Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಯುವ ಜನತೆಯಲ್ಲಿ ಹೆಚ್ಚುತ್ತಿದೆ ‘ಬಿಳಿ ಕೂದಲು’ ಸಮಸ್ಯೆ ; ಕಪ್ಪಾಗಲು ಏನು ತಿನ್ನಬೇಕು ಗೊತ್ತಾ.?

26/10/2025 10:16 PM

ಸಾಮಾನ್ಯ ವ್ಯಕ್ತಿಯಾಗಿದ್ದ ನನ್ನನ್ನು ಈ ಮಟ್ಟಕ್ಕೆ ಬೆಳೆಸಿದ್ದು ಬಂಗಾರಪ್ಪಾಜಿ: ಶಾಸಕ ಗೋಪಾಲಕೃಷ್ಣ ಬೇಳೂರು ಭಾವುಕ ನುಡಿ

26/10/2025 9:55 PM

“ಕೊನೆಯ ಬಾರಿಗೆ, ಸಿಡ್ನಿಯಿಂದ ಸೈನ್ ಆಫ್ ಆಗುತ್ತಿದ್ದೇನೆ” : ಶತಕದ ಬಳಿಕ ‘ರೋಹಿತ್ ಶರ್ಮಾ’ ಭಾವನಾತ್ಮಕ ಪೋಸ್ಟ್

26/10/2025 9:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ : ‘7ನೇ ವೇತನ ಆಯೋಗ ವರದಿ’ ಜಾರಿಗೆ ರಾಜ್ಯ ಸರ್ಕಾರ ಸಿದ್ಧತೆ
KARNATAKA

ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌ : ‘7ನೇ ವೇತನ ಆಯೋಗ ವರದಿ’ ಜಾರಿಗೆ ರಾಜ್ಯ ಸರ್ಕಾರ ಸಿದ್ಧತೆ

By kannadanewsnow5713/06/2024 5:49 AM
vidhana soudha
vidhana soudha

ಬೆಂಗಳೂರು : ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 7ನೇ ವೇತನ ಆಯೋಗ ವರದಿ ಜಾರಿಗೆ ರಾಜ್ಯ ಸರ್ಕಾರವು ಸಿದ್ದವಾಗಿದ್ದು, ವೇತನ ಪರಿಷ್ಕರಣೆ ಸಹಿತ ಹಲವು ಸವಲತ್ತುಗಳನ್ನು ನೀಡುವ ಸರಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ನೇತೃತ್ವದ ಸಮಿತಿ ನೀಡಿರುವ ಶಿಫಾರಸುಗಳನ್ನು ಅನುಷ್ಠಾನಿಸಲು ಮುಂದಾಗಿದೆ.

ನೌಕರರ ವೇತನ ಪರಿಷ್ಕರಣೆಗೆ ರಚಿಸಿದ್ದ ಏಳನೇ ವೇತನ ಆಯೋಗದ ಶಿಫಾರಸುಗಳನ್ನು ಜುಲೈ 1ರಿಂದ ಜಾರಿಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಇಂದು ನಡೆಯುವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚಿಸಿ, ಜುಲೈ 1ರಿಂದ ಅನ್ವಯವಾಗುವಂತೆ ಪರಿಷ್ಕೃತ ವೇತನ ನೀಡಲು ಕ್ರಮಕೈಗೊಳ್ಳಲಾಗುತ್ತದೆ ಎಂದು ಮೂಲಗಳು ಹೇಳಿವೆ.

