BIG BREAKING NEWS: ರಾಜ್ಯ ಸರ್ಕಾರದಿಂದ ಎಸ್ಸಿ, ಎಸ್ಟಿ ಅಲೆಮಾರಿ ಸಮುದಾಯದವರಿಗೆ ಭರ್ಜರಿ ಗುಡ್ ನ್ಯೂಸ್: ಅಭಿವೃದ್ಧಿ ನಿಗಮ ಸ್ಥಾಪಿಸಿ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ಪರಿಶಿಷ್ಟ ಜಾತಿ, ಪಂಡಗ ಅಲೆಮಾರಿ ಸಮುದಾಯಗಳ ( Scheduled Caste, Pandaga Nomadic Community ) ಸರ್ವತೋಮುಖ ಅಭಿವೃದ್ಧಿಗಾಗಿ, ಪ್ರತ್ಯೇಕ ಪರಿಶಿಷ್ಟ ಜಾತಿ, ಪಂಗಡದ ಅಲೆಮಾರಿ ಅಭಿವೃದ್ಧಿ ನಿಗಮ ಸ್ಥಾಪಿಸಿ ಆದೇಶಿಸಿದೆ. ಈ ಮೂಲಕ ಎಸ್ಸಿ, ಎಸ್ಟಿ ಸಮುದಾಯದ ಅಲೆಮಾರಿ ಸಮುದಾಯದವರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ. ‘ಕಿರಿಯ ಕವಯಿತ್ರಿ ಕು.ಅಮನ’ ಪ್ರಥಮ ಹಿಂದಿ ಕವನ ಸಂಕಲನ ಬಿಡುಗಡೆಗೊಳಿಸಿದ ‘ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್’ ಈ ಕುರಿತಂತೆ … Continue reading BIG BREAKING NEWS: ರಾಜ್ಯ ಸರ್ಕಾರದಿಂದ ಎಸ್ಸಿ, ಎಸ್ಟಿ ಅಲೆಮಾರಿ ಸಮುದಾಯದವರಿಗೆ ಭರ್ಜರಿ ಗುಡ್ ನ್ಯೂಸ್: ಅಭಿವೃದ್ಧಿ ನಿಗಮ ಸ್ಥಾಪಿಸಿ ಆದೇಶ