Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ನರೇಂದ್ರ ಮೋದಿ ದೇಶದ 2ನೇ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ಪ್ರಧಾನಿ : ಇಂದು ಹೊಸ ದಾಖಲೆ ಸೃಷ್ಟಿ.!

25/07/2025 6:03 AM

Rain Alert: ಇಂದಿನಿಂದ ನಾಲ್ಕು ದಿನ ರಾಜ್ಯಾಧ್ಯಂತ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಣೆ

25/07/2025 6:01 AM

ರಾಜ್ಯದ`ಅತಿಥಿ ಶಿಕ್ಷಕರಿಗೆ’ ಗುಡ್ ನ್ಯೂಸ್ : ಸರ್ಕಾರದಿಂದ `ಗೌರವಧನ’ ಬಿಡುಗಡೆ | Guest teachers

25/07/2025 5:57 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ಇಂದಿನಿಂದ `ಇ-ಪೌತಿ’ ಆಂದೋಲನ ಉಚಿತವಾಗಿ ಪೌತಿ ಖಾತೆ ಬದಲಾವಣೆ.!
KARNATAKA

ರಾಜ್ಯದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ಇಂದಿನಿಂದ `ಇ-ಪೌತಿ’ ಆಂದೋಲನ ಉಚಿತವಾಗಿ ಪೌತಿ ಖಾತೆ ಬದಲಾವಣೆ.!

By kannadanewsnow5724/07/2025 5:31 AM

ಪಹಣಿಗಳಿಗೆ ಆಧಾರ ಜೋಡಣೆ ಸಂದರ್ಭದಲ್ಲಿ ಜಿಲ್ಲೆಯ ಸಾವಿರಾರು ಖಾತೆಗಳಲ್ಲಿ ವಾರಸುದಾರರ ಪೌತಿ ಎಂದು ಗುರುತಿಸಲಾದ ಜಮೀನುಗಳ ಪಹಣಿಗಳನ್ನು ವಾರಸುದಾರರಿಗೆ ಉಚಿತವಾಗಿ ಖಾತೆ ಮಾಡುವ ಉದ್ದೇಶದಿಂದ ಇ-ಪೌತಿ ಅಂದೋಲನವನ್ನು ಜಿಲ್ಲೆಯಲ್ಲಿ ಆರಂಭಿಸಲಾಗಿದೆ.

ಜುಲೈ 24, 2025 ರಿಂದ ಆಗಸ್ಟ್ 02, 2025 ರವರೆಗೆ 10 ದಿನಗಳ ವಿಶೇಷ ಇ-ಪೌತಿ ಆಂದೋಲನವನ್ನು ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ರಾಜ್ಯ ಕಂದಾಯ ಸಚಿವರು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಇ-ಪೌತಿ ತಂತ್ರಾಂಶವನ್ನು ವಿಸ್ತರಿಸಲು ನಿರ್ದೇಶನ ನೀಡಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಈಗಾಗಲೇ ಪಹಣಿ ಪತ್ರಿಕೆಗಳಿಗೆ ಆಧಾರ ಜೋಡಣೆ ಮಾಡುವ ಕಾರ್ಯ ಪ್ರಗತಿಯಲ್ಲಿದ್ದು, ಸದರಿ ಕಾರ್ಯದಲ್ಲಿ ಈವರೆಗೂ ಶೇ. 87.33 ರಷ್ಟು ಪ್ರಗತಿಯನ್ನು ಸಾಧಿಸಲಾಗಿತ್ತದೆ ಎಂದು ಅವರು ತಿಳಿಸಿದ್ದಾರೆ.

