Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
vidhana soudha

ರಾಜ್ಯದ `ಆಸ್ತಿ ಮಾಲೀಕರಿಗೆ’ ಗುಡ್ ನ್ಯೂಸ್ : ಇನ್ಮುಂದೆ `ನಾಡ ಕಚೇರಿ’ಯಲ್ಲೂ ಸಿಗಲಿದೆ `ಆಸ್ತಿ ಡಿಜಿಟಲ್ ದಾಖಲೆ’.!

19/07/2025 8:21 AM

BREAKING : ಧರ್ಮಸ್ಥಳದಲ್ಲಿ ಅಪರಿಚಿತ ಶವಗಳ ಪತ್ತೆ ಪ್ರಕರಣ : ತನಿಖೆ ವಿಷಯದಲ್ಲಿ ಯಾರ ಒತ್ತಡವೂ ನಡೆಯಲ್ಲ- CM ಸಿದ್ದರಾಮಯ್ಯ

19/07/2025 8:15 AM

ನಿಗದಿತ ಅವಧಿಯೊಳಗೆ ಕೆಲಸ ಮುಗಿಸದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಬೇಕು: ಪ್ರಿಯಾಂಕ್ ಖರ್ಗೆ

19/07/2025 8:02 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಶಾಲಾ ಮಕ್ಕಳಿಗೆ ಗುಡ್‌ ನ್ಯೂಸ್‌ : ʻಸಂಭ್ರಮ ಶನಿವಾರ ಬ್ಯಾಗ್ ರಹಿತ ದಿನʼ ಆಚರಿಸಲು ರಾಜ್ಯ ಸರ್ಕಾರ ಅಧಿಕೃತ ಆದೇಶ
KARNATAKA

ರಾಜ್ಯದ ಶಾಲಾ ಮಕ್ಕಳಿಗೆ ಗುಡ್‌ ನ್ಯೂಸ್‌ : ʻಸಂಭ್ರಮ ಶನಿವಾರ ಬ್ಯಾಗ್ ರಹಿತ ದಿನʼ ಆಚರಿಸಲು ರಾಜ್ಯ ಸರ್ಕಾರ ಅಧಿಕೃತ ಆದೇಶ

By kannadanewsnow5723/07/2024 5:06 AM

ಬೆಂಗಳೂರು : ಮಕ್ಕಳ ಬ್ಯಾಗ್‌ ಹೊರೆ ಕಡಿಮೆಮಾಡಲು ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಪ್ರತಿ ತಿಂಗಳ ಮೂರನೇ ಶನಿವಾರದಂದು ಸಂಭ್ರಮ ಶನಿವಾರ ಬ್ಯಾಗ್‌ ರಹಿತ ದಿನವನ್ನು ಆಚರಿಸಲು ಸೂಚನೆ ನೀಡಿದೆ.

ವಿಷಯಕ್ಕೆ ಸಂಬಂಧಿಸಿದಂತೆ, ವಿದ್ಯಾರ್ಥಿಗಳಿಗೆ ಕಲಿಕೆಯನ್ನು ಸಂತಸದಾಯಕ ವಾಗಿಸುವ ನಿಟ್ಟಿನಲ್ಲಿ ಮತ್ತು ಮಕ್ಕಳ ಕುರಿತಾದ ಕಾಳಜಿಯಿಂದ ಶಾಲಾ ಬ್ಯಾಗ್ ಹೊರೆಯನ್ನು ಕಡಿಮೆ ಮಾಡಲು ಚಟುವಟಿಕೆಗಳನ್ನೊಳಗೊಂಡ ಮಾರ್ಗಸೂಚಿಗಳನ್ನು ರೂಪಿಸಿ, ಉಲ್ಲೇಖ-4 ರನ್ವಯ ಸರ್ಕಾರದಿಂದ ಆದೇಶವನ್ನು ಹೊರಡಿಸಲಾಗಿರುತ್ತದೆ. ಈ ಹಿನ್ನೆಲೆಯಲ್ಲಿ ರೂಪಿಸಲಾಗಿರುವ ಮಾಡ್ಯೂಲ್‌ನಲ್ಲಿನ ಚಟುವಟಿಕೆಗಳನುಸಾರ ಪ್ರತಿ ಮಾಹೆಯ 3 ನೇ ಶನಿವಾರದಂದು “ಸಂಭ್ರಮ ಶನಿವಾರ ಬ್ಯಾಗ್ ರಹಿತ ದಿನ”ವನ್ನು ಆಚರಿಸಲು ಉಲ್ಲೇಖ 5 ರ ಅನ್ವಯ ಸೂಚನೆ ನೀಡಲಾಗಿರುತ್ತದೆ.

