Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಾನಸಿಕ ಒತ್ತಡ ಕಾಡುತ್ತಿದೆಯೇ? ಈ ಉಚಿತ ಸಹಾಯವಾಣಿಗೆ ಕರೆ ಮಾಡಿ. ನೆರವು ಪಡೆಯಿರಿ.!

11/07/2025 10:48 AM

BIG NEWS : ನಮಗೆ ಮನೆ ಹಕ್ಕು ಪತ್ರ ಬೇಡ ಸ್ವಾಮಿ, ಮೊದಲು ಗಾಂಜಾ ಮಾರಾಟ ನಿಲ್ಲಿಸಿ : ಮಂಡ್ಯ ಡಿಸಿಗೆ ಮಹಿಳೆಯರಿಂದ ಮನವಿ

11/07/2025 10:46 AM

ಫೇಕ್ ವೆಡ್ಡಿಂಗ್ ಎಂದರೇನು? ಭಾರತದಲ್ಲಿ ವೈರಲ್ ಆಗುತ್ತಿರುವ ಈ `ಪಾರ್ಟಿ ಟ್ರೆಂಡ್’ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

11/07/2025 10:34 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ `ಕ್ರೀಡಾಪಟುಗಳಿಗೆ’ ಗುಡ್ ನ್ಯೂಸ್ : `ಕರ್ನಾಟಕ ಸಿವಿಲ್ ಸೇವೆಗಳ ನೇಮಕಾತಿ’ಯಲ್ಲೂ ಶೇ.2 ರಷ್ಟು ಮೀಸಲಾತಿ!
KARNATAKA

ರಾಜ್ಯ ಸರ್ಕಾರದಿಂದ `ಕ್ರೀಡಾಪಟುಗಳಿಗೆ’ ಗುಡ್ ನ್ಯೂಸ್ : `ಕರ್ನಾಟಕ ಸಿವಿಲ್ ಸೇವೆಗಳ ನೇಮಕಾತಿ’ಯಲ್ಲೂ ಶೇ.2 ರಷ್ಟು ಮೀಸಲಾತಿ!

By kannadanewsnow5721/09/2024 4:49 AM

ಬೆಂಗಳೂರು : ರಾಜ್ಯ ಸರ್ಕಾರವು ಕ್ರೀಡಾಪಟುಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಸಿವಿಲ್ ಸೇವೆಗಳ ನೇರ ನೇಮಕಾತಿಗೂ ಕ್ರೀಡಾಪಟುಗಳಿಗೆ ಶೇ. 2ರಷ್ಟು ಮೀಸಲಾತಿ ಒದಗಿಸುವ ಸಂಬಂಧ ಗಜೆಟ್ ಅಧಿಸೂಚನೆ ಪ್ರಕಟಿಸಿದೆ.

ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು, 2024ಕ್ಕೆ ಮತ್ತಷ್ಟು ತಿದ್ದುಪಡಿ ಮಾಡಲು ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ಅಧಿನಿಯಮ 1978 (1990ರ ಕರ್ನಾಟಕ ಅಧಿನಿಯಮ ಸಂಖ್ಯೆ: 14)ರ 3ನೇ ಪ್ರಕರಣದ 2(ಎ) ಉಪ ಪ್ರಕರಣವನ್ನು ಪ್ರಕರಣ 8 ರೊಂದಿಗೆ ಓದಿಕೊಂಡು ಅದರಲ್ಲಿ ಅಗತ್ಯಪಡಿಸಲಾದಂತೆ, ಕರಡು ನಿಯಮಗಳನ್ನು ದಿನಾಂಕ:15.02.2024ರ ರಾಜ್ಯ ಪತ್ರ ವಿಶೇಷ ಸಂಚಿಕೆಯ ಭಾಗ-IV-ಎ (ನಂ.84) ರಲ್ಲಿ ಅಧಿಸೂಚನೆ ಸಂಖ್ಯೆ:ಸಿಆಸುಇ 295 ಸನನಿ 2023, ದಿನಾಂಕ:15.02.2024ರಲ್ಲಿ ಪ್ರಕಟಿಸಿ ಅದರಿಂದ ಬಾಧಿತರಾಗಬಹುದಾದಂತಹ ವ್ಯಕ್ತಿಗಳಿಂದ ಅಧಿಕೃತ ರಾಜ್ಯಪತ್ರದಲ್ಲಿ ಆ ಕರಡು ನಿಯಮಗಳು ಪ್ರಕಟವಾದ ದಿನಾಂಕದಿಂದ 15 ದಿನಗಳ ಒಳಗಾಗಿ ಆಕ್ಷೇಪಣೆ ಮತ್ತು ಸಲಹೆಗಳನ್ನು ಆಹ್ವಾನಿಸಲಾಗಿರುವುದರಿಂದ,

ಮತ್ತು, ಸದರಿ ರಾಜ್ಯಪತ್ರವನ್ನು ದಿನಾಂಕ:15ನೇ ಫೆಬ್ರವರಿ 2024ರಂದು ಸಾರ್ವಜನಿಕರಿಗೆ ದೊರೆಯುವಂತೆ ಮಾಡಲಾಗಿರುವುದರಿಂದ,

