Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮುಂದಿನ ಉಪರಾಷ್ಟ್ರಪತಿ ಆಯ್ಕೆಗೆ ಶೀಘ್ರದಲ್ಲೇ ಚುನಾವಣೆ | Vice President

22/07/2025 7:09 AM

ವಾಹನ ಸವಾರರಿಗೆ ಗುಡ್ ನ್ಯೂಸ್ : ಇನ್ಮುಂದೆ ಇವರಿಗೆ ‘ಟೋಲ್ ಟ್ಯಾಕ್ಸ್’ ಇರೋದಿಲ್ಲ | Toll Tax Free

22/07/2025 7:09 AM

ಪೋಷಕರಿಗೆ ಬಿಗ್ ರಿಲೀಫ್ ; ಇನ್ಮುಂದೆ ಶಾಲೆಗಳಲ್ಲಿಯೇ ಮಕ್ಕಳ ‘ಆಧಾರ್’ ಅಪ್ಡೇಟ್, ‘UIDAI’ ಹೊಸ ಯೋಜನೆ

22/07/2025 7:07 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ : ʻಹಳೆ ಪಿಂಚಣಿʼ ಜಾರಿ ಮಾಡಲು ಮಾಹಿತಿ ಕೇಳಿದ ವಿತ್ತ ಇಲಾಖೆ
KARNATAKA

ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ : ʻಹಳೆ ಪಿಂಚಣಿʼ ಜಾರಿ ಮಾಡಲು ಮಾಹಿತಿ ಕೇಳಿದ ವಿತ್ತ ಇಲಾಖೆ

By kannadanewsnow5709/07/2024 6:21 AM

ಬೆಂಗಳೂರು : ರಾಜ್ಯ ಸರ್ಕಾರಿ ಸೇವೆಗೆ 2006 ರ ಏಪ್ರಿಲ್‌ 1ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಅಗಿರುವ ನೌಕರರನ್ನು ಹಳೇ ಪಿಂಚಣಿ ಯೋಜನೆಗೆ ಒಳಪಡಿಸಲು ಎಲ್ಲಾ ಇಲಾಖೆಗಳಿಂದ ಕ್ರೋಢಿಕೃತ ಮಾಹಿತಿಯನ್ನು ಆರ್ಥಿಕ ಇಲಾಖೆ ಕೋರಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ ಸರ್ಕಾರದ ಆದೇಶದಲ್ಲಿ ದಿನಾಂಕ: 01.04.2006ರ ಪೂರ್ವದಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗಾಗಿ ಹೊರಡಿಸಿದ ನೇಮಕಾತಿ ಅಧಿಸೂಚನೆಗಳ ಮೇರೆಗೆ ಆಯ್ಕೆ ಹೊಂದಿ ದಿನಾಂಕ: 01.04.2006ರಂದು ಅಥವಾ ಆ ದಿನಾಂಕದ ನಂತರ ಸೇವೆಗೆ ಸೇರಿರುವ ಕಾರಣದಿಂದ ನೂತನ ಅಂಶದಾಯಿ ಕೊಡುಗೆ ಯೋಜನೆಯ (ರಾಷ್ಟ್ರೀಯ ಪಿಂಚಣಿ ಯೋಜನೆ) ವ್ಯಾಪ್ತಿಗೊಳಪಟ್ಟಿರುವ ಸರ್ಕಾರಿ ನೌಕರರನ್ನು ಸರ್ಕಾರವು ಅವರ ಅಭಿಮತದ ಮೇರೆಗೆ ಕೆಲವು ಷರತ್ತುಗಳಿಗೊಳಪಟ್ಟು ಒಂದು ಬಾರಿಯ ಕ್ರಮವಾಗಿ ಹಿಂದಿನ ಡಿಫೈನ್ ಪಿಂಚಣಿ ಯೋಜನೆಯ ವ್ಯಾಪ್ತಿಗೊಳಪಡಿಸಲು ಒಪ್ಪಿಗೆ ನೀಡಿ ಆದೇಶಿಸಲಾಗಿದೆ.

