Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಪ್ರಾದೇಶಿಕ ಸೇನೆಯಲ್ಲಿ ನೀರಜ್ ಚೋಪ್ರಾಗೆ ಗೌರವ ಲೆಫ್ಟಿನೆಂಟ್ ಕರ್ನಲ್ ಹುದ್ದೆ ಪ್ರದಾನ | Neeraj Chopra

14/05/2025 6:04 PM

BIG NEWS : ವಿದ್ಯುತ್ ಶಾಕ್ ನಿಂದ ತಂದೆಯ ಸಾವಾಗಿದೆ ಎಂದ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್!

14/05/2025 5:58 PM

BREAKING : ಗಾಂಧೀಜಿ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ : ಶಾಸಕ ಯತ್ನಾಳ್ ವಿರುದ್ಧ ದೂರು ದಾಖಲು

14/05/2025 5:48 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ‘ರಾಜ್ಯ ಸರ್ಕಾರಿ ನೌಕರ’ರಿಗೆ ಸಿಹಿಸುದ್ದಿ: ಶೇ.58ರಷ್ಟು ವೇತನ, ಪಿಂಚಣಿ ಹೆಚ್ಚಳ: ವಿಧಾನಸಭೆಯಲ್ಲೇ ಸಿಎಂ ಮಾಹಿತಿ
KARNATAKA

BREAKING: ‘ರಾಜ್ಯ ಸರ್ಕಾರಿ ನೌಕರ’ರಿಗೆ ಸಿಹಿಸುದ್ದಿ: ಶೇ.58ರಷ್ಟು ವೇತನ, ಪಿಂಚಣಿ ಹೆಚ್ಚಳ: ವಿಧಾನಸಭೆಯಲ್ಲೇ ಸಿಎಂ ಮಾಹಿತಿ

By kannadanewsnow0916/07/2024 2:41 PM

ಬೆಂಗಳೂರು: ಆಗಸ್ಟ್.1ರಿಂದಲೇ ಜಾರಿಗೆ ಬರುವಂತೆ ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗವನ್ನು ಜಾರಿಗೊಳಿಸುವ ಸಂಬಂಧ ಸಿಎಂ ಸಿದ್ಧರಾಮಯ್ಯ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯ ಕೈಗೊಂಡಿದ್ದರು.  ಈ ಕುರಿತಂತೆ ವಿಧಾನಸಭೆಯಲ್ಲಿ ಸಿಎಂ ಸಿದ್ಧರಾಮಯ್ಯ ಅವರು ರಾಜ್ಯ ಸರ್ಕಾರಿ ನೌಕರರ ವೇತನ, ಪಿಂಚಣಿಯನ್ನು ಶೇ.58ರಷ್ಟು ಹೆಚ್ಚಳ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಆ ಮಹತ್ವದ ಮಾಹಿತಿ ಮುಂದಿದೆ ಓದಿ.

ಇಂದು 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸಿನಂತೆ ರಾಜ್ಯ ಸರಕಾರಿ ನೌಕರರ ವೇತನ ಮತ್ತು ಪಿಂಚಣಿ ಪರಿಷ್ಕರಣೆ ಕುರಿತು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಹೇಳಿಕೆ ನೀಡಿದರು.

1) ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆ, ಪಿಂಚಣಿ ಪರಿಷ್ಕರಣೆಯ ಬೇಡಿಕೆಗಳನ್ನು ಪರಿಷ್ಕರಿಸಲು ದಿನಾಂಕ: 19.11.2022ರಂದು 7ನೇ ರಾಜ್ಯ ವೇತನ ಆಯೋಗವನ್ನು ರಚಿಸಲಾಗಿತ್ತು. ಅದರಂತೆ, ವೇತನ ಆಯೋಗವು 24,03,2024ರಂದು ವರದಿಯನ್ನು ಸಲ್ಲಿಸಿರುತ್ತದೆ.

