Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS: ಹುಬ್ಬಳ್ಳಿ-ಕುಷ್ಟಗಿ ನಡುವೆ ಹೊಸ ದೈನಂದಿನ ಎಕ್ಸ್‌ಪ್ರೆಸ್‌ ರೈಲು ಸಂಚಾರ ಆರಂಭ

14/05/2025 7:47 PM

ಗುಡುಗು-ಸಿಡಿಲಿನಿಂದ ರಕ್ಷಿಸಿಕೊಳ್ಳಲು ಈ ಸಲಹೆ ತಪ್ಪದೇ ಪಾಲಿಸಿ

14/05/2025 7:44 PM

ಅಕ್ಟೋಬರ್.2ರಿಂದ KRSನಲ್ಲಿ ಕಾವೇರಿ ಆರತಿ: ಜಲಮಂಡಳಿ ಅಧ್ಯಕ್ಷ ಡಾ.ರಾಮ್ ಪ್ರಸಾತ್ ಮನೋಹರ್

14/05/2025 7:39 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಕಲಿಕೆ ಸುಧಾರಣೆಗೆ ‘ಶಿಕ್ಷ ಕೋಪೈಲಟ್ ಯೋಜನೆ’ ಜಾರಿ
KARNATAKA

ರಾಜ್ಯ ಸರ್ಕಾರಿ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಕಲಿಕೆ ಸುಧಾರಣೆಗೆ ‘ಶಿಕ್ಷ ಕೋಪೈಲಟ್ ಯೋಜನೆ’ ಜಾರಿ

By kannadanewsnow0918/10/2024 2:30 PM

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು, ಶಿಕ್ಷಣ ಫೌಂಡೇಶನ್ ಮತ್ತು ಮೈಕ್ರೋಸಾಫ್ಟ್ ರಿಸರ್ಚ್ ಇಂಡಿಯಾದ ಸಹಯೋಗದೊಂದಿಗೆ ಸರ್ಕಾರಿ ಶಾಲೆಗಳಲ್ಲಿ ಕಲಿಕೆಯ ಫಲಿತಾಂಶಗಳನ್ನು ಸುಧಾರಿಸುವ ಗುರಿಯೊಂದಿಗೆ ಶಿಕ್ಷ ಕೋಪೈಲಟ್ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಚಿವ ಮಧು ಬಂಗಾರಪ್ಪ ತಿಳಿಸಿದರು.

ವಿಧಾನ ಸೌಧದ ಸಮಿತಿ ಕೊಠಡಿಯಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ, ಅವರು ಶಿಕ್ಷ ಕೋಪೈಲಟ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು ಸ್ಥಳೀಯ ಪಠ್ಯಕ್ರಮ, ಭಾಷೆ ಮತ್ತು ಸಂದರ್ಭವನ್ನು ಆಧರಿಸಿ ಸಮಗ್ರ ಬೋಧನಾ ಸಂಪನ್ಮೂಲಗಳು ಮತ್ತು ಕಲಿಕೆಯ ಅನುಭವಗಳನ್ನು ರಚಿಸಲು ಶಿಕ್ಷ ಕೋಪೈಲಟ್ ಯೋಜನೆ ಶಿಕ್ಷಕರನ್ನು ಸಶಕ್ತಗೊಳಿಸುತ್ತದೆ. ಕರ್ನಾಟಕ ರಾಜ್ಯದ ನಗರ ಮತ್ತು ಗ್ರಾಮೀಣ ಭಾಗಗಳ ಎಲ್ಲಾ ಶೈಕ್ಷಣಿಕ ಜಿಲ್ಲೆಗಳಲ್ಲಿ 750ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಂದ ಆಯ್ದ 1000 ಶಿಕ್ಷಕರಿಗೆ ಶಿಕ್ಷ ಕೋಪೈಲಟ್ -AI ಚಾಲಿತ ಡಿಜಿಟಲ್ ಸಹಾಯವನ್ನು ನೀಡಲಾಗುವುದು ಎಂದು ತಿಳಿಸಿದರು.