ವೇತನ ಪರಿಷ್ಕರಣೆ ಕುರಿತು ಅಧ್ಯಯನ ಮಾಡಿ, ವರದಿ ಸಲ್ಲಿಸಲು ನಿವೃತ್ತ ಮುಖ್ಯಕಾರ್ಯದರ್ಶಿ ಕೆ.ಸುಧಾಕರ್‌ ರಾವ್ ಅಧ್ಯಕ್ಷತೆಯಲ್ಲಿ 2022ರ ನವೆಂಬರ್‌ 19ರಂದು ಆಯೋಗ ರಚಿಸಲಾಗಿತ್ತು. ಆರು ತಿಂಗಳು ನೀಡಿದ್ದ ಅವಧಿಯನ್ನು ಎರಡು ಬಾರಿ ವಿಸ್ತರಿಸಿದ ನಂತರ ಈ ಮಾರ್ಚ್‌ 16ರಂದು ಆಯೋಗವು ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ವರದಿ ಸಲ್ಲಿಕೆಯಾದ ದಿನದಿಂದಲೇ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾಗಿತ್ತು. ಹಾಗಾಗಿ, ವೇತನ ಪರಿಷ್ಕರಣೆ ಕುರಿತು ಸರ್ಕಾರ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗಿರಲಿಲ್ಲ.

ಎ ವಲಯದಲ್ಲಿ ಕರ್ತವ್ಯ ನಿರ್ವಹಿಸುವ ಸಿ ಮತ್ತು ಡಿ ದರ್ಜೆ ನೌಕರರಿಗೆ 2022ರ ಜುಲೈ 1ರಂದು ಮೂಲ ವೇತನ 17,000 ರೂ. ಇದ್ದರೆ, ತುಟ್ಟಿಭತ್ಯೆ ಶೇ. 31 (5,270 ರೂ.) ಹಾಗೂ ಶೇ.27.50 (4,675 ರೂ. ) ಫಿಟ್ಮೆಂಟ್‌ ಸೇರಿ ಒಟ್ಟು 26,945 ಸಿಗುತ್ತಿತ್ತು. ಇನ್ನು 2024ರ ಪರಿಷ್ಕೃತ ವೇತನ ಶ್ರೇಣಿಯಲ್ಲಿ ಮೂಲ ವೇತನ 27,000 ಇದ್ದರೆ, ಅಂದಾಜು ತುಟ್ಟಿ ಭತ್ಯೆ ಶೇ.8.5 (2295 ರೂ), ಮನೆ ಬಾಡಿಗೆ ಭತ್ಯೆ ಶೇ.20 (5,400 ರೂ.), ವೈದ್ಯಕೀಯ 500, ನಗರ ಪರಿಹಾರ ಭತ್ಯೆ (ಸಿಸಿಎ) 750 ರೂ. ಸೇರಿ ಒಟ್ಟು 35,945 (01-01-2024ಕ್ಕೆ) ರೂ. ಸಿಗಲಿದೆ. 6ನೇ ವೇತನ ಆಯೋಗದಲ್ಲಾದರೆ ಒಟ್ಟು 29,005 ರೂ. ಸಿಗುತ್ತಿತ್ತು. ಪರಿಷ್ಕೃತ ವೇತನದಲ್ಲಿ 6940 ರೂ. ಹೆಚ್ಚಳವಾಗಲಿದೆ ಎನ್ನಲಾಗಿದೆ.

Good news for state government employees: State govt gears up to implement 7th Pay Commission report ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ನಾಳೆ ಸಿಎಂ ಸಿದ್ಧರಾಮಯ್ಯಗೆ 7ನೇ ವೇತನ ಆಯೋಗದ ವರದಿ ಸಲ್ಲಿಕೆ Good news for state government employees: 7th Pay Commission report to be submitted to CM Siddaramaiah tomorrow
Share. Facebook Twitter LinkedIn WhatsApp Email

Related Posts

ಸಾಮಾನ್ಯ ವ್ಯಕ್ತಿಯಾಗಿದ್ದ ನನ್ನನ್ನು ಈ ಮಟ್ಟಕ್ಕೆ ಬೆಳೆಸಿದ್ದು ಬಂಗಾರಪ್ಪಾಜಿ: ಶಾಸಕ ಗೋಪಾಲಕೃಷ್ಣ ಬೇಳೂರು ಭಾವುಕ ನುಡಿ

26/10/2025 9:55 PM2 Mins Read

Rain In Karnataka: ರಾಜ್ಯದಲ್ಲಿ ‘2 ದಿನ’ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ‘ಆರೇಂಜ್ ಅಲರ್ಟ್’ ಘೋಷಣೆ

