Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಐಶ್ವರ್ಯಗೌಡ ನನಗೆ ಪರಿಚಯವೂ ಇಲ್ಲ, ಅವರೊಂದಿಗೆ ಯಾವುದೇ ವ್ಯವಹಾರವೂ ಇಲ್ಲ: ಡಿ.ಕೆ ಸುರೇಶ್ ಸ್ಪಷ್ಟನೆ

23/06/2025 6:18 PM

NPCI New Rules : ತಪ್ಪಾಗಿ ಬೇರೆಯವ್ರಿಗೆ ‘ಹಣ’ ಕಳುಹಿಸಿದ್ದೀರಾ.? ಚಿಂತಿಸ್ಬೇಡಿ, ಈಗ ಥಟ್ ಅಂತ ವಾಪಸ್ ನಿಮ್ಮ ಖಾತೆ ಸೇರುತ್ತೆ

23/06/2025 6:17 PM

SHOCKING : ನಾಚಿಕೆಗೇಡು.! 60 ವರ್ಷದ ತನ್ನ ಅಜ್ಜಿಯನ್ನ ಕಸದ ಬುಟ್ಟಿಗೆ ಎಸೆದ ದುಷ್ಟ ‘ಮೊಮ್ಮಗ’

23/06/2025 5:39 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ‘ಗುತ್ತಿಗೆ, ಹೊರಗುತ್ತಿಗೆ ನೌಕರ’ರಿಗೆ ಭರ್ಜರಿ ಸಿಹಿಸುದ್ದಿ: ಸಮಾನ ಕೆಲಸಕ್ಕೆ, ‘ಸಮಾನ ವೇತನ’ ಜಾರಿ
KARNATAKA

ರಾಜ್ಯ ‘ಗುತ್ತಿಗೆ, ಹೊರಗುತ್ತಿಗೆ ನೌಕರ’ರಿಗೆ ಭರ್ಜರಿ ಸಿಹಿಸುದ್ದಿ: ಸಮಾನ ಕೆಲಸಕ್ಕೆ, ‘ಸಮಾನ ವೇತನ’ ಜಾರಿ

By kannadanewsnow0910/02/2024 1:47 PM

ಬೆಂಗಳೂರು: ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ನೇರಪಾವತಿ, ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಮಾನ ಕೆಲಸಕ್ಕೆ ಸಮಾನ ವೇತನೆ, ದಿನಗೂಲಿ, ಕ್ಷೇಮಾಭಿವೃದ್ಧಿಯಡಿ ಡಿ-ವೃಂದದ ನೌಕರರ ವೇತನ ಪಾವತಿಸಲು ಸರ್ಕಾರ ಆದೇಶ ಹೊರಡಿಸಿದೆ.

ಈ ಸಂಬಂಧ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರು ಸುತ್ತೋಲೆಯನ್ನು ಹೊರಡಿಸಿದ್ದು, ರಾಜ್ಯದ ಎಲ್ಲಾ ಮಹಾನಗರಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ತೆಗಳಲ್ಲಿ ನೇರಪಾವತಿ, ಗುತ್ತಿಗೆ/ಹೊರಗುತ್ತಿಗೆ, ಸಮಾನ ಕೆಲಸಕ್ಕೆ ಸಮಾನ ವೇತನ, ದಿನಗೂಲಿ, ಕ್ಷೇಮಾಭಿವೃದ್ಧಿಯಡಿ ಡಿ ವೃಂದದ ಪೌರಕಾರ್ಮಿಕರು, ಲೋಡರ್ಸ್, ಕ್ಲೀನರ್ಸ್, ಹಲ್ಬರ್ (ವಾಲ್‌ಮನ್ ಮುಂತಾದ ನೌಕರರು ಕರ್ತವ್ಯ ನಿರ್ವಹಿಸುತ್ತಿದ್ದು, ಈ ನೌಕರರುಗಳು ಸಾರ್ವಜನಿಕರಿಗೆ ಅತಿ ಅಗತ್ಯ ಸೇವೆಗಳನ್ನು ಪೂರೈಸುವ ಕಾರ್ಯವನ್ನು ನಿರ್ವಹಿಸುತ್ತಿರುತ್ತಾರೆ ಎಂದಿದ್ದಾರೆ.

