ರಾಜ್ಯದ ‘ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ತುಟ್ಟಿಭತ್ಯೆ(VDA) ಮುಂದೂಡಿಕೆ ಆದೇಶ ‘ಸರ್ಕಾರ ವಾಪಾಸ್’

ಬೆಂಗಳೂರು: ಕೋವಿಡ್ ಸಂದರ್ಭದಲ್ಲಿ ತುರ್ತು ಪರಿಸ್ಥಿತಿಯ ಕಾರಣದಿಂದಾಗಿ ಸರ್ಕಾರಿ ನೌಕರರಿಗೆ ನೀಡಲಾಗುತ್ತಿದ್ದಂತ ವಿಡಿಎ ತುಟ್ಟಿ ಭತ್ಯೆಯನ್ನು ಮುಂದೂಡಿಕೆ ಮಾಡಲಾಗಿತ್ತು. ಈ ಆದೇಶವನ್ನು ಇಂದು ರಾಜ್ಯ ಸರ್ಕಾರ ವಾಪಾಸ್ ಪಡೆದ ಕಾರಣ, ಶೀಘ್ರವೇ ಮತ್ತೆ ತುಟ್ಟಿಭತ್ಯೆಯನ್ನು ನೀಡುವ ಸಂಬಂಧ ಆದೇಶ ಹೊರಡಿಸಲಾಗುತ್ತದೆ. ಈ ಮೂಲಕ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ನೀಡಲಿದೆ. BREAKING NEWS: ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಮಂಜುನಾಥ್ ಸೇವಾವಧಿ 1 ವರ್ಷ ವಿಸ್ತರಿಸಿ ಸರ್ಕಾರ ಆದೇಶ ಈ ಬಗ್ಗೆ ರಾಜ್ಯ ಕಾರ್ಮಿಕ ಇಲಾಖೆಯ ಅಧಿಕಾರಿ … Continue reading ರಾಜ್ಯದ ‘ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ತುಟ್ಟಿಭತ್ಯೆ(VDA) ಮುಂದೂಡಿಕೆ ಆದೇಶ ‘ಸರ್ಕಾರ ವಾಪಾಸ್’