Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಬೆಳಗಾವಿಯಲ್ಲಿ ದಂಪತಿ ಮತ್ತು ಮಕ್ಕಳ ಮೇಲೆ ಏಕಾಏಕಿ ಶ್ವಾನಗಳಿಂದ ಡೆಡ್ಲಿ ಅಟ್ಯಾಕ್ : ಜಸ್ಟ್ ಮಿಸ್!

27/12/2025 10:22 AM

BREAKING : ಬೆಂಗಳೂರಲ್ಲಿ ನವ ದಂಪತಿಗಳ ಆತ್ಮಹತ್ಯೆ ಬಳಿಕ ಸೂರಜ್ ತಾಯಿ ಕೂಡ ಆತ್ಮಹತ್ಯೆಗೆ ಯತ್ನ!

27/12/2025 10:16 AM

BREAKING: ಚಂಡೀಗಢ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಇಮೇಲ್ | Bomb threat

27/12/2025 10:14 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ ಪರಿಶಿಷ್ಟ ಜಾತಿಯ ಜನಾಂಗದವರಿಗೆ ಭರ್ಜರಿ ಗುಡ್‌ ನ್ಯೂಸ್‌ : ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ
KARNATAKA

ರಾಜ್ಯ ಸರ್ಕಾರದಿಂದ ಪರಿಶಿಷ್ಟ ಜಾತಿಯ ಜನಾಂಗದವರಿಗೆ ಭರ್ಜರಿ ಗುಡ್‌ ನ್ಯೂಸ್‌ : ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

By kannadanewsnow5710/09/2024 11:35 AM

ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿಯವರ ಆರ್ಥಿಕ ಅಭಿವೃದ್ಧಿಗಾಗಿ ಕಲ್ಯಾಣ ಯೋಜನೆಗಳನ್ನು ಹಾಕಿಕೊಂಡಿದೆ. 2024-25ನೇ ಸಾಲಿನಲ್ಲಿ ಈ ಯೋಜನೆಗಳಿಗೆ ಅರ್ಜಿ ಅಹ್ವಾನಿಸಿದೆ. ಅಕ್ಟೋಬರ್‌ 10 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ.

ಪರಿಶಿಷ್ಟ ಜಾತಿಯವರ ಆರ್ಥಿಕ ಅಭಿವೃದ್ಧಿಗಾಗಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳಿಂದ ಪರಿಶಿಷ್ಟ ಜಾತಿಯ ಜನಾಂಗದವರಿಂದ ಗಂಗಾ ಕಲ್ಯಾಣ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ, ಉದ್ಯಮ ಶೀಲತಾ ಯೋಜನೆ(ಬ್ಯಾಂಕುಗಳ ಸಹಯೋಗದೊಂದಿಗೆ)ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಉದ್ಯಮಶೀಲತಾ ಅಭಿವೃದ್ಧಿ ಯೋಜನೆ

ಉದ್ಯಮಶೀಲತಾ ಯೋಜನೆ(ಬ್ಯಾಂಕುಗಳ ಸಹಯೋಗದೊಂದಿಗೆ) ವ್ಯಾಪಾರ ಮತ್ತು ಇತರೆ ಉದ್ಯಮಗಳಿಗೆ ಘಟಕ ವೆಚ್ಚದ ಶೇ.70 ರಷ್ಟು ಸಹಾಯಧನ ಅಥವಾ ಗರಿಷ್ಠ ರೂ. 2 ಲಕ್ಷ ಸಹಾಯಧನ ಉಳಿದ ಮೊತ್ತವನ್ನು ಬ್ಯಾಂಕಿನಿಂದ ಸಾಲ ಪಡೆದುಕೊಳ್ಳಬೇಕು.

