Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಕರ್ನಾಟಕ ‘TET ಪರೀಕ್ಷೆ’ಗೆ ಅರ್ಜಿ ಸಲ್ಲಿಕೆ ಆರಂಭ : ಅಭ್ಯರ್ಥಿಗಳಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ| TET Exam 2025

24/10/2025 11:14 AM

BREAKING : ಕರ್ನೂಲ್ ಖಾಸಗಿ `ಬಸ್ ಅಗ್ನಿ ದುರಂತ’ ಕೇಸ್ : 11 ಶವಗಳ ಗುರುತು ಪತ್ತೆ, `DNA’ ಟೆಸ್ಟ್ ನಡೆಸಿ ಹಸ್ತಾಂತರ.!

24/10/2025 11:07 AM

2026 ರಲ್ಲಿ ಎಲೋನ್ ಮಸ್ಕ್ ಉಪಗ್ರಹ ಇಂಟರ್ನೆಟ್ ಸ್ಟಾರ್ ಲಿಂಕ್ ಭಾರತದಲ್ಲಿ ಲಭ್ಯ | Starlink

24/10/2025 11:03 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ‘ರಾಜ್ಯ ಸರ್ಕಾರಿ ನೌಕರ’ರಿಗೆ ಸಿಹಿಸುದ್ದಿ: ‘ಆರೋಗ್ಯ ಸಂಜೀನಿ ಯೋಜನೆ’ ಅನುಷ್ಠಾನಕ್ಕೆ ಸಮಿತಿ ರಚಿಸಿ ಆದೇಶ
KARNATAKA

GOOD NEWS: ‘ರಾಜ್ಯ ಸರ್ಕಾರಿ ನೌಕರ’ರಿಗೆ ಸಿಹಿಸುದ್ದಿ: ‘ಆರೋಗ್ಯ ಸಂಜೀನಿ ಯೋಜನೆ’ ಅನುಷ್ಠಾನಕ್ಕೆ ಸಮಿತಿ ರಚಿಸಿ ಆದೇಶ

By kannadanewsnow0930/09/2024 8:22 PM
vidhana soudha
vidhana soudha

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಬಹು ದಿನದ ಬೇಡಿಕೆಯಲ್ಲಿ ಆರೋಗ್ಯ ಸಂಜೀವಿನಿ ಯೋಜನೆ ಜಾರಿಯೂ ಒಂದಾಗಿತ್ತು. ಈ ಯೋಜನೆ ಅನುಷ್ಠಾನಕ್ಕೆ ಸಮಿತಿಯನ್ನು ರಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

ಈ ಕುರಿತಂತೆ ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿದ್ದು,ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆಯನ್ನು ಒದಗಿಸಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ (KARNATAKA AROGYA SANJEEVINI SCHEME KASS) ಎಂಬ ನೂತನ ಯೋಜನೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (SAST) ಮುಖಾಂತರ ಅನುಷ್ಠಾನಗೊಳಿಸಲು ಸರ್ಕಾರವು ನಿರ್ಧರಿಸಿ, ಮೇಲೆ (1) ರಿಂದ (3) ರಲ್ಲಿ ಓದಲಾದ ಸರ್ಕಾರದ ಆದೇಶಗಳಲ್ಲಿ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸರ್ಕಾರದಿಂದ ಕೆಲವು ಕಾರ್ಯನೀತಿ ಸೂಚನೆಗಳನ್ನು ನೀಡಲಾಗಿದೆ ಎಂದಿದೆ.

ದಿನಾಂಕ: 05.09.2022ರಲ್ಲಿ ಯೋಜನೆಯ ನಿರ್ವಹಣೆಗಾಗಿ ವಿವಿಧ ಸಮಿತಿಗಳ ರಚನೆ ಹಾಗೂ ಅವುಗಳ ಅಧಿಕಾರ ಮತ್ತು ನಿರ್ವಹಿಸಬೇಕಾದ ವಿಷಯಗಳ ಬಗ್ಗೆ ಪ್ರತ್ಯೇಕ ಆದೇಶ ಹೊರಡಿಸುವುದಾಗಿ ತಿಳಿಸಲಾಗಿದೆ ಎಂದು ಹೇಳಿದೆ.

ಕಡತಗಳಲ್ಲಿ ಕಾರ್ಯಕಾರಿ ನಿರ್ದೇಶಕರು, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಇವರು ಸರ್ಕಾರಕ್ಕೆ ಸಲ್ಲಿಸಿದ ಪ್ರಸ್ತಾವನೆಗಳಲ್ಲಿ KASS ಯೋಜನೆಯ ನಿರ್ವಹಣೆಗಾಗಿ ಕೆಲವು ಸಮಿತಿಗಳನ್ನು ರಚಿಸಿ ಆದೇಶ ಹೊರಡಿಸಲು ಕೋರಿರುತ್ತಾರೆ ಎಂದಿದೆ.

‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ’ (KARNATAKA AROGYA SANJEEVINI KASS) ಯನ್ನು ಸುಗುಮವಾಗಿ, ಪರಿಣಾಮಕಾರಿಯಾಗಿ ಹಾಗೂ ಸುವ್ಯವಸ್ಥಿತವಾಗಿ ಅನುಷ್ಠಾನಗೊಳಿಸಲು ವಿವಿಧ ಸಮಿತಿಗಳನ್ನು ಅವುಗಳ ಸಂಯೋಜನೆ ಹಾಗೂ ಜವಾಬ್ದಾರಿಗಳನ್ನು ನಿಗದಿಪಡಿಸಿ ಆದೇಶಿಸಬೇಕಾಗಿರುವುದರಿಂದ ಕಾರ್ಯಕಾರಿ ನಿರ್ದೇಶಕರು, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಇವರು ಸರ್ಕಾರಕ್ಕೆ ಸಲ್ಲಿಸಿರುವ ಪುಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ, ಈ ಕಳಕಂಡಂತೆ ಆದೇಶಿಸಿದೆ.

ಪುಸ್ತಾವನೆಯಲ್ಲಿ ವಿವರಿಸಿದಂತೆ ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ ಒದಗಿಸಲು ರೂಪಿಸಿರುವ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ-(KASS)’ ಯನ್ನು ಪರಿಣಾಮಕಾರಿ ಹಾಗೂ ಸುವ್ಯವಸ್ಥಿತವಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಸರ್ಕಾರವು ಈ ಕೆಳಕಂಡ ವಿವಿಧ ಸಮಿತಿಗಳನ್ನು ರಚಿಸಿ ಆದೇಶಿಸಿದೆ

1. KASS ಉನ್ನತ ಮಟ್ಟದ ಕಾರ್ಯನೀತಿ ಸಮಿತಿ (KASS HIGH LEVEL POLICY COMMITTEE) 2. KASS ತಜ್ಞರ ಸಲಹಾ ಸಮಿತಿ (KASS TECHNICAL ADVISORY COMMITTEE )
3. ರಾಜ್ಯ ಮಟ್ಟದ KASS ನೊಂದಾವಣೆ, ಶಿಸ್ತು ಮತ್ತು ಕುಂದು ಕೊರತೆಗಳ ನಿವಾರಣಾ 3 (STATE LEVEL KASS EMPANELMENT, DISCIPLINARY AND GRIEVANCE REDRESSAL COMMITTEE)
4. ಜಿಲ್ಲಾ ಮಟ್ಟದ KASS ನೊಂದಾವಣೆ, ಶಿಸ್ತು ಮತ್ತು ಕುಂದು ಕೊರತೆಗಳ ನಿವಾರಣಾ 3 (DISTRICT LEVEL KASS EMPANELMENT, DISCIPLINARY AND GRIEVANCE REDRESSAL COMMITTEE)
ಮೇಲೆ ರಚಿಸಿರುವ ಸಮಿತಿಗಳ ಸಂಯೋಜನೆ, ಪಕಾರ್ಯಗಳು ಮತ್ತು ಜವಾಬ್ದಾರಿಗಳನ್ನು ಅನುಬಂಧ 1-4 ಗಳಲ್ಲಿ ನೀಡಲಾಗಿದೆ. ಸಮಿತಿಯ ಪಕಾರ್ಯಗಳಿಗೆ ಒಳಪಡುವ ವಿಷಯಗಳಿಗೆ ಸಂಬಂಧಿಸಿದಂತೆ ಸರ್ಕಾರಕ್ಕೆ ಸಲ್ಲಿಸುವ ಪಸ್ತಾವನೆಗಳನ್ನು ಸದರಿ ಸಮಿತಿಗಳ ಮೂಲಕ ಪರಿಶೀಲನೆಗೊಳಪಡಿಸಿದ ನಂತರದಲ್ಲಿಯೇ ಸರ್ಕಾರಕ್ಕೆ ಸಲ್ಲಿಸುವಂತೆ ಕಾರ್ಯಕಾರಿ ನಿರ್ದೇಶಕರು, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಬೆಂಗಳೂರು ಇವರಿಗೆ ಸೂಚನೆಗಳನ್ನು ನೀಡಿ ಆದೇಶಿಸಲಾಗಿದೆ.