ಮತ್ತು ಸ್ವೀಕೃತವಾಗಿರುವ ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ರಾಜ್ಯ ಸರ್ಕಾರವು ಪರಿಗಣಿಸಿರುವುದರಿಂದ,

ಪ್ರಸ್ತುತ, ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ಅಧಿನಿಯಮ 1978 (1990ರ ಕರ್ನಾಟಕ ಅಧಿನಿಯಮ ಸಂಖ್ಯೆ: 14)ರ 3ನೇ ಪ್ರಕರಣದ 1ನೇ ಉಪ ಪ್ರಕರಣವನ್ನು 8ನೇ ಪ್ರಕರಣದೊಂದಿಗೆ ಓದಿಕೊಂಡಂತೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ಸರ್ಕಾರವು ಈ ಕೆಳಗಿನ ನಿಯಮಗಳನ್ನು ರಚಿಸುತ್ತದೆ, ಎಂದರೆ:-

ನಿಯಮಗಳು

1. ಶೀರ್ಷಿಕೆ ಮತ್ತು ಪ್ರಾರಂಭ:- (1) ಈ ನಿಯಮಗಳನ್ನು ಕರ್ನಾಟಕ ಸಿವಿಲ್ ಸೇವಾ (ಸಾಮಾನ್ಯ ನೇಮಕಾತಿ) (ತಿದ್ದುಪಡಿ) ನಿಯಮಗಳು, 2024 ಎಂದು ಕರೆಯತಕ್ಕದ್ದು,

(2) ಈ ನಿಯಮಗಳು ಅಧಿಕೃತ ರಾಜ್ಯಪತ್ರದಲ್ಲಿ ಅಂತಿಮ ಪ್ರಕಟಣೆಯ ದಿನಾಂಕದಿಂದ ಜಾರಿಗೆ ಬರತಕ್ಕದ್ದು,

ನಿಯಮ 9ಕ್ಕೆ ತಿದ್ದುಪಡಿ:- ಕರ್ನಾಟಕ ನಾಗರಿಕ ಸೇವೆಗಳ (ಸಾಮಾನ್ಯ

2. ನೇಮಕಾತಿ)ನಿಯಮಗಳು, 1977 ರಲ್ಲಿ ನಿಯಮ 9 ರ ಉಪ-ನಿಯಮ (1), ಖಂಡ (1D) ನಂತರ ಈ ಕೆಳಕಂಡಂತೆ ಸೇರಿಸತಕ್ಕದ್ದು:-

“(1E) ಯಾವುದೇ ಸೇವೆಯ ಅಥವಾ ಹುದ್ದೆಯ ಸಂಬಂಧದಲ್ಲಿ ರಚಿಸಿದ ನೇಮಕಾತಿ ನಿಯಮಗಳಲ್ಲಿ ಏನೇ ಒಳಗೊಂಡಿದ್ದರೂ ಮತ್ತು ನೇಮಕಾತಿಗೆ ಸಂಬಂಧಿಸಿದಂತೆ ಸರ್ಕಾರ ಹೊರಡಿಸುವ ಸಾಮಾನ್ಯ ಸೂಚನೆಗಳಿಗೆ ಒಳಪಟ್ಟು ಅಂಥ ನೇಮಕಾತಿ ನಿಯಮಗಳಲ್ಲಿ ನೇರ ನೇಮಕಾತಿಯನ್ನು ಒಂದು ವಿಧಾನವನ್ನಾಗಿ ನಿಗದಿಪಡಿಸಿದ್ದಲ್ಲಿ ಅಂಥ ವಿಧಾನದ ಮೂಲಕ ನೇಮಕ ಮಾಡುವುದಕ್ಕಾಗಿ ಸಾಮಾನ ವರ್ಗ, ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು ಮತ್ತು ಇತರ ಹಿಂದುಳಿದ ವರ್ಗಗಳ ಪ್ರತಿಯೊಂದು ಪ್ರವರ್ಗದಿಂದಲೂ ಪ್ರತಿ ಇಲಾಖೆಯ ಮಂಜೂರಾದ ವೃಂದ ಬಲದ ಶೇಕಡಾ ಎರಡರಷ್ಟು ಹುದ್ದೆಗಳನ್ನು ಕ್ರೀಡಾ ಸಾಧಕ ಅಭ್ಯರ್ಥಿಗಳಿಗೆ ಮೀಸಲಿರಿಸತಕ್ಕದ್ದು.

