ರಾಜ್ಯದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌ : ʻಪ್ರಬುದ್ಧ ಯೋಜನೆʼ ಮುಂದುವರಿಕೆ

ಬೆಂಗಳೂರು : ಪ್ರಬುದ್ಧ ಯೋಜನೆಯಡಿ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ವಿದೇಶದಲ್ಲಿ ಪಿಹೆಚ್ ಡಿ ಅಧ್ಯಯನ ಮಾಡುವ ವಿಷಯಕ್ಕೆ ಸಂಬಂಧಿಸಿದಂತೆ ಕೆಲವು ಗೊಂದಲಗಳು ಉಂಟಾಗಿದ್ದು ಸರ್ಕಾರವು ಈ ಹಿಂದಿನ ರೀತಿಯಲ್ಲೇ ಈ ಯೋಜನೆಯನ್ನು ಮುಂದುವರೆಸಲಿದೆ ಎಂದು ಸಚಿವ ಹೆಚ್.ಸಿ. ಮಹದೇವಪ್ಪ ಹೇಳಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವರು, ಪರಿಶಿಷ್ಟ ಸಮುದಾಯದ ಜನರು ವಿದೇಶಗಳಲ್ಲಿ ಉನ್ನತ ವ್ಯಾಸಂಗ ಮಾಡಿದಾಗ ಮಾತ್ರ ಅವರು ಘನತೆಯುತ ಸ್ಥಾನಗಳಿಗೆ ಏರಲು ಸಾಧ್ಯ ಎಂಬ ಬಾಬಾ ಸಾಹೇಬರ ಆಶಯಗಳನ್ನು ಸಾಕಾರಗೊಳಿಸುವುದು ನಮ್ಮ ಜವಾಬ್ದಾರಿಯೇ ಆಗಿದೆ. … Continue reading ರಾಜ್ಯದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌ : ʻಪ್ರಬುದ್ಧ ಯೋಜನೆʼ ಮುಂದುವರಿಕೆ