ಸ್ವಯಂ ಉದ್ಯೋಗ ನೇರ ಸಾಲ ಯೋಜನೆ

ಕಿರು ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಸಹಾಯಧನ ಹಾಗೂ ಸಾಲ ಮಂಜೂರು ಮಾಡಲಾಗುತ್ತದೆ. ಘಟಕ ವೆಚ್ಚ 1 ಲಕ್ಷ ರೂ. ಸಹಾಯಧನ 50,000 ರೂ. ಸಾಲ, 50,000 ರೂ. ಶೇ. 4 ರಷ್ಟು ಬಡ್ಡಿದರ

ಮೈಕ್ರೋ ಕ್ರೆಡಿಟ್ ಯೋಜನೆ
ಮಹಿಳಾ ಸ್ವಸಹಾಯ ಸಂಘಗಳಿಗೆ ಕಿರು ಆರ್ಥಿಕ ಚಟುವಟಿಕೆಗಳಗೆ ಸಾಲ ಹಾಗೂ ಸಹಾಯಧನ ಸೌಲಭ್ಯ ನೀಡಲಾಗುವುದು. ಘಟಕ ವೆಚ್ಚ 2.50 ಲಕ್ಷ ರೂ. ಸಹಾಯಧನ 1.50 ಲಕ್ಷ ರೂ. ಸಾಲ 1 ಲಕ್ಷ ರೂ.

ಗಂಗಾ ಕಲ್ಯಾಣ ಯೋಜನೆ

1.20 ಎಕರೆಯಿಂದ 5 ಎಕರೆ ಜಮೀನು ಹೊಂದಿರುವ ಸಣ್ಣಮತ್ತು ಅತಿ ಸಣ್ಣ ರೈತರಿಗೆ ಕೊಳವೆ ಬಾವಿ ಕೊರೆದು ಪಂಪ್ ಸೆಟ್ ಅಳವಡಿಸಿ, ವಿದ್ಯುದ್ದೀಕರಣಗೊಳಿಸಿ ನೀರಾವರಿ ಸೌಲಭ್ಯ ಒದಗಿಸಲಾಗುವುದು. ಘಟಕ ವೆಚ್ಚ 4.75 ಲಕ್ಷ ರೂ. ಅದರಲ್ಲಿ 50 ಸಾವಿರ ರೂ. ಸಾಲವೂ ಸೇರಿರುತ್ತದೆ.

ಭೂ ಒಡೆತನ ಯೋಜನೆ
ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಈ ಕೆಳಕಂಡ ಘಟಕ ವೆಚ್ಚದಲ್ಲಿ ಕೃಷಿ ಜಮೀನು ಖರೀದಿಸಿ ಘಟಕ 25 ಲಕ್ಷ ರೂ. ಸಹಾಯಧ ಶೇ. 50 ರಷ್ಟು ಸಹಾಯಧನ, ಸಾಲ.

2023-24ನೇ ಸಾಲಿನಲ್ಲಿ ಆನ್‌ಲೈನ್‌ ಮುಖಾಂತರ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ 9482 300 400 ಸಂಪರ್ಕಿಸಬಹುದು.

Good news for Scheduled Castes: State government invites applications under various schemes ರಾಜ್ಯ ಸರ್ಕಾರದಿಂದ ಪರಿಶಿಷ್ಟ ಜಾತಿಯ ಜನಾಂಗದವರಿಗೆ ಭರ್ಜರಿ ಗುಡ್‌ ನ್ಯೂಸ್‌ : ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ
Share. Facebook Twitter LinkedIn WhatsApp Email

Related Posts

SHOCKING : ಬೆಳಗಾವಿಯಲ್ಲಿ ದಂಪತಿ ಮತ್ತು ಮಕ್ಕಳ ಮೇಲೆ ಏಕಾಏಕಿ ಶ್ವಾನಗಳಿಂದ ಡೆಡ್ಲಿ ಅಟ್ಯಾಕ್ : ಜಸ್ಟ್ ಮಿಸ್!

27/12/2025 10:22 AM1 Min Read

BREAKING : ಬೆಂಗಳೂರಲ್ಲಿ ನವ ದಂಪತಿಗಳ ಆತ್ಮಹತ್ಯೆ ಬಳಿಕ ಸೂರಜ್ ತಾಯಿ ಕೂಡ ಆತ್ಮಹತ್ಯೆಗೆ ಯತ್ನ!

