ಸಿಲಿಕಾನ್ ಸಿಟಿ ಜನತೆಗೆ ಗುಡ್ ನ್ಯೂಸ್: ಬೆಂಗಳೂರಲ್ಲಿ ಮತ್ತೊಂದು ‘ಸಸ್ಯೋದ್ಯಾನ’ ನಿರ್ಮಾಣ

ಬೆಂಗಳೂರು: ಉತ್ತರ ಬೆಂಗಳೂರಲ್ಲಿ ಶ್ವಾಸತಾಣ ಅಂದರೆ ಲಂಗ್ ಸ್ಪೇಸ್ ಕೊರತೆ ಇದ್ದು, ಯಲಹಂಕ ಆರ್.ಟಿ.ಓ. ಬಳಿ ಇರುವ ಮಾದಪ್ಪನಹಳ್ಳಿಯ 153 ಎಕರೆ ಅರಣ್ಯ ಭೂಮಿಯಲ್ಲಿ ಕಬ್ಬನ್ ಪಾರ್ಕ್ ಮಾದರಿಯಲ್ಲಿ “ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನ’ಕ್ಕೆ ಶೀಘ್ರ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಅರಣ್ಯ ಭವನದಲ್ಲಿ ಸೋಮವಾರದಂದು ನಡೆದ ವನ್ಯಜೀವಿ ಸಪ್ತಾಹದ ಔಪಚಾರಿಕ ಸಮಾರೋಪ ಸಮಾರಂಭದಲ್ಲಿ ವಿವಿಧ ಸ್ಪರ್ಧೆಗಳ ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಿ ಮಾತನಾಡಿದ ಅವರು, 153 … Continue reading ಸಿಲಿಕಾನ್ ಸಿಟಿ ಜನತೆಗೆ ಗುಡ್ ನ್ಯೂಸ್: ಬೆಂಗಳೂರಲ್ಲಿ ಮತ್ತೊಂದು ‘ಸಸ್ಯೋದ್ಯಾನ’ ನಿರ್ಮಾಣ