26/10/2025 9:28 PM1 Min Read

Watch Video: ಹಿರಿಯೂರಿನ ‘ವಿವಿ ಸಾಗರ ಡ್ಯಾಂ’ ಕೋಡಿ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ, ಪೊಲೀಸರಿಂದ ರಕ್ಷಣೆ

26/10/2025 8:55 PM1 Min Read
Recent News

ಯುವ ಜನತೆಯಲ್ಲಿ ಹೆಚ್ಚುತ್ತಿದೆ ‘ಬಿಳಿ ಕೂದಲು’ ಸಮಸ್ಯೆ ; ಕಪ್ಪಾಗಲು ಏನು ತಿನ್ನಬೇಕು ಗೊತ್ತಾ.?

26/10/2025 10:16 PM

ಸಾಮಾನ್ಯ ವ್ಯಕ್ತಿಯಾಗಿದ್ದ ನನ್ನನ್ನು ಈ ಮಟ್ಟಕ್ಕೆ ಬೆಳೆಸಿದ್ದು ಬಂಗಾರಪ್ಪಾಜಿ: ಶಾಸಕ ಗೋಪಾಲಕೃಷ್ಣ ಬೇಳೂರು ಭಾವುಕ ನುಡಿ

26/10/2025 9:55 PM

“ಕೊನೆಯ ಬಾರಿಗೆ, ಸಿಡ್ನಿಯಿಂದ ಸೈನ್ ಆಫ್ ಆಗುತ್ತಿದ್ದೇನೆ” : ಶತಕದ ಬಳಿಕ ‘ರೋಹಿತ್ ಶರ್ಮಾ’ ಭಾವನಾತ್ಮಕ ಪೋಸ್ಟ್

26/10/2025 9:29 PM

Rain In Karnataka: ರಾಜ್ಯದಲ್ಲಿ ‘2 ದಿನ’ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ‘ಆರೇಂಜ್ ಅಲರ್ಟ್’ ಘೋಷಣೆ

26/10/2025 9:28 PM
State News
KARNATAKA

ಸಾಮಾನ್ಯ ವ್ಯಕ್ತಿಯಾಗಿದ್ದ ನನ್ನನ್ನು ಈ ಮಟ್ಟಕ್ಕೆ ಬೆಳೆಸಿದ್ದು ಬಂಗಾರಪ್ಪಾಜಿ: ಶಾಸಕ ಗೋಪಾಲಕೃಷ್ಣ ಬೇಳೂರು ಭಾವುಕ ನುಡಿ

By kannadanewsnow0926/10/2025 9:55 PM KARNATAKA 2 Mins Read

ಶಿವಮೊಗ್ಗ: ಸಾಮಾನ್ಯ ವ್ಯಕ್ತಿಯಾಗಿದ್ದ ನನ್ನನ್ನು ನೀನು ಬೆಳೆಯಬೇಕು. ರಾಜಕೀಯಕ್ಕೆ ಬರಬೇಕು ಎಂಬುದಾಗಿ ಕರೆದು, ಸ್ಪೂರ್ತಿ ತುಂಬಿ, ಶಾಸಕನನ್ನಾಗಿ ಮಾಡೇ ಬಿಟ್ಟಿದ್ದು…

Rain In Karnataka: ರಾಜ್ಯದಲ್ಲಿ ‘2 ದಿನ’ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ‘ಆರೇಂಜ್ ಅಲರ್ಟ್’ ಘೋಷಣೆ

26/10/2025 9:28 PM

Watch Video: ಹಿರಿಯೂರಿನ ‘ವಿವಿ ಸಾಗರ ಡ್ಯಾಂ’ ಕೋಡಿ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ, ಪೊಲೀಸರಿಂದ ರಕ್ಷಣೆ

26/10/2025 8:55 PM

ಬೆಂಗಳೂರಿನ ಗಾಂಧಿ ನಗರ ಕ್ಷೇತ್ರದಲ್ಲಿ 11,200 ನಕಲಿ ಮತದಾರರಿದ್ದಾರೆ: ಸಚಿವ ದಿನೇಶ್ ಗುಂಡೂರಾವ್ ಹೊಸ ಬಾಂಬ್

26/10/2025 8:41 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.