ಶಿಕ್ಷಣ ಕೋಪೈಲಟ್ ಉತ್ತಮ ಗುಣಮಟ್ಟದ ವೈಯಕ್ತೀಕರಿಸಿದ ವಿಷಯವನ್ನು ರಚಿಸಲು ಶಿಕ್ಷಕರನ್ನು ಸಬಲೀಕರಣಗೊಳಿಸುತ್ತದೆ. ಶಿಕ್ಷಕರ ಹಿಮ್ಮಾಹಿತಿ ಆಧಾರದ ಮೇಲೆ ಚಟುವಟಿಕೆಗಳು, ಮೌಲ್ಯಮಾಪನಗಳು, ನೈಜ-ಪ್ರಪಂಚದ ಉದಾಹರಣೆಗಳು, ಅನ್ವಯಗಳು, ಕಿರು ವೀಡಿಯೊಗಳು ಮತ್ತು ಸಮಗ್ರ ಪಾಠ ಯೋಜನೆಗಳಂತಹ ಬೋಧನಾ ಸಂಪನ್ಮೂಲಗಳನ್ನು ರಚಿಸಲು ಶಿಕ್ಷ ಕೋಪೈಲಟ್ ಸಹಾಯ ಮಾಡುತ್ತದೆ. ಇದು ಸ್ವಯಂ ಕಲಿಕೆ ಮತ್ತು ಸಂವಾದಾತ್ಮಕ ವಿಷಯ ರಚನೆಗಾಗಿ ಶಿಕ್ಷಕರಿಗೆ ಚಾಟ್-ಬಾಟ್ ಅನ್ನು ಸಹ ಒದಗಿಸುತ್ತದೆ ಎಂದು ಸಚಿವರು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಆಯುಕ್ತರಾದ ಡಾ. ಕೆ.ವಿ.ತ್ರಿಲೋಕಾಚಂದ್ರ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಶೀಘ್ರದಲ್ಲೇ ‘ಸುಪ್ರೀಂ ಕೋರ್ಟ್’ನ ಎಲ್ಲಾ ವಿಚಾರಣೆಗಳನ್ನು ‘ಲೈವ್ ಸ್ಟ್ರೀಮಿಂಗ್’ ಪ್ರಾರಂಭ: ವರದಿ | Supreme Court

ಬೆಂಗಳೂರಿನ ಹಿರಿಯ ನಾಗರೀಕರ ಗಮನಕ್ಕೆ: ಉಚಿತ ಕಾನೂನು ಸಲಹೆಗೆ ಈ ಸಂಖ್ಯೆಗೆ ಕರೆ ಮಾಡಿ

ಆನ್ ಲೈನ್ ಸ್ಕ್ಯಾಮ್ ವಿರುದ್ಧ ಜಾಗೃತಿ: ಕೇಂದ್ರ ಸರ್ಕಾರದೊಂದಿಗೆ ಜಂಟಿ ಉಪಕ್ರಮವನ್ನು ಪ್ರಾರಂಭಿಸಿದ ‘ಮೆಟಾ’