2. ಸದರಿ ಆದೇಶದನ್ವಯ ನೌಕರರು ತಮ್ಮ ಅಭಿಮತವನ್ನು ಚಲಾಯಿಸಲು ಕೊನೆಯ ದಿನಾಂಕ: 30.06.2024 ಆಗಿರುತ್ತದೆ. ನೌಕರರ ಆಯ್ಕೆಗನುಸಾರ ಅವರು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೊಳಪಡಲು ನಿಗಧಿತ ಅರ್ಹತೆಯನ್ನು ಹೊಂದಿರುವುದನ್ನು ಸಕ್ಷಮ ನೇಮಕಾತಿ ಪ್ರಾಧಿಕಾರವು ಖಚಿತಪಡಿಸಿಕೊಂಡು ದಿನಾಂಕ: 31.07.2024 ರೊಳಗಾಗಿ ಅಂತಹ ನೌಕರರನ್ನು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೊಳಪಡಿಸಲು ತಮ್ಮ ಶಿಫಾರಸ್ಸಿನೊಂದಿಗೆ ಇಲಾಖಾ ಮುಖ್ಯಸ್ಥರಿಗೆ ಕ್ರೋಢೀಕೃತ ಪುಸ್ತಾವನೆಯನ್ನು ಸಲ್ಲಿಸತಕ್ಕದ್ದು ಎಂದು ತಿಳಿಸಲಾಗಿದೆ.

3. ನಂತರ ಇಲಾಖಾ ಮುಖ್ಯಸ್ಥರು ತಮ್ಮ ಅಧೀನದ ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಂದ ಸ್ವೀಕೃತವಾದ ಪುಸ್ತಾವನೆಗಳನ್ನು ಪರಿಶೀಲಿಸಿ ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಲು ಅರ್ಹ ನೌಕರರ ಪಟ್ಟಿಯನ್ನು ದಿನಾಂಕ: 31.08.2024ರೊಳಗೆ ಆರ್ಥಿಕ ಇಲಾಖೆಯ ಅನುಮೋದನೆಗಾಗಿ ಸಲ್ಲಿಸತಕ್ಕದ್ದು ಎಂದು ತಿಳಿಸಲಾಗಿದೆ.

4. ಆದರೆ, ಪುಸ್ತುತ ಕೆಲವು ಇಲಾಖೆಗಳು ನೌಕರರು ಒಪಿಎಸ್‌ಗೆ ಒಳಪಡುತ್ತಾರೆ ಎಂದು ಶಿಫಾರಸ್ಸು ಮಾಡದೇ, ಕ್ರೋಢೀಕೃತ ಪುಸ್ತಾವನೆಯನ್ನು ಸಲ್ಲಿಸದೇ, ಸ್ವೀಕೃತವಾಗಿರುವ ನೌಕರರ ಮನವಿಗಳನ್ನು ಮತ್ತು ಕೇವಲ ಒಂದು ಶಾಖೆಗೆ ಸಂಬಂಧಿಸಿದ ಪುಸ್ತಾವನೆಗಳನ್ನು ಮಾತ್ರ ಆರ್ಥಿಕ ಇಲಾಖೆಯ ಅಭಿಪ್ರಾಯ ಕೋರುತ್ತಿರುವುದು ಕಂಡುಬಂದಿರುತ್ತದೆ.

5. ಆದ್ದರಿಂದ, ದಿನಾಂಕ: 24.01.2024ರ ಆದೇಶದನ್ವಯ ಎನ್.ಪಿ.ಎಸ್. ನಿಂದ ಒಪಿಎಸ್ ಗೆ ಒಳಪಡಲು ಅಭಿಮತ ಸಲ್ಲಿಸಿರುವ ಎಲ್ಲಾ ವೃಂದಗಳ ಅಂದರೆ, ಗ್ರೂಪ್ ಎ, ಬಿ, ಸಿ ಮತ್ತು ಡಿ ಅಧಿಕಾರಿ/ನೌಕರರುಗಳ ಕ್ರೋಢೀಕೃತ ಪ್ರಸ್ತಾವನೆಗಳನ್ನು ಇದರೊಂದಿಗೆ ಲಗತ್ತಿಸಿರುವ ನಮೂನೆಗಳಲ್ಲಿ ಇಲಾಖಾ ಮುಖ್ಯಸ್ಥರು ದೃಢೀಕರಿಸಿ ದಿನಾಂಕ: 31.08.2024ರೊಳಗೆ ಸಲ್ಲಿಸುವಂತೆ ಕೋರಲಾಗಿದೆ ಅಂತ ತಿಳಿಸಿದೆ.