ಈ ಸಂಬಂಧ ಸರ್ಕಾರ/ಇಲಾಖೆಯ ಆದೇಶಗಳ ಪಾಲನೆ ಮತ್ತು ಅನುಪಾಲನೆ ಸಂಬಂಧ ಉಲ್ಲೇಖ-6 ರಲ್ಲಿ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಶಾಲಾ ಬ್ಯಾಗ್ ಹೊರೆ ಕಡಿತಗೊಳಿಸುವ ಕ್ರಮಗಳನ್ನು ಅನುಷ್ಠಾನಗೊಳಿಸಿರುವ ಬಗ್ಗೆ ಶಾಲಾ ಭೇಟಿ ಹಾಗೂ ಪರಿಶೀಲನೆ ಮೂಲಕ ಖಾತ್ರಿಪಡಿಸಿಕೊಳ್ಳಲು ನಿರ್ದೇಶನವನ್ನು ನೀಡಲಾಗಿರುತ್ತದೆ.

ಆದಾಗ್ಯೂ ಅನೇಕ ಶಾಲೆಗಳಲ್ಲಿ ಮಕ್ಕಳು ಶಾಲಾ ಬ್ಯಾಗ್ ಹೊರೆಯನ್ನು ಅನುಭವಿಸುತ್ತಿರುವ ಕುರಿತು ದೂರುಗಳು (ಉಲ್ಲೇಖ-3) ಇಲಾಖೆಯಲ್ಲಿ ಸ್ವೀಕೃತವಾಗುತ್ತಿರುತ್ತವೆ. ಈ ಹಿನ್ನೆಲೆಯಲ್ಲಿ ಶಾಲಾ ಬ್ಯಾಗ್ ಹೊರೆ ಕಡಿಮೆ ಮಾಡುವ ಕುರಿತು ಸರ್ಕಾರ/ಇಲಾಖೆಯು ಹೊರಡಿಸಿರುವ ನಿಗದಿತ ಮಾರ್ಗಸೂಚಿ ಮತ್ತು ಆದೇಶದ ಅನುಪಾಲನೆ ಕುರಿತು ಪರಿಶೀಲನೆ ನಡೆಸಿ ಎಲ್ಲಾ ಶಾಲೆಗಳು ಸದರಿ ನಿರ್ದೇಶನಗಳನ್ನು ಅನುಸರಿಸುತ್ತಿರುವ ಬಗ್ಗೆ ಖಚಿತಪಡಿಸಿಕೊಳ್ಳಲು ಮತ್ತು ವಿಫಲವಾಗಿರುವ ಶಾಲೆಗಳನ್ನು ಗುರುತಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲು ಹಾಗೂ ಈ ಬಗ್ಗೆ ವರದಿಯನ್ನು ದಿನಾಂಕ: 12/08/2024ರೊಳಗೆ DSERT ಕಛೇರಿಗೆ ಸಲ್ಲಿಸಲು ತಿಳಿಸಿದೆ.

Good news for school children in the state: The state government has issued an official order to observe 'Bag-free Day' on Saturday ರಾಜ್ಯದ 'ಶಾಲಾ ಮಕ್ಕಳಿ'ಗೆ 'ಗುಡ್‌ನ್ಯೂಸ್‌': 'ಮುಂದಿನ ಶೈಕ್ಷಣಿಕ' ವರ್ಷದಿಂದಲೇ ಸಿಗಲಿದೆ 'ರಾಗಿ ಮಾಲ್ಟ್' !
Share. Facebook Twitter LinkedIn WhatsApp Email

Related Posts

vidhana soudha

ರಾಜ್ಯದ `ಆಸ್ತಿ ಮಾಲೀಕರಿಗೆ’ ಗುಡ್ ನ್ಯೂಸ್ : ಇನ್ಮುಂದೆ `ನಾಡ ಕಚೇರಿ’ಯಲ್ಲೂ ಸಿಗಲಿದೆ `ಆಸ್ತಿ ಡಿಜಿಟಲ್ ದಾಖಲೆ’.!