Share. Facebook Twitter LinkedIn WhatsApp Email

Related Posts

GOOD NEWS: ಹುಬ್ಬಳ್ಳಿ-ಕುಷ್ಟಗಿ ನಡುವೆ ಹೊಸ ದೈನಂದಿನ ಎಕ್ಸ್‌ಪ್ರೆಸ್‌ ರೈಲು ಸಂಚಾರ ಆರಂಭ

14/05/2025 7:47 PM2 Mins Read

ಗುಡುಗು-ಸಿಡಿಲಿನಿಂದ ರಕ್ಷಿಸಿಕೊಳ್ಳಲು ಈ ಸಲಹೆ ತಪ್ಪದೇ ಪಾಲಿಸಿ

14/05/2025 7:44 PM2 Mins Read

ಅಕ್ಟೋಬರ್.2ರಿಂದ KRSನಲ್ಲಿ ಕಾವೇರಿ ಆರತಿ: ಜಲಮಂಡಳಿ ಅಧ್ಯಕ್ಷ ಡಾ.ರಾಮ್ ಪ್ರಸಾತ್ ಮನೋಹರ್

14/05/2025 7:39 PM3 Mins Read
Recent News

GOOD NEWS: ಹುಬ್ಬಳ್ಳಿ-ಕುಷ್ಟಗಿ ನಡುವೆ ಹೊಸ ದೈನಂದಿನ ಎಕ್ಸ್‌ಪ್ರೆಸ್‌ ರೈಲು ಸಂಚಾರ ಆರಂಭ

14/05/2025 7:47 PM

ಗುಡುಗು-ಸಿಡಿಲಿನಿಂದ ರಕ್ಷಿಸಿಕೊಳ್ಳಲು ಈ ಸಲಹೆ ತಪ್ಪದೇ ಪಾಲಿಸಿ

14/05/2025 7:44 PM

ಅಕ್ಟೋಬರ್.2ರಿಂದ KRSನಲ್ಲಿ ಕಾವೇರಿ ಆರತಿ: ಜಲಮಂಡಳಿ ಅಧ್ಯಕ್ಷ ಡಾ.ರಾಮ್ ಪ್ರಸಾತ್ ಮನೋಹರ್

14/05/2025 7:39 PM

BIG NEWS : ರಾಜ್ಯ ಸರ್ಕಾರಕ್ಕೆ ‘INF’ ಮಾದರಿಯಲ್ಲಿ ವಿಶೇಷ ಪಡೆ ರಚಿಸುವ ಪ್ರಸ್ತಾವನೆ ಬಂದಿದೆ : ಗೃಹ ಸಚಿವ ಜಿ.ಪರಮೇಶ್ವರ್

14/05/2025 7:38 PM
State News
KARNATAKA

GOOD NEWS: ಹುಬ್ಬಳ್ಳಿ-ಕುಷ್ಟಗಿ ನಡುವೆ ಹೊಸ ದೈನಂದಿನ ಎಕ್ಸ್‌ಪ್ರೆಸ್‌ ರೈಲು ಸಂಚಾರ ಆರಂಭ

By kannadanewsnow0914/05/2025 7:47 PM KARNATAKA 2 Mins Read

ಹುಬ್ಬಳ್ಳಿ: ಉತ್ತರ ಕರ್ನಾಟಕದ ರೈಲು ಸಂಪರ್ಕವನ್ನು ಹೆಚ್ಚಿಸುವ ನಿಟ್ಟಿನಲ್ಲಿ ನೈರುತ್ಯ ರೈಲ್ವೆಯು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಜಂಕ್ಷನ್ ಮತ್ತು ಕುಷ್ಟಗಿ…

ಗುಡುಗು-ಸಿಡಿಲಿನಿಂದ ರಕ್ಷಿಸಿಕೊಳ್ಳಲು ಈ ಸಲಹೆ ತಪ್ಪದೇ ಪಾಲಿಸಿ

14/05/2025 7:44 PM

ಅಕ್ಟೋಬರ್.2ರಿಂದ KRSನಲ್ಲಿ ಕಾವೇರಿ ಆರತಿ: ಜಲಮಂಡಳಿ ಅಧ್ಯಕ್ಷ ಡಾ.ರಾಮ್ ಪ್ರಸಾತ್ ಮನೋಹರ್

14/05/2025 7:39 PM

BIG NEWS : ರಾಜ್ಯ ಸರ್ಕಾರಕ್ಕೆ ‘INF’ ಮಾದರಿಯಲ್ಲಿ ವಿಶೇಷ ಪಡೆ ರಚಿಸುವ ಪ್ರಸ್ತಾವನೆ ಬಂದಿದೆ : ಗೃಹ ಸಚಿವ ಜಿ.ಪರಮೇಶ್ವರ್

14/05/2025 7:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.