Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರ ತಾಲ್ಲೂಕಿನ ಜನತೆಗೆ ಗುಡ್ ನ್ಯೂಸ್: 16 ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ತರಗತಿ ಆರಂಭ

21/07/2025 4:12 PM

SHOCKING : ಆಟೋದಲ್ಲಿ ಬಾಲಕನಿಗೆ ಕಚ್ಚಿದ ಸಾಕು ನಾಯಿ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

21/07/2025 4:09 PM

ಉದ್ಯೋಗವಾರ್ತೆ : `ಗುಪ್ತಚರ ಇಲಾಖೆ’ಯಲ್ಲಿ 3700 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ | Intelligence Bureau Recruitment 2025

21/07/2025 3:55 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ರಾಜ್ಯ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ಪೂರ್ಣ ಪ್ರಮಾಣದ ನಿವೃತ್ತಿ ವೇತನದ ಮಿತಿ ’30 ವರ್ಷ’ಕ್ಕೆ ಇಳಿಕೆ
KARNATAKA

‘ರಾಜ್ಯ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ಪೂರ್ಣ ಪ್ರಮಾಣದ ನಿವೃತ್ತಿ ವೇತನದ ಮಿತಿ ’30 ವರ್ಷ’ಕ್ಕೆ ಇಳಿಕೆ

By kannadanewsnow0909/03/2024 8:55 PM

ಬೆಂಗಳೂರು: ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಲಾಗಿದೆ. ಅದೇ ಪೂರ್ಣ ಪ್ರಮಾಣದ ನಿವೃತ್ತಿ ವೇತನ ಪಡೆಯುವ ಅದ್ದೇಶಕ್ಕಾಗಿ ಗರಿಷ್ಠ ಅರ್ಹತಾದಾಯಕ ಸೇವೆಯ ಪ್ರಮಾಣವನ್ನು 30 ವರ್ಷಕ್ಕೆ ಇಳಿಕೆ ಮಾಡಿದೆ.

ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ನಡವಳಿಗಳನ್ನು ಹೊರಡಿಸಿದ್ದಾರೆ. ಅದರಲ್ಲಿ ಸರ್ಕಾರದ ಆದೇಶ ಸಂಖ್ಯೆ: ಆಇ 22 ಎಸ್‌ಆರ್‌ಪಿ 2017, ದಿನಾಂಕ 01.06.2017ರನ್ವಯ ರಚಿಸಲಾಗಿದ್ದ ಆರನೇ ರಾಜ್ಯ ವೇತನ ಆಯೋಗವು ದಿನಾಂಕ 31.01.2018ರಂದು ತನ್ನ ವರದಿಯನ್ನು (ಮೊದಲ ಸಂಪುಟ) ಸಲ್ಲಿಸಿದೆ. ಈ ಕುರಿತಾದ ಆರನೇ ರಾಜ್ಯ ವೇತನ ಆಯೋಗದ ಶಿಫಾರಸ್ಸನ್ನು ಸರ್ಕಾರವು ಪರಿಗಣಿಸಿದೆ. ಮತ್ತು ರಾಜ್ಯ ಸರ್ಕಾರಿ ನೌಕರರು ಪೂರ್ಣ ಪ್ರಮಾಣದ ನಿವೃತ್ತಿ ವೇತನ ಪಡೆಯುವಲ್ಲಿನ ಗರಿಷ್ಠ ಅರ್ಹತಾದಾಯಕ ಸೇವೆಯ ಪರಿಷ್ಕರಣೆ ಸಂಬಂಧದ ಶಿಫಾರಸ್ಸನ್ನು ಅಂಗೀಕರಿಸಿ, ಈ ಕೆಳಕಂಡಂತೆ ಆದೇಶವನ್ನು ಹೊರಡಿಸಲು ಹರ್ಷಿಸುತ್ತದೆ ಎಂದಿದ್ದಾರೆ.

ರಾಜ್ಯ ಸರ್ಕಾರಿ ನೌಕರರು ಪೂರ್ಣ ಪ್ರಮಾಣದ ನಿವೃತ್ತಿ ವೇತನ ಪಡೆಯುವ ಉದ್ದೇಶಕ್ಕಾಗಿ ಕರ್ನಾಟಕ ನಾಗರೀಕ ಸೇವಾ ನಿಯಮಗಳಲ್ಲಿ ವಿಧಿಸಲಾಗಿರುವ ಗರಿಷ್ಠ 33 ವರ್ಷಗಳ ಅರ್ಹತಾದಾಯಕ ಸೇವೆಯ ಷರತ್ತನ್ನು ಗರಿಷ್ಠ 30 ವರ್ಷಗಳಿಗೆ ಇಳಿಕೆ ಮಾಡಿ ಆದೇಶಿಸಲಾಗಿದೆ. ಈ ಆದೇಶವು ದಿನಾಂಕ 01.1.2019ರಿಂದ ಜಾರಿಗೆ ಬರತಕ್ಕದ್ದು. ಕರ್ನಾಟಕ ನಾಗರೀಕ ಸೇವಾ ನಿಯಮಗಳಿಗೆ ಅವಶ್ಯಕ ತಿದ್ದುಪಡಿಯನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದು ಎಂದಿದ್ದಾರೆ.

