Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಡ್ರಗ್ಸ್ ನೀಡಿ ಕಾರಿನಲ್ಲೇ `IT’ ಮ್ಯಾನೇಜರ್ ಮೇಲೆ ಗ್ಯಾಂಗ್ ರೇಪ್.!

25/12/2025 8:36 AM

ಎಪ್ಸ್ಟೀನ್ ರಹಸ್ಯ ಕಡತಗಳ ಬಿಡುಗಡೆಗೆ ಮತ್ತಷ್ಟು ವಿಳಂಬ: ಗಡುವು ಮೀರಿದ ಅಮೇರಿಕಾ ನ್ಯಾಯಾಂಗ ಇಲಾಖೆ!

25/12/2025 8:35 AM

`PAN ಕಾರ್ಡ್’ ಹೊಂದಿರುವವರ ತಕ್ಷಣ ಈ ಕೆಲಸವನ್ನು ಪೂರ್ಣಗೊಳಿಸಿ…!

25/12/2025 8:16 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ `SC-ST’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 12 ತಿಂಗಳ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ
KARNATAKA

ರಾಜ್ಯ ಸರ್ಕಾರದಿಂದ `SC-ST’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 12 ತಿಂಗಳ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

By kannadanewsnow5713/11/2024 6:25 AM

ಬೆಂಗಳೂರು : 2024 – 25 ನೇ ಸಾಲಿಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ 12 ತಿಂಗಳ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಬೆಂಗಳೂರು ನಗರ ಜಿಲ್ಲಾ ಕಚೇರಿಯಲ್ಲಿ ಪರಿಶಿಷ್ಟ ಜಾತಿಯ ಒಬ್ಬ ಅಭ್ಯರ್ಥಿಯನ್ನು ಹಾಗೂ ಪರಿಶಿಷ್ಟ ಪಂಗಡದ ಒಬ್ಬರನ್ನು ಮೆರಿಟ್ ಹಾಗೂ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು. ಆಯ್ಕೆಯಾದ ಪ್ರತಿ ಅಪ್ರೆಂಟಿಸ್‌ಗೆ ತಿಂಗಳಿಗೆ ರೂ. 15,000 ಗಳ ಸ್ಟೈಫಂಡ್‌  ನೀಡಲಾಗುವುದು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕ್ಷೇತ್ರ ಪ್ರಚಾರ ಕಾರ್ಯಗಳಲ್ಲಿ, ಸುದ್ದಿ ಸಂಗ್ರಹ, ರಚನೆ ಹಾಗೂ ವಿಶೇಷ ಲೇಖನ ರಚನೆಗಳಲ್ಲಿ ತರಬೇತಿ ನೀಡಲಾಗುವುದು. ಅಭ್ಯರ್ಥಿಗಳು ಕರ್ನಾಟಕದಲ್ಲಿ ಕಾನೂನಾತ್ಮಕವಾಗಿ ಸ್ಥಾಪಿತಗೊಂಡ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿದ್ದು, ಕನ್ನಡ ಭಾಷಾ ಬಳಕೆಯಲ್ಲಿ ಪ್ರಬುದ್ಧತೆ ಇರಬೇಕು.

ಅಭ್ಯರ್ಥಿಗಳ ವಯಸ್ಸು 35 ವರ್ಷ ಮೀರಿರಬಾರದು. ಅರ್ಜಿಯೊಂದಿಗೆ ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರಮಾಣ ಪತ್ರ, ಪಾಸ್‌ಪೋರ್ಟ್ ಅಳತೆಯ ಎರಡು ಭಾವಚಿತ್ರ, ಕಂಪ್ಯೂಟರ್ ತರಬೇತಿ ಪ್ರಮಾಣ ಪತ್ರ ಹಾಗೂ ಇನ್ನಿತರ ಪೂರಕ ದಾಖಲೆಗಳನ್ನು ದ್ವಿ – ಪ್ರತಿಯಲ್ಲಿ ನವೆಂಬರ್ 15 ರೊಳಗಾಗಿ  ಉಪನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ವಾರ್ತಾ ಸೌಧ, 2ನೇ ಮಹಡಿ, ನಂ.17, ಭಗವಾನ್ ಮಹಾವೀರ್ ರಸ್ತೆ, ಬೆಂಗಳೂರು- 560001, ಇಲ್ಲಿಗೆ ಸಲ್ಲಿಸಬೇಕು.

ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಅರ್ಜಿ ಲಕೋಟೆಯ ಮೇಲೆ ಕಡ್ಡಾಯವಾಗಿ ʼವಿಶೇಷ ಘಟಕ ಯೋಜನೆಯಡಿ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ನೀಡುವ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿʼ ಎಂದು ನಮೂದಿಸಬೇಕು.

ಅರ್ಹ ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 080-22028059, 9480841219 ಹಾಗೂ ಇ-ಮೇಲ್ – urbaninformation2016@gmail.com ಅನ್ನು ಸಂರ್ಪಕಿಸಬಹುದು.

