Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG UPDATE: AICC OBC ಸಲಹಾ ಮಂಡಳಿ ಅಧ್ಯಕ್ಷರಾಗಿ  ನೇಮಕವಾಗಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

06/07/2025 3:34 PM

BREAKING: ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಸಿಲುಕಿದ್ದ The British F-35 ಯುದ್ಧ ವಿಮಾನ ಸ್ಥಳಾಂತರ

06/07/2025 3:29 PM

BREAKING : ನಾನು ‘CM’ ಆದ್ರೆ ಗ್ಯಾರಂಟಿ ಹೆಚ್ಚಿಸುತ್ತೇನೆ : ಸಿಎಂ ಆಗೋ ಕನಸು ಬಿಚ್ಚಿಟ್ಟ ಶಾಸಕ ಬಸವರಾಜ್ ರಾಯರೆಡ್ಡಿ

06/07/2025 3:26 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ ಪರಿಶೀಷ್ಟ ಪಂಗಡದವರಿಗೆ ಗುಡ್ ನ್ಯೂಸ್ : ಕುರಿ, ಮೇಕೆ ಘಟಕಗಳ ಸ್ಥಾಪನೆಗೆ ಸಿಗಲಿದೆ ಶೇ.90% ಸಹಾಯಧನ.!
KARNATAKA

ರಾಜ್ಯ ಸರ್ಕಾರದಿಂದ ಪರಿಶೀಷ್ಟ ಪಂಗಡದವರಿಗೆ ಗುಡ್ ನ್ಯೂಸ್ : ಕುರಿ, ಮೇಕೆ ಘಟಕಗಳ ಸ್ಥಾಪನೆಗೆ ಸಿಗಲಿದೆ ಶೇ.90% ಸಹಾಯಧನ.!

By kannadanewsnow5706/12/2024 9:26 AM
vidhana soudha
vidhana soudha

ಪ್ರಸಕ್ತ (2024-25) ಸಾಲಿನ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ವತಿಯಿಂದ ಗಿರಿಜನ ಉಪಯೋಜನೆಯಡಿಯಲ್ಲಿ ಪರಿಶಿಷ್ಟ ಪಂಗಡದವರಿಗೆ (10+01) ಕುರಿ, ಮೇಕೆ ಘಟಕಗಳ ಶೇಕಡ 90 ರೂ.59,400 ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. 

ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ, ಬೆಂಗಳೂರು ಈ ಕಚೇರಿಯಲ್ಲಿ ನೋಂದಾಯಿಸಿರುವ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿ ಸದಸ್ಯರಾಗಿರುವ ಹಾಗೂ ಈ ಹಿಂದಿನ ವರ್ಷಗಳಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಅಥವಾ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ಇದೇ ಉದ್ದೇಶಕ್ಕಾಗಿ ಸಹಾಯಧನ ಸೌಲಭ್ಯ ಪಡೆಯದೆ ಇರುವ ಪರಿಶಿಷ್ಟ ಪಂಗಡ ವರ್ಗದ ಆಸಕ್ತ ಸದಸ್ಯರುಗಳು ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿ ಸದಸ್ಯತ್ವ ಹೊಂದಿರುವವರು ತಮ್ಮ ವ್ಯಾಪ್ತಿಯಲ್ಲಿ ಬರುವ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು/ಕಾರ್ಯದರ್ಶಿಯವರಿಂದ ಅರ್ಜಿಗಳನ್ನು ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಡಿಸೆಂಬರ್, 10 ರೊಳಗೆ ಉಪನಿರ್ದೇಶಕರು, ಪಶು ಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಕೊಡಗು ಮಡಿಕೇರಿ ಅವರಿಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗೆ ಉಪನಿರ್ದೇಶಕರು(ಆಡಳಿತ), ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಮಡಿಕೇರಿ ಹಾಗೂ ತಾಲ್ಲೂಕು ಪಶುವೈದ್ಯಕೀಯ ಸಂಸ್ಥೆಗಳು ಮತ್ತು ಸಹಾಯಕ ನಿರ್ದೇಶಕರು, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿ., ಚಾಮುಂಡಿಪುರಂ, ಮಾನಂದವಾಡಿ ರಸ್ತೆ, ಮೈಸೂರು ರವರ ಮೊಬೈಲ್ ಸಂಖ್ಯೆ:9845623137 ಸಂಪರ್ಕಿಸಬಹುದು ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರಾದ ಲಿಂಗರಾಜ ದೊಡ್ಡಮನಿ ಅವರು ತಿಳಿಸಿದ್ದಾರೆ.

