲಿಸುವ ಸರಳ ವಿಧಾನ ಇಲ್ಲಿದೆ, ಎಲ್ಲರೂ ಈ ಸೇವೆಯನ್ನು ಸದುಪಯೋಗಪಡಿಸಿಕೊಳ್ಳಬಹುದು.

ನೀವು ಮಾಡಬೇಕಿರುವುದು ಇಷ್ಟೇ!

ನಿಮ್ಮ ವಾಟ್ಸಾಪ್ ಮೂಲಕ 8277506000 ಸಂಖ್ಯೆಗೆ Hi ಎಂದು ಕಳುಹಿಸಿ

ನಿಮ್ಮ ಜಿಲ್ಲೆಯ ಸಂಖ್ಯೆಯನ್ನು ನಮೂದಿಸಿ

ನಿಮ್ಮ ತಾಲೂಕಿನ ಸಂಖ್ಯೆಯನ್ನು ನಮೂದಿಸಿ

ನಿಮ್ಮ ಗ್ರಾಮ ಪಂಚಾಯತಿಯ ಸಂಖ್ಯೆಯನ್ನು ನಮೂದಿಸಿ

ನಿಮ್ಮ ಗ್ರಾಮದ ಸಂಖ್ಯೆಯನ್ನು ನಮೂದಿಸಿ

ನಿಮ್ಮ ಗ್ರಾಮವನ್ನು ಖಚಿತ ಪಡಿಸಲು ಹೌದು ಎಂದು ಸೆಲೆಕ್ಟ್ ಮಾಡಿ

ಈಗ ನಿಮಗೆ ಬೇಕಿರುವ ಮಾಹಿತಿ/ ಕುಂದುಕೊರತೆ/ ಅಥವಾ ಸೇವೆಗಾಗಿ ಮುಂದುವರೆಸಿ

Good news for rural people of the state: All these services of 'Gram Panchayat' will be available on WhatsApp. ರಾಜ್ಯದ ಗ್ರಾಮೀಣ ಜನತೆಗೆ ಗುಡ್‌ ನ್ಯೂಸ್‌ : ಇನ್ಮುಂದೆ ಗ್ರಾ.ಪಂ.ಗಳಲ್ಲಿ ಸಿಗಲಿವೆ ʻಜನನ-ಮರಣʼ ಪ್ರಮಾಣಪತ್ರದ ಡಿಜಿಟಲ್‌ ದಾಖಲೆ!
Share. Facebook Twitter LinkedIn WhatsApp Email

Related Posts

ALERT : ಪೋಷಕರೇ ಎಚ್ಚರ : ಅಪ್ರಾಪ್ತ ಮಕ್ಕಳಿಗೆ ವಾಹನ ಚಾಲನೆಗೆ ಅವಕಾಶ ಕೊಟ್ರೆ ದಂಡ ಜೊತೆಗೆ ಜೈಲು ಶಿಕ್ಷೆ ಫಿಕ್ಸ್.!

16/05/2025 5:18 AM1 Min Read

BIG NEWS : ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : `ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ’ ಪ್ರವೇಶಕ್ಕೆ ಆನ್ ಲೈನ್ ಅರ್ಜಿ ಆಹ್ವಾನ.!

16/05/2025 5:10 AM1 Min Read

BIG NEWS : ಸಾರ್ವಜನಿಕರು ಪೊಲೀಸ್ ಠಾಣೆಗೆ ಬಂದಾಗ ಸೌಜನ್ಯದಿಂದ ನಡೆದುಕೊಳ್ಳಬೇಕು : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ.!

16/05/2025 5:05 AM3 Mins Read
Recent News

ಇಂದು `ರಾಷ್ಟ್ರೀಯ ಡೆಂಗ್ಯೂ ದಿನ-2025′ : ದಿನದ ಥೀಮ್, ಉದ್ದೇಶ ಲಕ್ಷಣಗಳೇನು ತಿಳಿಯಿರಿ| National Dengue Day

16/05/2025 5:22 AM

ALERT : ಪೋಷಕರೇ ಎಚ್ಚರ : ಅಪ್ರಾಪ್ತ ಮಕ್ಕಳಿಗೆ ವಾಹನ ಚಾಲನೆಗೆ ಅವಕಾಶ ಕೊಟ್ರೆ ದಂಡ ಜೊತೆಗೆ ಜೈಲು ಶಿಕ್ಷೆ ಫಿಕ್ಸ್.!

16/05/2025 5:18 AM

BIG NEWS : ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : `ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ’ ಪ್ರವೇಶಕ್ಕೆ ಆನ್ ಲೈನ್ ಅರ್ಜಿ ಆಹ್ವಾನ.!

16/05/2025 5:10 AM

BIG NEWS : ಸಾರ್ವಜನಿಕರು ಪೊಲೀಸ್ ಠಾಣೆಗೆ ಬಂದಾಗ ಸೌಜನ್ಯದಿಂದ ನಡೆದುಕೊಳ್ಳಬೇಕು : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ.!

16/05/2025 5:05 AM
State News
KARNATAKA

ALERT : ಪೋಷಕರೇ ಎಚ್ಚರ : ಅಪ್ರಾಪ್ತ ಮಕ್ಕಳಿಗೆ ವಾಹನ ಚಾಲನೆಗೆ ಅವಕಾಶ ಕೊಟ್ರೆ ದಂಡ ಜೊತೆಗೆ ಜೈಲು ಶಿಕ್ಷೆ ಫಿಕ್ಸ್.!

By kannadanewsnow5716/05/2025 5:18 AM KARNATAKA 1 Min Read

ಮೋಟಾರು ವಾಹನಗಳ ಕಾಯ್ದೆ-1988 ರನ್ವಯ ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ವಾಹನ ಚಾಲನೆಗೆ ಅವಕಾಶ ನೀಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಪೋಷಕರು ಹಾಗೂ…

BIG NEWS : ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : `ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ’ ಪ್ರವೇಶಕ್ಕೆ ಆನ್ ಲೈನ್ ಅರ್ಜಿ ಆಹ್ವಾನ.!

16/05/2025 5:10 AM

BIG NEWS : ಸಾರ್ವಜನಿಕರು ಪೊಲೀಸ್ ಠಾಣೆಗೆ ಬಂದಾಗ ಸೌಜನ್ಯದಿಂದ ನಡೆದುಕೊಳ್ಳಬೇಕು : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ.!

16/05/2025 5:05 AM

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ವಿಶೇಷ ವೇತನ ಬಡ್ತಿ ಮಂಜೂರಾತಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE

16/05/2025 5:02 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.