Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಮಂಗಳೂರಲ್ಲಿ ಘೋರ ಘಟನೆ : ಶಾಲೆಯ ಮೇಲ್ಚಾವಣಿ ಕುಸಿದು ಓರ್ವ ವಿದ್ಯಾರ್ಥಿಗೆ ಗಾಯ!

30/06/2025 3:27 PM

ಪ್ರಾಣಿಗಳಿಗೆ ‘ಪಶು’ ಪದ ಬಳಸುವುದು ಸೂಕ್ತವಲ್ಲ : ರಾಷ್ಟ್ರಪತಿ ದ್ರೌಪದಿ ಮುರ್ಮು

30/06/2025 3:16 PM

BIG NEWS : ಡಿಕೆ ಶಿವಕುಮಾರ್ ಒಂದು ಬಾರಿ ಸಿಎಂ ಆಗಲಿ ಅನ್ನೋದು ನನ್ನ ಅಭಿಪ್ರಾಯ : ಶಾಸಕ HC ಬಾಲಕೃಷ್ಣ ಹೇಳಿಕೆ

30/06/2025 3:16 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪರೀಕ್ಷೆ-1ಕ್ಕೆ ನೋಂದಾಯಿಸಲು ಅವಧಿ ವಿಸ್ತರಣೆ | Karnataka SSLC Exam 2025
KARNATAKA

ರಾಜ್ಯದ SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪರೀಕ್ಷೆ-1ಕ್ಕೆ ನೋಂದಾಯಿಸಲು ಅವಧಿ ವಿಸ್ತರಣೆ | Karnataka SSLC Exam 2025

By kannadanewsnow0901/12/2024 5:20 AM

ಬೆಂಗಳೂರು: ರಾಜ್ಯದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ, ಪರೀಕ್ಷಾ ಮಂಡಳಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-1ಕ್ಕೆ ನೋಂದಾಯಿಸಲು ಅವಧಿಯನ್ನು ವಿಸ್ತರಿಸಿ ಆದೇಶಿಸಿದೆ.

ಈ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಪರೀಕ್ಷೆಗಳ ನಿರ್ದೇಶಕರಾದಂತ ಹೆಚ್.ಎನ್.ಗೋಪಾಲಕೃಷ್ಣ ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ 2025ನೇ ಮಾರ್ಚ್ ಮಾಹೆಯಲ್ಲಿ ನಡೆಯುವ ಎಸ್.ಎಸ್.ಎಲ್.ಸಿ ಪರೀಕ್ಷೆ-1ಕ್ಕೆ ರಾಜ್ಯದ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ, ಅನುದಾನರಹಿತ ಶಾಲೆಗಳಿಂದ ಹಾಜರಾಗುವ ಅರ್ಹ ಶಾಲಾ ವಿದ್ಯಾರ್ಥಿಗಳು, ಖಾಸಗಿ ಅಭ್ಯರ್ಥಿಗಳು ಮತ್ತು ಪುನರಾವರ್ತಿತ ಅಭ್ಯರ್ಥಿಗಳ ಮಾಹಿತಿಯನ್ನು ಆನ್‌ಲೈನ್ ಮುಖಾಂತರ ನೋಂದಾಯಿಸಲು ಅವದಿಯನ್ನು ದಿನಾಂಕ:30.11.2024ರವರೆಗೆ ವಿಸ್ತರಿಸಲಾಗಿತ್ತು ಎಂದು ತಿಳಿಸಿದ್ದಾರೆ.

ಆದರೆ, ರಾಜ್ಯದ ಕೆಲವು ಶಾಲೆಗಳಿಂದ ಹಾಗೂ ಪೋಷಕರಿಂದ ಮಂಡಳಿಗೆ ದೂರವಾಣಿಯ ಮುಖಾಂತರ ವಿದ್ಯಾರ್ಥಿಗಳ ನೋಂದಣಿ ಮಾಡಲು ದಿನಾಂಕವನ್ನು ಪುನ: ವಿಸ್ತರಿಸಲು ಕೋರಿಕೆಗಳು ಬಂದ ಹಿನ್ನೆಲೆಯಲ್ಲಿ ಹಾಗೂ ಇನ್ನು ಕೆಲವು ಶಾಲೆಗಳು ಶಾಲಾ ಸಂಕೇತ ಪಡೆಯುತ್ತಿರುವ ಕಾರ್ಯವು ಚಾಲ್ತಿಯಲ್ಲಿರುವ ಸಂಬಂಧ ವಿದ್ಯಾರ್ಥಿಗಳ ನೋಂದಣಿಗಾಗಿ ದಿನಾಂಕಗಳನ್ನು ಈ ಕೆಳಕಂಡಂತೆ ವಿಸ್ತರಿಸಲಾಗಿದೆ ಎಂದಿದ್ದಾರೆ.