ಈ ನೌಕರರುಗಳ ವೇತನವನ್ನು ಸ್ಥಳೀಯ ಸಂಸ್ಥೆಯ ನಿಧಿಯಿಂದ ಪ್ರಥಮ ಆದ್ಯತೆಯ ಮೇಲೆ ಪ್ರತಿ ತಿಂಗಳು ಪಾವತಿಸಬೇಕಿರುತ್ತದೆ, ಆದರೆ, ಬಹುತೇಕ ಮಹಾನಗರಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸದರಿ ಸಿಬ್ಬಂದಿಗಳಿಗೆ ಸಕಾಲದಲ್ಲಿ ವೇತನವನ್ನು ಪಾವತಿಸದ ಅಭಿವೃದ್ಧಿ ಕಾಮಗಾರಿಗಳಿಗೆ ಮತ್ತು ಗುತ್ತಿಗೆದಾರರ ಬಿಲ್ಲುಗಳನ್ನು ಪಾವತಿಸುವುದಕ್ಕಾಗಿ ವಿನಿಯೋಗಿಸುತ್ತಿರುವುದನ್ನು ಗಮನಿಸಿದೆ. ಇದರಿಂದಾಗಿ ಪ್ರಸ್ತಾಪಿತ ನೌಕರರುಗಳು ಆರ್ಥಿಕವಾಗಿ ಸಂಕಷ್ಟದಿಂದ ಬಳಲುತ್ತಿರುವುದು ನಿರ್ದೇಶನಾಲಯದ ಗಮನಕ್ಕೆ ಬಂದಿರುತ್ತದೆ ಎಂದು ತಿಳಿಸಿದ್ದಾರೆ.

ಆದರಿಂದ ಮಹಾನಗರಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇರಪಾವತಿ, ಗುತ್ತಿಗೆ/ಹೊರಗುತ್ತಿಗೆ, ಸಮಾನ ಕೆಲಸಕ್ಕೆ ಸಮಾನ ವೇತನ, ದಿನಗೂಲಿ, ಕ್ಷೇಮಾಭಿವೃದ್ಧಿಯಡಿ ಕರ್ತವ್ಯ ನಿರ್ವಹಿಸುತ್ತಿರುವ ಡಿ ವೃಂದದ ನೌಕರರುಗಳ ವೇತನವನ್ನು ಸಾಮಾನ್ಯ ನಿಧಿಯಿಂದ ಪ್ರಥಮ ಆದ್ಯತೆ ಮೇರೆಗೆ ಪರಿಗಣಿಸಿ, ಪ್ರತಿ ತಿಂಗಳ 5ನೇ ತಾರೀಖಿನೊಳಗಾಗಿ ಕಡ್ಡಾಯವಾಗಿ ಪಾವತಿಸಲು ಎಲ್ಲಾ ಆಯುಕ್ತರು/ಪೌರಾಯುಕ್ತರು/ ಮುಖ್ಯಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಯನ್ನು ನೀಡಿದೆ. ತಪ್ಪಿದಲ್ಲಿ, ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು ಎಂಬುದಾಗಿ ಎಚ್ಚರಿಸಿದ್ದಾರೆ.

ಈಗಲೂ ಬಸವರಾಜ ಬೊಮ್ಮಾಯಿ ಕರ್ನಾಟಕದ ಸಿಎಂ! ರಾಜ್ಯ ಸರ್ಕಾರದ ವೆಬ್‌ಸೈಟ್‌ನಲ್ಲಿ ಯಡವಟ್ಟು!

ಸರ್ಕಾರದ ವಿರುದ್ಧ ಕಮಿಷನ್ ಆರೋಪ ವಿಚಾರ : ತಕ್ಷಣ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಆರ್.ಅಶೋಕ್ ಆಗ್ರಹ

Share. Facebook Twitter LinkedIn WhatsApp Email

Related Posts

BREAKING: ಐಶ್ವರ್ಯಗೌಡ ನನಗೆ ಪರಿಚಯವೂ ಇಲ್ಲ, ಅವರೊಂದಿಗೆ ಯಾವುದೇ ವ್ಯವಹಾರವೂ ಇಲ್ಲ: ಡಿ.ಕೆ ಸುರೇಶ್ ಸ್ಪಷ್ಟನೆ

