Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸ್ವಚ್ಛಗೊಳಿಸುವುದು, ಅಡುಗೆ ಮಾಡುವುದು : ಮನೆಗೆಲಸಗಳು ಕ್ಯಾಲೊರಿಗಳನ್ನು ಹೇಗೆ ಸುಡುತ್ತವೆ ?

26/10/2025 11:37 AM

ಕರೂರು ಕಾಲ್ತುಳಿತ: ನಾಳೆ ಸಂತ್ರಸ್ತರ ಕುಟುಂಬದವರನ್ನು ಖಾಸಗಿಯಾಗಿ ಭೇಟಿ ಮಾಡಲಿರುವ ವಿಜಯ್

26/10/2025 11:28 AM

ALERT : ಪ್ಯಾಕ್ ಮಾಡಿದ `ಮುಟ್ಟಿನ ಪ್ಯಾಡ್’ ನಲ್ಲಿ ಮಾಲಿನ್ಯಕಾರಕ ಪತ್ತೆ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

26/10/2025 11:19 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ : ʻOPSʼ ,7 ನೇ ವೇತನ ಆಯೋಗ ಜಾರಿಗೆ ʻCMʼ ಗ್ರೀನ್‌ ಸಿಗ್ನಲ್
KARNATAKA

ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ : ʻOPSʼ ,7 ನೇ ವೇತನ ಆಯೋಗ ಜಾರಿಗೆ ʻCMʼ ಗ್ರೀನ್‌ ಸಿಗ್ನಲ್

By kannadanewsnow5727/06/2024 6:01 AM

ಬೆಂಗಳೂರು : ಹಳೆಯ ಪಿಂಚಣಿ, ವೇತನ ಹೆಚ್ಚಳದ ನಿರೀಕ್ಷೆಯಲ್ಲಿರುವ ರಾಜ್ಯ ಸರ್ಕಾರಿ ನೌಕರರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ ನೀಡಿದ್ದು, ಏಳನೇ ವೇತನ ಆಯೋಗದ ವರದಿಯನ್ನು ಜಾರಿಗೊಳಿಸುವ ಕುರಿತಂತೆ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.‌ ಷಡಕ್ಷರಿ ನೇತೃತ್ವದ ನಿಯೋಗ ಮಂಗಳವಾರ ಸಿಎಂ ಸಿದ್ದರಾಮಯ್ಯರನ್ನು ಭೇಟಿಇಯ ಮಾಡಿ ಆಯೋಗದ ವರದಿ ಸಲ್ಲಿಕೆಯಾಗಿ ಎರಡು ತಿಂಗಳಾದರೂ ಈವರೆಗೆ ಶಿಫಾರಸುಗಳು ಜಾರಿಯಾಗಿಲ್ಲ. ಇದರಿಂದ ನೌಕರರ ಜೀವನ ಕಷ್ಟಕರವಾಗಿರುವುದರಿಂದ ವರದಿಯನ್ನು ಆದಷ್ಟು ಬೇಗ ಜಾರಿ ಮಾಡಬೇಕು, ನೂತನ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಹಳೆ ಪಿಂಚಣಿ ಯೋಜನೆ ಮರು ಸ್ಥಾಪಿಸಬೇಕು ಎಂದು ಮನವಿ ಮಾಡಲಾಗಿದೆ.

ಇದಕ್ಕೆ ಸಕರಾತ್ಮಕವಾಗಿ ಸ್ಪಂದಿಸಿರುವ ಸಿಎಂ ಸಿದ್ದರಾಮಯ್ಯ ನೌಕರರ ಬೇಡಿಕೆಗಳಿಗೆ ಸಕರಾತ್ಮಕವಾಗಿ ಸ್ಪಂಧಿಸಿ, ನಮ್ಮ ಸರ್ಕಾರ ಸರ್ಕಾರಿ ನೌಕರರ ಪರವಾಗಿದೆ ಎಂದು ತಿಳಿಸಿ, ಈಗಾಗಲೇ ಸಚಿವ ಸಂಪುಟದಲ್ಲಿ 7 ನೇ ವೇತನ ಆಯೋಗದ ವರದಿಯನ್ನು ಅನುಷ್ಠಾನಗೊಳಿಸುವ ವಿಷಯವನ್ನು ಪ್ರಸ್ತಾಪಿಸಲಾಗಿದ್ದು, ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ವೇತನ ಭತ್ಯೆಗಳನ್ನು ಪರಿಷ್ಕರಿಸುವ ಸ್ಪಷ್ಟ ಭರವಸೆಯನ್ನು ನಿಯೋಗಕ್ಕೆ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯರೊಂದಿಗೆ ಚರ್ಚಿಸಲಾದ ಪ್ರಮುಖ ಅಂಶಗಳು

