Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ಓರ್ವ ಬಲಿ, ಮತ್ತೊರ್ವ ಪ್ರಾಣಾಪಾಯದಿಂದ ಪಾರು

18/11/2025 3:24 PM

3 ಗಂಟೆ ಕಳೆದ್ರು ಬರ್ಲಿಲ್ಲ ವಿಮಾನ ; ಪುಣೆ ಏರ್ಪೋರ್ಟ್’ನಲ್ಲಿ ಪ್ರಯಾಣಿಕರ ಪರದಾಟ, ವಿಡಿಯೋ ವೈರಲ್

18/11/2025 3:22 PM

BREAKING : ಬೆಂಗಳೂರು ಸೇರಿದಂತೆ ಏಕಕಾಲಕ್ಕೆ 4 ಕಡೆ ಆನ್ಲೈನ್ ಗೇಮಿಂಗ್ ಕಂಪನಿ ಮೇಲೆ ‘ED’ ದಾಳಿ

18/11/2025 3:16 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಪೊಲೀಸರಿಗೆ ಗುಡ್ ನ್ಯೂಸ್ : `ಗೃಹ ನಿರ್ಮಾಣ’ ಮೊತ್ತ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ
KARNATAKA

ರಾಜ್ಯದ ಪೊಲೀಸರಿಗೆ ಗುಡ್ ನ್ಯೂಸ್ : `ಗೃಹ ನಿರ್ಮಾಣ’ ಮೊತ್ತ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ

By kannadanewsnow5701/09/2024 6:31 AM

ಬೆಂಗಳೂರು : ರಾಜ್ಯದ ಪೊಲೀಸರಿಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ಸಿವಿಲ್ ಸೇವೆಯ ಅಧಿಕಾರಿ ಮತ್ತು ನೌಕರರಿಗರ ಹಾಗೂ ಕರ್ನಾಟಕ ವೃಂದಕ್ಕೆ ಸೇರಿ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಖಿಲ ಭಾರತ ಸೇವಾ ಅಧಿಕಾರಿಗಳಿಗೆ ಗೃಹ ನಿರ್ಮಾಣ ಮುಂಗಡದ ಮೊತ್ತವನ್ನು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ರಾಜ್ಯ ಸಿವಿಲ್ ಸೇವೆಯ ಅಧಿಕಾರಿ ಮತ್ತು ನೌಕರರಿಗರ ಹಾಗೂ ಕರ್ನಾಟಕ ವೃಂದಕ್ಕೆ ಸೇರಿ ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಖಿಲ ಭಾರತ ಸೇವಾ ಅಧಿಕಾರಿಗಳಿಗೆ ಗೃಹ ನಿರ್ಮಾಣ ಮುಂಗಡದ ಮೊತ್ತವನ್ನು ಉಲ್ಲೇಖಿತ ಸರ್ಕಾರದ ಆದೇಶದಲ್ಲಿ ಈ ಕೆಳಕಂಡಂತೆ ಹೆಚ್ಚಿಸಿ ಆದೇಶಿಸಿದೆ.

L ರಾಜ್ಯ ಸಿವಿಲ್ ಸೇವೆಯ ‘ಎ’ ಗುಂಪಿನ ಅಧಿಕಾರಿಗಳಿಗೆ ಅವರು ಪಡೆಯುತ್ತಿರುವ 70 ತಿಂಗಳ (ಮೂಲ ವೇತನ + ತುಟ್ಟಿ ಭತ್ಯೆ) ಯನ್ನು ರೂ.65.00 ಲಕ್ಷಗಳ ಮಿತಿಯೊಳಗೆ ಮತ್ತು ರಾಜ್ಯ ಸಿವಿಲ್ ಸೇವೆಯ ಇತರೆ ಅಧಿಕಾರಿಗಳು ಮತ್ತು ನೌಕರರಿಗೆ 70 ತಿಂಗಳ (ಮೂಲ ವೇತನ + ತುಟ್ಟಿ ಭತ್ಯೆ) ಯನ್ನು ಗರಿಷ್ಠ ರೂ.40.00 ಲಕ್ಷಗಳ ಮಿತಿಯೊಳಗೆ ನಿಗಧಿಪಡಿಸಿ ಆದೇಶಿಸಲಾಗಿದೆ.

