Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವೆನಿಜುವೆಲಾದೊಳಗೆ ದಾಳಿ ನಡೆಸಲು ಅಮೇರಿಕಾ ಸದ್ಯದಲ್ಲೇ ಮುಂದಾಗಲಿದೆ: ಟ್ರಂಪ್

03/12/2025 7:18 AM

ರಾಜ್ಯದ 75 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ : `ಅನ್ನ ಸುವಿಧ’ ಯೋಜನೆಯಡಿ ಮನೆ ಬಾಗಿಲಿಗೆ ಪಡಿತರ ವಿತರಣೆ.!

03/12/2025 7:17 AM

BREAKING: ಓಲಾ, ಊಬರ್‌ಗೆ ಬ್ರೇಕ್? ಸರಕಾರಿ ‘ಭಾರತ್ ಟ್ಯಾಕ್ಸಿ’ ಜನವರಿಗೆ ಲಾಂಛ್ | Bharat Taxi

03/12/2025 7:13 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ 75 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ : `ಅನ್ನ ಸುವಿಧ’ ಯೋಜನೆಯಡಿ ಮನೆ ಬಾಗಿಲಿಗೆ ಪಡಿತರ ವಿತರಣೆ.!
KARNATAKA

ರಾಜ್ಯದ 75 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ : `ಅನ್ನ ಸುವಿಧ’ ಯೋಜನೆಯಡಿ ಮನೆ ಬಾಗಿಲಿಗೆ ಪಡಿತರ ವಿತರಣೆ.!

By kannadanewsnow5703/12/2025 7:17 AM

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು 75ಕ್ಕಿಂತ ಹೆಚ್ಚಿನ ವಯಸ್ಸಿನ ಹಿರಿಯ ನಾಗರಿಕರಿಗೆ ಏಕ ಸದಸ್ಯ ಪಡಿತರ ಚೀಟಿದಾರರಿಗೆ “ಅನ್ನ ಸುವಿಧ” ಯೋಜನೆಯಡಿ ಮನೆ ಬಾಗಿಲಿಗೆ ಪಡಿತರ ವಿತರಿಸುವ ಕಾರ್ಯಕ್ರಮ ಪ್ರಾರಂಭಿಸಿದೆ.

ಮುಖ್ಯಮಂತ್ರಿಯವರು ಕಳೆದ ಬಜೆಟ್ನಾಲ್ಲಿ, 75ಕ್ಕಿಂತ ಹೆಚ್ಚಿನ ವಯಸ್ಸಿನ ಹಿರಿಯ ನಾಗರಿಕರಿಗೆ ಏಕ ಸದಸ್ಯ ಪಡಿತರ ಚೀಟಿದಾರರಿಗೆ “ಅನ್ನ ಸುವಿಧ” ಯೋಜನೆಯಡಿ ಮನೆ ಬಾಗಿಲಿಗೆ ಪಡಿತರ ವಿತರಿಸುವಂತೆ ಘೋಷಿಸಿರುತ್ತಾರೆ. ಅದರನ್ವಯ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಚಿತ್ರದುರ್ಗ ಜಿಲ್ಲೆಯಲ್ಲಿ 6,295 ಏಕ ಸದಸ್ಯ (ಒಬ್ಬ ಹಿರಿಯ ನಾಗರಿಕ) ರನ್ನು ಗುರುತಿಸಿ “ಅನ್ನ ಸುವಿಧ” ಯೋಜನೆಯಡಿ ಅವರ ಮನೆಯ ಬಾಗಿಲಿಗೆ ಪಡಿತರ ಧಾನ್ಯ ತಲುಪಿಸುವ ಕಾರ್ಯ ಪ್ರಾರಂಭಿಸಿದೆ.

ಚಿತ್ರದುರ್ಗ ಜಿಲ್ಲೆಯಲ್ಲಿ 75ಕ್ಕಿಂತ ಹೆಚ್ಚಿನ ವಯಸ್ಸಿನ ಏಕ ಸದಸ್ಯ ಹಿರಿಯ ನಾಗರಿಕರ ವಿವರ ಇಂತಿದೆ. ಚಳ್ಳಕೆರೆ ತಾಲ್ಲೂಕಿನಲ್ಲಿ 123 ನ್ಯಾಯಬೆಲೆ ಅಂಗಡಿಗಳು, 1,514 ಪಡಿತರ ಚೀಟಿಗಳು ಇವೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 151 ನ್ಯಾಯಬೆಲೆ ಅಂಗಡಿಗಳು, 1,106 ಪಡಿತರ ಚೀಟಿಗಳು ಇವೆ. ಹಿರಿಯೂರು ತಾಲ್ಲೂಕಿನಲ್ಲಿ 92 ನ್ಯಾಯಬೆಲೆ ಅಂಗಡಿಗಳು, 1,460 ಪಡಿತರ ಚೀಟಿಗಳು ಇವೆ. ಹೊಳಲ್ಕೆರೆ ತಾಲ್ಲೂಕಿನಲ್ಲಿ 96 ನ್ಯಾಯಬೆಲೆ ಅಂಗಡಿಗಳು, 866 ಪಡಿತರ ಚೀಟಿಗಳು ಇವೆ. ಹೊಸದುರ್ಗ ತಾಲ್ಲೂಕಿನಲ್ಲಿ 110 ನ್ಯಾಯಬೆಲೆ ಅಂಗಡಿಗಳು, 912 ಪಡಿತರ ಚೀಟಿಗಳು ಹಾಗೂ ಮೊಳಕಾಲ್ಮುರು ತಾಲ್ಲೂಕಿನಲ್ಲಿ 50 ನ್ಯಾಯಬೆಲೆ ಅಂಗಡಿಗಳು, 437 ಪಡಿತರ ಚೀಟಿಗಳು ಇವೆ.