Good news for sportspersons: 2% reservation in Karnataka Civil Services recruitment ರಾಜ್ಯ ಸರ್ಕಾರದಿಂದ ಕ್ರೀಡಾಪಟುಗಳಿಗೆ ಭರ್ಜರಿ ಗುಡ್ ನ್ಯೂಸ್ : ಸರ್ಕಾರಿ ಹುದ್ದೆಗಳಲ್ಲಿ ಶೇ.2 ರಷ್ಟು ಮೀಸಲಾತಿಗೆ ಅಧಿಸೂಚನೆ
Share. Facebook Twitter LinkedIn WhatsApp Email

Related Posts

ಮಾನಸಿಕ ಒತ್ತಡ ಕಾಡುತ್ತಿದೆಯೇ? ಈ ಉಚಿತ ಸಹಾಯವಾಣಿಗೆ ಕರೆ ಮಾಡಿ. ನೆರವು ಪಡೆಯಿರಿ.!

11/07/2025 10:48 AM2 Mins Read

BIG NEWS : ನಮಗೆ ಮನೆ ಹಕ್ಕು ಪತ್ರ ಬೇಡ ಸ್ವಾಮಿ, ಮೊದಲು ಗಾಂಜಾ ಮಾರಾಟ ನಿಲ್ಲಿಸಿ : ಮಂಡ್ಯ ಡಿಸಿಗೆ ಮಹಿಳೆಯರಿಂದ ಮನವಿ

11/07/2025 10:46 AM1 Min Read

BREAKING : ಮೂವರು ಶಂಕಿತ ಉಗ್ರರ ಬಂಧನ ಕೇಸ್ : ‘NIA’ ತನಿಖೆಯಲ್ಲಿ ಮತ್ತಷ್ಟು ಸ್ಪೋಟಕ ವಿಚಾರ ಬಹಿರಂಗ!

11/07/2025 10:25 AM1 Min Read
Recent News

ಮಾನಸಿಕ ಒತ್ತಡ ಕಾಡುತ್ತಿದೆಯೇ? ಈ ಉಚಿತ ಸಹಾಯವಾಣಿಗೆ ಕರೆ ಮಾಡಿ. ನೆರವು ಪಡೆಯಿರಿ.!

11/07/2025 10:48 AM

BIG NEWS : ನಮಗೆ ಮನೆ ಹಕ್ಕು ಪತ್ರ ಬೇಡ ಸ್ವಾಮಿ, ಮೊದಲು ಗಾಂಜಾ ಮಾರಾಟ ನಿಲ್ಲಿಸಿ : ಮಂಡ್ಯ ಡಿಸಿಗೆ ಮಹಿಳೆಯರಿಂದ ಮನವಿ

11/07/2025 10:46 AM

ಫೇಕ್ ವೆಡ್ಡಿಂಗ್ ಎಂದರೇನು? ಭಾರತದಲ್ಲಿ ವೈರಲ್ ಆಗುತ್ತಿರುವ ಈ `ಪಾರ್ಟಿ ಟ್ರೆಂಡ್’ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

11/07/2025 10:34 AM

BREAKING: ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಬಸ್ ಮೇಲೆ ಉಗ್ರರ ದಾಳಿ,9 ಪ್ರಯಾಣಿಕರು ಸಾವು

11/07/2025 10:32 AM
State News
KARNATAKA

ಮಾನಸಿಕ ಒತ್ತಡ ಕಾಡುತ್ತಿದೆಯೇ? ಈ ಉಚಿತ ಸಹಾಯವಾಣಿಗೆ ಕರೆ ಮಾಡಿ. ನೆರವು ಪಡೆಯಿರಿ.!

By kannadanewsnow5711/07/2025 10:48 AM KARNATAKA 2 Mins Read

ಬೆಂಗಳೂರು : ಯಾವುದೇ ಮಾನಸಿಕ ಸಮಸ್ಯೆಗಳಿಗೆ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ. ಟೆಲಿ ಮನಸ್ ಶುಲ್ಕ ರಹಿತ ದೂರವಾಣಿ…

BIG NEWS : ನಮಗೆ ಮನೆ ಹಕ್ಕು ಪತ್ರ ಬೇಡ ಸ್ವಾಮಿ, ಮೊದಲು ಗಾಂಜಾ ಮಾರಾಟ ನಿಲ್ಲಿಸಿ : ಮಂಡ್ಯ ಡಿಸಿಗೆ ಮಹಿಳೆಯರಿಂದ ಮನವಿ

11/07/2025 10:46 AM

BREAKING : ಮೂವರು ಶಂಕಿತ ಉಗ್ರರ ಬಂಧನ ಕೇಸ್ : ‘NIA’ ತನಿಖೆಯಲ್ಲಿ ಮತ್ತಷ್ಟು ಸ್ಪೋಟಕ ವಿಚಾರ ಬಹಿರಂಗ!

11/07/2025 10:25 AM

ALERT : ‘ಚಿಟ್ ಫಂಡ್’ ನಲ್ಲಿ ಹಣ ಹೂಡಿಕೆ ಮಾಡೋಕು ಮುನ್ನ ಎಚ್ಚರ : 500ಕ್ಕೂ ಹೆಚ್ಚು ಜನರಿಗೆ 100 ಕೋಟಿಗೂ ಅಧಿಕ ವಂಚನೆ

11/07/2025 10:13 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.