2. ಕರ್ನಾಟಕ ವೃಂದಕ್ಕೆ ಸೇರಿ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಖಿಲ ಭಾರತ ಸೇವೆ ಅಧಿಕಾರಿಗಳು ರಾಜ್ಯ ಸಿವಿಲ್ ಸೇವೆಯ ‘ಎ’ ಗುಂಪಿನ ಅಧಿಕಾರಿಗಳಂತೆ ಅವರ 70 ತಿಂಗಳ (ಮೂಲ ವೇತನ + ತುಟ್ಟಿ ಭತ್ಯೆ) ಯನ್ನು ಗರಿಷ್ಟ ರೂ.65.00 ಲಕ್ಷಗಳ ಮಿತಿಗೊಳಪಟ್ಟು ಗೃಹ ನಿರ್ಮಾಣ/ಗೃಹ ಖರೀದಿ ಮುಂಗಡದ ಸೌಲಭ್ಯವನ್ನು ಪಡೆಯಲು ಅರ್ಹರಿರುತ್ತಾರೆ.

3. ಸದರಿ ಗೃಹ ನಿರ್ಮಾಣ/ಗೃಹ ಖರೀದಿ ಮುಂಗಡಕ್ಕೆ ಸಂಬಂಧಿಸಿದಂತೆ ಈ ಕೆಳಕಂಡಂತೆ ಷರತ್ತು ಮತ್ತು ನಿಬಂಧನೆಗಳು ಅನ್ವಯವಾಗುತ್ತವೆ.

1) ಗೃಹ ನಿರ್ಮಾಣ/ಗೃಹ ಖರೀದಿ ಮುಂಗಡದ ಮೇಲಿನ ಬಡ್ಡಿದರವನ್ನು ವಾರ್ಷಿಕ ಶೇ.8.5 ಏಕರೂಪ ಬಡ್ಡಿದರಕ್ಕೆ ನಿಗಧಿಪಡಿಸಿದೆ.

2) ಸರ್ಕಾರಿ ಆದೇಶ ಸಂಖ್ಯೆ: ಆಇ 48 ಮಕಮು 1994, ದಿನಾಂಕ:21-10-1994ರಲ್ಲಿ ಗೃಹ ನಿರ್ಮಾಣ/ಗೃಹ ಖರೀದಿ ಮುಂಗಡವನ್ನು ಮಂಜೂರು ಮಾಡಲು ಅನುಸರಿಸಲಾಗುತ್ತಿರುವ ಷರತ್ತು ಮತ್ತು ನಿಬಂಧನೆಗಳು ಮುಂದುವರೆದು ಅನ್ವಯಿಸುತ್ತವೆ.

Good news for state police: State govt orders increase in 'housing' amount ರಾಜ್ಯದ ಪೊಲೀಸರಿಗೆ ಗುಡ್ ನ್ಯೂಸ್ : `ಗೃಹ ನಿರ್ಮಾಣ' ಮೊತ್ತ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ
Share. Facebook Twitter LinkedIn WhatsApp Email

Related Posts

BREAKING : ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ಓರ್ವ ಬಲಿ, ಮತ್ತೊರ್ವ ಪ್ರಾಣಾಪಾಯದಿಂದ ಪಾರು

18/11/2025 3:24 PM1 Min Read

BREAKING : ಬೆಂಗಳೂರು ಸೇರಿದಂತೆ ಏಕಕಾಲಕ್ಕೆ 4 ಕಡೆ ಆನ್ಲೈನ್ ಗೇಮಿಂಗ್ ಕಂಪನಿ ಮೇಲೆ ‘ED’ ದಾಳಿ