2) 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸಿನಂತೆ ಸರ್ಕಾರಿ ನೌಕರರ ವೇತನ, ವೇತನ ಸಂಬಂಧಿತ ಭತ್ಯೆ, ಪಿಂಚಣಿಯನ್ನು ದಿನಾಂಕ: 01.07.2022ರಿಂದ ಅನ್ವಯವಾಗುವಂತೆ ಪರಿಷ್ಕರಿಸಿ ದಿನಾಂಕ: 01.08.2024ರಿಂದ ಅನುಷ್ಠಾನಗೊಳಿಸಲು ದಿನಾಂಕ: 15.07.2024ರ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿರುತ್ತದೆ. ಅದರಂತೆ, ದಿನಾಂಕ: 01.07.2022ಕ್ಕೆ ನೌಕರರ ಮೂಲ ವೇತನಕ್ಕೆ ಶೇಕಡ 31ರಷ್ಟು ತುಟ್ಟಿ ಭತ್ಯೆ ಮತ್ತು ಶೇ. 27.50 ರಷ್ಟು ಫಿಟ್‌ಮೆಂಟ್ ಸೇರಿಸಿ ವೇತನ ಮತ್ತು ಪಿಂಚಣಿಯನ್ನು ಪರಿಷ್ಕರಿಸಲಾಗುವುದು. ಇದರಿಂದ ನೌಕರರ ಮೂಲ ವೇತನ ಮತ್ತು ಪಿಂಚಣಿಯಲ್ಲಿ ಶೇ 58,50 ರಷ್ಟು ಹೆಚ್ಚಳವಾಗುತ್ತದೆ. ಮನೆಬಾಡಿಗೆ ಭತ್ಯೆಯಲ್ಲಿ ಶೇ. 32ರಷ್ಟು ಹೆಚ್ಚಳವಾಗುತ್ತದೆ.

3) ನೌಕರರ ಕನಿಷ್ಠ ಮೂಲವೇತನವು ರೂ. 17,000/- ರಿಂದ ರೂ. 27,000-ಕ್ಕೆ ಗರಿಷ್ಟ ವೇತನವು ರೂ. 1,50,600/- ರಿಂದ ರೂ. 2,41,200/-ಗಳಿಗೆ ಪರಿಷ್ಕರಣೆಯಾಗುತ್ತದೆ. ನೌಕರರ ಕನಿಷ್ಠ ಪಿಂಚಣಿಯು ರೂ.8,500/-ರಿಂದ ರೂ.13,500/-ಕ್ಕೆ ಮತ್ತು ಗರಿಷ್ಠ ಪಿಂಚಣಿಯು ರೂ.75,300/- ರಿಂದ ರೂ. 1,20,600ಕ್ಕೆ ಪರಿಷ್ಕರಣೆಗೊಳ್ಳುತ್ತದೆ. ಈ ಪರಿಷ್ಕರಣೆಯು, ಅನುದಾನಿತ ಶಿಕ್ಷಣ ಸಂಸ್ಥೆ ಮತ್ತು ಸ್ಥಳೀಯ ಸಂಸ್ಥೆಗಳ ನೌಕರರು, ವಿಶ್ವವಿದ್ಯಾಲಯಗಳ ಬೋಧಕೇತರ ಸಿಬ್ಬಂದಿಗಳಿಗೆ ಅನ್ವಯವಾಗುತ್ತದೆ.

4) ನೌಕರರ ವೇತನ ಪರಿಷ್ಕರಣೆಯಿಂದ ರಾಜ್ಯ ಸರ್ಕಾರಕ್ಕೆ ವಾರ್ಷಿಕ ರೂ.20,208/- ಕೋಟಿಗಳಷ್ಟು ಹೆಚ್ಚುವರಿ ವೆಚ್ಚ ಉಂಟಾಗುತ್ತದೆ. ಈ ಹೆಚ್ಚುವರಿ ವೆಚ್ಚಕ್ಕೆ 2024-25ರ ಆಯವ್ಯಯದಲ್ಲಿ ಅಗತ್ಯ ಅನುದಾನವನ್ನು ಮೀಸಲಿಡಲಾಗಿದೆ.