Good news for SC-ST students: State government invites applications for 12-month apprentice training ರಾಜ್ಯ ಸರ್ಕಾರದಿಂದ `SC-ST' ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ ಮಕ್ಕಳ ಪ್ರೋತ್ಸಾಹ ಧನ 1 ರಿಂದ 2 ಲಕ್ಷಕ್ಕೆ ಹೆಚ್ಚಳ!
Share. Facebook Twitter LinkedIn WhatsApp Email

Related Posts

BIG UPDATE : ಚಿತ್ರದುರ್ಗ ಬಸ್ ದುರಂತದಲ್ಲಿ ಪ್ರಯಾಣಿಕರು ಸಜೀವ ದಹನ : ಭಯಾನಕ ವಿಡಿಯೋ ವೈರಲ್ | WATCH VIDEO

25/12/2025 8:15 AM1 Min Read

ALERT : ಕ್ರಿಸ್ಮಸ್, ನ್ಯೂಇಯರ್ ಗೆ ಕೇಕ್ ತಿನ್ನುವವರೇ ಎಚ್ಚರ : ಈ ಗಂಭೀರ ಕಾಯಿಲೆಗಳು ಬರಬಹುದು.!

25/12/2025 8:04 AM2 Mins Read

SHOCKING : ಬೆಂಗಳೂರಿನಲ್ಲಿ ನಡುರಸ್ತೆಯಲ್ಲೇ ಪಾಗಲ್ ಪ್ರೇಮಿಯಿಂದ ಯುವತಿಗೆ ‘ಲೈಂಗಿಕ ಕಿರುಕುಳ’ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

25/12/2025 7:32 AM2 Mins Read
Recent News

SHOCKING : ದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಡ್ರಗ್ಸ್ ನೀಡಿ ಕಾರಿನಲ್ಲೇ `IT’ ಮ್ಯಾನೇಜರ್ ಮೇಲೆ ಗ್ಯಾಂಗ್ ರೇಪ್.!

25/12/2025 8:36 AM

ಎಪ್ಸ್ಟೀನ್ ರಹಸ್ಯ ಕಡತಗಳ ಬಿಡುಗಡೆಗೆ ಮತ್ತಷ್ಟು ವಿಳಂಬ: ಗಡುವು ಮೀರಿದ ಅಮೇರಿಕಾ ನ್ಯಾಯಾಂಗ ಇಲಾಖೆ!

25/12/2025 8:35 AM

`PAN ಕಾರ್ಡ್’ ಹೊಂದಿರುವವರ ತಕ್ಷಣ ಈ ಕೆಲಸವನ್ನು ಪೂರ್ಣಗೊಳಿಸಿ…!

25/12/2025 8:16 AM

BIG UPDATE : ಚಿತ್ರದುರ್ಗ ಬಸ್ ದುರಂತದಲ್ಲಿ ಪ್ರಯಾಣಿಕರು ಸಜೀವ ದಹನ : ಭಯಾನಕ ವಿಡಿಯೋ ವೈರಲ್ | WATCH VIDEO

25/12/2025 8:15 AM
State News
KARNATAKA

BIG UPDATE : ಚಿತ್ರದುರ್ಗ ಬಸ್ ದುರಂತದಲ್ಲಿ ಪ್ರಯಾಣಿಕರು ಸಜೀವ ದಹನ : ಭಯಾನಕ ವಿಡಿಯೋ ವೈರಲ್ | WATCH VIDEO

By kannadanewsnow5725/12/2025 8:15 AM KARNATAKA 1 Min Read

ಚಿತ್ರದುರ್ಗ : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಲಾರಿ ಡಿಕ್ಕಿಯಾಗಿ ಖಾಸಗಿ ಬಸ್ ಹೊತ್ತಿ ಉರಿದು…

ALERT : ಕ್ರಿಸ್ಮಸ್, ನ್ಯೂಇಯರ್ ಗೆ ಕೇಕ್ ತಿನ್ನುವವರೇ ಎಚ್ಚರ : ಈ ಗಂಭೀರ ಕಾಯಿಲೆಗಳು ಬರಬಹುದು.!

25/12/2025 8:04 AM

SHOCKING : ಬೆಂಗಳೂರಿನಲ್ಲಿ ನಡುರಸ್ತೆಯಲ್ಲೇ ಪಾಗಲ್ ಪ್ರೇಮಿಯಿಂದ ಯುವತಿಗೆ ‘ಲೈಂಗಿಕ ಕಿರುಕುಳ’ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

25/12/2025 7:32 AM

GOOD NEWS : ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ : 1-10ನೇ ತರಗತಿ ವಿದ್ಯಾರ್ಥಿಗಳಿಗೆ `ಉಚಿತ ಸಮವಸ್ತ್ರ’ ವಿತರಣೆಗೆ ಸರ್ಕಾರ ಮಹತ್ವದ ಆದೇಶ.!

25/12/2025 7:30 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.