* ದಿನಾಂಕ: 25-02-2024 ರಂದು ರಾಜ್ಯ ಮಟ್ಟದ ಸಮ್ಮೇಳನದ ಸಂದರ್ಭದಲ್ಲಿ 7ನೇ ವೇತನ ಆಯೋಗವು ವರದಿ ನೀಡಿದ ತಕ್ಷಣ ಅನುಷ್ಠಾನಗೊಳಿಸುವ ಭರವಸೆ ನೀಡಿದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಯಿತು.

* ದಿನಾಂಕ: 19-11-2022ರಂದು ರಾಜ್ಯ 7ನೇ ವೇತನ ಆಯೋಗವನ್ನು ರಚನೆಯಾಗಿ, ದಿನಾಂಕ: 16-03-2024 ರಂದು ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿ ಸುಮಾರು 3 ತಿಂಗಳಾದರೂ ವರದಿಯ ಯಾವುದೇ ಶಿಫಾರಸ್ಸುಗಳನ್ನು ಇದುವರೆವಿಗೂ ಜಾರಿಗೊಳಿಸಿರುವುದಿಲ್ಲ.

* ನಮ್ಮ ಸರ್ಕಾರಿ ನೌಕರರಿಗೆ ದಿನಾಂಕ:01-07-2022ರಿಂದ 7ನೇ ವೇತನ ಆಯೋಗ ಜಾರಿಯಾಗಬೇಕಾಗಿದ್ದು, ಈಗಾಗಲೇ 2 ವರ್ಷ ವಿಳಂಬವಾಗಿದೆ.

* ರಾಜ್ಯ ಸರ್ಕಾರಿ ನೌಕರರ ಜೀವನ ನಿರ್ವಹಣೆ ಕಷ್ಟವಾಗಿರುವುದರಿಂದ ಅದಷ್ಟು ಬೇಗನೆ ರಾಜ್ಯ 7 ನೇ ವೇತನ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಲು ಒತ್ತಾಯಿಸಲಾಯಿತು.

* ನೂತನ ಪಿಂಚಣಿ ಯೋಜನೆಯನ್ನು ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸಲು ರಚಿಸಿರುವ ಸಮಿತಿಯ ವರದಿಯನ್ನು ಪಡೆದು ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವುದು.

* ರಾಜ್ಯ ಸರ್ಕಾರಿ ನೌಕರರು ಹಾಗೂ ಅವಲಂಬಿತರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನದ ಬಗ್ಗೆಯು ಸಹ ಮಾನ್ಯ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಲಾಯಿತು.

7 ನೇ ವೇತನ ಆಯೋಗ ಜಾರಿಗೆ ʻCMʼ ಗ್ರೀನ್‌ ಸಿಗ್ನಲ್ Good news for state government employees: CM's green signal to implement 7th Pay Commission ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ನಾಳೆ ಸಿಎಂ ಸಿದ್ಧರಾಮಯ್ಯಗೆ 7ನೇ ವೇತನ ಆಯೋಗದ ವರದಿ ಸಲ್ಲಿಕೆ Good news for state government employees: 7th Pay Commission report to be submitted to CM Siddaramaiah tomorrow
Share. Facebook Twitter LinkedIn WhatsApp Email

Related Posts

BREAKING : ನನ್ನ ಬಳಿಕ ಸತೀಶ್ ಜಾರಕಿಹೊಳಿ ಅಹಿಂದ ಸಂಘಟನೆ ಮುನ್ನಡೆಸುತ್ತಿದ್ದಾರೆ : ಸಂಚಲನ ಸೃಷ್ಟಿಸಿದ ಸಿಎಂ ಹೇಳಿಕೆ!

