Good News: ಹಿರಿಯ ನಾಗರೀಕರಿಗೆ ಗುಡ್ ನ್ಯೂಸ್: ಮಾಸಾಶನ ಹೆಚ್ಚಳ – ಸಿಎಂ ಸಿದ್ಧರಾಮಯ್ಯ ಘೋಷಣೆ

ಬೆಂಗಳೂರು : ಹಿರಿಯ ನಾಗರಿಕರ ಸಾಧನೆಗಳು ಯುವಜನರಿಗೆ ಸ್ಪೂರ್ತಿ .ಹಿರಿಯರ ಬದುಕು ಕೇವಲ ಆದರ್ಶವಾಗಿಸದೇ, ಸಮಾಜಮುಖಿಯಾಗಿ ಕೆಲಸ ಮಾಡುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.  ಅವರು ಇಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ದಲ್ಲಿ ಆಯೋಜಿಸಲಾಗಿದ್ದ ವಿಶ್ವ ಹಿರಿಯ ನಾಗರೀಕರ ದಿನಾಚರಣೆ-2024 ಯನ್ನು ಉದ್ಘಾಟನೆ ಮಾಡಿ ನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು. ಈ ಬಾರಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು, ‘ಘನತೆಯ ಬಾಳಿನೊಂದಿಗೆ ವಯೋಪಕ್ವತೆ: ವಿಶ್ವದಾದ್ಯಂತ ಹಿರಿಯ ಜೀವಿಗಳಿಗೆ ಆರೈಕೆ ಮತ್ತು … Continue reading Good News: ಹಿರಿಯ ನಾಗರೀಕರಿಗೆ ಗುಡ್ ನ್ಯೂಸ್: ಮಾಸಾಶನ ಹೆಚ್ಚಳ – ಸಿಎಂ ಸಿದ್ಧರಾಮಯ್ಯ ಘೋಷಣೆ