‘ದ್ವಿತೀಯ PUC ಪರೀಕ್ಷೆ-1’ಕ್ಕೆ ನೋಂದಣಿಗೆ ಬಗ್ಗೆ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ | Karnataka Second PUC Exam

ರೈಲ್ವೆ ಇಲಾಖೆಯಿಂದ ಪ್ರಯಾಣಿಕರ ಸುರಕ್ಷತೆಗೆ ಮಹತ್ವದ ಹೆಜ್ಜೆ: 10,000 ರೈಲುಗಳಿಗೆ ಕವಚ್ 4.0 ಅಳವಡಿಕೆ

Share. Facebook Twitter LinkedIn WhatsApp Email

Related Posts

BIG NEWS: ಕರ್ನಾಟಕ ‘TET ಪರೀಕ್ಷೆ’ಗೆ ಅರ್ಜಿ ಸಲ್ಲಿಕೆ ಆರಂಭ : ಅಭ್ಯರ್ಥಿಗಳಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ| TET Exam 2025

24/10/2025 11:14 AM1 Min Read

ಬಿಕ್ಲು ಶಿವ ಕೊಲೆ ಕೇಸ್ : ಶಾಸಕ ಬೈರತಿ ಬಸವರಾಜ್ ಬಂಧಿಸದಂತೆ ನೀಡಿದ್ದ ಆದೇಶ ತೆರವು ಕೋರಿ ‘CID’ ಅರ್ಜಿ ಸಲ್ಲಿಕೆ

24/10/2025 10:57 AM1 Min Read

BREAKING : ಕರ್ನೂಲ್ ಖಾಸಗಿ ಬಸ್ ಅಗ್ನಿ ದುರಂತ : ಬೆಂಗಳೂರಿನ ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರು ದುರ್ಮರಣ.!

24/10/2025 10:49 AM1 Min Read
Recent News

BIG NEWS: ಕರ್ನಾಟಕ ‘TET ಪರೀಕ್ಷೆ’ಗೆ ಅರ್ಜಿ ಸಲ್ಲಿಕೆ ಆರಂಭ : ಅಭ್ಯರ್ಥಿಗಳಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ| TET Exam 2025

24/10/2025 11:14 AM

BREAKING : ಕರ್ನೂಲ್ ಖಾಸಗಿ `ಬಸ್ ಅಗ್ನಿ ದುರಂತ’ ಕೇಸ್ : 11 ಶವಗಳ ಗುರುತು ಪತ್ತೆ, `DNA’ ಟೆಸ್ಟ್ ನಡೆಸಿ ಹಸ್ತಾಂತರ.!

24/10/2025 11:07 AM

2026 ರಲ್ಲಿ ಎಲೋನ್ ಮಸ್ಕ್ ಉಪಗ್ರಹ ಇಂಟರ್ನೆಟ್ ಸ್ಟಾರ್ ಲಿಂಕ್ ಭಾರತದಲ್ಲಿ ಲಭ್ಯ | Starlink

24/10/2025 11:03 AM

SHOCKING : `ಅನುಕಂಪದ ಸರ್ಕಾರಿ ಉದ್ಯೋಗ’ಕ್ಕಾಗಿ ಹೆತ್ತ ತಾಯಿಯನ್ನೇ ಕೊಂದ ಪಾಪಿ ಪುತ್ರ.!

24/10/2025 11:01 AM
State News
KARNATAKA

BIG NEWS: ಕರ್ನಾಟಕ ‘TET ಪರೀಕ್ಷೆ’ಗೆ ಅರ್ಜಿ ಸಲ್ಲಿಕೆ ಆರಂಭ : ಅಭ್ಯರ್ಥಿಗಳಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ| TET Exam 2025

By kannadanewsnow5724/10/2025 11:14 AM KARNATAKA 1 Min Read

ಬೆಂಗಳೂರು: ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಕರ್ನಾಟಕದಲ್ಲಿ ಟಿಇಟಿ ಪರೀಕ್ಷೆಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಈ ಪರೀಕ್ಷೆಗೆ ಅರ್ಜಿ…

ಬಿಕ್ಲು ಶಿವ ಕೊಲೆ ಕೇಸ್ : ಶಾಸಕ ಬೈರತಿ ಬಸವರಾಜ್ ಬಂಧಿಸದಂತೆ ನೀಡಿದ್ದ ಆದೇಶ ತೆರವು ಕೋರಿ ‘CID’ ಅರ್ಜಿ ಸಲ್ಲಿಕೆ

24/10/2025 10:57 AM

BREAKING : ಕರ್ನೂಲ್ ಖಾಸಗಿ ಬಸ್ ಅಗ್ನಿ ದುರಂತ : ಬೆಂಗಳೂರಿನ ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರು ದುರ್ಮರಣ.!

24/10/2025 10:49 AM

BREAKING : ಆಂಧ್ರಪ್ರದೇಶದ ಕರ್ನೂಲ್ ಬಸ್ ದುರಂತ : ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸಂತಾಪ

24/10/2025 10:30 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.