19/07/2025 8:21 AM1 Min Read

BREAKING : ಧರ್ಮಸ್ಥಳದಲ್ಲಿ ಅಪರಿಚಿತ ಶವಗಳ ಪತ್ತೆ ಪ್ರಕರಣ : ತನಿಖೆ ವಿಷಯದಲ್ಲಿ ಯಾರ ಒತ್ತಡವೂ ನಡೆಯಲ್ಲ- CM ಸಿದ್ದರಾಮಯ್ಯ

19/07/2025 8:15 AM1 Min Read

ನಿಗದಿತ ಅವಧಿಯೊಳಗೆ ಕೆಲಸ ಮುಗಿಸದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಬೇಕು: ಪ್ರಿಯಾಂಕ್ ಖರ್ಗೆ

19/07/2025 8:02 AM1 Min Read
Recent News
vidhana soudha

ರಾಜ್ಯದ `ಆಸ್ತಿ ಮಾಲೀಕರಿಗೆ’ ಗುಡ್ ನ್ಯೂಸ್ : ಇನ್ಮುಂದೆ `ನಾಡ ಕಚೇರಿ’ಯಲ್ಲೂ ಸಿಗಲಿದೆ `ಆಸ್ತಿ ಡಿಜಿಟಲ್ ದಾಖಲೆ’.!

19/07/2025 8:21 AM

BREAKING : ಧರ್ಮಸ್ಥಳದಲ್ಲಿ ಅಪರಿಚಿತ ಶವಗಳ ಪತ್ತೆ ಪ್ರಕರಣ : ತನಿಖೆ ವಿಷಯದಲ್ಲಿ ಯಾರ ಒತ್ತಡವೂ ನಡೆಯಲ್ಲ- CM ಸಿದ್ದರಾಮಯ್ಯ

19/07/2025 8:15 AM

ನಿಗದಿತ ಅವಧಿಯೊಳಗೆ ಕೆಲಸ ಮುಗಿಸದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಬೇಕು: ಪ್ರಿಯಾಂಕ್ ಖರ್ಗೆ

19/07/2025 8:02 AM

BREAKING : ತೆಲುಗಿನ ಖ್ಯಾತ ನಟ `ಫಿಶ್ ವೆಂಕಟ್’ ಇನ್ನಿಲ್ಲ | Fish Venkat is no more

19/07/2025 7:59 AM
State News
vidhana soudha KARNATAKA

ರಾಜ್ಯದ `ಆಸ್ತಿ ಮಾಲೀಕರಿಗೆ’ ಗುಡ್ ನ್ಯೂಸ್ : ಇನ್ಮುಂದೆ `ನಾಡ ಕಚೇರಿ’ಯಲ್ಲೂ ಸಿಗಲಿದೆ `ಆಸ್ತಿ ಡಿಜಿಟಲ್ ದಾಖಲೆ’.!

By kannadanewsnow5719/07/2025 8:21 AM KARNATAKA 1 Min Read

ಬೆಂಗಳೂರು : ರಾಜ್ಯ ಸರ್ಕಾರವು ಆಸ್ತಿ ಮಾಲೀಕರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಇನ್ಮುಂದೆ ನಾಡ ಕಚೇರಿಯಲ್ಲೂ ಆಸ್ತಿ ಡಿಜಿಟಲ್ ದಾಖಲೆಗಳನ್ನು ನೀಡಲಾಗುವುದು…

BREAKING : ಧರ್ಮಸ್ಥಳದಲ್ಲಿ ಅಪರಿಚಿತ ಶವಗಳ ಪತ್ತೆ ಪ್ರಕರಣ : ತನಿಖೆ ವಿಷಯದಲ್ಲಿ ಯಾರ ಒತ್ತಡವೂ ನಡೆಯಲ್ಲ- CM ಸಿದ್ದರಾಮಯ್ಯ

19/07/2025 8:15 AM

ನಿಗದಿತ ಅವಧಿಯೊಳಗೆ ಕೆಲಸ ಮುಗಿಸದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಬೇಕು: ಪ್ರಿಯಾಂಕ್ ಖರ್ಗೆ

19/07/2025 8:02 AM

BREAKING : ಚಿಕ್ಕಮಗಳೂರಿನಲ್ಲಿ ಪ್ರವಾಸಕ್ಕೆ ಬಂದಿದ್ದ ಖಾಸಗಿ ಬಸ್ ಪಲ್ಟಿ : 25 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ.!

19/07/2025 7:41 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.