ಕೊಳೆಗೇರಿಗಳಿಗೆ ರಾಜ್ಯ ಸರ್ಕಾರದಿಂದ ಗುಡ್‌ನ್ಯೂಸ್‌: ಡಿಸೆಂಬರ್ 2024ರ ಅಂತ್ಯದೊಳಗೆ ಸಿಗಲಿದೆ ಮನೆ

ಬೆಂಗಳೂರು: ಕೊಳೆಗೇರಿ ಪ್ರದೇಶದಲ್ಲಿ ವಾಸವಾಗಿರುವ ಎಲ್ಲಾ ಫಲಾನುಭವಿಗಳಿಗೆ 2024ನೇ ಡಿಸೆಂಬರ್ ಅಂತ್ಯದೊಳಗಾಗಿ ಮನೆಗಳನ್ನು ಹಸ್ತಾಂತರಿಸಲು ಕ್ರಮ ವಹಿಸಲು ಎಲ್ಲಾ ಅಧಿಕಾರಿಗಳಿಗೆ ಹುಬ್ಬಳ್ಳಿ-ಧಾರವಾಡ (ಪೂರ್ವ)ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಪ್ರಸಾದ ಅಬ್ಬಯ್ಯ ಅವರು ಸೂಚಿಸಿದ್ದಾರೆ. ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯು ಅನುμÁ್ಠನಗೊಳಿಸುತ್ತಿರುವ ಕಾರ್ಯಕ್ರಮಗಳ ಕುರಿತು ಇದೇ ಜೂನ್ 18 ರಂದು ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದ ಅವರು, ಸರ್ಕಾರದ ಆದೇಶದನ್ವಯ ರಾಜ್ಯಾದ್ಯಂತ ಸರ್ಕಾರಿ ಮತ್ತು ಸ್ಥಳೀಯ ಸಂಸ್ಥೆಗಳು ಮಾಲೀಕತ್ವದಲ್ಲಿರುವ 1821 ಘೋಷಿತ ಕೊಳಗೇರಿ ಪ್ರದೇಶಗಳಲ್ಲಿ ವಾಸವಾಗಿರುವ 3.36 … Continue reading ಕೊಳೆಗೇರಿಗಳಿಗೆ ರಾಜ್ಯ ಸರ್ಕಾರದಿಂದ ಗುಡ್‌ನ್ಯೂಸ್‌: ಡಿಸೆಂಬರ್ 2024ರ ಅಂತ್ಯದೊಳಗೆ ಸಿಗಲಿದೆ ಮನೆ