Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ದೇಶಾದ್ಯಂತ 9–14 ವಯಸ್ಸಿನ ಬಾಲಕಿಯರಿಗೆ ಉಚಿತ ‘HPV ಲಸಿಕೆ’ ; ‘ಗರ್ಭಕಂಠ ಕ್ಯಾನ್ಸರ್’ ತಡೆಗೆ ಸರ್ಕಾರ ಮಹತ್ವದ ನಿರ್ಧಾರ

24/02/2026 4:03 PM

ಗೊರೂರು ಪಂಕಜ ಅವರಿಗೆ ಪ್ರತಿಷ್ಠಿತ ರಾಷ್ಟ್ರೀಯ ಕನ್ನಡ ಪಯಸ್ವಿನಿ ಅಚ್ಯುಮೆಂಟ್ ಅವಾರ್ಡ್- 2026 ಪ್ರಶಸ್ತಿ ಪ್ರದಾನ

24/02/2026 4:03 PM

NCERT 8ನೇ ತರಗತಿ ಪಠ್ಯದಲ್ಲಿ ಮಹತ್ವದ ಬದಲಾವಣೆ

24/02/2026 3:55 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ `ಕ್ರೀಡಾಪಟುಗಳಿಗೆ’ ಗುಡ್ ನ್ಯೂಸ್ : `ಕರ್ನಾಟಕ ಸಿವಿಲ್ ಸೇವೆಗಳ ನೇಮಕಾತಿ’ಯಲ್ಲೂ ಶೇ.2 ರಷ್ಟು ಮೀಸಲಾತಿ!
KARNATAKA

ರಾಜ್ಯ ಸರ್ಕಾರದಿಂದ `ಕ್ರೀಡಾಪಟುಗಳಿಗೆ’ ಗುಡ್ ನ್ಯೂಸ್ : `ಕರ್ನಾಟಕ ಸಿವಿಲ್ ಸೇವೆಗಳ ನೇಮಕಾತಿ’ಯಲ್ಲೂ ಶೇ.2 ರಷ್ಟು ಮೀಸಲಾತಿ!

By kannadanewsnow5721/09/2024 4:49 AM

ಬೆಂಗಳೂರು : ರಾಜ್ಯ ಸರ್ಕಾರವು ಕ್ರೀಡಾಪಟುಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಸಿವಿಲ್ ಸೇವೆಗಳ ನೇರ ನೇಮಕಾತಿಗೂ ಕ್ರೀಡಾಪಟುಗಳಿಗೆ ಶೇ. 2ರಷ್ಟು ಮೀಸಲಾತಿ ಒದಗಿಸುವ ಸಂಬಂಧ ಗಜೆಟ್ ಅಧಿಸೂಚನೆ ಪ್ರಕಟಿಸಿದೆ.

ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು, 2024ಕ್ಕೆ ಮತ್ತಷ್ಟು ತಿದ್ದುಪಡಿ ಮಾಡಲು ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ಅಧಿನಿಯಮ 1978 (1990ರ ಕರ್ನಾಟಕ ಅಧಿನಿಯಮ ಸಂಖ್ಯೆ: 14)ರ 3ನೇ ಪ್ರಕರಣದ 2(ಎ) ಉಪ ಪ್ರಕರಣವನ್ನು ಪ್ರಕರಣ 8 ರೊಂದಿಗೆ ಓದಿಕೊಂಡು ಅದರಲ್ಲಿ ಅಗತ್ಯಪಡಿಸಲಾದಂತೆ, ಕರಡು ನಿಯಮಗಳನ್ನು ದಿನಾಂಕ:15.02.2024ರ ರಾಜ್ಯ ಪತ್ರ ವಿಶೇಷ ಸಂಚಿಕೆಯ ಭಾಗ-IV-ಎ (ನಂ.84) ರಲ್ಲಿ ಅಧಿಸೂಚನೆ ಸಂಖ್ಯೆ:ಸಿಆಸುಇ 295 ಸನನಿ 2023, ದಿನಾಂಕ:15.02.2024ರಲ್ಲಿ ಪ್ರಕಟಿಸಿ ಅದರಿಂದ ಬಾಧಿತರಾಗಬಹುದಾದಂತಹ ವ್ಯಕ್ತಿಗಳಿಂದ ಅಧಿಕೃತ ರಾಜ್ಯಪತ್ರದಲ್ಲಿ ಆ ಕರಡು ನಿಯಮಗಳು ಪ್ರಕಟವಾದ ದಿನಾಂಕದಿಂದ 15 ದಿನಗಳ ಒಳಗಾಗಿ ಆಕ್ಷೇಪಣೆ ಮತ್ತು ಸಲಹೆಗಳನ್ನು ಆಹ್ವಾನಿಸಲಾಗಿರುವುದರಿಂದ,

ಮತ್ತು, ಸದರಿ ರಾಜ್ಯಪತ್ರವನ್ನು ದಿನಾಂಕ:15ನೇ ಫೆಬ್ರವರಿ 2024ರಂದು ಸಾರ್ವಜನಿಕರಿಗೆ ದೊರೆಯುವಂತೆ ಮಾಡಲಾಗಿರುವುದರಿಂದ,

