BIG NEWS: ರಾಜ್ಯದ ‘SC, ST ಸಮುದಾಯ’ದವರಿಗೆ ಭರ್ಜರಿ ಗುಡ್ ನ್ಯೂಸ್: ‘ಉಚಿತ ವಿದ್ಯುತ್ ಯೋಜನೆ’ ಅನುಷ್ಠಾನ, ಹೊಸ ಆ್ಯಪ್ ಬಿಡುಗಡೆ

ಬೆಂಗಳೂರು: ರಾಜ್ಯದ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್‌) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಟುಂಬಗಳಿಗೆ ಮಾಸಿಕ 75 ಯೂನಿಟ್‌ ಗೃಹ ಬಳಕೆಯ ʼಅಮೃತ ಜ್ಯೋತಿʼ ಉಚಿತ ವಿದ್ಯುತ್‌ ಯೋಜನೆಯನ್ನು ರದ್ದು ಪಡಿಸಿಲ್ಲ ಎಂದು ಬೆಸ್ಕಾಂ ( BESCOM ) ಸ್ಪಷ್ಟಪಡಿಸಿದೆ. ಈ ಮೂಲಕ ರಾಜ್ಯದ ಎಸ್ಸಿ, ಎಸ್ಟಿ ಸಮುದಾಯದವರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. BIGG BREAKING NEWS : ಅಂತಾರಾಷ್ಟ್ರೀಯ ಕ್ರಿಕೆಟ್ `ಸುರೇಶ್ ರೈನಾ’ ನಿವೃತ್ತಿ ಘೋಷಣೆ ಈ ಕುರಿತಂತೆ ಬೆಸ್ಕಾಂ ನಿಂದ ಪತ್ರಿಕಾ … Continue reading BIG NEWS: ರಾಜ್ಯದ ‘SC, ST ಸಮುದಾಯ’ದವರಿಗೆ ಭರ್ಜರಿ ಗುಡ್ ನ್ಯೂಸ್: ‘ಉಚಿತ ವಿದ್ಯುತ್ ಯೋಜನೆ’ ಅನುಷ್ಠಾನ, ಹೊಸ ಆ್ಯಪ್ ಬಿಡುಗಡೆ