26/10/2025 11:17 AM1 Min Read

ಕಲ್ಲಡ್ಕ ಅಲ್ಲ ಅವರಪ್ಪನಾದರೂ ಅಷ್ಟೇ ಕಾನೂನು ಪ್ರಕಾರವೇ ನಡೆದುಕೊಳ್ಳಬೇಕು : ಸಚಿವ ಪ್ರಿಯಾಂಕ ಖರ್ಗೆ ವಾಗ್ದಾಳಿ

26/10/2025 11:10 AM1 Min Read

`ಪಾರಿಜಾತ’ ಹೂವುಗಳನ್ನು ಕೀಳಬೇಡಿ! ಅದರ ಹಿಂದಿನ ಪೌರಾಣಿಕ ರಹಸ್ಯ ತಿಳಿಯಿರಿ

26/10/2025 10:51 AM2 Mins Read
Recent News

ಸ್ವಚ್ಛಗೊಳಿಸುವುದು, ಅಡುಗೆ ಮಾಡುವುದು : ಮನೆಗೆಲಸಗಳು ಕ್ಯಾಲೊರಿಗಳನ್ನು ಹೇಗೆ ಸುಡುತ್ತವೆ ?

26/10/2025 11:37 AM

ಕರೂರು ಕಾಲ್ತುಳಿತ: ನಾಳೆ ಸಂತ್ರಸ್ತರ ಕುಟುಂಬದವರನ್ನು ಖಾಸಗಿಯಾಗಿ ಭೇಟಿ ಮಾಡಲಿರುವ ವಿಜಯ್

26/10/2025 11:28 AM

ALERT : ಪ್ಯಾಕ್ ಮಾಡಿದ `ಮುಟ್ಟಿನ ಪ್ಯಾಡ್’ ನಲ್ಲಿ ಮಾಲಿನ್ಯಕಾರಕ ಪತ್ತೆ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

26/10/2025 11:19 AM

BREAKING : ನನ್ನ ಬಳಿಕ ಸತೀಶ್ ಜಾರಕಿಹೊಳಿ ಅಹಿಂದ ಸಂಘಟನೆ ಮುನ್ನಡೆಸುತ್ತಿದ್ದಾರೆ : ಸಂಚಲನ ಸೃಷ್ಟಿಸಿದ ಸಿಎಂ ಹೇಳಿಕೆ!

26/10/2025 11:17 AM
State News
KARNATAKA

BREAKING : ನನ್ನ ಬಳಿಕ ಸತೀಶ್ ಜಾರಕಿಹೊಳಿ ಅಹಿಂದ ಸಂಘಟನೆ ಮುನ್ನಡೆಸುತ್ತಿದ್ದಾರೆ : ಸಂಚಲನ ಸೃಷ್ಟಿಸಿದ ಸಿಎಂ ಹೇಳಿಕೆ!

By kannadanewsnow0526/10/2025 11:17 AM KARNATAKA 1 Min Read

ಬೆಳಗಾವಿ : ಉತ್ತರಾದಿಯ ಕುರಿತು ಯತಿಂದ್ರ ಸಿದ್ದರಾಮಯ್ಯ ಹೇಳಿಕೆ ಬೆನ್ನಲ್ಲೆ ಇದೀಗ ಉತ್ತರಧಿಕಾರಿಯ ಬಗ್ಗೆ ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ.…

ಕಲ್ಲಡ್ಕ ಅಲ್ಲ ಅವರಪ್ಪನಾದರೂ ಅಷ್ಟೇ ಕಾನೂನು ಪ್ರಕಾರವೇ ನಡೆದುಕೊಳ್ಳಬೇಕು : ಸಚಿವ ಪ್ರಿಯಾಂಕ ಖರ್ಗೆ ವಾಗ್ದಾಳಿ

26/10/2025 11:10 AM

`ಪಾರಿಜಾತ’ ಹೂವುಗಳನ್ನು ಕೀಳಬೇಡಿ! ಅದರ ಹಿಂದಿನ ಪೌರಾಣಿಕ ರಹಸ್ಯ ತಿಳಿಯಿರಿ

26/10/2025 10:51 AM

BIG NEWS : ಮೈಸೂರಲ್ಲಿ ಘೋರ ದುರಂತ : ಬಾಲಕನನ್ನು ರಕ್ಷಿಸಲು ಹೋದ ಇಬ್ಬರು ಸಹೋದರರು ನೀರುಪಾಲು

26/10/2025 10:36 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.