ಮತ್ತು ಸ್ವೀಕೃತವಾಗಿರುವ ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ರಾಜ್ಯ ಸರ್ಕಾರವು ಪರಿಗಣಿಸಿರುವುದರಿಂದ,

ಪ್ರಸ್ತುತ, ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ಅಧಿನಿಯಮ 1978 (1990ರ ಕರ್ನಾಟಕ ಅಧಿನಿಯಮ ಸಂಖ್ಯೆ: 14)ರ 3ನೇ ಪ್ರಕರಣದ 1ನೇ ಉಪ ಪ್ರಕರಣವನ್ನು 8ನೇ ಪ್ರಕರಣದೊಂದಿಗೆ ಓದಿಕೊಂಡಂತೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ಸರ್ಕಾರವು ಈ ಕೆಳಗಿನ ನಿಯಮಗಳನ್ನು ರಚಿಸುತ್ತದೆ, ಎಂದರೆ:-

ನಿಯಮಗಳು

1. ಶೀರ್ಷಿಕೆ ಮತ್ತು ಪ್ರಾರಂಭ:- (1) ಈ ನಿಯಮಗಳನ್ನು ಕರ್ನಾಟಕ ಸಿವಿಲ್ ಸೇವಾ (ಸಾಮಾನ್ಯ ನೇಮಕಾತಿ) (ತಿದ್ದುಪಡಿ) ನಿಯಮಗಳು, 2024 ಎಂದು ಕರೆಯತಕ್ಕದ್ದು,

(2) ಈ ನಿಯಮಗಳು ಅಧಿಕೃತ ರಾಜ್ಯಪತ್ರದಲ್ಲಿ ಅಂತಿಮ ಪ್ರಕಟಣೆಯ ದಿನಾಂಕದಿಂದ ಜಾರಿಗೆ ಬರತಕ್ಕದ್ದು,

ನಿಯಮ 9ಕ್ಕೆ ತಿದ್ದುಪಡಿ:- ಕರ್ನಾಟಕ ನಾಗರಿಕ ಸೇವೆಗಳ (ಸಾಮಾನ್ಯ

2. ನೇಮಕಾತಿ)ನಿಯಮಗಳು, 1977 ರಲ್ಲಿ ನಿಯಮ 9 ರ ಉಪ-ನಿಯಮ (1), ಖಂಡ (1D) ನಂತರ ಈ ಕೆಳಕಂಡಂತೆ ಸೇರಿಸತಕ್ಕದ್ದು:-

“(1E) ಯಾವುದೇ ಸೇವೆಯ ಅಥವಾ ಹುದ್ದೆಯ ಸಂಬಂಧದಲ್ಲಿ ರಚಿಸಿದ ನೇಮಕಾತಿ ನಿಯಮಗಳಲ್ಲಿ ಏನೇ ಒಳಗೊಂಡಿದ್ದರೂ ಮತ್ತು ನೇಮಕಾತಿಗೆ ಸಂಬಂಧಿಸಿದಂತೆ ಸರ್ಕಾರ ಹೊರಡಿಸುವ ಸಾಮಾನ್ಯ ಸೂಚನೆಗಳಿಗೆ ಒಳಪಟ್ಟು ಅಂಥ ನೇಮಕಾತಿ ನಿಯಮಗಳಲ್ಲಿ ನೇರ ನೇಮಕಾತಿಯನ್ನು ಒಂದು ವಿಧಾನವನ್ನಾಗಿ ನಿಗದಿಪಡಿಸಿದ್ದಲ್ಲಿ ಅಂಥ ವಿಧಾನದ ಮೂಲಕ ನೇಮಕ ಮಾಡುವುದಕ್ಕಾಗಿ ಸಾಮಾನ ವರ್ಗ, ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಮತ್ತು ಇತರ ಹಿಂದುಳಿದ ವರ್ಗಗಳ ಪ್ರತಿಯೊಂದು ಪ್ರವರ್ಗದಿಂದಲೂ ಪ್ರತಿ ಇಲಾಖೆಯ ಮಂಜೂರಾದ ವೃಂದ ಬಲದ ಶೇಕಡಾ ಎರಡರಷ್ಟು ಹುದ್ದೆಗಳನ್ನು ಕ್ರೀಡಾ ಸಾಧಕ ಅಭ್ಯರ್ಥಿಗಳಿಗೆ ಮೀಸಲಿರಿಸತಕ್ಕದ್ದು.

