ರಾಜ್ಯದ ‘ಗ್ರಾಮೀಣ ಜನತೆ’ಗೆ ಗುಡ್ ನ್ಯೂಸ್: ಅ.2ರಂದು ‘ಯಶಸ್ವಿನಿ ಯೋಜನೆ’ ಮರುಜಾರಿ

ಬೆಂಗಳೂರು: ವಿವಿಧ ಕಾರಣಗಳಿಂದಾಗಿ ಸ್ಥಗಿತಗೊಂಡಿದ್ದಂತ ಗ್ರಾಮೀಣ ಹಾಗೂ ನಗರ ಸಹಕಾರಿಗಳ ಆರೋಗ್ಯ ರಕ್ಷಣಾ ಯೋಜನೆ ಯಶಸ್ವಿನಿ, ಅಕ್ಟೋಬರ್ 2ರಂದು ಮರು ಜಾರಿಗೊಳ್ಳಲಿದೆ. ಈ ಮೂಲಕ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ ಸಿಗಲಿದೆ. ರಾಜ್ಯ ಸರ್ಕಾರದಿಂದ ಯಶಸ್ವಿನಿ ಯೋಜನೆ ( Yashasvini Scheme ) ಮರು ಜಾರಿಗಾಗಿ 300 ಕೋಟಿ ರೂ ಮೀಸಲಿಟ್ಟಿದೆ. ಕೆಲವು ಮಾರ್ಪಾಡುಗಳೊಂದಿಗೆ ಈ ಯೋಜನೆ ಮರು ಜಾರಿಯಾಗಲಿದೆ. ರೈತರು ಹಾಗೂ ಸಹಕಾರಿಗಳ ಒತ್ತಡಕ್ಕೆ ಮಣಿದಂತ ರಾಜ್ಯ ಸರ್ಕಾರ, ಯಶಸ್ವಿನಿ ಯೋಜನೆಯನ್ನು ಪರಿಷ್ಕರಿಸಿ, ಅಕ್ಟೋಬರ್ 2ರಂದು … Continue reading ರಾಜ್ಯದ ‘ಗ್ರಾಮೀಣ ಜನತೆ’ಗೆ ಗುಡ್ ನ್ಯೂಸ್: ಅ.2ರಂದು ‘ಯಶಸ್ವಿನಿ ಯೋಜನೆ’ ಮರುಜಾರಿ