ರಾಜ್ಯದಲ್ಲಿ ‘ಕಾಂಗ್ರೆಸ್ ಸರ್ಕಾರ 10 ವರ್ಷ’ ಅಧಿಕಾರದಲ್ಲಿ ಇರುತ್ತೆ: ಸಚಿವ ರಾಮಲಿಂಗಾರೆಡ್ಡಿ ಭವಿಷ್ಯ

ಬೆಂಗಳೂರು ಜನತೆಗೆ ಬಿಗ್ ರಿಲೀಫ್: ಮಾ.15ರ ನಂತ್ರ ಅನ್ಯ ಉದ್ದೇಶಕ್ಕೆ ನೀರು ಬಳಸಿದ್ರೆ 5,000 ದಂಡ

Share. Facebook Twitter LinkedIn WhatsApp Email

Related Posts

ಸಾಗರ ತಾಲ್ಲೂಕಿನ ಜನತೆಗೆ ಗುಡ್ ನ್ಯೂಸ್: 16 ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ತರಗತಿ ಆರಂಭ

21/07/2025 4:12 PM2 Mins Read

ರಾಜ್ಯ ಸರ್ಕಾರದಿಂದ ‘ಅಲ್ಪಸಂಖ್ಯಾತ ಸಮುದಾಯ’ದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವೃತ್ತಿಪರ ತರಬೇತಿ ಪಡೆಯಲು ಆನ್’ಲೈನ್ ಅರ್ಜಿ ಆಹ್ವಾನ

21/07/2025 3:50 PM1 Min Read

ನಾಳೆಯಿಂದ 4 ತಿಂಗಳು ಭದ್ರಾ ಬಲದಂಡೆಗೆ ನೀರು : ಸಚಿವ ಮಧು ಬಂಗಾರಪ್ಪ

21/07/2025 3:44 PM3 Mins Read
Recent News

ಸಾಗರ ತಾಲ್ಲೂಕಿನ ಜನತೆಗೆ ಗುಡ್ ನ್ಯೂಸ್: 16 ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ತರಗತಿ ಆರಂಭ

21/07/2025 4:12 PM

SHOCKING : ಆಟೋದಲ್ಲಿ ಬಾಲಕನಿಗೆ ಕಚ್ಚಿದ ಸಾಕು ನಾಯಿ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

21/07/2025 4:09 PM

ಉದ್ಯೋಗವಾರ್ತೆ : `ಗುಪ್ತಚರ ಇಲಾಖೆ’ಯಲ್ಲಿ 3700 ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭ | Intelligence Bureau Recruitment 2025

21/07/2025 3:55 PM

BREAKING : ನಗದು ಪತ್ತೆ ವಿವಾದ : ನ್ಯಾ.ವರ್ಮಾ ಪದಚ್ಯುತಿಗೆ ರಾಜ್ಯಸಭೆಯಲ್ಲಿ 63 ವಿಪಕ್ಷ ಸಂಸದರಿಂದ ನೋಟಿಸ್ ಸಲ್ಲಿಕೆ

21/07/2025 3:54 PM
State News
KARNATAKA

ಸಾಗರ ತಾಲ್ಲೂಕಿನ ಜನತೆಗೆ ಗುಡ್ ನ್ಯೂಸ್: 16 ಸರ್ಕಾರಿ ಶಾಲೆಗಳಲ್ಲಿ ಇಂಗ್ಲೀಷ್ ತರಗತಿ ಆರಂಭ

By kannadanewsnow0921/07/2025 4:12 PM KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ 16 ಶಾಲೆಗಳಲ್ಲಿ ಇಂಗ್ಲೀಷ್ ಮೀಡಿಯಂ ತರಗತಿ ಆರಂಭಕ್ಕೆ ಸರ್ಕಾರ…

ರಾಜ್ಯ ಸರ್ಕಾರದಿಂದ ‘ಅಲ್ಪಸಂಖ್ಯಾತ ಸಮುದಾಯ’ದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ವೃತ್ತಿಪರ ತರಬೇತಿ ಪಡೆಯಲು ಆನ್’ಲೈನ್ ಅರ್ಜಿ ಆಹ್ವಾನ

21/07/2025 3:50 PM

ನಾಳೆಯಿಂದ 4 ತಿಂಗಳು ಭದ್ರಾ ಬಲದಂಡೆಗೆ ನೀರು : ಸಚಿವ ಮಧು ಬಂಗಾರಪ್ಪ

21/07/2025 3:44 PM

ಬೆಂಗಳೂರಲ್ಲಿ Ragingಗೆ ಹೆದರಿ ಕಾಲೇಜು ಟಾಪರ್ ವಿದ್ಯಾರ್ಥಿ ಆತ್ಮಹತ್ಯೆ?

21/07/2025 3:16 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.