“ಅನ್ನಸುವಿಧ” ಮಾಡ್ಯುಲ್ನಡಲ್ಲಿ ಇ-ಕೆವೈಸಿಯಾದ ಒಟ್ಟು 6,295 ಏಕ ಸದಸ್ಯ ಪಡಿತರ ಚೀಟಿದಾರರ ಪಟ್ಟಿ ಆಯಾ ನ್ಯಾಯಬೆಲೆ ಅಂಗಡಿ ಲಾಗಿನ್ನುಲ್ಲಿ ಲಭ್ಯವಿದ್ದು, ನ್ಯಾಯಬೆಲೆ ಅಂಗಡಿ ಮಾಲೀಕರು ಪ್ರತಿ ತಿಂಗಳು 01 ರಿಂದ 05 ರೊಳಗಾಗಿ ಪಡಿತರ ಚೀಟಿದಾರರ ಸಮ್ಮತಿಯನ್ನು ಓ.ಟಿ.ಪಿ ಮುಖಾಂತರ ಪಡೆಯಬೇಕು. ನಂತರ ದಿನಾಂಕ 06 ರಿಂದ 15 ರೊಳಗೆ ದಿನಾಂಕವನ್ನು ನಿಗಧಿಪಡಿಸಿ, ನಿಗಧಿಪಡಿಸಿದ ದಿನದಂತೆ ಓ.ಟಿ.ಪಿ ಮತ್ತು ಬಯೋಮೆಟ್ರಿಕ್ ಪಡೆದು, ನ್ಯಾಯಬೆಲೆ ಅಂಗಡಿ ಮಾಲೀಕರು 75ಕ್ಕಿಂತ ಹೆಚ್ಚಿನ ವಯಸ್ಸಿನ ಹಿರಿಯ ನಾಗರಿಕರು ಮನೆಯ ಬಾಗಿಲಿಗೆ ಪಡಿತರವನ್ನು ವಿತರಿಸುತ್ತಾರೆ.

“ಅನ್ನಸುವಿಧ” ಮಾಡ್ಯುಲ್ನೆಲ್ಲಿ ಲಭ್ಯವಿರುವ ಬಯೋಮೆಟ್ರಿಕ್ ಬಾರದೇ ವಿನಾಯಿತಿ ಪಡೆದ ಪಡಿತರ ಚೀಟಿದಾರರಿಗೂ “ಅನ್ನಸುವಿಧ” ಯೋಜನೆಯಡಿ ಪಡಿತರ ವಿತರಿಸುವ ಅವಕಾಶವಿರುತ್ತದೆ.

“ಅನ್ನಸುವಿಧ” ಯೋಜನೆಯಡಿ ಪಡಿತರ ವಿತರಿಸುವ ನ್ಯಾಯಬೆಲೆ ಅಂಗಡಿ ಮಾಲೀಕರಿಗೆ ಈ ಕಾರ್ಯಕ್ಕೆ ಪ್ರತಿ ಪಡಿತರ ಚೀಟಿಗೆ ರೂ.50/-ಸೇವಾ ಶುಲ್ಕವನ್ನು ಸರ್ಕಾರ ಪಾವತಿಸಲಿದೆ.

