‘ಸ್ವ-ಉದ್ಯೋಗಾಕಾಂಕ್ಷಿ’ಗಳಿಗೆ ಗುಡ್ ನ್ಯೂಸ್: ‘ಉಚಿತ ದ್ವಿಚಕ್ರ ವಾಹನ ರಿಪೇರಿ ತರಬೇತಿ’ಗೆ ಅರ್ಜಿ ಆಹ್ವಾನ

ರಾಮನಗರ: ಸ್ವ ಉದ್ಯೋಗವನ್ನು ಕೈಗೊಳ್ಳುವಂತ ಆಸಕ್ತಿಯಲ್ಲಿದ್ದವರಿಗೆ, ಉಚಿತವಾಗಿ ಊಟ ವಸತಿಯೊಂದಿಗೆ ಬೈಕ್ ರಿಪೇರಿ ತರಬೇತಿಯನ್ನು ನೀಡೋದಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಬಗ್ಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ಹಾರೋಹಳ್ಳಿ ಇವರ ಮಾಹಿತಿ ನೀಡಿದ್ದು, ಮೂವತ್ತು ದಿನಗಳ ಉಚಿತ ದ್ವಿಚಕ್ರ ವಾಹನ ರಿಪೇರಿ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ. 18-45 ವರ್ಷದೊಳಗಿನ,ರಾಮನಗರ ಜಿಲ್ಲಾ ವ್ಯಾಪ್ತಿಗೆ ಒಳಪಡುವಂತಹ (ಆಸಕ್ತಿ ಇದ್ದಲ್ಲಿ ಅಕ್ಕ ಪಕ್ಕದ ಜಿಲ್ಲೆಯವರು ಭಾಗವಹಿಸಬಹುದು ) ಆಸಕ್ತ ನಿರುದ್ಯೋಗಿ ಯುವಕರು ತರಬೇತಿಯಲ್ಲಿ ಭಾಗವಹಿಸಬಹುದಾಗಿದೆ ಎಂದು ಹೇಳಿದೆ. … Continue reading ‘ಸ್ವ-ಉದ್ಯೋಗಾಕಾಂಕ್ಷಿ’ಗಳಿಗೆ ಗುಡ್ ನ್ಯೂಸ್: ‘ಉಚಿತ ದ್ವಿಚಕ್ರ ವಾಹನ ರಿಪೇರಿ ತರಬೇತಿ’ಗೆ ಅರ್ಜಿ ಆಹ್ವಾನ