Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ 7 ಯೋಧರಿಗೆ ಗಾಯ

19/01/2026 6:45 AM

ನಿಮ್ಮ ‘ಇನ್ವರ್ಟರ್ ಬ್ಯಾಟರಿ’ಗೆ ನೀರು ಯಾವಾಗ ಸೇರಿಸ್ಬೇಕು.? 90% ಜನರಿಗೆ ಸರಿಯಾದ ಸಮಯ ತಿಳಿದಿಲ್ಲ!

19/01/2026 6:45 AM

ನಿಮ್ಮ ಹೆಸರು ‘S’ ಅಕ್ಷರದಿಂದ ಆರಂಭವಾಗುತ್ತದೆಯೇ? ಫೆಬ್ರವರಿಯಲ್ಲಿ ನಿಮಗಿದೆ ಭಾರೀ ಅದೃಷ್ಟ.!

19/01/2026 6:38 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಪೌಷ್ಠಿಕ ಧಾನ್ಯ ಒಳಗೊಂಡ `ಆಹಾರ ಕಿಟ್’ ವಿತರಣೆ.!
KARNATAKA

ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಪೌಷ್ಠಿಕ ಧಾನ್ಯ ಒಳಗೊಂಡ `ಆಹಾರ ಕಿಟ್’ ವಿತರಣೆ.!

By kannadanewsnow5711/09/2025 7:27 AM

ಬೆಂಗಳೂರು : ರಾಜ್ಯ ಸರ್ಕಾರವು ಪಡಿತರ ಚೀಟಿದಾರರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಜೊತೆಗೆ ಪೌಷ್ಠಿಕ ಧಾನ್ಯ ಒಳಗೊಂಡ ಕಿಟ್ ಒದಗಿಸಲು ಮುಂದಾಗಿದೆ.

ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅನ್ನಭಾಗ್ಯ ಯೋಜನೆಯಡಿ ಅಕ್ಕಿಯ ಜೊತೆಗೆ ಪೌಷ್ಟಿಕ ಧಾನ್ಯ, ಅಗತ್ಯ ಆಹಾರ ಸಾಮಾಗ್ರಿಗಳನ್ನು ಒಳಗೊಂಡ ಕಿಟ್ ಒದಗಿಸುವ ಕುರಿತು ಪರಿಶೀಲನೆ ನಡೆಸಲಾಗುವುದು. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಪ್ರಸ್ತಾವನೆ ಸಲ್ಲಿಸಬೇಕು ಎಂದು ತಿಳಿಸಲಾಗಿದೆ.

ಸಭೆಯ ಮುಖ್ಯಾಂಶಗಳು ಹೀಗಿವೆ;
• ರಾಜ್ಯದಲ್ಲಿ ಅನರ್ಹ ಬಿಪಿಎಲ್ ಕಾರ್ಡ್ ಗಳನ್ನು ರದ್ದುಪಡಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಆದರೆ ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಅರ್ಹರು ಯಾರಾದರೂ ಬಿಟ್ಟು ಹೋಗಿದ್ದರೆ ಅವರಿಗೆ ಬಿಪಿಎಲ್ ಕಾರ್ಡ್ ನೀಡಲು ತಕ್ಷಣವೇ ಕ್ರಮ ಕೈಗೊಳ್ಳಬೇಕು.

• ಈಗಾಗಲೇ ಗುರುತಿಸಲಾಗಿರುವ ಅನರ್ಹ ಬಿಪಿಎಲ್ ಪಡಿತರ ಚೀಟಿದಾರರ ಪೈಕಿ 3,65,614 ಪಡಿತರ ಚೀಟಿಗಳನ್ನು ರದ್ದು/ವರ್ಗ ಬದಲಾವಣೆ ಮಾಡಲಾಗಿದೆ.

• ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯದವರಿಗೆ ಹೊಸ ನ್ಯಾಯ ಬೆಲೆ ಅಂಗಡಿಗಳನ್ನು ಆದ್ಯತೆ ಮೇಲೆ ನೀಡಲು ಕ್ರಮ ಕೈಗೊಳ್ಳಬೇಕು.

• ಆಹಾರ ಧಾನ್ಯಗಳನ್ನು ಸರಬರಾಜು ಮಾಡುತ್ತಿರುವ ವಾಹನಗಳಿಗೆ ಜಿಪಿಎಸ್ ಟ್ರಾಕರ್ಗಳನ್ನು ಅಳವಡಿಸಬೇಕು. ರಾಜ್ಯದಲ್ಲಿರುವ ಎಲ್ಲಾ ಗೋದಾಮುಗಳಲ್ಲಿ ಸಿಸಿಟಿವಿ ಅಳವಡಿಸಲು ಕ್ರಮ ಕೈಗೊಳ್ಳಬೇಕು.

• ಕನಿಷ್ಠ ಬೆಂಬಲ ಯೋಜನೆಯಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಹಾಗೂ ಸ್ವಸಹಾಯ ಸಂಘಗಳ ಸಹಯೋಗದೊಂದಿಗೆ ಆಹಾರಧಾನ್ಯಗಳ ಖರೀದಿ ಪ್ರಕ್ರಿಯೆ ನಡೆಸಬೇಕು. ಇದೇ ಪ್ರಥಮ ಬಾರಿಗೆ 0.29 ಲಕ್ಷ ಮೆಟ್ರಿಕ್ ಟನ್ ಕಿರು ಸಿರಿಧಾನ್ಯಗಳನ್ನು ಖರೀದಿಸಲಾಗುತ್ತಿದೆ.