Good news for Scheduled Tribes: 90% subsidy to be given to SCs for setting up sheep and goat units ಮೇಕೆ ಘಟಕಗಳ ಸ್ಥಾಪನೆಗೆ ಸಿಗಲಿದೆ ಶೇ.90% ಸಹಾಯಧನ.! ರಾಜ್ಯ ಸರ್ಕಾರದಿಂದ ಪರಿಶೀಷ್ಟ ಪಂಗಡದವರಿಗೆ ಗುಡ್ ನ್ಯೂಸ್ : ಕುರಿ
Share. Facebook Twitter LinkedIn WhatsApp Email

Related Posts

BIG UPDATE: AICC OBC ಸಲಹಾ ಮಂಡಳಿ ಅಧ್ಯಕ್ಷರಾಗಿ  ನೇಮಕವಾಗಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

06/07/2025 3:34 PM1 Min Read

BREAKING : ನಾನು ‘CM’ ಆದ್ರೆ ಗ್ಯಾರಂಟಿ ಹೆಚ್ಚಿಸುತ್ತೇನೆ : ಸಿಎಂ ಆಗೋ ಕನಸು ಬಿಚ್ಚಿಟ್ಟ ಶಾಸಕ ಬಸವರಾಜ್ ರಾಯರೆಡ್ಡಿ

06/07/2025 3:26 PM1 Min Read

BREAKING : ನಾವು ಇಷ್ಟೆಲ್ಲ ಮಾಡಿದ್ದೀವಿ, ಅಕ್ಕಿ ಕೊಡಲ್ಲ ಅಂತ ನಾನು ಹೇಳೇ ಇಲ್ಲ : ಉಲ್ಟಾ ಹೊಡೆದ ಬಸವರಾಜ್ ರಾಯರೆಡ್ಡಿ

06/07/2025 3:17 PM1 Min Read
Recent News

BIG UPDATE: AICC OBC ಸಲಹಾ ಮಂಡಳಿ ಅಧ್ಯಕ್ಷರಾಗಿ  ನೇಮಕವಾಗಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

06/07/2025 3:34 PM

BREAKING: ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಸಿಲುಕಿದ್ದ The British F-35 ಯುದ್ಧ ವಿಮಾನ ಸ್ಥಳಾಂತರ

06/07/2025 3:29 PM

BREAKING : ನಾನು ‘CM’ ಆದ್ರೆ ಗ್ಯಾರಂಟಿ ಹೆಚ್ಚಿಸುತ್ತೇನೆ : ಸಿಎಂ ಆಗೋ ಕನಸು ಬಿಚ್ಚಿಟ್ಟ ಶಾಸಕ ಬಸವರಾಜ್ ರಾಯರೆಡ್ಡಿ

06/07/2025 3:26 PM

BREAKING : ನಾವು ಇಷ್ಟೆಲ್ಲ ಮಾಡಿದ್ದೀವಿ, ಅಕ್ಕಿ ಕೊಡಲ್ಲ ಅಂತ ನಾನು ಹೇಳೇ ಇಲ್ಲ : ಉಲ್ಟಾ ಹೊಡೆದ ಬಸವರಾಜ್ ರಾಯರೆಡ್ಡಿ

06/07/2025 3:17 PM
State News
KARNATAKA

BIG UPDATE: AICC OBC ಸಲಹಾ ಮಂಡಳಿ ಅಧ್ಯಕ್ಷರಾಗಿ  ನೇಮಕವಾಗಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

By kannadanewsnow0706/07/2025 3:34 PM KARNATAKA 1 Min Read

ಬೆಂಗಳೂರು: ಸಲಹಾ ಮಂಡಳಿ ಅಧ್ಯಕ್ಷರಾಗಿ  ನೇಮಕವಾಗಿಲ್ಲ ಅಂತ ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಅವರು ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ…

BREAKING : ನಾನು ‘CM’ ಆದ್ರೆ ಗ್ಯಾರಂಟಿ ಹೆಚ್ಚಿಸುತ್ತೇನೆ : ಸಿಎಂ ಆಗೋ ಕನಸು ಬಿಚ್ಚಿಟ್ಟ ಶಾಸಕ ಬಸವರಾಜ್ ರಾಯರೆಡ್ಡಿ

06/07/2025 3:26 PM

BREAKING : ನಾವು ಇಷ್ಟೆಲ್ಲ ಮಾಡಿದ್ದೀವಿ, ಅಕ್ಕಿ ಕೊಡಲ್ಲ ಅಂತ ನಾನು ಹೇಳೇ ಇಲ್ಲ : ಉಲ್ಟಾ ಹೊಡೆದ ಬಸವರಾಜ್ ರಾಯರೆಡ್ಡಿ

06/07/2025 3:17 PM

BIG NEWS : ಮತ್ತೆ ಕನ್ನಡಿಗರ ಮೇಲೆ ದಬ್ಬಾಳಿಕೆ : ಕರ್ನಾಟಕದ ಬ್ಯಾಡ್ಜ್‌ ಧರಿಸಿದಕ್ಕೆ ಕೆಲಸಕ್ಕೆ ಬರಬೇಡ ಎಂದ ತಮಿಳು ಕಂಪನಿ ಎಂಡಿ!

06/07/2025 3:08 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.