75ಕ್ಕಿಂತ ಹೆಚ್ಚಿನ ವಯಸ್ಸಿನ ಏಕ (ಒಬ್ಬ) ಸದಸ್ಯ ಹಿರಿಯ ನಾಗರಿಕರು ಪಡಿತರವನ್ನು ತಮ್ಮ ಮನೆಯ ಬಾಗಿಲಿಗೆ ಪಡೆದು “ಅನ್ನಸುವಿಧ” ಯೋಜನೆಯ ಸದುಪಯೋಗಪಡಿಸಿಕೊಳ್ಳಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕ ಶಿದ್ರಾಮ ಮಾರಿಹಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Good news for senior citizens above 75 years of age in the state: Door-to-door distribution of rations under the `Anna Suvidha' scheme!
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದಲ್ಲಿ `ಡಿಜಿಟಲ್ ಇ-ಸ್ಟಾಂಪ್’ ವ್ಯವಸ್ಥೆ ಜಾರಿ : ಈ ರೀತಿ ಡೌನ್ಲೋಡ್ ಮಾಡಿಕೊಳ್ಳಿ.!

03/12/2025 7:02 AM2 Mins Read

ರಾಜ್ಯದ `ಆಸ್ತಿ’ ಮಾಲೀಕರೇ ಗಮನಿಸಿ : `ಇ-ಸ್ವತ್ತು’ ಪಡೆಯಲು ಸಮಸ್ಯೆಯಾಗಿದ್ರೆ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ.!

03/12/2025 6:57 AM1 Min Read

GOOD NEWS : ರಾಜ್ಯದ ಎಲ್ಲಾ ‘ಗ್ರಾಮ ಪಂಚಾಯತ್’ ನಲ್ಲಿ ಇ-ಸ್ವತ್ತು ವಿತರಣೆ : ಮನೆಯಲ್ಲೇ ಕುಳಿತು ಅರ್ಜಿ ಸಲ್ಲಿಸಿ.!

03/12/2025 6:53 AM2 Mins Read
Recent News

ವೆನಿಜುವೆಲಾದೊಳಗೆ ದಾಳಿ ನಡೆಸಲು ಅಮೇರಿಕಾ ಸದ್ಯದಲ್ಲೇ ಮುಂದಾಗಲಿದೆ: ಟ್ರಂಪ್

03/12/2025 7:18 AM

ರಾಜ್ಯದ 75 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ : `ಅನ್ನ ಸುವಿಧ’ ಯೋಜನೆಯಡಿ ಮನೆ ಬಾಗಿಲಿಗೆ ಪಡಿತರ ವಿತರಣೆ.!

03/12/2025 7:17 AM

BREAKING: ಓಲಾ, ಊಬರ್‌ಗೆ ಬ್ರೇಕ್? ಸರಕಾರಿ ‘ಭಾರತ್ ಟ್ಯಾಕ್ಸಿ’ ಜನವರಿಗೆ ಲಾಂಛ್ | Bharat Taxi

03/12/2025 7:13 AM

BIG NEWS : ರಾಜ್ಯದಲ್ಲಿ `ಡಿಜಿಟಲ್ ಇ-ಸ್ಟಾಂಪ್’ ವ್ಯವಸ್ಥೆ ಜಾರಿ : ಈ ರೀತಿ ಡೌನ್ಲೋಡ್ ಮಾಡಿಕೊಳ್ಳಿ.!

03/12/2025 7:02 AM
State News
KARNATAKA

ರಾಜ್ಯದ 75 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ : `ಅನ್ನ ಸುವಿಧ’ ಯೋಜನೆಯಡಿ ಮನೆ ಬಾಗಿಲಿಗೆ ಪಡಿತರ ವಿತರಣೆ.!

By kannadanewsnow5703/12/2025 7:17 AM KARNATAKA 2 Mins Read

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು 75ಕ್ಕಿಂತ ಹೆಚ್ಚಿನ ವಯಸ್ಸಿನ ಹಿರಿಯ ನಾಗರಿಕರಿಗೆ ಏಕ ಸದಸ್ಯ ಪಡಿತರ…

BIG NEWS : ರಾಜ್ಯದಲ್ಲಿ `ಡಿಜಿಟಲ್ ಇ-ಸ್ಟಾಂಪ್’ ವ್ಯವಸ್ಥೆ ಜಾರಿ : ಈ ರೀತಿ ಡೌನ್ಲೋಡ್ ಮಾಡಿಕೊಳ್ಳಿ.!

03/12/2025 7:02 AM

ರಾಜ್ಯದ `ಆಸ್ತಿ’ ಮಾಲೀಕರೇ ಗಮನಿಸಿ : `ಇ-ಸ್ವತ್ತು’ ಪಡೆಯಲು ಸಮಸ್ಯೆಯಾಗಿದ್ರೆ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ.!

03/12/2025 6:57 AM

GOOD NEWS : ರಾಜ್ಯದ ಎಲ್ಲಾ ‘ಗ್ರಾಮ ಪಂಚಾಯತ್’ ನಲ್ಲಿ ಇ-ಸ್ವತ್ತು ವಿತರಣೆ : ಮನೆಯಲ್ಲೇ ಕುಳಿತು ಅರ್ಜಿ ಸಲ್ಲಿಸಿ.!

03/12/2025 6:53 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.