BIG UPDATE : ಕಾರವಾರದಲ್ಲಿ ಗುಡ್ಡ ಕುಸಿತದಿಂದ 9 ಜನರ ದುರ್ಮರಣ : 7 ಜನರ ಸಾವು, ಇಬ್ಬರು ನಾಪತ್ತೆ!

ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಗಕ್ಷೇಮಕ್ಕಾಗಿ ಹಿಂದೂ ಸೇನೆಯಿಂದ ವಿಶೇಷ ಹವನ!

Share. Facebook Twitter LinkedIn WhatsApp Email

Related Posts

BIG NEWS : ವಿದ್ಯುತ್ ಶಾಕ್ ನಿಂದ ತಂದೆಯ ಸಾವಾಗಿದೆ ಎಂದ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್!

14/05/2025 5:58 PM1 Min Read

BREAKING : ಗಾಂಧೀಜಿ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ : ಶಾಸಕ ಯತ್ನಾಳ್ ವಿರುದ್ಧ ದೂರು ದಾಖಲು

14/05/2025 5:48 PM1 Min Read

BREAKING : ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತು ಸುಳಿವು ನೀಡಿದ ಶಾಸಕ ತನ್ವಿರ್ ಸೇಠ್

14/05/2025 5:26 PM1 Min Read
Recent News

BREAKING: ಪ್ರಾದೇಶಿಕ ಸೇನೆಯಲ್ಲಿ ನೀರಜ್ ಚೋಪ್ರಾಗೆ ಗೌರವ ಲೆಫ್ಟಿನೆಂಟ್ ಕರ್ನಲ್ ಹುದ್ದೆ ಪ್ರದಾನ | Neeraj Chopra

14/05/2025 6:04 PM

BIG NEWS : ವಿದ್ಯುತ್ ಶಾಕ್ ನಿಂದ ತಂದೆಯ ಸಾವಾಗಿದೆ ಎಂದ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್!

14/05/2025 5:58 PM

BREAKING : ಗಾಂಧೀಜಿ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ : ಶಾಸಕ ಯತ್ನಾಳ್ ವಿರುದ್ಧ ದೂರು ದಾಖಲು

14/05/2025 5:48 PM

BREAKING : ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತು ಸುಳಿವು ನೀಡಿದ ಶಾಸಕ ತನ್ವಿರ್ ಸೇಠ್

14/05/2025 5:26 PM
State News
KARNATAKA

BIG NEWS : ವಿದ್ಯುತ್ ಶಾಕ್ ನಿಂದ ತಂದೆಯ ಸಾವಾಗಿದೆ ಎಂದ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್!

By kannadanewsnow0514/05/2025 5:58 PM KARNATAKA 1 Min Read

ತುಮಕೂರು : ಮೇ 10 ರಂದು ತುಮಕೂರು ಜಿಲ್ಲೆಯ ಹೆಬ್ಬುರಿನ ತಿಮ್ಮಸಂದ್ರ ಗ್ರಾಮದಲ್ಲಿ ಕರೆಂಟ್ ಶಾಕ್‌ನಿಂದ ಫ್ಯಾಕ್ಟರಿಯಲ್ಲಿ ಮೃತಪಟ್ಟಿದ್ದಾರೆಂದು ಬಿಂಬಿಸಲಾಗಿತ್ತು.…

BREAKING : ಗಾಂಧೀಜಿ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ : ಶಾಸಕ ಯತ್ನಾಳ್ ವಿರುದ್ಧ ದೂರು ದಾಖಲು

14/05/2025 5:48 PM

BREAKING : ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತು ಸುಳಿವು ನೀಡಿದ ಶಾಸಕ ತನ್ವಿರ್ ಸೇಠ್

14/05/2025 5:26 PM

BREAKING : ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿ ಪರಿಶೀಲನೆಗೆ ಕಮಿಟಿ ರಚನೆ : CM ಸಿದ್ದರಾಮಯ್ಯ ಹೇಳಿಕೆ

14/05/2025 5:11 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.