23/06/2025 6:18 PM1 Min Read

BREAKING: ವಂಚನೆ ಆರೋಪಿ ಐಶ್ವರ್ಯ ಗೌಡಗೆ ‘ED’ ಬಿಗ್ ಶಾಕ್: 3.98 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

23/06/2025 5:31 PM1 Min Read

BREAKING: ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಕೇಸ್: CBI SPP ಹುದ್ದೆಗೆ ಗಂಗಾಧರ ಶೆಟ್ಟಿ ರಾಜೀನಾಮೆ

23/06/2025 5:27 PM1 Min Read
Recent News

BREAKING: ಐಶ್ವರ್ಯಗೌಡ ನನಗೆ ಪರಿಚಯವೂ ಇಲ್ಲ, ಅವರೊಂದಿಗೆ ಯಾವುದೇ ವ್ಯವಹಾರವೂ ಇಲ್ಲ: ಡಿ.ಕೆ ಸುರೇಶ್ ಸ್ಪಷ್ಟನೆ

23/06/2025 6:18 PM

NPCI New Rules : ತಪ್ಪಾಗಿ ಬೇರೆಯವ್ರಿಗೆ ‘ಹಣ’ ಕಳುಹಿಸಿದ್ದೀರಾ.? ಚಿಂತಿಸ್ಬೇಡಿ, ಈಗ ಥಟ್ ಅಂತ ವಾಪಸ್ ನಿಮ್ಮ ಖಾತೆ ಸೇರುತ್ತೆ

23/06/2025 6:17 PM

SHOCKING : ನಾಚಿಕೆಗೇಡು.! 60 ವರ್ಷದ ತನ್ನ ಅಜ್ಜಿಯನ್ನ ಕಸದ ಬುಟ್ಟಿಗೆ ಎಸೆದ ದುಷ್ಟ ‘ಮೊಮ್ಮಗ’

23/06/2025 5:39 PM

BREAKING: ವಂಚನೆ ಆರೋಪಿ ಐಶ್ವರ್ಯ ಗೌಡಗೆ ‘ED’ ಬಿಗ್ ಶಾಕ್: 3.98 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

23/06/2025 5:31 PM
State News
KARNATAKA

BREAKING: ಐಶ್ವರ್ಯಗೌಡ ನನಗೆ ಪರಿಚಯವೂ ಇಲ್ಲ, ಅವರೊಂದಿಗೆ ಯಾವುದೇ ವ್ಯವಹಾರವೂ ಇಲ್ಲ: ಡಿ.ಕೆ ಸುರೇಶ್ ಸ್ಪಷ್ಟನೆ

By kannadanewsnow0923/06/2025 6:18 PM KARNATAKA 1 Min Read

ಬೆಂಗಳೂರು: ಐಶ್ವರ್ಯಗೌಡ ನನಗೆ ಪರಿಚಯವಿಲ್ಲ. ಆಕೆಯೊಂದಿಗೆ ಯಾವುದೇ ವ್ಯವಹಾರವೂ ಇಲ್ಲ. ಕನ್ನಡ ರಾಜ್ಯೋತ್ಸವಕ್ಕೆ ನನ್ನನ್ನು ಕರೆದಿದ್ರು. ಆಗ ನಾನು ಹೋಗಿದ್ದೆ…

BREAKING: ವಂಚನೆ ಆರೋಪಿ ಐಶ್ವರ್ಯ ಗೌಡಗೆ ‘ED’ ಬಿಗ್ ಶಾಕ್: 3.98 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

23/06/2025 5:31 PM

BREAKING: ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಕೇಸ್: CBI SPP ಹುದ್ದೆಗೆ ಗಂಗಾಧರ ಶೆಟ್ಟಿ ರಾಜೀನಾಮೆ

23/06/2025 5:27 PM

BREAKING: ವಂಚನೆ ಆರೋಪ: ಐಶ್ವರ್ಯಾಗೌಡಗೆ ಸಂಬಂಧಿಸಿದ 3.98 ಕೋಟಿ ಆಸ್ತಿ ಮುಟ್ಟುಗೋಲು ಹಾಕಿದ ED

23/06/2025 5:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.