ರಾಜ್ಯದ ‘ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ಶೀಘ್ರವೇ ‘ವೇತನ ಆಯೋಗ ರಚನೆ’

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ( Karnataka Government Employees ) ವೇತನ ಪರಿಷ್ಕರಣೆ ಸಂಬಂಧ ಶೀಘ್ರವೇ ವೇತನ ಆಯೋಗ ರಚನೆ ಮಾಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ( CM Basavaraj Bommai ) ಭರವಸೆ ನೀಡಿದ್ದಾರೆ. ಈ ಮೂಲಕ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದ್ದಾರೆ. BIG NEWS: ‘ಪುನೀರ್ ರಾಜ್ ಕುಮಾರ್ ಅಭಿಮಾನಿ’ಗಳಿಗೆ ಗುಡ್ ನ್ಯೂಸ್: ಇಂದಿನಿಂದ ನ.10ರವರೆಗೆ ‘ಗಂಗಧಗುಡಿ ಚಿತ್ರ’ದ ‘ಟಿಕೆಟಿ ದರ’ ಇಳಿಕೆ ಈ ಕುರಿತಂತೆ ಮಾಹಿತಿ ನೀಡಿರುವಂತ ರಾಜ್ಯ ಸರ್ಕಾರಿ … Continue reading ರಾಜ್ಯದ ‘ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ಶೀಘ್ರವೇ ‘ವೇತನ ಆಯೋಗ ರಚನೆ’