Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತದ ಯುವಕನಿಗೆ ಮೊದಲ ಕ್ಯಾನ್ಸರ್ ಲಸಿಕೆ ; ಸಾವು ಜಯಸಲಿರುವ ಶ್ರೀವಾಸ್ತವ

14/11/2025 6:32 AM
vidhana soudha

BIG NEWS : ರಜಾ ದಿನಗಳಲ್ಲೂ ಅಧಿಕಾರಿಗಳು ತಪ್ಪದೇ ಕೇಂದ್ರ ಸ್ಥಾನದಲ್ಲಿರಬೇಕು : ರಾಜ್ಯ ಸರ್ಕಾರ ಮಹತ್ವದ ಆದೇಶ

14/11/2025 6:28 AM

BIG NEWS : ರಾಜ್ಯಾದ್ಯಂತ `ತಾಪಮಾನ’ ಭಾರಿ ಕುಸಿತ : ಮೈನಡುಗುವ `ಚಳಿ’ಗೆ ಜನರು ತತ್ತರ.!

14/11/2025 6:25 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಪರಿಶಿಷ್ಟ ಪಂಗಡದವರಿಗೆ ಗುಡ್ ನ್ಯೂಸ್: ಶೇ.50ರಷ್ಟು ಸಬ್ಸಿಡಿ ದರದಲ್ಲಿ ಸಾಲಸೌಲಭ್ಯಕ್ಕೆ ಅರ್ಜಿ ಆಹ್ವಾನ
KARNATAKA

ರಾಜ್ಯದ ಪರಿಶಿಷ್ಟ ಪಂಗಡದವರಿಗೆ ಗುಡ್ ನ್ಯೂಸ್: ಶೇ.50ರಷ್ಟು ಸಬ್ಸಿಡಿ ದರದಲ್ಲಿ ಸಾಲಸೌಲಭ್ಯಕ್ಕೆ ಅರ್ಜಿ ಆಹ್ವಾನ

By kannadanewsnow0916/10/2024 3:52 PM

ಬೆಂಗಳೂರು: ರಾಜ್ಯದ ಪರಿಶಿಷ್ಟ ಪಂಗಡದವರಿಗೆ ಗುಡ್ ನ್ಯೂಸ್ ಎನ್ನುವಂತೆ ಶೇ.50ರಷ್ಟು ಸಬ್ಸಿಡಿ ದರದಲ್ಲಿ 1 ಲಕ್ಷದವರೆಗೆ ಸಾಲಸೌಲಭ್ಯಕ್ಕಾಗಿ ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

ರಾಜ್ಯ ಸರ್ಕಾರದಿಂದ ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಸ್ವಯಂ ಉದ್ಯೋಗ ನೇರಸಾಲ ಯೋಜನೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕಿರು ಆರ್ಥಿಕ ಚಟುವಟಿಕೆಗಳನ್ನು ಕೈಗೊಳ್ಳಲು ಸಹಾಯಧನ ಹಾಗೂ ಸಾಲ ಮಂಜೂರು ಮಾಡಲಾಗುತ್ತದೆ.

ಘಟಕ ವೆಚ್ಚವಾಗಿ 1 ಲಕ್ಷವನ್ನು ನೀಡಲಾಗುತ್ತದೆ. ಇದರಲ್ಲಿ ಸಹಾಯಧನ 50,000 ಆಗಿದ್ದರೇ, ಸಾಲ 50,000ಕ್ಕೆ ಶೇ.4ರಷ್ಟು ಬಡ್ಡಿದರವಾಗಿದೆ. ಪರಿಶಿಷ್ಟ ಪಂಗಡದವರು ಅರ್ಜಿಯನ್ನು ಅಕ್ಟೋಬರ್.23ರಿಂದ ನವೆಂಬರ್.23ರವರೆಗೆ ಸಲ್ಲಿಸಲು ಅವಕಾಶ ನೀಡಲಾಗಿದೆ.

ಕರ್ನಾಟಕ ಒನ್, ಗ್ರಾಮ ಒನ್ ಹಾಗೂ ಬೆಂಗಳೂರು ಒನ್ ಮೂಲಕ ಸ್ವಯಂ ಉದ್ಯೋಗ ನೇರಸಾಲ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 9482300400ಗೆ ಕರೆ ಮಾಡಿ ಪಡೆಯಬಹುದಾಗಿದೆ.

ರಾಜ್ಯ ಸರ್ಕಾರವು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಕಲ್ಯಾಣ ಯೋಜನೆಗಳನ್ನು ಹಾಕಿಕೊಂಡಿದೆ.