27/12/2025 10:16 AM1 Min Read

ಇದು ಗುರು ಶ್ರೀ ರಾಘವೇಂದ್ರ ಸ್ವಾಮಿಗಳ ಸಂಕ್ಷಿಪ್ತ ಜೀವನ: ಓದಿ ನಿಮ್ಮ ಕಷ್ಟಗಳೇ ಪರಿಹಾರ

27/12/2025 10:04 AM2 Mins Read
Recent News

SHOCKING : ಬೆಳಗಾವಿಯಲ್ಲಿ ದಂಪತಿ ಮತ್ತು ಮಕ್ಕಳ ಮೇಲೆ ಏಕಾಏಕಿ ಶ್ವಾನಗಳಿಂದ ಡೆಡ್ಲಿ ಅಟ್ಯಾಕ್ : ಜಸ್ಟ್ ಮಿಸ್!

27/12/2025 10:22 AM

BREAKING : ಬೆಂಗಳೂರಲ್ಲಿ ನವ ದಂಪತಿಗಳ ಆತ್ಮಹತ್ಯೆ ಬಳಿಕ ಸೂರಜ್ ತಾಯಿ ಕೂಡ ಆತ್ಮಹತ್ಯೆಗೆ ಯತ್ನ!

27/12/2025 10:16 AM

BREAKING: ಚಂಡೀಗಢ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಇಮೇಲ್ | Bomb threat

27/12/2025 10:14 AM

ಅತ್ಯಾಚಾರದ ತೀವ್ರತೆ ವಿವರಿಸುತ್ತಲೇ ಆರೋಪಿಗೆ ಜಾಮೀನು ನೀಡಿದ ಜಮ್ಮು ಕಾಶ್ಮೀರ ಹೈಕೋರ್ಟ್ !

27/12/2025 10:08 AM
State News
KARNATAKA

SHOCKING : ಬೆಳಗಾವಿಯಲ್ಲಿ ದಂಪತಿ ಮತ್ತು ಮಕ್ಕಳ ಮೇಲೆ ಏಕಾಏಕಿ ಶ್ವಾನಗಳಿಂದ ಡೆಡ್ಲಿ ಅಟ್ಯಾಕ್ : ಜಸ್ಟ್ ಮಿಸ್!

By kannadanewsnow0527/12/2025 10:22 AM KARNATAKA 1 Min Read

ಬೆಳಗಾವಿ : ದಂಪತಿ ಮತ್ತು ಮಕ್ಕಳ ಮೇಲೆ ಬೀದಿ ನಾಯಿಗಳು ಡೆಡ್ಲಿ ಅಟ್ಯಾಕ್ ನಡೆಸಿವೆ. ರಸ್ತೆಯಲ್ಲಿ ಹೋಗುತ್ತಿದ್ದಾಗ ಬೀದಿ ನಾಯಿಗಳು…

BREAKING : ಬೆಂಗಳೂರಲ್ಲಿ ನವ ದಂಪತಿಗಳ ಆತ್ಮಹತ್ಯೆ ಬಳಿಕ ಸೂರಜ್ ತಾಯಿ ಕೂಡ ಆತ್ಮಹತ್ಯೆಗೆ ಯತ್ನ!

27/12/2025 10:16 AM

ಇದು ಗುರು ಶ್ರೀ ರಾಘವೇಂದ್ರ ಸ್ವಾಮಿಗಳ ಸಂಕ್ಷಿಪ್ತ ಜೀವನ: ಓದಿ ನಿಮ್ಮ ಕಷ್ಟಗಳೇ ಪರಿಹಾರ

27/12/2025 10:04 AM

ಕೋಗಿಲು ಲೇಔಟ್ ಬಳಿ ಮನೆಗಳ ತೆರವು ಕೇಸ್ : ಸ್ಥಳಕ್ಕೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಭೇಟಿ

27/12/2025 10:04 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.