• ಆಹಾರ ಮತ್ತು ನಾಗರಿಕ ಸರಬರಾಜು ನಿಗಮದಲ್ಲಿ ಖಾಲಿಯಿರುವ ಅಗತ್ಯ ಸಿಬ್ಬಂದಿಗಳ ನೇಮಕಾತಿಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು.

Good news for state ration card holders: Distribution of 'food kits' containing nutritious grains!
Share. Facebook Twitter LinkedIn WhatsApp Email

Related Posts

ನಿಮ್ಮ ಹೆಸರು ‘S’ ಅಕ್ಷರದಿಂದ ಆರಂಭವಾಗುತ್ತದೆಯೇ? ಫೆಬ್ರವರಿಯಲ್ಲಿ ನಿಮಗಿದೆ ಭಾರೀ ಅದೃಷ್ಟ.!

19/01/2026 6:38 AM1 Min Read

ವಿಬಿ ಗ್ರಾಮ್ ಜಿ ಕಾಯ್ದೆ ರದ್ದಾಗಿ ಮನರೇಗಾ ಪುನಃ ಸ್ಥಾಪನೆಯಾಗುವವರೆಗೆ ಹೋರಾಟ : CM ಸಿದ್ದರಾಮಯ್ಯ

19/01/2026 6:28 AM2 Mins Read

BIG NEWS : ರಾಜ್ಯ ಸರ್ಕಾರಿ ನೌಕರರು ರಾಜಕೀಯ & ಚುನಾವಣೆಯಲ್ಲಿ ಭಾಗವಹಿಸಬಹುದಾ? ಇಲ್ಲಿದೆ ಮಾಹಿತಿ

19/01/2026 6:18 AM2 Mins Read
Recent News

ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರೊಂದಿಗಿನ ಗುಂಡಿನ ಚಕಮಕಿಯಲ್ಲಿ 7 ಯೋಧರಿಗೆ ಗಾಯ

19/01/2026 6:45 AM

ನಿಮ್ಮ ‘ಇನ್ವರ್ಟರ್ ಬ್ಯಾಟರಿ’ಗೆ ನೀರು ಯಾವಾಗ ಸೇರಿಸ್ಬೇಕು.? 90% ಜನರಿಗೆ ಸರಿಯಾದ ಸಮಯ ತಿಳಿದಿಲ್ಲ!

19/01/2026 6:45 AM

ನಿಮ್ಮ ಹೆಸರು ‘S’ ಅಕ್ಷರದಿಂದ ಆರಂಭವಾಗುತ್ತದೆಯೇ? ಫೆಬ್ರವರಿಯಲ್ಲಿ ನಿಮಗಿದೆ ಭಾರೀ ಅದೃಷ್ಟ.!

19/01/2026 6:38 AM

ವಿಬಿ ಗ್ರಾಮ್ ಜಿ ಕಾಯ್ದೆ ರದ್ದಾಗಿ ಮನರೇಗಾ ಪುನಃ ಸ್ಥಾಪನೆಯಾಗುವವರೆಗೆ ಹೋರಾಟ : CM ಸಿದ್ದರಾಮಯ್ಯ

19/01/2026 6:28 AM
State News
KARNATAKA

ನಿಮ್ಮ ಹೆಸರು ‘S’ ಅಕ್ಷರದಿಂದ ಆರಂಭವಾಗುತ್ತದೆಯೇ? ಫೆಬ್ರವರಿಯಲ್ಲಿ ನಿಮಗಿದೆ ಭಾರೀ ಅದೃಷ್ಟ.!

By kannadanewsnow5719/01/2026 6:38 AM KARNATAKA 1 Min Read

ಪ್ರತಿಯೊಬ್ಬ ವ್ಯಕ್ತಿಯು ಜೀವನದಲ್ಲಿ ಅನೇಕ ಸಮಸ್ಯೆಗಳು ಮತ್ತು ಸವಾಲುಗಳನ್ನು ಎದುರಿಸುತ್ತಾನೆ. ಇವು ದಿನಾಂಕ, ಸಮಯ, ರಾಶಿಚಕ್ರ ಚಿಹ್ನೆ, ನಕ್ಷತ್ರ ಮತ್ತು…

ವಿಬಿ ಗ್ರಾಮ್ ಜಿ ಕಾಯ್ದೆ ರದ್ದಾಗಿ ಮನರೇಗಾ ಪುನಃ ಸ್ಥಾಪನೆಯಾಗುವವರೆಗೆ ಹೋರಾಟ : CM ಸಿದ್ದರಾಮಯ್ಯ

19/01/2026 6:28 AM

BIG NEWS : ರಾಜ್ಯ ಸರ್ಕಾರಿ ನೌಕರರು ರಾಜಕೀಯ & ಚುನಾವಣೆಯಲ್ಲಿ ಭಾಗವಹಿಸಬಹುದಾ? ಇಲ್ಲಿದೆ ಮಾಹಿತಿ

19/01/2026 6:18 AM

BIG NEWS : `B.Ed’ ವಿದ್ಯಾರ್ಹತೆ ಇಲ್ಲದವರನ್ನು ಸಹಾಯಕ ಪ್ರಾಧ್ಯಾಪಕರಾಗಿ ನೇಮಿಸುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

19/01/2026 6:10 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.