‘ಗ್ರಾಮೀಣ ಮಹಿಳೆ’ಯರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ಜಿಲ್ಲಾ ಮಟ್ಟಕ್ಕೂ ‘ಸ್ವಾವಲಂಭನೆ’ ಕಾರ್ಯಕ್ರಮ ವಿಸ್ತರಣೆ

ಬೆಂಗಳೂರು : ಕೋಲಾರದ ಸಾಮಾನ್ಯ ಬಡ ಕುಟುಂಬದ ಗೃಹಿಣಿ ಜಯಸುಧಾ ಜೀವನ ನಡೆಸಲು ಕಷ್ಟವಾಗುತಿತ್ತು. ಆಕೆಗೆ ಮೂರು ಬೆಳೆದು ನಿಂತ ಮಕ್ಕಳಿದ್ದರು. ನಿತ್ಯದ ಬದುಕಿನ ಅಗತ್ಯಗಳನ್ನು ಪೂರೈಸಿಕೊಳ್ಳಲು ಜಯಸುಧಾ ಅವರಿಗೆ ಸಾಧ್ಯವಾಗುತ್ತಿರಲಿಲ್ಲ. ಹೀಗಿರಲಾಗಿ ಭರವಸೆಯನ್ನೇ ಕಳೆದುಕೊಂಡಿದ್ದ ಜಯಸುಧಾ ಅವರಿಗೆ ಹೇಗೋ ಸರ್ಕಾರದ “ಸ್ವಾವಲಂಭನೆ” ಯೋಜನೆಯ ಪರಿಚಯವಾಗುತ್ತದೆ. ಈ ಯೋಜನೆಯಡಿಯಲ್ಲಿ ಸ್ವಸಹಾಯ ಗುಂಪುಗಳಲ್ಲಿನ ಮಹಿಳೆಯರ ಉದಮಶೀಲತೆಯ ಉತ್ಸಾಹವನ್ನು ಪೋಷಿಸುವ ಅವಕಾಶಗಳಿಗೆ ಆಕೆ ತೆರೆದುಕೊಂಡರು. ಕರ್ನಾಟಕ ರಾಷ್ಟೀಯ ಜೀವನೋಪಾಯ ಇಲಾಖೆಯ ಈ ಯೋಜನೆಯು ಜಯಸುಧಾ ಅವರ ಬದುಕನ್ನೇ ಬದಲಿಸಿಬಿಟ್ಟಿದೆ. ಆಕೆ … Continue reading ‘ಗ್ರಾಮೀಣ ಮಹಿಳೆ’ಯರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ಜಿಲ್ಲಾ ಮಟ್ಟಕ್ಕೂ ‘ಸ್ವಾವಲಂಭನೆ’ ಕಾರ್ಯಕ್ರಮ ವಿಸ್ತರಣೆ