 

Good news for state government employees: Finance Ministry seeks information on implementation of 'old pension' ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ನಾಳೆ ಸಿಎಂ ಸಿದ್ಧರಾಮಯ್ಯಗೆ 7ನೇ ವೇತನ ಆಯೋಗದ ವರದಿ ಸಲ್ಲಿಕೆ Good news for state government employees: 7th Pay Commission report to be submitted to CM Siddaramaiah tomorrow
Share. Facebook Twitter LinkedIn WhatsApp Email

Related Posts

Big News: ತೇಜಸ್ವಿ ಸೂರ್ಯ ವಿರುದ್ಧ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ 25 ಲಕ್ಷ ರೂ. ದಂಡ ವಿಧಿಸಿದ ಸುಪ್ರೀಂಕೋರ್ಟ್‌

22/07/2025 6:48 AM1 Min Read

DCM ಡಿ.ಕೆ. ಶಿವಕುಮಾರ್ ಗೆ ಡೆಂಘಿ ಜ್ವರ : ಇಂದಿನಿಂದ 3 ದಿನ ರೆಸ್ಟ್

22/07/2025 6:26 AM1 Min Read

ರೈತ ಆತ್ಮಹತ್ಯೆ ಬಗ್ಗೆ ಸುಳ್ಳು ಸುದ್ದಿ ಪೋಸ್ಟ್ ಕೇಸ್ : ಸಂಸದ `ತೇಜಸ್ವಿ ಸೂರ್ಯ’ಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್

22/07/2025 6:22 AM2 Mins Read
Recent News

ಮುಂದಿನ ಉಪರಾಷ್ಟ್ರಪತಿ ಆಯ್ಕೆಗೆ ಶೀಘ್ರದಲ್ಲೇ ಚುನಾವಣೆ | Vice President

22/07/2025 7:09 AM

ವಾಹನ ಸವಾರರಿಗೆ ಗುಡ್ ನ್ಯೂಸ್ : ಇನ್ಮುಂದೆ ಇವರಿಗೆ ‘ಟೋಲ್ ಟ್ಯಾಕ್ಸ್’ ಇರೋದಿಲ್ಲ | Toll Tax Free

22/07/2025 7:09 AM

ಪೋಷಕರಿಗೆ ಬಿಗ್ ರಿಲೀಫ್ ; ಇನ್ಮುಂದೆ ಶಾಲೆಗಳಲ್ಲಿಯೇ ಮಕ್ಕಳ ‘ಆಧಾರ್’ ಅಪ್ಡೇಟ್, ‘UIDAI’ ಹೊಸ ಯೋಜನೆ

22/07/2025 7:07 AM

Breaking: ಮಾರ್ಟಿನ್ ಲೂಥರ್ ಕಿಂಗ್ ಜೂನಿಯರ್ ಕುರಿತ FBI ಕಡತಗಳನ್ನು ಬಿಡುಗಡೆ ಮಾಡಿದ ಟ್ರಂಪ್ ಆಡಳಿತ

22/07/2025 7:00 AM
State News
KARNATAKA

Big News: ತೇಜಸ್ವಿ ಸೂರ್ಯ ವಿರುದ್ಧ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ 25 ಲಕ್ಷ ರೂ. ದಂಡ ವಿಧಿಸಿದ ಸುಪ್ರೀಂಕೋರ್ಟ್‌

By kannadanewsnow8922/07/2025 6:48 AM KARNATAKA 1 Min Read

ನವದೆಹಲಿ: ರೈತನ ಆತ್ಮಹತ್ಯೆ ಕುರಿತು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರ ಪೋಸ್ಟ್ ಮೇಲಿನ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಕರ್ನಾಟಕ…

DCM ಡಿ.ಕೆ. ಶಿವಕುಮಾರ್ ಗೆ ಡೆಂಘಿ ಜ್ವರ : ಇಂದಿನಿಂದ 3 ದಿನ ರೆಸ್ಟ್

22/07/2025 6:26 AM

ರೈತ ಆತ್ಮಹತ್ಯೆ ಬಗ್ಗೆ ಸುಳ್ಳು ಸುದ್ದಿ ಪೋಸ್ಟ್ ಕೇಸ್ : ಸಂಸದ `ತೇಜಸ್ವಿ ಸೂರ್ಯ’ಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್

22/07/2025 6:22 AM
vidhana soudha

ರಾಜ್ಯದ `SC-ST’ ನೌಕರರ ಮುಂಬಡ್ತಿ ವಿಚಾರ : ಇಂದು ಸರ್ಕಾರದಿಂದ ಮಹತ್ವದ ಸಭೆ

22/07/2025 6:17 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.