ಪುನ: ದಿನಾಂಕ ವಿಸ್ತರಣೆಯನ್ನು ಮಾಡಲಾಗುವುದಿಲ್ಲ. ಈ ಸಂಬಂಧ ವಿಸ್ತರಿಸಿರುವ ದಿನಾಂಕದವರೆಗೆ ವಿದ್ಯಾರ್ಥಿಗಳ ನೋಂದಣಿ ಮಾಡತಕ್ಕದ್ದು. ಈ ಕುರಿತು ತಮ್ಮ ವ್ಯಾಪ್ತಿಯಲ್ಲಿ ಬರುವ ಶಾಲಾ ಮುಖ್ಯೋಪಾಧ್ಯಾಯರ ಮುಖಾಂತರ ವಿದ್ಯಾರ್ಥಿಗಳ/ಪೋಷಕರ ಗಮನಕ್ಕೆ ತಂದು ಇದರ ಸದುಪಯೋಗವನ್ನು ಪಡೆದುಕೊಳ್ಳಲು ಸಂಬಂಧಿಸಿದ ಜಿಲ್ಲಾ ಉಪನಿರ್ದೇಶಕರು / ಕ್ಷೇತ್ರ ಶಿಕ್ಷಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಎಂದು ಹೇಳಿದ್ದಾರೆ.

ಹೀಗಿದೆ ಪರೀಕ್ಷೆ-1ಕ್ಕೆ ವಿಸ್ತರಿಸಿದಂತ ದಿನಾಂಕದ ಮಾಹಿತಿ

  • ಮಂಡಳಿ ಜಾಲತಾಣದ ಶಾಲಾಲಾಗಿನ್ ಮೂಲಕ CCERF, CCEPF, CCERR ಮತ್ತು CCEPR ವಿದ್ಯಾರ್ಥಿಗಳ 01 ಮಾಹಿತಿಯನ್ನು ಅಪ್‌ಲೋಡ್ ಮಾಡಲು ನಿಗದಿಪಡಿಸಿದ ಅಂತಿಮ ದಿನಾಂಕ: 30-11-2024 ಆಗಿದ್ದನ್ನು, ದಿನಾಂಕ 07-12-2024ಕ್ಕೆ ವಿಸ್ತರಿಸಲಾಗಿದೆ.
  • ಮಂಡಳಿ ಜಾಲತಾಣದ ಶಾಲಾಲಾಗಿನ್ ಮೂಲಕ CCERF, CCEPF, CCERR ಮತ್ತು CCEPR ವಿದ್ಯಾರ್ಥಿಗಳ ಪರೀಕ್ಷಾ ಶುಲ್ಕದ ಚಲನ್ ಮುದ್ರಿಸಿಕೊಳ್ಳಲು ನಿಗದಿಪಡಿಸಿದ ದಿನಾಂಕ: 02-12-2024 ರಿಂದ 07-12-2024 ಆಗಿತ್ತು, ಅದನ್ನು ದಿನಾಂಕ 09-12-2024 ರಿಂದ 16-12-2024ರವರೆಗೆ ವಿಸ್ತರಿಸಲಾಗಿದೆ.
  • ಕ್ರಮ ಸಂಖ್ಯೆ-3ರಂತೆ ಚಲನ್ ಮುದ್ರಿಸಿಕೊಂಡು ಬ್ಯಾಂಕ್‌ಗೆ ಜಮೆ ಮಾಡಲು ನಿಗದಿಪಡಿಸಿದ ದಿನಾಂಕ  02-12-2024 ರಿಂದ 07-12-2024 ಆಗಿತ್ತು, ಅದನ್ನು ದಿನಾಂಕ 09-12-2024 ರಿಂದ 21-12-2024ರವರೆಗೆ ವಿಸ್ತರಿಸಲಾಗಿದೆ.

BIG Exclusive: ರಾಜ್ಯದಲ್ಲೊಬ್ಬ ಅಪರೂಪದ ‘ಮುಖ್ಯೋಪಾಧ್ಯಾಯ’: ಇವರ ‘ಶುಚಿತ್ವ ಕಾರ್ಯ’ಕ್ಕೆ ಭಾರೀ ಮೆಚ್ಚುಗೆ

Share. Facebook Twitter LinkedIn WhatsApp Email

Related Posts

BREAKING : ಮಂಗಳೂರಲ್ಲಿ ಘೋರ ಘಟನೆ : ಶಾಲೆಯ ಮೇಲ್ಚಾವಣಿ ಕುಸಿದು ಓರ್ವ ವಿದ್ಯಾರ್ಥಿಗೆ ಗಾಯ!