18/11/2025 3:16 PM1 Min Read

ರಾಜ್ಯದಲ್ಲಿ ತಂತ್ರಜ್ಞಾನದ ವಿಫುಲ ಬಂಡವಾಳ ಅವಕಾಶಗಳನ್ನು ಬಳಸಿಕೊಳ್ಳಿ: ಹೂಡಿಕೆದಾರರಿಗೆ ಸಿಎಂ ಸಿದ್ಧರಾಮಯ್ಯ ಕರೆ

18/11/2025 3:15 PM4 Mins Read
Recent News

BREAKING : ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ಓರ್ವ ಬಲಿ, ಮತ್ತೊರ್ವ ಪ್ರಾಣಾಪಾಯದಿಂದ ಪಾರು

18/11/2025 3:24 PM

3 ಗಂಟೆ ಕಳೆದ್ರು ಬರ್ಲಿಲ್ಲ ವಿಮಾನ ; ಪುಣೆ ಏರ್ಪೋರ್ಟ್’ನಲ್ಲಿ ಪ್ರಯಾಣಿಕರ ಪರದಾಟ, ವಿಡಿಯೋ ವೈರಲ್

18/11/2025 3:22 PM

BREAKING : ಬೆಂಗಳೂರು ಸೇರಿದಂತೆ ಏಕಕಾಲಕ್ಕೆ 4 ಕಡೆ ಆನ್ಲೈನ್ ಗೇಮಿಂಗ್ ಕಂಪನಿ ಮೇಲೆ ‘ED’ ದಾಳಿ

18/11/2025 3:16 PM

ರಾಜ್ಯದಲ್ಲಿ ತಂತ್ರಜ್ಞಾನದ ವಿಫುಲ ಬಂಡವಾಳ ಅವಕಾಶಗಳನ್ನು ಬಳಸಿಕೊಳ್ಳಿ: ಹೂಡಿಕೆದಾರರಿಗೆ ಸಿಎಂ ಸಿದ್ಧರಾಮಯ್ಯ ಕರೆ

18/11/2025 3:15 PM
State News
KARNATAKA

BREAKING : ಚಾಮರಾಜನಗರದಲ್ಲಿ ಕಾಡಾನೆ ದಾಳಿಗೆ ಓರ್ವ ಬಲಿ, ಮತ್ತೊರ್ವ ಪ್ರಾಣಾಪಾಯದಿಂದ ಪಾರು

By kannadanewsnow0518/11/2025 3:24 PM KARNATAKA 1 Min Read

ಚಾಮರಾಜನಗರ : ಕಾಡಾನೆ ದಾಳಿಗೆ ಓರ್ವ ಬಲಿ ಮತ್ತೊರ್ವ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ನಲ್ಲಿಕತ್ರಿ…

BREAKING : ಬೆಂಗಳೂರು ಸೇರಿದಂತೆ ಏಕಕಾಲಕ್ಕೆ 4 ಕಡೆ ಆನ್ಲೈನ್ ಗೇಮಿಂಗ್ ಕಂಪನಿ ಮೇಲೆ ‘ED’ ದಾಳಿ

18/11/2025 3:16 PM

ರಾಜ್ಯದಲ್ಲಿ ತಂತ್ರಜ್ಞಾನದ ವಿಫುಲ ಬಂಡವಾಳ ಅವಕಾಶಗಳನ್ನು ಬಳಸಿಕೊಳ್ಳಿ: ಹೂಡಿಕೆದಾರರಿಗೆ ಸಿಎಂ ಸಿದ್ಧರಾಮಯ್ಯ ಕರೆ

18/11/2025 3:15 PM

ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಯವರ ಆರೋಗ್ಯದಲ್ಲಿ ಚೇತರಿಕೆ : ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ ವೈದ್ಯರು

18/11/2025 3:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.