Good news for sportspersons: 2% reservation in Karnataka Civil Services recruitment ರಾಜ್ಯ ಸರ್ಕಾರದಿಂದ ಕ್ರೀಡಾಪಟುಗಳಿಗೆ ಭರ್ಜರಿ ಗುಡ್ ನ್ಯೂಸ್ : ಸರ್ಕಾರಿ ಹುದ್ದೆಗಳಲ್ಲಿ ಶೇ.2 ರಷ್ಟು ಮೀಸಲಾತಿಗೆ ಅಧಿಸೂಚನೆ
Share. Facebook Twitter LinkedIn WhatsApp Email

Related Posts

ಗೊರೂರು ಪಂಕಜ ಅವರಿಗೆ ಪ್ರತಿಷ್ಠಿತ ರಾಷ್ಟ್ರೀಯ ಕನ್ನಡ ಪಯಸ್ವಿನಿ ಅಚ್ಯುಮೆಂಟ್ ಅವಾರ್ಡ್- 2026 ಪ್ರಶಸ್ತಿ ಪ್ರದಾನ

24/02/2026 4:03 PM1 Min Read

ಜನಸಂದಣಿ ನಿಯಂತ್ರಣ ಮಸೂದೆ ಜಾರಿಯಾಗುವವರೆಗೆ ‘SOP’ ಪಾಲಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

24/02/2026 3:34 PM1 Min Read

ರಾಜ್ಯದ `ಆಶಾ ಕಾರ್ಯಕರ್ತೆ’ಯರಿಗೆ ಗುಡ್ ನ್ಯೂಸ್ : ಜನಸಂಖ್ಯೆಗೆ ಅನುಗುಣವಾಗಿ ಹುದ್ದೆಗಳ ಮರುಹಂಚಿಕೆಗೆ ಸರ್ಕಾರ ಆದೇಶ !

24/02/2026 3:24 PM1 Min Read
Recent News

BREAKING : ದೇಶಾದ್ಯಂತ 9–14 ವಯಸ್ಸಿನ ಬಾಲಕಿಯರಿಗೆ ಉಚಿತ ‘HPV ಲಸಿಕೆ’ ; ‘ಗರ್ಭಕಂಠ ಕ್ಯಾನ್ಸರ್’ ತಡೆಗೆ ಸರ್ಕಾರ ಮಹತ್ವದ ನಿರ್ಧಾರ

24/02/2026 4:03 PM

ಗೊರೂರು ಪಂಕಜ ಅವರಿಗೆ ಪ್ರತಿಷ್ಠಿತ ರಾಷ್ಟ್ರೀಯ ಕನ್ನಡ ಪಯಸ್ವಿನಿ ಅಚ್ಯುಮೆಂಟ್ ಅವಾರ್ಡ್- 2026 ಪ್ರಶಸ್ತಿ ಪ್ರದಾನ

24/02/2026 4:03 PM

NCERT 8ನೇ ತರಗತಿ ಪಠ್ಯದಲ್ಲಿ ಮಹತ್ವದ ಬದಲಾವಣೆ

24/02/2026 3:55 PM

BREAKING: ಐಸಿಸಿ ಮಹಿಳಾ ಟಿ20 ವಿಶ್ವಕಪ್ 2026 ವೇಳಾಪಟ್ಟಿ ಪ್ರಕಟ: ಜೂನ್ 14ಕ್ಕೆ ಭಾರತ-ಪಾಕ್ ಹೈವೋಲ್ಟೇಜ್ ಫೈಟ್!

24/02/2026 3:50 PM
State News
KARNATAKA

ಗೊರೂರು ಪಂಕಜ ಅವರಿಗೆ ಪ್ರತಿಷ್ಠಿತ ರಾಷ್ಟ್ರೀಯ ಕನ್ನಡ ಪಯಸ್ವಿನಿ ಅಚ್ಯುಮೆಂಟ್ ಅವಾರ್ಡ್- 2026 ಪ್ರಶಸ್ತಿ ಪ್ರದಾನ

By kannadanewsnow0924/02/2026 4:03 PM KARNATAKA 1 Min Read

ಬೆಂಗಳೂರು: ಕಾಸರಗೋಡು ಕೇವಲ ಗಡಿ ಪ್ರದೇಶವಲ್ಲ; ಅದು ಕನ್ನಡ ಹೃದಯಭೂಮಿ. ಇಲ್ಲಿನ ಪ್ರತಿಯೊಬ್ಬ ಕನ್ನಡಿಗನ ಕನಸು ಸಾಕಾರವಾಗುವ ದಿನ ಬರಬೇಕು…

ಜನಸಂದಣಿ ನಿಯಂತ್ರಣ ಮಸೂದೆ ಜಾರಿಯಾಗುವವರೆಗೆ ‘SOP’ ಪಾಲಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

24/02/2026 3:34 PM

ರಾಜ್ಯದ `ಆಶಾ ಕಾರ್ಯಕರ್ತೆ’ಯರಿಗೆ ಗುಡ್ ನ್ಯೂಸ್ : ಜನಸಂಖ್ಯೆಗೆ ಅನುಗುಣವಾಗಿ ಹುದ್ದೆಗಳ ಮರುಹಂಚಿಕೆಗೆ ಸರ್ಕಾರ ಆದೇಶ !

24/02/2026 3:24 PM

ಫೆ.28 ರಿಂದ ಮಾರ್ಚ್‌17ರವರೆಗೆ ದ್ವಿತೀಯ PUC ವಾರ್ಷಿಕ ಪರೀಕ್ಷೆ

24/02/2026 2:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.