2024 – 25ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರಸಾಲ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಸೇವಾ ಸಿಂಧು ಪೋರ್ಟಲ್‌ ಅಥವಾ ಕರ್ನಾಟಕ ಒನ್‌, ಗ್ರಾಮ ಒನ್‌, ಬೆಂಗಳೂರು ಒನ್‌ ಕೇಂದ್ರಗಳಲ್ಲಿ ಅಕ್ಟೋಬರ್‌ 23 ರಿಂದ ನವೆಂಬರ್‌ 23ರ ಒಳಗಾಗಿ ಅರ್ಜಿ… pic.twitter.com/thWBkTOMYc

— DIPR Karnataka (@KarnatakaVarthe) October 16, 2024

BREAKING ; ದೇಶದ ರೈತರಿಗೆ ದೀಪಾವಳಿ ಗಿಫ್ಟ್ ; ಹಿಂಗಾರು ಬೆಳೆಗಳ ‘ಕನಿಷ್ಠ ಬೆಂಬಲ ಬೆಲೆ’ ಹೆಚ್ಚಳ |MSP Hike

BREAKING : ಚಿಕ್ಕಬಳ್ಳಾಪುರದಲ್ಲಿ ಭೀಕರ ಅಗ್ನಿ ಅವಘಡ : ಸುಟ್ಟು ಕರಕಲಾದ ಚಪ್ಪಲಿ ಶೋರೂಂ!

Share. Facebook Twitter LinkedIn WhatsApp Email

Related Posts

vidhana soudha

BIG NEWS : ರಜಾ ದಿನಗಳಲ್ಲೂ ಅಧಿಕಾರಿಗಳು ತಪ್ಪದೇ ಕೇಂದ್ರ ಸ್ಥಾನದಲ್ಲಿರಬೇಕು : ರಾಜ್ಯ ಸರ್ಕಾರ ಮಹತ್ವದ ಆದೇಶ

14/11/2025 6:28 AM1 Min Read

BIG NEWS : ರಾಜ್ಯಾದ್ಯಂತ `ತಾಪಮಾನ’ ಭಾರಿ ಕುಸಿತ : ಮೈನಡುಗುವ `ಚಳಿ’ಗೆ ಜನರು ತತ್ತರ.!

14/11/2025 6:25 AM1 Min Read

ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್: ತಂಡ ಆಧಾರಿತ ಪ್ರೋತ್ಸಾಹಧನ ಪಾವತಿಗೆ ಸರ್ಕಾರ ಅನುದಾನ ಬಿಡುಗಡೆ

14/11/2025 6:21 AM2 Mins Read
Recent News

ಭಾರತದ ಯುವಕನಿಗೆ ಮೊದಲ ಕ್ಯಾನ್ಸರ್ ಲಸಿಕೆ ; ಸಾವು ಜಯಸಲಿರುವ ಶ್ರೀವಾಸ್ತವ

14/11/2025 6:32 AM
vidhana soudha

BIG NEWS : ರಜಾ ದಿನಗಳಲ್ಲೂ ಅಧಿಕಾರಿಗಳು ತಪ್ಪದೇ ಕೇಂದ್ರ ಸ್ಥಾನದಲ್ಲಿರಬೇಕು : ರಾಜ್ಯ ಸರ್ಕಾರ ಮಹತ್ವದ ಆದೇಶ

14/11/2025 6:28 AM

BIG NEWS : ರಾಜ್ಯಾದ್ಯಂತ `ತಾಪಮಾನ’ ಭಾರಿ ಕುಸಿತ : ಮೈನಡುಗುವ `ಚಳಿ’ಗೆ ಜನರು ತತ್ತರ.!

14/11/2025 6:25 AM

ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್: ತಂಡ ಆಧಾರಿತ ಪ್ರೋತ್ಸಾಹಧನ ಪಾವತಿಗೆ ಸರ್ಕಾರ ಅನುದಾನ ಬಿಡುಗಡೆ

14/11/2025 6:21 AM
State News
vidhana soudha KARNATAKA

BIG NEWS : ರಜಾ ದಿನಗಳಲ್ಲೂ ಅಧಿಕಾರಿಗಳು ತಪ್ಪದೇ ಕೇಂದ್ರ ಸ್ಥಾನದಲ್ಲಿರಬೇಕು : ರಾಜ್ಯ ಸರ್ಕಾರ ಮಹತ್ವದ ಆದೇಶ

By kannadanewsnow5714/11/2025 6:28 AM KARNATAKA 1 Min Read

ಬೆಂಗಳೂರು : ಸಾರ್ವತ್ರಿಕ ರಜಾ ದಿನಗಳೂ ಒಳಗೊಂಡಂತೆ ಎಲ್ಲ ದಿನಗಳಲ್ಲಿಯೂ ಅಧಿಕಾರಿಗಳು ತಪ್ಪದೆ ಕೇಂದ್ರ ಸ್ಥಾನದಲ್ಲಿರಬೇಕು ಎಂದು ರಾಜ್ಯ ಸರ್ಕಾರ…

BIG NEWS : ರಾಜ್ಯಾದ್ಯಂತ `ತಾಪಮಾನ’ ಭಾರಿ ಕುಸಿತ : ಮೈನಡುಗುವ `ಚಳಿ’ಗೆ ಜನರು ತತ್ತರ.!

14/11/2025 6:25 AM

ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಗುಡ್ ನ್ಯೂಸ್: ತಂಡ ಆಧಾರಿತ ಪ್ರೋತ್ಸಾಹಧನ ಪಾವತಿಗೆ ಸರ್ಕಾರ ಅನುದಾನ ಬಿಡುಗಡೆ

14/11/2025 6:21 AM

BREAKING: KSET ಪರೀಕ್ಷೆಯ ಪರಿಷ್ಕೃತ ಕೀ ಉತ್ತರ ಪ್ರಕಟಿಸಿದ ಕೆಇಎ | KSET Exam 2025

14/11/2025 6:14 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.