ಪಹಣಿ ಪತ್ರಿಕೆಗಳಿಗೆ ಆಧಾರ ಜೋಡಣೆ ಮಾಡುವ ಅವಧಿಯಲ್ಲಿ ಪೌತಿ ಎಂದು ಗುರುತಿಸಲಾದ ಜಮೀನುಗಳ ಪಹಣಿಗಳನ್ನು ಇ-ಪೌತಿ ತಂತ್ರಾಂಶದ ಮೂಲಕ ವಾರಸುದಾರರಿಗೆ ಖಾತೆ ಬದಲಾವಣೆ ಮಾಡಲು ಸಂಬಂಧಿಸಿದ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳ ಕಛೇರಿಗಳಲ್ಲಿ ಜುಲೈ 24, 2025 ರಿಂದ ಆಗಸ್ಟ್ 02, 2025 ರವರೆಗೆ 10 ದಿನಗಳ ವಿಶೇಷ ಇ-ಪೌತಿ ಆಂದೋಲನವನ್ನು ಆಯೋಜಿಸಲಾಗಿದೆ ಎಂದು ಹೇಳಿದ್ದಾರೆ.

ವಿಶೇಷ ಇ-ಪೌತಿ ಆಂದೋಲನದ ಸಂದರ್ಭದಲ್ಲಿ ಪೌತಿ ಅಂತಾ ಗುರುತಿಸಲಾದ ಪಹಣಿ ಪತ್ರಿಕೆಗಳ ಇ-ಪೌತಿ ಕಾರ್ಯಕ್ಕೆ ಅವಶ್ಯಕ ದಾಖಲೆಗಳೊಂದಿಗೆ ಸಾರ್ವಜನಿಕರು ಸಂಬಂಧಿಸಿದ ಗ್ರಾಮ ಆಡಳಿತ ಅಧಿಕಾರಿಗಳ ಕಛೇರಿಯಲ್ಲಿ ಅರ್ಜಿಯನ್ನು ಸಲ್ಲಿಸಿ, ಉಚಿತವಾಗಿ ಖಾತೆ ಬದಲಾವಣೆ ಮಾಡಿಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ.

ಇ-ಪೌತಿ ಖಾತೆ ಅಂದೋಲನಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ ಅಥವಾ ಅಗತ್ಯ ದಾಖಲಾತಿಗಳ ಮಾಹಿತಿಗಾಗಿ ಧಾರವಾಡ ಜಿಲ್ಲಾಧಿಕಾರಿಗಳ ಕಾರ್ಯಾಲಯ ದೂರವಾಣಿ ಸಂಖ್ಯೆ: 0836-2445508, ಧಾರವಾಡ ಉಪವಿಭಾಗಾಧಿಕಾರಿಗಳ ಕಾರ್ಯಾಲಯ ದೂರವಾಣಿ ಸಂಖ್ಯೆ: 0836-2233860, ಧಾರವಾಡ ತಹಶೀಲ್ದಾರರ ಕಾರ್ಯಾಲಯ ದೂರವಾಣಿ ಸಂಖ್ಯೆ: 0836-2233822, ಅಳ್ನಾವರ ತಹಶೀಲ್ದಾರರ ಕಾರ್ಯಾಲಯ ದೂರವಾಣಿ ಸಂಖ್ಯೆ: 0836-2385544, ಹುಬ್ಬಳ್ಳಿ ನಗರ ತಹಶೀಲ್ದಾರರ ಕಾರ್ಯಾಲಯ ದೂರವಾಣಿ ಸಂಖ್ಯೆ: 0836-2358035, ಹುಬ್ಬಳ್ಳಿ ತಹಶೀಲ್ದಾರರ ಕಾರ್ಯಾಲಯ ದೂರವಾಣಿ ಸಂಖ್ಯೆ: 0836-2233844, ಕಲಘಟಗಿ ತಹಶೀಲ್ದಾರರ ಕಾರ್ಯಾಲಯ ದೂರವಾಣಿ ಸಂಖ್ಯೆ: 08370-284535, ಕುಂದಗೋಳ ತಹಶೀಲ್ದಾರರ ಕಾರ್ಯಾಲಯ ದೂರವಾಣಿ ಸಂಖ್ಯೆ: 08304-290239, ನವಲಗುಂದ ತಹಶೀಲ್ದಾರರ ಕಾರ್ಯಾಲಯ ದೂರವಾಣಿ ಸಂಖ್ಯೆ: 08380-229240, ಅಣ್ಣಿಗೇರಿ ತಹಶೀಲ್ದಾರರ ಕಾರ್ಯಾಲಯ ದೂರವಾಣಿ ಸಂಖ್ಯೆ: 8618442759 ಗೆ ಸಂಪರ್ಕಿಸಬಹುದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Good news for state property owners: From today the 'e-Pauti' movement will allow free Pauti account changes!
Share. Facebook Twitter LinkedIn WhatsApp Email