30/06/2025 3:27 PM1 Min Read

BIG NEWS : ಡಿಕೆ ಶಿವಕುಮಾರ್ ಒಂದು ಬಾರಿ ಸಿಎಂ ಆಗಲಿ ಅನ್ನೋದು ನನ್ನ ಅಭಿಪ್ರಾಯ : ಶಾಸಕ HC ಬಾಲಕೃಷ್ಣ ಹೇಳಿಕೆ

30/06/2025 3:16 PM1 Min Read

BREAKING: ಕರ್ನಾಟಕ ಶಿಲ್ಪಕಲಾ ಅಕಾಡೆಮಿಯ ಮಾಜಿ ಅಧ್ಯಕ್ಷ ಮಹಾದೇವಪ್ಪ ಶಂಭುಲಿಂಗಪ್ಪ ಶಿಲ್ಪಿ ನಿಧನ

30/06/2025 2:43 PM1 Min Read
Recent News

BREAKING : ಮಂಗಳೂರಲ್ಲಿ ಘೋರ ಘಟನೆ : ಶಾಲೆಯ ಮೇಲ್ಚಾವಣಿ ಕುಸಿದು ಓರ್ವ ವಿದ್ಯಾರ್ಥಿಗೆ ಗಾಯ!

30/06/2025 3:27 PM

ಪ್ರಾಣಿಗಳಿಗೆ ‘ಪಶು’ ಪದ ಬಳಸುವುದು ಸೂಕ್ತವಲ್ಲ : ರಾಷ್ಟ್ರಪತಿ ದ್ರೌಪದಿ ಮುರ್ಮು

30/06/2025 3:16 PM

BIG NEWS : ಡಿಕೆ ಶಿವಕುಮಾರ್ ಒಂದು ಬಾರಿ ಸಿಎಂ ಆಗಲಿ ಅನ್ನೋದು ನನ್ನ ಅಭಿಪ್ರಾಯ : ಶಾಸಕ HC ಬಾಲಕೃಷ್ಣ ಹೇಳಿಕೆ

30/06/2025 3:16 PM

ರೈಲ್ವೆ ಮಹತ್ವದ ನಿರ್ಧಾರ ; ನಾಳೆಯಿಂದ ‘ಟಿಕೆಟ್ ಬುಕಿಂಗ್’ ಸಂಬಂಧಿಸಿದ ಈ ‘5 ದೊಡ್ಡ ನಿಯಮ’ಗಳಲ್ಲಿ ಬದಲಾವಣೆ

30/06/2025 3:01 PM
State News
KARNATAKA

BREAKING : ಮಂಗಳೂರಲ್ಲಿ ಘೋರ ಘಟನೆ : ಶಾಲೆಯ ಮೇಲ್ಚಾವಣಿ ಕುಸಿದು ಓರ್ವ ವಿದ್ಯಾರ್ಥಿಗೆ ಗಾಯ!

By kannadanewsnow0530/06/2025 3:27 PM KARNATAKA 1 Min Read

ಮಂಗಳೂರು : ಮಂಗಳೂರಲ್ಲಿ ಇಂದು ಘೋರವಾದ ದುರಂತ ಸಂಭವಿಸಿದ್ದು, ಶಾಲೆಯ ಮೇಲ್ಚಾವಣಿ ಕುಸಿದು ಓರ್ವ ಯುಕೆಜಿ ವಿದ್ಯಾರ್ಥಿಗೆ ಗಂಭೀರವಾದ ಗಾಯಗಳಾಗಿರುವ…

BIG NEWS : ಡಿಕೆ ಶಿವಕುಮಾರ್ ಒಂದು ಬಾರಿ ಸಿಎಂ ಆಗಲಿ ಅನ್ನೋದು ನನ್ನ ಅಭಿಪ್ರಾಯ : ಶಾಸಕ HC ಬಾಲಕೃಷ್ಣ ಹೇಳಿಕೆ

30/06/2025 3:16 PM

BREAKING: ಕರ್ನಾಟಕ ಶಿಲ್ಪಕಲಾ ಅಕಾಡೆಮಿಯ ಮಾಜಿ ಅಧ್ಯಕ್ಷ ಮಹಾದೇವಪ್ಪ ಶಂಭುಲಿಂಗಪ್ಪ ಶಿಲ್ಪಿ ನಿಧನ

30/06/2025 2:43 PM

BIG NEWS: ನಮ್ಮ ಕಾಂಗ್ರೆಸ್ ಸರ್ಕಾರ ಐದು ವರ್ಷ ಬಂಡೆಯಂತೆ ಭದ್ರವಾಗಿರುತ್ತೆ: ಸಿಎಂ ಸಿದ್ಧರಾಮಯ್ಯ

30/06/2025 2:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.