Related Posts

Rain Alert: ಇಂದಿನಿಂದ ನಾಲ್ಕು ದಿನ ರಾಜ್ಯಾಧ್ಯಂತ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಣೆ

25/07/2025 6:01 AM1 Min Read

ರಾಜ್ಯದ`ಅತಿಥಿ ಶಿಕ್ಷಕರಿಗೆ’ ಗುಡ್ ನ್ಯೂಸ್ : ಸರ್ಕಾರದಿಂದ `ಗೌರವಧನ’ ಬಿಡುಗಡೆ | Guest teachers

25/07/2025 5:57 AM1 Min Read

ಗಂಡನ ಪರ್ಸಿನಲ್ಲಿ ಯಾವಾಗಲೂ ಹಣ ತುಂಬಿರಬೇಕೆಂದರೆ ಮನೆಯ ಗೃಹಿಣಿಯರು ಹೀಗೆ ಮಾಡಿ

25/07/2025 5:50 AM2 Mins Read
Recent News

BIG NEWS : ನರೇಂದ್ರ ಮೋದಿ ದೇಶದ 2ನೇ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ಪ್ರಧಾನಿ : ಇಂದು ಹೊಸ ದಾಖಲೆ ಸೃಷ್ಟಿ.!

25/07/2025 6:03 AM

Rain Alert: ಇಂದಿನಿಂದ ನಾಲ್ಕು ದಿನ ರಾಜ್ಯಾಧ್ಯಂತ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಣೆ

25/07/2025 6:01 AM

ರಾಜ್ಯದ`ಅತಿಥಿ ಶಿಕ್ಷಕರಿಗೆ’ ಗುಡ್ ನ್ಯೂಸ್ : ಸರ್ಕಾರದಿಂದ `ಗೌರವಧನ’ ಬಿಡುಗಡೆ | Guest teachers

25/07/2025 5:57 AM

ಉದ್ಯೋಗವಾರ್ತೆ : `ಗುಪ್ತಚರ ಇಲಾಖೆ’ಯಲ್ಲಿ 4987 ಹುದ್ದೆಗಳ ನೇಮಕಾತಿ : 10ನೇ ತರಗತಿ ಪಾಸಾದವರೂ ಅರ್ಜಿ ಸಲ್ಲಿಸಬಹುದು | IB Recruitment 2025

25/07/2025 5:56 AM
State News
KARNATAKA

Rain Alert: ಇಂದಿನಿಂದ ನಾಲ್ಕು ದಿನ ರಾಜ್ಯಾಧ್ಯಂತ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಣೆ

By kannadanewsnow0925/07/2025 6:01 AM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಶಿವಮೊಗ್ಗ…

ರಾಜ್ಯದ`ಅತಿಥಿ ಶಿಕ್ಷಕರಿಗೆ’ ಗುಡ್ ನ್ಯೂಸ್ : ಸರ್ಕಾರದಿಂದ `ಗೌರವಧನ’ ಬಿಡುಗಡೆ | Guest teachers

25/07/2025 5:57 AM

ಗಂಡನ ಪರ್ಸಿನಲ್ಲಿ ಯಾವಾಗಲೂ ಹಣ ತುಂಬಿರಬೇಕೆಂದರೆ ಮನೆಯ ಗೃಹಿಣಿಯರು ಹೀಗೆ ಮಾಡಿ

25/07/2025 5:50 AM

BIG NEWS: ಭಾರೀ ಮಳೆ ಹಿನ್ನಲೆ: ಇಂದು ರಾಜ್ಯದ ಈ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ | School Holiday

25/07/2025 5:45 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.